Today, BJP stands for good governance and last-mile delivery: PM Modi

April 06th, 12:30 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

PM Modi addresses Party Karyakartas on BJP Sthapana Diwas

April 06th, 12:00 pm

PM Modi addressed BJP Karyakartas on the party’s Sthapana Diwas, paying tribute to generations of workers and their dedication, sacrifice and unwavering commitment. He reminisced about the early years when the BJP had neither power nor resources, and karyakartas travelled tirelessly to connect with people. He reiterated their belief in a brighter future for Bharat, which kept them going despite challenges like the Emergency, political isolation and violence.

ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 18th, 02:35 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಡಾ. ಸಿ.ವಿ. ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಹರ್ದೀಪ್ ಸಿಂಗ್ ಪುರಿ ಜೀ, ಶಾಂತನು ಠಾಕೂರ್ ಜೀ ಮತ್ತು ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ಸೌಮಿಕ್ ಭಟ್ಟಾಚಾರ್ಯ ಜೀ ಮತ್ತು ಜ್ಯೋತಿರ್ಮಯ್ ಸಿಂಗ್ ಮಹತೋ ಜೀ, ಇಲ್ಲಿರುವ ಜನಪ್ರತಿನಿಧಿಗಳೆ, ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಮಸ್ಕಾರ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ₹5,400 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

July 18th, 02:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ 5,400 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರ ಸಮರ್ಪಣೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 'ಉಕ್ಕಿನ ನಗರಿ' ಎಂದೇ ಪ್ರಸಿದ್ಧವಾಗಿರುವ ದುರ್ಗಾಪುರವು ಭಾರತದ ಕಾರ್ಮಿಕ ಶಕ್ತಿಯ ಪ್ರಮುಖ ಕೇಂದ್ರವಾಗಿದೆ ಎಂದು ತಿಳಿಸಿದರು. ಈ ನಗರವು ಭಾರತದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಶ್ಲಾಘಿಸಿದರು. ಇಂದು ಉದ್ಘಾಟಿಸಲಾದ ಯೋಜನೆಗಳು ಈ ಪ್ರದೇಶದ ಸಂಪರ್ಕವನ್ನು ಹೆಚ್ಚಿಸಲಿವೆ, ಅನಿಲ ಆಧಾರಿತ ಸಾರಿಗೆ ಮತ್ತು ಆರ್ಥಿಕತೆಗೆ ಉತ್ತೇಜನ ನೀಡಲಿವೆ. ಅಲ್ಲದೆ, ದುರ್ಗಾಪುರದ 'ಉಕ್ಕಿನ ನಗರಿ' ಎಂಬ ಖ್ಯಾತಿಯನ್ನು ಮತ್ತಷ್ಟು ಬಲಪಡಿಸಲಿವೆ ಎಂದು ಹೇಳಿದರು. ಈ ಯೋಜನೆಗಳು “ಮೇಕ್ ಇನ್ ಇಂಡಿಯಾ, ಮೇಕ್ ಫಾರ್ ದಿ ವರ್ಲ್ಡ್” ದೃಷ್ಟಿಕೋನಕ್ಕೆ ಅನುಗುಣವಾಗಿವೆ. ಇವು ಪಶ್ಚಿಮ ಬಂಗಾಳವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಾಯ ಮಾಡುತ್ತವೆ. ಇದರ ಜೊತೆಗೆ, ಈ ಯೋಜನೆಗಳು ಈ ಪ್ರದೇಶದ ಯುವಕರಿಗೆ ಸಾಕಷ್ಟು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಈ ಮಹತ್ವದ ಅಭಿವೃದ್ಧಿ ಯೋಜನೆಗಳಿಗಾಗಿ ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

April 14th, 12:00 pm

ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ. ಹರಿಯಾಣದ ನನ್ನ ಸಹೋದರ ಸಹೋದರಿಯರಿಗೆ ಮೋದಿಯ ನಮಸ್ಕಾರಗಳು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಹಾಗು ಶಂಕುಸ್ಥಾಪನೆ ನೆರವೇರಿಸಿದರು

April 14th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಯಮುನಾ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹರಿಯಾಣದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು, ಹರಿಯಾಣದ ಪವಿತ್ರ ಭೂಮಿಗೆ ಗೌರವ ನಮನ ಸಲ್ಲಿಸಿದರು, ಇದು ತಾಯಿ ಸರಸ್ವತಿಯ ಮೂಲ, ಮಂತ್ರ ದೇವಿಯ ವಾಸಸ್ಥಾನ, ಪಂಚಮುಖಿ ಹನುಮಾನ್ ಅವರ ನೆಲೆ ಮತ್ತು ಪವಿತ್ರ ಕಪಾಲ್ಮೋಚನ್ ಸಾಹಿಬ್ ಆಶೀರ್ವಾದ ಇರುವ ಭೂಮಿ ಎಂದು ಅವರು ಬಣ್ಣಿಸಿದರು. ಹರಿಯಾಣವು ಸಂಸ್ಕೃತಿ, ಭಕ್ತಿ ಮತ್ತು ಸಮರ್ಪಣೆಯ ಸಂಗಮವಾಗಿದೆ ಎಂದು ಅವರು ವಿವರಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ಬಾಬಾ ಸಾಹೇಬ್ ಅವರ ಚಿಂತನೆ ಮತ್ತು ಸ್ಫೂರ್ತಿಯನ್ನು ಎತ್ತಿ ತೋರಿಸಿದರು, ಇದು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದರು.

​​​​​​​ಪಿಎನ್ ಜಿಆರ್ಬಿ ಮಂಡಳಿಯು ನೈಸರ್ಗಿಕ ಅನಿಲ ವಲಯಕ್ಕೆ ಸಂಬಂಧಿಸಿದಂತೆ ಬಹು ನಿರೀಕ್ಷಿತ ಸುಧಾರಣಾ ಕ್ರಮವಾದ ಏಕೀಕೃತ ಸುಂಕ ವ್ಯವಸ್ಥೆ ಜಾರಿಯನ್ನು ಪರಿಚಯಿಸುತ್ತಿದೆ

March 31st, 09:13 am

ಇಂಧನ ಮತ್ತು ನೈಸರ್ಗಿಕ ಅನಿಲ ವಲಯದಲ್ಲಿ ಇದೊಂದು ಗಮನಾರ್ಹ ಸುಧಾರಣೆ ಎಂದು ಪ್ರಧಾನ ಮಂತ್ರಿಗಳ ಬಣ್ಣನೆ

The 'Panch Pran' must be the guiding force for good governance: PM Modi

October 28th, 10:31 am

PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.

PM addresses ‘Chintan Shivir’ of Home Ministers of States

October 28th, 10:30 am

PM Modi addressed the ‘Chintan Shivir’ of Home Ministers of States. The Prime Minister emphasized the link between the law and order system and the development of the states. “It is very important for the entire law and order system to be reliable. Its trust and perception among the public are very important”, he pointed out.

ಲಖನೌದಲ್ಲಿ ನಡೆದ ಯುಪಿ ಹೂಡಿಕೆದಾರರ ಶೃಂಗಸಭೆಯ @3.0 ಭೂಮಿಪೂಜೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 03rd, 10:35 am

ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಲಖನೌ ಸಂಸದ ಮತ್ತು ಭಾರತ ಸರ್ಕಾರದ ನಮ್ಮ ಹಿರಿಯ ಸಹೋದ್ಯೋಗಿ ಶ್ರೀ ರಾಜನಾಥ್ ಸಿಂಗ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಇತರ ಸಹೋದ್ಯೋಗಿಗಳು, ಉತ್ತರಪ್ರದೇಶದ ಉಪ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಚಿವರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸ್ಪೀಕರ್ ಗಳು, ಉದ್ಯಮದ ಎಲ್ಲಾ ಸಹೋದ್ಯೋಗಿಗಳು, ಇತರ ಗಣ್ಯರು, ಮಹಿಳೆಯರು ಮತ್ತು ಮಹನೀಯರೇ!

PM attends the Ground Breaking Ceremony @3.0 of the UP Investors Summit at Lucknow

June 03rd, 10:33 am

PM Modi attended Ground Breaking Ceremony @3.0 of UP Investors Summit at Lucknow. “Only our democratic India has the power to meet the parameters of a trustworthy partner that the world is looking for today. Today the world is looking at India's potential as well as appreciating India's performance”, he said.

ಪಶ್ಚಿಮ ಬಂಗಾಳದ ಹಾಲ್ಡಿಯಾದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳ ಚಾಲನೆ: ಪ್ರಧಾನ ಮಂತ್ರಿ ಭಾಷಣ

February 07th, 05:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ; ಹಲವು ಯೋಜನೆ ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ

February 07th, 05:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಹಲ್ದಿಯಾಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಮಂತ್ರಿ ಊರ್ಜ ಗಂಗಾ ಯೋಜನೆಯ ಭಾಗವಾಗಿ ಅಭಿವೃದ್ಧಿಪಡಿಸಿರುವ 348 ಕಿಲೋ ಮೀಟರ್ ಉದ್ದದ ದೋಭಿ-ದುರ್ಗಾಪುರ್ ನೈಸರ್ಗಿಕ ಅನಿಲ ಕೊಳವೆ ಮಾರ್ಗದ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೆ ಅವರು ಹಲ್ದಿಯಾ ಸಂಸ್ಕರಣಾ ಘಟಕದಲ್ಲಿ 2ನೇ ಕ್ಯಾಟಲಿಟಿಕ್ – ಐಸೋಡೊವಾಕ್ಸಿಂಗ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಹಲ್ದಿಯಾದ ರಾಷ್ಟ್ರೀಯ ಹೆದ್ದಾರಿ 41ರ ರಾಣಿಚಾಕ್ ನಲ್ಲಿನ ನಾಲ್ಕು ಪಥದ ರೈಲು ಮೇಲ್ಸೇತುವೆ ಮತ್ತು ಪ್ಲೈಓವರ್ ಅನ್ನು ಪ್ರಧಾನಮಂತ್ರಿ ಅವರು ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲರು, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತಿತರರು ಭಾಗವಹಿಸಿದ್ದರು.

కొచ్చి-బెంగళూరు సహజ వాయువు పైప్ లైన్ ను జాతికి అ౦కిత౦ చేసిన సందర్భంగా ప్రధాన మంత్రి ప్రారంభోపన్యాస ప్రసంగ మూల పాఠం

January 05th, 11:01 am

ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಕೊಚ್ಚಿ - ಮಂಗಳೂರು ನೈಸರ್ಗಿಕ ಅನಿಲ ಕೊಳವೆ ಮಾರ್ಗ ರಾಷ್ಟ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮರ್ಪಣೆ

January 05th, 11:00 am

ಕರ್ನಾಟಕದ ಮಂಗಳೂರು ಹಾಗೂ ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಕಾರ್ಯಕ್ರಮವು ‘ಒಂದು ರಾಷ್ಟ್ರ ಒಂದು ಅನಿಲ ಜಾಲ’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರು, ಕರ್ನಾಟಕ ಮತ್ತು ಕೇರಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.

ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವೆ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಜನವರಿ 5ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ

January 03rd, 02:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು 2021ರ ಜನವರಿ 5ರಂದು ಬೆಳಗ್ಗೆ 11 ಗಂಟೆಗೆ ದೇಶಕ್ಕೆ ಸಮರ್ಪಿಸಲಿದ್ದಾರೆ. ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿರುತ್ತಾರೆ.