Assam’s progress is giving new momentum to entire Northeast: PM Modi in Guwahati

March 13th, 05:30 pm

PM Modi inaugurated and laid foundation stones for development projects worth around ₹19,480 crore in Guwahati, Assam. He transferred more than ₹18,000 crore under the PM Kisan Samman Nidhi scheme to Annadatas across the nation and distributed land pattas to tea plantation workers in Assam. He noted that the progress of Assam is giving new momentum to the entire North East and is emerging as a model state for the nation.

PM Modi launches various development works in Guwahati, Assam

March 13th, 05:00 pm

PM Modi inaugurated and laid foundation stones for development projects worth around ₹19,480 crore in Guwahati, Assam. He transferred more than ₹18,000 crore under the PM Kisan Samman Nidhi scheme to Annadatas across the nation and distributed land pattas to tea plantation workers in Assam. He noted that the progress of Assam is giving new momentum to the entire North East and is emerging as a model state for the nation.

India-Israel partnership is grounded in shared experience and shared aspirations: PM Modi at the Knesset

February 25th, 08:20 pm

In his address at the Knesset of Israel, PM Modi highlighted the strong bonds of friendship between India and Israel. The PM underlined the historical connections between the two countries, offered condolences for the October 7 terror attack and sought greater bilateral collaboration. He noted that India’s philosophy of Vasudhaiva Kutumbakam and the Israeli principle of Tikkun Olam reflect shared approaches toward building a harmonious society

Prime Minister addresses the Israeli Parliament - Knesset

February 25th, 08:00 pm

In his address at the Knesset of Israel, PM Modi highlighted the strong bonds of friendship between India and Israel. The PM underlined the historical connections between the two countries, offered condolences for the October 7 terror attack and sought greater bilateral collaboration. He noted that India’s philosophy of Vasudhaiva Kutumbakam and the Israeli principle of Tikkun Olam reflect shared approaches toward building a harmonious society

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 11:00 am

ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

January 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.

ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯ ಉದ್ಘಾಟನೆ ಮತ್ತು ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಯೋಜನೆಗಳ ಉದ್ಘಾಟನೆ ಹಾಗು ಶಂಕುಸ್ಥಾಪನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅವತರಣಿಕೆ

October 11th, 12:30 pm

ಇಂದು, ಅಕ್ಟೋಬರ್ 11, ಒಂದು ಐತಿಹಾಸಿಕ ದಿನ. ಇಂದು ಹೊಸ ಇತಿಹಾಸವನ್ನು ಸೃಷ್ಟಿಸಿದ ಭಾರತ ಮಾತೆಯ ಇಬ್ಬರು ಮಹಾನ್ ರತ್ನಗಳಾದ ಭಾರತ ರತ್ನ ಶ್ರೀ ಜಯಪ್ರಕಾಶ್ ನಾರಾಯಣ್ ಜೀ ಮತ್ತು ಭಾರತ ರತ್ನ ಶ್ರೀ ನಾನಾ ಜಿ ದೇಶಮುಖ್ ಅವರ ಜನ್ಮ ದಿನಾಚರಣೆ. ಈ ಇಬ್ಬರೂ ಮಹಾನ್ ಪುತ್ರರು ಗ್ರಾಮೀಣ ಭಾರತದ ಧ್ವನಿಯಾಗಿದ್ದರು, ಪ್ರಜಾಪ್ರಭುತ್ವ ಕ್ರಾಂತಿಯ ನಾಯಕರಾಗಿದ್ದರು ಮತ್ತು ರೈತರು ಹಾಗು ಬಡವರ ಕಲ್ಯಾಣಕ್ಕೆ ಸಮರ್ಪಿಸಿಕೊಂಡಿದ್ದರು. ಇಂದು, ಈ ಐತಿಹಾಸಿಕ ದಿನದಂದು, ದೇಶದ ಸ್ವಾವಲಂಬನೆಗಾಗಿ ಮತ್ತು ರೈತರ ಕಲ್ಯಾಣಕ್ಕಾಗಿ ಎರಡು ಪ್ರಮುಖ ಹೊಸ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ. ಮೊದಲನೆಯದು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಎರಡನೆಯದು ಪಲ್ಸ್ ಸ್ವಾವಲಂಬನೆ ಮಿಷನ್ (ದಲ್ಹನ್ ಆತ್ಮ ನಿರ್ಭರತಾ ಮಿಷನ್). ಈ ಎರಡು ಯೋಜನೆಗಳು ಭಾರತದ ಲಕ್ಷಾಂತರ ರೈತರ ಭವಿಷ್ಯವನ್ನು ಪರಿವರ್ತಿಸುತ್ತವೆ. ಈ ಯೋಜನೆಗಳಿಗೆ ಭಾರತ ಸರ್ಕಾರ 35,000 ಕೋಟಿ ರೂಪಾಯಿಗಳಿಗೂ ಹೆಚ್ಚು ಖರ್ಚು ಮಾಡಲಿದೆ. ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ಪಲ್ಸ್ ಸ್ವಾವಲಂಬನೆ ಮಿಷನ್‌ಗಾಗಿ ನನ್ನ ಎಲ್ಲಾ ರೈತ ಸ್ನೇಹಿತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

PM Modi launches two major schemes in the agriculture sector with an outlay of Rs 35,440 crore

October 11th, 12:00 pm

At a programme in Delhi, PM Modi launched projects and schemes worth over Rs 35,400 crore in the Agriculture and Allied Sectors. The PM Dhan Dhaanya Krishi Yojana aims to enhance agricultural productivity, promote crop persification and sustainable practices in selected districts. He also launched the Dalhan Aatmanirbharta Mission, focused on boosting productivity and expanding the cultivation of pulses. PM Modi emphasised, “On one hand, we must be self-reliant; on the other, we must produce for the global market as well.”

ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 04th, 11:15 am

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,

ಗ್ರಾಮೀಣ ಭಾರತ ಮಹೋತ್ಸವ 2025ಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 04th, 10:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ಶೀರ್ಷಿಕಾ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು ಅದರ ಗುರುತನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ನಬಾರ್ಡ್ ಮತ್ತು ಅದರ ಇತರ ಅಂಗ ಸಂಸ್ಥೆ/ ಸಹವರ್ತಿಗಳನ್ನು ಅಭಿನಂದಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

​​​​​​​‘ವಿಕಸಿತ ಭಾರತ - ವಿಕಸಿತ ಗುಜರಾತ್’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

February 10th, 01:40 pm

ಗುಜರಾತ್ ನ ನನ್ನ ಆತ್ಮೀಯ ಸಹೋದರ ಮತ್ತು ಸಹೋದರಿಯರೇ..! ನೀವೆಲ್ಲಾ ಹೇಗಿದ್ದೀರಿ? ಎಲ್ಲರೂ ಚೆನ್ನಾಗಿದ್ದೀರೆಂದು ಭಾವಿಸಿದ್ದೇನೆ. ಇಂದು ದೊಡ್ಡ ಅಭಿಯಾನ ‘ವಿಕಸಿತ ಭಾರತ-ವಿಕಸಿತ ಗುಜರಾತ್ (ಅಭಿವೃದ್ಧಿ ಹೊಂದಿದ ಭಾರತ- ಅಭಿವೃದ್ಧಿ ಹೊಂದಿದ ಗುಜರಾತ್ ) ಆರಂಭವಾಗುತ್ತಿದೆ. ನನಗೆ ತಿಳಿದಿರುವಂತೆ ಗುಜರಾತ್ ರಾಜ್ತದ ಮೂಲೆ ಮೂಲೆಗಳಿಂದ ಎಲ್ಲಾ 182 ವಿಧಾನಸಭಾ ಕ್ಷೇತ್ರಗಳ ಲಕ್ಷಾಂತರ ಜನರು ತಂತ್ರಜ್ಞಾನದ ಸಹಾಯದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. “ವಿಕಸಿತ ಗುಜರಾತ್‘ ಪಯಣದಲ್ಲಿ ಸೇರ್ಪಡೆಯಾಗಿರುವ ಪ್ರತಿಯೊಬ್ಬರ ಉತ್ಸಾಹ ನಿಜಕ್ಕೂ ಶ್ಲಾಘನೀಯ. ಹಾಗಾಗಿ ನಾನು ನಿಮ್ಮೆಲ್ಲರಿಗೂ ಹೃದಯ ಪೂರ್ವಕ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ.

​​​​​​​'ವಿಕಸಿತ ಭಾರತ, ವಿಕಸಿತ ಗುಜರಾತ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ

February 10th, 01:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ವಿಕಸಿತ ಭಾರತ, ವಿಕಸಿತ ಗುಜರಾತ್‌' ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ʻಪ್ರಧಾನ ಮಂತ್ರಿ ಆವಾಸ್ ಯೋಜನೆʼ(ಪಿಎಂಎವೈ) ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಗುಜರಾತ್‌ನಾದ್ಯಂತ ನಿರ್ಮಿಸಲಾದ 1.3 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಉದ್ಘಾಟಿಸಿದರು ಮತ್ತು ಭೂಮಿ ಪೂಜೆ ನೆರವೇರಿಸಿದರು. ʻಆವಾಸ್ ಯೋಜನೆʼಯ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಿದರು.

PM Modi campaigns in Madhya Pradesh’s Betul, Shajapur and Jhabua

November 14th, 11:30 am

Amidst the ongoing election campaigning in Madhya Pradesh, Prime Minister Modi’s rally spree continued as he addressed multiple public meetings in Betul, Shajapur and Jhabua today. PM Modi said, “In the past few days, I have traveled to every corner of the state. The affection and trust towards the BJP are unprecedented. Your enthusiasm and this spirit have decided in Madhya Pradesh – ‘Phir Ek Baar, Bhajpa Sarkar’. The people of Madhya Pradesh will come out of their homes on 17th November to create history.”

ಕರ್ನಾಟಕದ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 19th, 12:11 pm

ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಭಗವಂತ ಖೂಬಾ ಜೀ, ಕರ್ನಾಟಕ ಸರ್ಕಾರದ ಸಚಿವರು, ಸಂಸದರು, ಶಾಸಕರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಬಂದು ನಮ್ಮನ್ನು ಆಶೀರ್ವದಿಸಿದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಕರ್ನಾಟಕದ ಕೊಡೇಕಲ್ ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

January 19th, 12:10 pm

ಕರ್ನಾಟಕದ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ಪ್ರಧಾನಮಂತ್ರಿಯವರಿಂದು ನೀರಾವರಿ, ಕುಡಿಯುವ ನೀರು ಮತ್ತು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ ಜಲ ಜೀವನ ಅಭಿಯಾನದ ಅಡಿಯಲ್ಲಿ ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್ -ಚೆನ್ನೈ ಎಕ್ಸ್ ಪ್ರೆಸ್ ಮಾರ್ಗ ರಾ.ಹೆ. -150 ಸಿ ಯ 65.5 ಕಿ.ಮೀ ವಿಭಾಗಕ್ಕೆ (ಬಡದಲ್ ನಿಂದ ಮರಡಗಿ ಎಸ್ ಆಂದೋಲಾ) ಶಂಕುಸ್ಥಾಪನೆ ನೆರವೇರಿಸಿ, ನಾರಾಯಣಪುರ ಎಡದಂಡೆ ಕಾಲುವೆ - ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಯೋಜನೆ (ಎನ್ ಎಲ್ ಬಿಸಿ - ಇಆರ್ ಎಂ) ಉದ್ಘಾಟನೆಯೂ ಸೇರಿದೆ.

ಪಿ.ಎಂ-ಕಿಸಾನ್ ಯೋಜನೆ ಅಡಿಯಲ್ಲಿ 10ನೇ ಕಂತಿನ ಹಣಕಾಸು ಪ್ರಯೋಜನಗಳ ಬಿಡುಗಡೆ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ

January 01st, 12:31 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪಿಎಂ-ಕಿಸಾನ್ ನಿಧಿಯ 10ನೇ ಕಂತು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

January 01st, 12:30 pm

ತಳಮಟ್ಟದ ರೈತರ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಬದ್ಧತೆ ಹಾಗೂ ಸಂಕಲ್ಪವನ್ನು ಮುಂದುವರಿಸುವ ಭಾಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಅಡಿ ಆರ್ಥಿಕ ನೆರವಿನ 10ನೇ ಕಂತನ್ನು ಬಿಡುಗಡೆ ಮಾಡಿದರು. ಇದರಿಂದಾಗಿ 10 ಕೋಟಿಗೂ ಅಧಿಕ ಫಲಾನುಭವಿ ರೈತ ಕುಟುಂಬಗಳಿಗೆ 20,000 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಸುಮಾರು 351 ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳಿಗೆ 14 ಕೋಟಿ ರೂ.ಗಳಿಗೂ ಅಧಿಕ ಈಕ್ವಿಟಿ ಅನುದಾನವನ್ನು ಬಿಡುಗಡೆ ಮಾಡಿದರು. ಇದರಿಂದ 1.24 ಲಕ್ಷಕ್ಕೂ ಅಧಿಕ ರೈತರಿಗೆ ಪ್ರಯೋಜನವಾಗಲಿದೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು, ಎಫ್ ಪಿಒಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ ಗಳು, ಕೃಷಿ ಸಚಿವರುಗಳು ಹಾಗೂ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವಿಜ್ಞಾನ, ಸರ್ಕಾರ ಮತ್ತು ಸಮಾಜ ಒಟ್ಟಾಗಿ ಕೆಲಸ ಮಾಡಿದಾಗ ಫಲಿತಾಂಶ ಉತ್ತಮವಾಗಿರುತ್ತದೆ: ಪ್ರಧಾನಿ ಮೋದಿ

September 28th, 11:01 am

ಪಿಎಂ ನರೇಂದ್ರ ಮೋದಿ ವಿಶೇಷ ಲಕ್ಷಣಗಳನ್ನು ಹೊಂದಿರುವ 35 ಬೆಳೆ ಪ್ರಭೇದಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಕಳೆದ 6-7 ವರ್ಷಗಳಲ್ಲಿ ಕೃಷಿಗೆ ಸಂಬಂಧಿಸಿದ ಸವಾಲುಗಳನ್ನು ಪರಿಹರಿಸಲು ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಆದ್ಯತೆಯ ಮೇಲೆ ಬಳಸಲಾಗುತ್ತಿದೆ ಎಂದು ಅವರು ಹೇಳಿದರು.