ಆಂಧ್ರಪ್ರದೇಶದ ಅಮರಾವತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 02nd, 03:45 pm

ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಸೈಯದ್ ಅಬ್ದುಲ್ ನಜೀರ್ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಶ್ರೀ ಚಂದ್ರಬಾಬು ನಾಯ್ಡು ಜೀ, ನನ್ನ ಸಂಪುಟ ಸಹೋದ್ಯೋಗಿಗಳೆ, ಕ್ರಿಯಾಶೀಲ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಜೀ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ ಮತ್ತು ಆಂಧ್ರಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಆಂಧ್ರ ಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

May 02nd, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಅಮರಾವತಿಯಲ್ಲಿ 58,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಪವಿತ್ರ ಭೂಮಿ ಅಮರಾವತಿಯಲ್ಲಿ ನಿಂತಾಗ, ಕೇವಲ ಒಂದು ನಗರವಾಗಿ ನೋಡುವುದಲ್ಲ, ಅದರ ಬದಲಾಗಿ ಒಂದು ಕನಸು ನನಸಾಗುವುದನ್ನು - ಹೊಸ ಅಮರಾವತಿ, ಹೊಸ ಆಂಧ್ರ - ನೋಡುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ತಿಳಿಸಿದರು. ಅಮರಾವತಿ ಸಂಪ್ರದಾಯ ಮತ್ತು ಪ್ರಗತಿಗೆ ಪರಸ್ಪರ ಕೈಜೋಡಿಸುವ ಪವಿತ್ರ ಭೂಮಿಯಾಗಿದ್ದು, ಅದು ಬೌದ್ಧ ಪರಂಪರೆಯ ಶಾಂತಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಶಕ್ತಿ ಎರಡನ್ನೂ ಅಳವಡಿಸಿಕೊಳ್ಳುತ್ತದೆ ಎಂದು ಪ್ರಧಾನಿ ಹೇಳಿದರು. ಇಂದು ಬಹು ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ, ಈ ಯೋಜನೆಗಳು ಕೇವಲ ಕಾಂಕ್ರೀಟ್ ರಚನೆಗಳಾಗಿರದೆ, ಆಂಧ್ರಪ್ರದೇಶ ಜನತೆಯ ಆಕಾಂಕ್ಷೆಗಳು ಮತ್ತು ಅಭಿವೃದ್ಧಿಗಾಗಿ ಭಾರತ ಹೊಂದಿರುವ ದೃಷ್ಟಿಕೋನದ ಭದ್ರ ಬುನಾದಿಯಾಗಿದೆ ಎಂದರು. ಆಂಧ್ರ ಪ್ರದೇಶ ಜನರಿಗೆ ಶುಭಾಶಯಗಳನ್ನು ಸಲ್ಲಿಸಿ, ಭಗವಾನ್ ವೀರಭದ್ರ, ಭಗವಾನ್ ಅಮರಲಿಂಗೇಶ್ವರ ಮತ್ತು ತಿರುಪತಿ ಬಾಲಾಜಿ ಅವರಿಗೆ ಪ್ರಧಾನಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲದೆ, ಅವರು ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಮತ್ತು ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.

Serving the people of Andhra Pradesh is our commitment: PM Modi in Visakhapatnam

January 08th, 05:45 pm

PM Modi laid foundation stone, inaugurated development works worth over Rs. 2 lakh crore in Visakhapatnam, Andhra Pradesh. The Prime Minister emphasized that the development of Andhra Pradesh was the NDA Government's vision and serving the people of Andhra Pradesh was the Government's commitment.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು

January 08th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಭಗವಾನ್‌ ಸಿಂಹಾಚಲಂ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿಗೆ ಗೌರವ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು, 60 ವರ್ಷಗಳ ಅಂತರದ ನಂತರ, ಜನರ ಆಶೀರ್ವಾದದಿಂದ ದೇಶದಲ್ಲಿಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರ ಆಯ್ಕೆಯಾಗಿದೆ ಎಂದರು. ಅಧಿಕೃತವಾಗಿ, ಸರ್ಕಾರ ರಚನೆಯಾದ ನಂತರ ಆಂಧ್ರಪ್ರದೇಶದಲ್ಲಿ ಇದು ಅವರ ಮೊದಲ ಕಾರ್ಯಕ್ರಮವಾಗಿದೆ ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೂ ಮುನ್ನ ರೋಡ್‌ ಶೋ ವೇಳೆ ತಮಗೆ ನೀಡಿದ ಭವ್ಯ ಸ್ವಾಗತಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಧನ್ಯವಾದ ಅರ್ಪಿಸಿದರು. ತಮ್ಮ ಭಾಷಣದಲ್ಲಿಶ್ರೀ ಚಂದ್ರಬಾಬು ನಾಯ್ಡು ಅವರ ಪ್ರತಿಯೊಂದು ಮಾತಿನ ಸ್ಫೂರ್ತಿ ಮತ್ತು ಭಾವನೆಯನ್ನು ಗೌರವಿಸುತ್ತೇನೆ ಎಂದು ಅವರು ಹೇಳಿದರು. ಆಂಧ್ರಪ್ರದೇಶ ಮತ್ತು ಭಾರತದ ಜನತೆಯ ಬೆಂಬಲದೊಂದಿಗೆ ಶ್ರೀ ಚಂದ್ರಬಾಬು ನಾಯ್ಡು ಅವರು ತಮ್ಮ ಭಾಷಣದಲ್ಲಿಉಲ್ಲೇಖಿಸಿದ ಎಲ್ಲಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಪ್ರಧಾನಮಂತ್ರಿ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದ ವಿಜಯವಾಡದಲ್ಲಿ ಎನ್‌ಡಿಎಗೆ ಭಾರೀ ಬೆಂಬಲ ವ್ಯಕ್ತವಾಗಿದೆ

May 08th, 07:00 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪ್ರಮುಖ ನಾಯಕರಾದ ಶ್ರೀ ಚಂದ್ರಬಾಬು ನಾಯ್ಡು ಮತ್ತು ಶ್ರೀ ಪವನ್ ಕಲ್ಯಾಣ್ ಜೊತೆಗೂಡಿ ಆಂಧ್ರಪ್ರದೇಶದ ವಿಜಯವಾಡದ ಬೀದಿಗಳಲ್ಲಿ ಮಹತ್ವದ ರೋಡ್ ಶೋ ನಡೆಸಿದರು. ಈ ಕಾರ್ಯಕ್ರಮವು ಸಾರ್ವಜನಿಕರಿಂದ ಅಪಾರ ಬೆಂಬಲವನ್ನು ಗಳಿಸಿತು, ರಾಜ್ಯದ ಪ್ರಗತಿ ಮತ್ತು ಅಭಿವೃದ್ಧಿಗೆ ಎನ್‌ಡಿಎ ಒಕ್ಕೂಟದ ಏಕೀಕೃತ ಬದ್ಧತೆ ಮತ್ತು ಬಲವನ್ನು ಒತ್ತಿಹೇಳಿತು.

Aim of NDA is to build a developed Andhra Pradesh for developed India: PM Modi in Palnadu

March 17th, 05:30 pm

Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.

PM Modi campaigns in Andhra Pradesh’s Palnadu

March 17th, 05:00 pm

Ahead of the Lok Sabha election 2024, PM Modi addressed an emphatic NDA rally in Andhra Pradesh’s Palnadu today. Soon after the election dates were announced, he commenced his campaign, stating, The bugle for the Lok Sabha election has just been blown across the nation, and today I am among everyone in Andhra Pradesh. The PM said, “This time, the election result is set to be announced on June 4th. Now, the nation is saying - '4 June Ko 400 Paar’, ' For a developed India... 400 Paar. For a developed Andhra Pradesh... 400 Paar.