Prime Minister greets all CRPF personnel on their Raising Day

July 27th, 02:13 pm

Prime Minister Shri Narendra Modi today extended his greetings to all CRPF personnel on their Raising Day. He stated that the CRPF has distinguished itself through its unwavering courage and commitment to duty.

ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 01:15 pm

ನ್ಯೂಜಿಲೆಂಡ್‌ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ

July 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.

ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

July 11th, 08:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಕ್ಲೆಂಡ್‌ನ ಸರ್ಕಾರಿ ಭವನದಲ್ಲಿಂದು ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಸರ್ಕಾರಿ ಭವನಕ್ಕೆ ಆಗಮಿಸಿದಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸಾಂಪ್ರದಾಯಿಕ ಮಾವೊರಿ ಸ್ವಾಗತ ನೀಡಲಾಯಿತು. ಸಮಾರಂಭದಲ್ಲಿ ಶಾಂತಿ, ಗೌರವ ಮತ್ತು ಸ್ವಾಗತವನ್ನು ಸಂಕೇತಿಸುವ ಸಾಂಪ್ರದಾಯಿಕ ಮಾವೊರಿ ಆಚರಣೆಗಳು ಒಳಗೊಂಡಿದ್ದವು. ಸಾಂಪ್ರದಾಯಿಕ ಸ್ವಾಗತದ ನಂತರ, ಪ್ರಧಾನಮಂತ್ರಿಯವರು ಗೌರವ ರಕ್ಷೆ (ಗಾರ್ಡ್ ಆಫ್ ಆನರ್ ) ಸ್ವೀಕರಿಸಿದರು.

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ

July 11th, 07:59 am

ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 09th, 11:15 am

ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 07th, 11:21 am

2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.

ಜಪಾನ್‌ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 02nd, 01:30 pm

ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್‌ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್‌ನಿಂದ ಹಿಡಿದು ಎಲೆಕ್ಟ್ರಾನಿಕ್ಸ್‌ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.

ಮಾರಿಷಸ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 28th, 08:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಹೆಯ ವಿಕ್ಟೋರಿಯಾದಲ್ಲಿ ಮಾರಿಷಸ್ ನ ಪ್ರಧಾನಮಂತ್ರಿ ಘನತೆವೆತ್ತ ಡಾ. ನವೀನ್ ಚಂದ್ರ ರಾಮಗೂಲಂ ಅವರನ್ನು ಭೇಟಿಯಾದರು. ಸೆಶೆಲ್ಸ್ ನ ಸುವರ್ಣ ಮಹೋತ್ಸವ ರಾಷ್ಟ್ರೀಯ ದಿನಾಚರಣೆಯ ಸಂದರ್ಭದಲ್ಲಿ ನಾಯಕರು ಭೇಟಿಯಾದರು. 2024ರ ನವೆಂಬರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇದು ನಾಲ್ಕನೇ ಭೇಟಿಯಾಗಿದೆ.

ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 18th, 05:04 am

ಜೂನ್ 17, 2026 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರನ್ನು ಭೇಟಿಯಾದರು.

ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 17th, 12:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. 2026ರಲ್ಲಿ ಉಭಯ ನಾಯಕರ ನಡುವಿನ ಮೂರನೇ ಭೇಟಿ ಇದಾಗಿದ್ದು, ಇದು ಬಲವಾದ ಮತ್ತು ರೋಮಾಂಚಕ ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ.

ವರ್ಷದ ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿಗೆ ಭಾಜನರಾಗಿರುವ ಅಭಿಲಾಷಾ ಬರಾಕ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

June 07th, 02:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಆಫ್ ದ ಇಯರ್’ ಪ್ರಶಸ್ತಿಗೆ ಭಾಜನರಾಗಿರುವ ಮೇಜರ್ ಅಭಿಲಾಷಾ ಬರಾಕ್ ಅವರನ್ನು ಇಂದು ಅಭಿನಂದಿಸಿದ್ದಾರೆ. ಮೇಜರ್ ಬರಾಕ್ ಅವರು ಲೆಬನಾನ್‌ ನ ವಿಶ್ವಸಂಸ್ಥೆ ಮಧ್ಯಂತರ ಪಡೆ (ಯು ಎನ್ ಐ ಎಫ್ ಐ ಎಲ್) ನಲ್ಲಿ ಎಂಗೇಜ್‌ ಮೆಂಟ್ ಟೀಮ್ ಕಮಾಂಡರ್ ಮತ್ತು ಜೆಂಡರ್ ಫೋಕಲ್ ಪಾಯಿಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ಪತಂಜಲಿ ಋಷಿ ಮತ್ತು ಯೋಗದ ಸದ್ಗುಣಗಳನ್ನು ಗೌರವಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

June 04th, 09:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಋಷಿ ಪತಂಜಲಿಯವರಿಗೆ ಗೌರವ ಸಲ್ಲಿಸುತ್ತಾ ಮತ್ತು ಯೋಗದ ಅಗಾಧ ಪ್ರಯೋಜನಗಳನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವರು. ನಿಯಮಿತ ಯೋಗಾಭ್ಯಾಸವು ದೇಹವನ್ನು ಆರೋಗ್ಯಕರವಾಗಿ ಮತ್ತು ಮನಸ್ಸನ್ನು ಶಾಂತವಾಗಿರಿಸುತ್ತದೆ, ಇದನ್ನು ಒಬ್ಬರ ದೈನಂದಿನ ದಿನಚರಿಯ ಭಾಗವಾಗಿಸುವುದರಿಂದ ಜೀವನವು ಸಮತೋಲಿತ ಮತ್ತು ಶಕ್ತಿಯುತವಾಗಿರುತ್ತದೆ ಎಂದು ಶ್ರೀ ಮೋದಿ ತಿಳಿಸಿದ್ದಾರೆ.

ನಿಜವಾದ ಜ್ಞಾನದ ಪರಿವರ್ತನಾ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

May 26th, 09:20 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ನಿಜವಾದ ಜ್ಞಾನವು ರಾಷ್ಟ್ರ, ಸಮಾಜ ಮತ್ತು ಇಡೀ ಮಾನವಕುಲದ ಕಲ್ಯಾಣಕ್ಕೆ ದಾರಿದೀಪವಾಗಿದೆ ಎಂದು ಹೇಳಿದರು. ನಮ್ಮ ಜ್ಞಾನ ಮತ್ತು ಕಾರ್ಯಗಳು ಸಮಸ್ತ ಮಾನವಕುಲಕ್ಕೆ ಪ್ರೇರಣೆಯ ಮೂಲವಾಗುವುದು ಮುಖ್ಯ ಎಂದು ಅವರು ಗಮನಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ

May 23rd, 04:20 pm

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಗೌರವಾನ್ವಿತ ಮಾರ್ಕೊ ರುಬಿಯೊ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ

ಸೈಪ್ರಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ಕುರಿತು ಜಂಟಿ ಹೇಳಿಕೆ

May 22nd, 09:31 pm

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ 2026 ಮೇ 20-23ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಐರೋಪ್ಯ ಒಕ್ಕೂಟ ಮಂಡಳಿ ಸಭೆಯು ಸೈಪ್ರಸ್ ಅಧ್ಯಕ್ಷತೆಯ ಅವಧಿಯಲ್ಲಿ ನಡೆಯುವುದರಿಂದ ಈ ಭೇಟಿ ನಿರ್ದಿಷ್ಟ ಮತ್ತು ವಿಶೇಷ ಮಹತ್ವ ಹೊಂದಿದೆ.

ನಮ್ಮ ಮಾತೃಭೂಮಿಯ ಪವಿತ್ರ ಪರಂಪರೆಯನ್ನು ಮತ್ತು ವಿಶ್ವಕಲ್ಯಾಣದ ಪ್ರಾರ್ಥನೆಯನ್ನು ಶ್ಲಾಘಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

May 21st, 09:04 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಂದು ಸಂಸ್ಕೃತ ಸುಭಾಷಿತವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಮಾತೃಭೂಮಿ ಆಧ್ಯಾತ್ಮಿಕ ಸಾಧನೆ ಮತ್ತು ಆರಾಧನೆಯ ಪವಿತ್ರ ನೆಲವಾಗಿರುವುದರ ಜೊತೆಗೆ, ಶೌರ್ಯ, ಶಕ್ತಿ ಮತ್ತು ವಿಶ್ವಕಲ್ಯಾಣದ ಪ್ರತೀಕವಾಗಿದೆ ಎಂದು ಅರ್ಥಬರುವ ಶ್ಲೋಕವಾಗಿದೆ. ಈ ಮಹಾನ್ ಪರಂಪರೆ ಮತ್ತು ಪ್ರಾಚೀನ ಸಂಸ್ಕೃತಿಯ ಪವಿತ್ರ ಭೂಮಿ ಎಲ್ಲರನ್ನೂ ಸದಾ ಸಂತೋಷ ಮತ್ತು ಸಮೃದ್ಧಿಯಿಂದ ಕಾಪಾಡಲಿ ಎಂಬ ಹಾರೈಕೆಯನ್ನು ಶ್ರೀ ಮೋದಿ ವ್ಯಕ್ತಪಡಿಸಿದ್ದಾರೆ.

3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 19th, 04:25 pm

ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.