Ganga Expressway to become new lifeline of Uttar Pradesh’s development: PM Modi in Hardoi
April 29th, 11:35 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh
April 29th, 11:30 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.TMC government is run either by goons or only after High Court and Supreme Court orders: PM Modi in Arambagh, West Bengal
April 26th, 01:50 pm
Addressing a Vijay Sankalp rally in Arambagh, West Bengal, PM Modi remarked that after 15 years of intimidation, the people of Bengal are now determined to defeat injustice. He noted that the TMC government acts only after the court intervention. He concluded by urging people to vote decisively for BJP, stating that only a government free from fear, corruption and syndicate control can unlock Bengal’s true potential.The expiry date of this 15-year syndicate TMC raj is 4 May: PM Modi in Bangaon, West Bengal
April 26th, 01:30 pm
Addressing a massive public rally in Bangaon, West Bengal, PM Modi delivered a sharp message against TMC’s corruption, syndicate raj and fear politics. Stating that “Nari Shakti” has been the worst affected under TMC rule, he called upon women to lead the change. He also outlined BJP’s roadmap for development, security and prosperity in West Bengal and recalled the legacy of Syama Prasad Mookerjee.PM Modi’s impactful rallies in Bangaon and Arambagh, West Bengal
April 26th, 01:24 pm
PM Modi addressed massive public gatherings in Bangaon and Arambagh, delivering a sharp message against TMC’s corruption, syndicate raj and fear politics, while presenting BJP’s roadmap for development, security and prosperity in West Bengal.ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ
April 26th, 11:30 am
ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.Bengal’s strength is known worldwide, but TMC has trapped it in corruption: PM Modi in Mathurapur
April 23rd, 01:00 pm
Addressing a Vijay Sankalp rally in Mathurapur, West Bengal, PM Modi contrasted BJP’s 11 years of development with TMC’s 15 years of “lies and betrayal.” Targeting the TMC's syndicate culture, he described widespread “cut money” in jobs, land, rations and mandis. He concluded by asserting that a strong wave of change is visible across Bengal, driven by women and youth.Today, against TMC’s jungle raj, people across Bengal are blowing the conch of change: PM Modi in Krishnanagar
April 23rd, 12:45 pm
PM Modi addressed a massive public rally in Krishnanagar, delivering a sharp critique of TMC’s misgovernance while presenting BJP’s vision of development, security and women-led growth in West Bengal. He highlighted 15 years of “scams and broken promises” under TMC, contrasting it with BJP’s vision of “Sabka Saath, Sabka Vikas”. Reaffirming Modi's guarantee, he announced 10 guarantees for women.PM Modi’s high-energy rallies in Krishnanagar and Mathurapur, West Bengal
April 23rd, 12:30 pm
PM Modi addressed massive public gatherings in Krishnanagar and Mathurapur, delivering a sharp critique of TMC’s misgovernance while presenting BJP’s vision of development, security and women-led growth in West Bengal.ಕೊರಿಯಾ ಗಣರಾಜ್ಯದ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ.
April 20th, 01:05 pm
ಅಧ್ಯಕ್ಷ ಲೀ ಅವರನ್ನು ಭಾರತಕ್ಕೆ ಅವರ ಮೊದಲ ಭೇಟಿಯಲ್ಲಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಅವರ ಜೀವನವು ಅಭ್ಯುದಯ, ಸೇವೆ ಮತ್ತು ಸಮರ್ಪಣೆಯ ಸ್ಪೂರ್ತಿದಾಯಕ ಉದಾಹರಣೆಯಾಗಿ ನಿಂತಿದೆ. ಅವರು ಎದುರಿಸಿದ ಪ್ರತಿಯೊಂದು ಸವಾಲು ಜನರಿಗೆ ಸೇವೆ ಸಲ್ಲಿಸುವ ಅವರ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದೆ. ಇದು ಭಾರತಕ್ಕೆ ಅವರ ಮೊದಲ ಭೇಟಿಯಾಗಿದ್ದರೂ, ನಮ್ಮ ಮೊದಲ ಭೇಟಿಯಿಂದಲೇ ಅವರ ದೇಶದ ಮೇಲಿನ ಪ್ರೀತಿ ಮತ್ತು ಬಾಂಧವ್ಯ ಸ್ಪಷ್ಟವಾಗಿದೆ.ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಪರ ಮತ ಚಲಾಯಿಸುವಂತೆ ಸಂಸದರಿಗೆ ಕರೆ ನೀಡಿದ ಪ್ರಧಾನಮಂತ್ರಿ, ಇದು ಐತಿಹಾಸಿಕ ಅವಕಾಶ ಎಂದು ಬಣ್ಣನೆ
April 17th, 02:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾರಿ ಶಕ್ತಿ ವಂದನ ಅಧಿನಿಯಮ ತಿದ್ದುಪಡಿಯ ಕುರಿತು ಸಂಸತ್ತಿನಲ್ಲಿ ಸದ್ಯ ಚರ್ಚೆ ನಡೆಯುತ್ತಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿರುವ ಅವರು, ನಿನ್ನೆ ರಾತ್ರಿ 1 ಗಂಟೆಯವರೆಗೆ ಚರ್ಚೆಗಳು ಮುಂದುವರೆದಿವೆ ಎಂದು ಅವರು ಹೇಳಿದರು.ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
April 16th, 03:30 pm
ಈ ಮಹತ್ವದ ಮಸೂದೆ(ವಿಧೇಯಕ) ಕುರಿತು ಚರ್ಚೆ ಇಂದು ಬೆಳಗ್ಗೆ ಆರಂಭವಾಯಿತು. ಇಲ್ಲಿರುವ ಅನೇಕ ಸಹೋದ್ಯೋಗಿಗಳು ವಿವಿಧ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ, ಅವರು ಖಂಡಿತವಾಗಿಯೂ ಸದನಕ್ಕೆ ವಾಸ್ತವ ಮತ್ತು ವಾದಗಳನ್ನು ಒದಗಿಸುತ್ತಾರೆ. ಆದ್ದರಿಂದ, ನಾನು ಆ ವಿಷಯಗಳ ಚರ್ಚೆಗೆ ಹೋಗಲು ಬಯಸುವುದಿಲ್ಲ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು
April 16th, 03:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಮುಖ ಮಸೂದೆಯ ಮೇಲಿನ ಚರ್ಚೆಯು ಬೆಳಿಗ್ಗೆಯೇ ಪ್ರಾರಂಭವಾಗಿರುವುದನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು, ಅನೇಕ ಸಹೋದ್ಯೋಗಿಗಳು ವಾಸ್ತವ ಮತ್ತು ತರ್ಕಬದ್ಧ ಅಂಶಗಳೊಂದಿಗೆ ಪ್ರಮುಖ ವಿಷಯಗಳನ್ನು ಪರಿಣಾಮಕಾರಿಯಾಗಿ ಮಂಡಿಸಿದ್ದಾರೆ ಎಂದು ಹೇಳಿದರು.ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಗಳ ಕನ್ನಡ ಅವತರಣಿಕೆ
March 18th, 11:30 am
ಈ ವಿಶೇಷ ಸಂದರ್ಭದಲ್ಲಿ, ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ತಾವು ನೀಡಿದ ಅವಕಾಶಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ.ನಿವೃತ್ತಿ ಹೊಂದುತ್ತಿರುವ ರಾಜ್ಯಸಭಾ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 18th, 11:20 am
ಇಂದು ನಿವೃತ್ತರಾಗುತ್ತಿರುವ ರಾಜ್ಯಸಭಾ ಸದಸ್ಯರನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ನಿವೃತ್ತರಾಗುತ್ತಿರುವ ಸಹೋದ್ಯೋಗಿಗಳನ್ನು ಗೌರವಿಸುವ ಅವಕಾಶಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ, ಇಂತಹ ಸಂದರ್ಭಗಳು ಸದನವು ಪಕ್ಷಗಳನ್ನು ಮೀರಿ ಬೆಳೆಯಲು ಮತ್ತು ಸಾಮಾನ್ಯ ಭಾವನೆಯನ್ನು ಹಂಚಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಸದಸ್ಯರು ಹಿಂತಿರುಗಿದರೂ ಅಥವಾ ವಿಶಾಲವಾದ ಸಾಮಾಜಿಕ ಸೇವೆಗೆ ಹೋದರೂ, ಅವರ ಸಂಗ್ರಹಿತ ಅನುಭವವು ರಾಷ್ಟ್ರಕ್ಕೆ ಒಂದು ಆಸ್ತಿಯಾಗಿ ಉಳಿಯುತ್ತದೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದರು. ರಾಜಕೀಯದ ಕ್ರಿಯಾತ್ಮಕ ಕ್ಷೇತ್ರದಲ್ಲಿ, ಪ್ರಯಾಣವು ಎಂದಿಗೂ ನಿಜವಾಗಿಯೂ ಕೊನೆಗೊಳ್ಳುವುದಿಲ್ಲ ಏಕೆಂದರೆ ಭವಿಷ್ಯವು ಸದಾ ಅನುಭವಿ ನಾಯಕರಿಗೆ ಹೊಸ ಅವಕಾಶಗಳನ್ನು ನೀಡುತ್ತದೆ ಎಂದು ಅವರು ಗಮನಿಸಿದರು. ರಾಜಕೀಯದಲ್ಲಿ, ಯಾವುದೇ ಪೂರ್ಣವಿರಾಮಗಳಿಲ್ಲ; ನಿಮ್ಮ ಅನುಭವ ಮತ್ತು ಕೊಡುಗೆ ಶಾಶ್ವತವಾಗಿ ರಾಷ್ಟ್ರದ ಜೀವನದ ಒಂದು ಭಾಗವಾಗಿರುತ್ತದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಪಶ್ಚಿಮ ಬಂಗಾಳದ ಕೋಲ್ಕೊತಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 02:15 pm
ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶಾಂತನು ಠಾಕೂರ್ ಜಿ, ಸುಕಾಂತ ಮಜುಂದಾರ್ ಜಿ, ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಶುಭೇಂದು ಅಧಿಕಾರಿ ಜಿ, ನನ್ನ ಸಹ ಸಂಸದ ಶಮಿಕ್ ಭಟ್ಟಾಚಾರ್ಯ ಜಿ, ಇತರೆ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗು ಉದ್ಘಾಟನೆ ನೆರವೇರಿಸಿದರು
March 14th, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ 18,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ಕೋಲ್ಕತ್ತಾದ ನೆಲದಿಂದ, ಪಶ್ಚಿಮ ಬಂಗಾಳ ಮತ್ತು ಪೂರ್ವ ಭಾರತಕ್ಕೆ ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆಯಲಾಗುತ್ತಿದೆ ಎಂದು ಹೇಳಿದರು.ಅಸ್ಸಾಂನ ಸಿಲ್ಚಾರ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 14th, 11:10 am
ಸಂಸ್ಕೃತಿ, ಧೈರ್ಯ ಮತ್ತು ಚೈತನ್ಯದಿಂದ ತುಂಬಿರುವ ಬರಾಕ್ ಕಣಿವೆಯ ಕುಟುಂಬಗಳನ್ನು ನೋಡಲು ಇಲ್ಲಿಗೆ ಬರುವುದು ನನಗೆ ಯಾವಾಗಲೂ ವಿಶೇಷ ಅನುಭವ ತರುತ್ತದೆ. ಸಿಲ್ಚಾರ್ ಅನ್ನು ಬರಾಕ್ ಕಣಿವೆಯ ಪ್ರವೇಶದ್ವಾರ ಎಂದು ಕರೆಯಲಾಗುತ್ತದೆ. ಇತಿಹಾಸ, ಭಾಷೆ, ಸಂಸ್ಕೃತಿ ಮತ್ತು ಉದ್ಯಮಗಳು ಒಟ್ಟಾಗಿ ಒಂದು ವಿಶಿಷ್ಟ ಗುರುತು ಸೃಷ್ಟಿಸಿದ ಸ್ಥಳ ಇದು. ಇಲ್ಲಿ ಬಂಗಾಳಿ ಮಾತನಾಡುತ್ತಾರೆ, ಅಸ್ಸಾಮಿಯ ಅನುರಣನ ಕೇಳುತ್ತದೆ ಮತ್ತು ಇತರೆ ಬುಡಕಟ್ಟು ಸಂಪ್ರದಾಯಗಳು ಸಹ ಪ್ರವರ್ಧಮಾನಕ್ಕೆ ಬರುತ್ತವೆ. ಈ ವೈವಿಧ್ಯತೆಯನ್ನು ಶಕ್ತಿಯಾಗಿ ಪರಿವರ್ತಿಸುವ ಮೂಲಕ, ನೀವೆಲ್ಲರೂ ಈ ಇಡೀ ಪ್ರದೇಶವನ್ನು ಸಹೋದರತ್ವ ಮತ್ತು ಸಾಮರಸ್ಯದಿಂದ ಅಭಿವೃದ್ಧಿಪಡಿಸುತ್ತಿದ್ದೀರಿ. ಇದು ಬರಾಕ್ ಕಣಿವೆಯ ದೊಡ್ಡ ಸಾಮರ್ಥ್ಯವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಸಿಲ್ಚಾರ್ ನಲ್ಲಿ 23,550 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
March 14th, 10:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಸಿಲ್ಚಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಮೋದಿ, ತನ್ನ ಸಂಸ್ಕೃತಿ ಮತ್ತು ಚೈತನ್ಯದಿಂದ ವ್ಯಾಖ್ಯಾನಿಸಲ್ಪಟ್ಟ ಭೂಮಿಯಾದ ಬರಾಕ್ ಕಣಿವೆಗೆ ಭೇಟಿ ನೀಡುವುದು ಸದಾ ತಮಗೆ ಆಳವಾದ ವಿಶೇಷ ಅನುಭವವನ್ನು ತರುತ್ತದೆ ಎಂದು ಹೇಳಿದರು. ಇತಿಹಾಸ ಮತ್ತು ಭಾಷೆ ವಿಲೀನಗೊಂಡು ವಿಶಿಷ್ಟ ಪ್ರಾದೇಶಿಕ ಗುರುತನ್ನು ಸೃಷ್ಟಿಸಲು ಸಿಲ್ಚಾರ್ ಈ ಕಣಿವೆಯ ಹೆಬ್ಬಾಗಿಲಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಬಂಗಾಳಿ, ಅಸ್ಸಾಮಿ ಮತ್ತು ಬುಡಕಟ್ಟು ಸಂಪ್ರದಾಯಗಳು ಸಾಮರಸ್ಯದಿಂದ ಜೊತೆಗೆ ಬೆಳೆಯುವ ವೈವಿಧ್ಯತೆಯಲ್ಲಿ ಈ ಪ್ರದೇಶದ ಶಕ್ತಿ ಅಡಗಿದೆ ಎಂದು ಶ್ರೀ ಮೋದಿ ಹೇಳಿದರು. ಬರಾಕ್ ಕಣಿವೆಯ ವೈವಿಧ್ಯತೆಯು ಅದರ ದೊಡ್ಡ ಆಸ್ತಿಯಾಗಿದ್ದು, ಅದರ ನಾಗರಿಕರಲ್ಲಿ ಸಹೋದರತ್ವದ ಮನೋಭಾವವನ್ನು ಬೆಳೆಸುತ್ತದೆ ಎಂದು ಶ್ರೀ ಮೋದಿ ದೃಢಪಡಿಸಿದರು.ಅಸ್ಸಾಂನ ಕೊಕ್ರಝಾರ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ
March 13th, 03:00 pm
ಪ್ರತೀಕೂಲ ಹವಾಮಾನದಿಂದಾಗಿ ನಾನು ಕೊಕ್ರಝಾರ್ಗೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಗುವಾಹತಿಯಿಂದ ಇಲ್ಲಿ ನಿಮ್ಮೊಂದಿಗೆ ಸಂವಹನ ನಡೆಸಲು ಸಾಧ್ಯವಾಯಿತು. ನಾನು ದೆಹಲಿಯಿಂದ ನಿಮ್ಮ ಬಳಿಗೆ ಬರಲು ಹೊರಟಿದ್ದೆ, ಆದರೆ ನಾನು ಗುವಾಹತಿಯಲ್ಲೇ ಇಳಿಯಬೇಕಾಯಿತು. ಈಗ ಗುವಾಹತಿಯಿಂದಲೇ ನಾನು ನಿಮ್ಮ ದರ್ಶನ ಪಡೆಯುತ್ತಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಅಸ್ಸಾಂ ಮುಖ್ಯಮಂತ್ರಿ, ಸಹೋದರ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಬೋಡೋಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಜಿ, ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಸಂಸದರೆ ಮತ್ತು ಶಾಸಕರೆ, ಬಿ.ಟಿ.ಸಿ.ಯ ಎಲ್ಲಾ ಪ್ರತಿನಿಧಿಗಳೆ, ಸಮಾಜದ ಎಲ್ಲಾ ಹಿರಿಯ ಸದಸ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!