The opposition is not a ‘gathbandhan’ but a ‘gharbandhan’: PM Modi during the interaction with Mahila Karyakartas of Bihar

November 04th, 10:30 pm

PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.

PM Modi interacts with Mahila Karyakartas of Bihar under “Mera Booth, Sabse Mazboot” initiative

November 04th, 03:30 pm

PM Modi interacted with spirited women karyakartas of the Bharatiya Janata Party from Bihar as part of the “Mera Booth, Sabse Mazboot” outreach initiative. The interaction was marked by warmth, humour, and conviction as PM Modi hailed the vital role of women in strengthening democracy and steering India towards a Viksit Bharat.

When the youth lead, the nation moves forward: PM Modi during Mera Booth Sabse Mazboot - Yuva Samvaad

October 23rd, 06:06 pm

Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.

PM Modi addresses the Yuva Karyakartas of Bihar during “Mera Booth, Sabse Mazboot – Yuva Samvaad” programme

October 23rd, 06:00 pm

Prime Minister Narendra Modi interacted with spirited Yuva Karyakartas from Bihar under the “Mera Booth, Sabse Mazboot – Yuva Samvaad” initiative, blending inspiration with realism as he urged the youth to be the torchbearers of a Viksit Bharat.

The spirit of Seva, Sangathan, and Samarpan defines Bihar’s BJP cadre: PM Modi during “Mera Booth Sabse Mazboot”

October 15th, 06:30 pm

PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.

PM Modi interacts with BJP Karyakartas from Bihar under “Mera Booth Sabse Mazboot” campaign

October 15th, 06:00 pm

PM Modi interacted with dedicated BJP karyakartas from Bihar as part of the “Mera Booth Sabse Mazboot” initiative, reaffirming that the booth remains the foundation of the party’s success and the strength of democracy itself.

Modernization of agriculture systems is a must for Viksit Bharat: PM Modi

February 24th, 10:36 am

PM Modi inaugurated and laid the foundation stone of multiple key initiatives for the Cooperative sector at Bharat Mandapam, New Delhi. Recalling his experience as CM of Gujarat, the Prime Minister cited the success stories of Amul and Lijjat Papad as the power of cooperatives and also highlighted the central role of women in these enterprises.

ಸಹಕಾರಿ ಕ್ಷೇತ್ರಕ್ಕಾಗಿ ಪ್ರಧಾನಮಂತ್ರಿಯವರಿಂದ ಅನೇಕ ಪ್ರಮುಖ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ

February 24th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಹುಮುಖ್ಯ ಉಪಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು. 11 ರಾಜ್ಯಗಳ 11 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ (ಪಿಎಸಿಎಸ್) ಮಾಡಲಾಗುತ್ತಿರುವ 'ಸಹಕಾರಿ ವಲಯದಲ್ಲಿ ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹ ಯೋಜನೆ'ಯ ಪ್ರಾಯೋಗಿಕ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು. ಈ ಉಪಕ್ರಮದ ಅಡಿಯಲ್ಲಿ ಗೋದಾಮುಗಳು ಮತ್ತು ಇತರ ಕೃಷಿ ಮೂಲಸೌಕರ್ಯಗಳ ನಿರ್ಮಾಣಕ್ಕಾಗಿ ದೇಶಾದ್ಯಂತ ಹೆಚ್ಚುವರಿ 500 ಪಿಎಸಿಎಸ್ ಗಳಿಗೆ ಪ್ರಧಾನಮಂತ್ರಿಯವರು ಶಿಲಾನ್ಯಾಸ ನೆರವೇರಿಸಿದರು. ಈ ಉಪಕ್ರಮವು ಪಿಎಸಿಎಸ್ ಗೋದಾಮುಗಳನ್ನು ಆಹಾರ ಧಾನ್ಯ ಪೂರೈಕೆ ಸರಪಳಿಯೊಂದಿಗೆ ಅಗತ್ಯಕ್ಕೆ ತಕ್ಕಂತೆ ಸಂಯೋಜಿಸುವ ಗುರಿಯನ್ನು ಹೊಂದಿದೆ, ಆಹಾರ ಭದ್ರತೆಯನ್ನು ಬಲಪಡಿಸುವುದು ಮತ್ತು ನಬಾರ್ಡ್ನಿಂದ ಬೆಂಬಲಿತವಾದ ಮತ್ತು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ) ನೇತೃತ್ವದ ಸಹಯೋಗದ ಪ್ರಯತ್ನದೊಂದಿಗೆ ದೇಶದಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು. ಈ ಉಪಕ್ರಮವು ಕೃಷಿ ಮೂಲಸೌಕರ್ಯ ನಿಧಿ (ಎಐಎಫ್), ಕೃಷಿ ಮಾರುಕಟ್ಟೆ ಮೂಲಸೌಕರ್ಯ (ಎಎಂಐ), ಇತ್ಯಾದಿಗಳಂತಹ ವಿವಿಧ ಅಸ್ತಿತ್ವದಲ್ಲಿರುವ ಯೋಜನೆಗಳನ್ನು ಕ್ರೋಢೀಕರಿಸುವ ಮೂಲಕ ಕಾರ್ಯಗತಗೊಳಿಸಲಾಗುತ್ತಿದೆ. ಸಹಕಾರಿ ಕ್ಷೇತ್ರವನ್ನು ಪುನರುಜ್ಜೀವನಗೊಳಿಸುವ ಮತ್ತು ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಸಹಕಾರದಿಂದ ಸಮೃದ್ಧಿ ಯ ಸರ್ಕಾರದ ಉದ್ದೇಶಕ್ಕೆ ಅನುಗುಣವಾಗಿ, ದೇಶಾದ್ಯಂತ 18,000 ಪಿಎಸಿಎಸ್ ಗಳಲ್ಲಿ ಗಣಕೀಕರಣದ ಯೋಜನೆಯನ್ನು ಪ್ರಧಾನಮಂತ್ರಿಯವರು ಉದ್ಘಾಟಿಸಿದರು.

ವಿಸಿ (ವಿಡಿಯೊ ಕಾನ್ಫರೆನ್ಸ್) ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 12:47 pm

ವಿಕಸಿತ ಭಾರತ ಸಂಕಲ್ಪ ಯಾತ್ರೆ ಎರಡು ತಿಂಗಳು ಪೂರೈಸಿದೆ. ಈ ಯಾತ್ರೆಯಲ್ಲಿ ಚಲಿಸುತ್ತಿರುವ 'ವಿಕಾಸ ರಥ' (ಅಭಿವೃದ್ಧಿ ರಥ) 'ವಿಶ್ವಾಸ್ ರಥ' (ವಿಶ್ವಾಸ ರಥ) ಆಗಿದೆ, ಮತ್ತು ಈಗ ಜನರು ಇದನ್ನು 'ಗ್ಯಾರಂಟಿ ವಾಲಾ ರಥ್' (ಗ್ಯಾರಂಟಿ ರಥ) ಎಂದು ಕರೆಯುತ್ತಿದ್ದಾರೆ. ಯಾರೂ ಹಿಂದೆ ಉಳಿಯುವುದಿಲ್ಲ ಮತ್ತು ಯಾರೂ ಯಾವುದೇ ಯೋಜನೆಗಳ ಪ್ರಯೋಜನಗಳನ್ನು ಕಳೆದುಕೊಳ್ಳುವುದಿಲ್ಲ ಎಂಬ ನಂಬಿಕೆ ಇದೆ. ಆದ್ದರಿಂದ, ನರೇಂದ್ರ ಮೋದಿಯವರ ಖಾತರಿಯ ವಾಹನ ಇನ್ನೂ ತಲುಪದ ಹಳ್ಳಿಗಳಲ್ಲಿ, ಜನರು ಈಗ ಕುತೂಹಲದಿಂದ ಕಾಯುತ್ತಿದ್ದಾರೆ. ಆರಂಭದಲ್ಲಿ, ನಾವು ಈ ಯಾತ್ರೆಯನ್ನು ಜನವರಿ 26 ರವರೆಗೆ ಯೋಜಿಸಿದ್ದೇವೆ, ಆದರೆ ಹೆಚ್ಚಿನ ಬೆಂಬಲ ಮತ್ತು ಹೆಚ್ಚಿದ ಬೇಡಿಕೆಯೊಂದಿಗೆ, ಪ್ರತಿ ಹಳ್ಳಿಯ ಜನರು ನರೇಂದ್ರ ಮೋದಿ ಅವರ ಖಾತರಿಯ ವಾಹನವು ತಮ್ಮ ಸ್ಥಳಕ್ಕೆ ಬರಬೇಕು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ನನಗೆ ತಿಳಿದಾಗಿನಿಂದ, ಇದನ್ನು ಜನವರಿ 26 ರ ನಂತರವೂ ವಿಸ್ತರಿಸುವಂತೆ ನಾನು ನಮ್ಮ ಸರ್ಕಾರಿ ಅಧಿಕಾರಿಗಳಿಗೆ ಹೇಳಿದ್ದೇನೆ. ಜನರಿಗೆ ಇದು ಬೇಕು ಮತ್ತು ಬೇಡಿಕೆ ಇದೆ, ಆದ್ದರಿಂದ ನಾವು ಅದನ್ನು ಪೂರೈಸಬೇಕಾಗಿದೆ. ಆದ್ದರಿಂದ, ಬಹುಶಃ ಕೆಲವು ದಿನಗಳ ನಂತರ, ನರೇಂದ್ರ ಮೋದಿ ಅವರ ಖಾತರಿ ವಾಹನವು ಫೆಬ್ರವರಿ ತಿಂಗಳಲ್ಲಿಯೂ ಮುಂದುವರಿಯುವುದು ನಿಶ್ಚಿತವಾಗಿದೆ.

ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಗಳ ಸಂವಾದ

January 18th, 12:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ದೇಶದ ವಿವಿಧ ಭಾಗಗಳಿಂದ ʻವಿಕಸಿತ ಭಾರತ ಸಂಕಲ್ಪ ಯಾತ್ರೆʼಯ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು ಮತ್ತು ಸ್ಥಳೀಯ ಮಟ್ಟದ ಪ್ರತಿನಿಧಿಗಳು ಭಾಗವಹಿಸಿದ್ದರು.

ರಾಜಸ್ಥಾನದ ಸಿಕಾರ್ ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 27th, 12:00 pm

ಖಾತು ಶ್ಯಾಮ್ ಜಿ ಅವರ ಭೂಮಿ ದೇಶದಾದ್ಯಂತದ ಭಕ್ತರಲ್ಲಿ ವಿಶ್ವಾಸ ಮತ್ತು ಭರವಸೆಯನ್ನು ತುಂಬುತ್ತದೆ. ಯೋಧರ ಭೂಮಿಯಾದ ಶೇಖಾವತಿಯಿಂದ ಇಂದು ರಾಷ್ಟ್ರಕ್ಕಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸುವ ಅವಕಾಶ ನನಗೆ ದೊರೆತಿರುವುದು ನನ್ನ ಅದೃಷ್ಟ. ಇಂದು, ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಭಾಗವಾಗಿ ಸುಮಾರು 18,000 ಕೋಟಿ ರೂಪಾಯಿಗಳನ್ನು ಇಲ್ಲಿಂದ ಲಕ್ಷಾಂತರ ರೈತರ ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗಿದೆ. ಈ ಮೊತ್ತವನ್ನು ನೇರವಾಗಿ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ.

ರಾಜಸ್ಥಾನದ ಸಿಕಾರ್ ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳು ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

July 27th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಸಿಕಾರ್ ನಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು. ರಾಷ್ಟ್ರಕ್ಕೆ ಸಮರ್ಪಿಸಲಾದ ಈ ಯೋಜನೆಗಳಲ್ಲಿ 1.25 ಲಕ್ಷಕ್ಕೂ ಅಧಿಕ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು(ಪಿಎಂಕೆಎಸ್ ಕೆ)ಗಳ ಲೋಕಾರ್ಪಣೆ, ಸಲ್ಫರ್ ಲೇಪಿತ ಹೊಸ ಬಗೆಯ ಯೂರಿಯಾ – ಯೂರಿಯಾ ಗೋಲ್ಡ್ ಬಿಡುಗಡೆ, 1600ರೈತ ಉತ್ಪನ್ನ ಸಂಸ್ಥೆಗಳು(ಎಫ್ ಪಿಒ)ಗಳನ್ನು ಡಿಜಿಟಲ್ ವ್ಯವಹಾರಕ್ಕೆ ಮುಕ್ತ ಜಾಲ(ಒಎನ್ ಡಿಸಿ) ವೇದಿಕೆಗೆ ತರುವುದು, ಪಿಎಂ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅಡಿ 8.5 ಕೋಟಿ ಫಲಾನುಭವಿಗಳಿಗೆ 14ನೇ ಕಂತಿನ 17,000 ಕೋಟಿ ರೂ. ಬಿಡುಗಡೆ, ಚಿತ್ತೋರ್ ಗಢ, ಧೋಲಾಪುರ್, ಸಿರೋಹಿ, ಸಿಕಾರ್ ಮತ್ತು ಶ್ರೀಗಂಗಾನಗರಗಳಲ್ಲಿ 5 ಹೊಸ ವೈದ್ಯಕೀಯ ಕಾಲೇಜುಗಳ ಉದ್ಘಾಟನೆ, ಬರಾನ್, ಬುಂಡಿ, ಕರೌಲಿ, ಜುನ್ ಜಹುನು, ಸವಾಯಿ ಮಾಧೋಪುರ್, ಜೈಸಲ್ಮೇರ್, ಟೋಂಕ್ ನಲ್ಲಿ 7 ಹೊಸ ವೈದ್ಯಕೀಯ ಕಾಲೇಜುಗಳಿಗೆ ಶಂಕುಸ್ಥಾಪನೆ, ಉದಯ್ ಪುರ, ಬನ್ಸವಾರ್, ಪ್ರತಾಪ್ ಗಡ್ ಮತ್ತು ಡುಂಗಾರ್ಪುರ ಜಿಲ್ಲೆಗಳಲ್ಲಿ ಮತ್ತು ಜೋಧ್ ಪುರ್ ನ ಕೇಂದ್ರೀಯ ವಿದ್ಯಾಲಯ ತಿವರಿಯಲ್ಲಿ 6 ಏಕಲವ್ಯ ಮಾದರಿ ವಸತಿ ಶಾಲೆಗಳ ಉದ್ಘಾಟನೆಯೂ ಸೇರಿದೆ.

17ನೇ ʻಭಾರತೀಯ ಸಹಕಾರಿ ಕಾಂಗ್ರೆಸ್ʼ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

July 01st, 11:05 am

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಅಮಿತ್ ಶಾ ಅವರೇ, ರಾಷ್ಟ್ರೀಯ ಸಹಕಾರಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ದಿಲೀಪ್ ಸಂಘಾನಿ ಅವರೇ, ಡಾ. ಚಂದ್ರಪಾಲ್ ಸಿಂಗ್ ಯಾದವ್ ಅವರೇ, ದೇಶದ ಮೂಲೆ ಮೂಲೆಯ ಸಹಕಾರ ಸಂಘಗಳ ಎಲ್ಲಾ ಸದಸ್ಯರೇ, ನಮ್ಮ ರೈತ ಸಹೋದರ ಸಹೋದರಿಯರೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ! ನಿಮ್ಮೆಲ್ಲರಿಗೂ 17ನೇ ಭಾರತೀಯ ಸಹಕಾರಿ ಸಮ್ಮೇಳನದ ಅಂಗವಾಗಿ ಹೃತ್ಪೂರ್ವಕ ಅಭಿನಂದನೆಗಳು. ಈ ಸಮ್ಮೇಳನಕ್ಕೆ ನಾನು ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ!

ಪ್ರಧಾನಮಂತ್ರಿಯವರು ನವದೆಹಲಿಯಲ್ಲಿ 17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು

July 01st, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂತಾರಾಷ್ಟ್ರೀಯ ಸಹಕಾರಿ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯ ಪ್ರಗತಿ ಮೈದಾನದಲ್ಲಿ 17ನೇ ಭಾರತೀಯ ಸಹಕಾರಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದರು. 17 ನೇ ಭಾರತೀಯ ಸಹಕಾರಿ ಕಾಂಗ್ರೆಸ್ನ ಮುಖ್ಯ ವಿಷಯ ‘ಅಮೃತ ಕಾಲ: ಶಕ್ತಿಶಾಲಿ ಭಾರತಕ್ಕಾಗಿ ಸಹಕಾರದ ಮೂಲಕ ಸಮೃದ್ಧಿʼ. ಪ್ರಧಾನಿಯವರು ಸಹಕಾರಿ ಮಾರ್ಕೆಟಿಂಗ್ ಮತ್ತು ಸಹಕಾರ ವಿಸ್ತರಣೆ ಮತ್ತು ಸಲಹಾ ಸೇವೆಗಳ ಪೋರ್ಟಲ್ಗಾಗಿ ಇ-ಕಾಮರ್ಸ್ ವೆಬ್ಸೈಟ್ನ ಇ-ಪೋರ್ಟಲ್ಗಳಿಗೂ ಚಾಲನೆ ನೀಡಿದರು.

I guarantee that the strictest possible action will be taken against the corrupt: PM Modi

June 27th, 12:04 pm

PM Modi flagged off five Vande Bharat Trains that will connect the six states of India including Madhya Pradesh, Goa, Karnataka, Jharkhand, Maharashtra and Bihar. After this, he addressed a public meeting on ‘Mera Booth Sabse Majboot’ in Bhopal. PM Modi acknowledged the role of the state of Madhya Pradesh in making the BJP the biggest political party in the world.

PM Modi addresses Party Karyakartas during ‘Mera Booth Sabse Majboot’ in Bhopal, Madhya Pradesh

June 27th, 11:30 am

PM Modi flagged off five Vande Bharat Trains that will connect the six states of India including Madhya Pradesh, Goa, Karnataka, Jharkhand, Maharashtra and Bihar. After this, he addressed a public meeting on ‘Mera Booth Sabse Majboot’ in Bhopal. PM Modi acknowledged the role of the state of Madhya Pradesh in making the BJP the biggest political party in the world.

ಕರ್ನಾಟಕವನ್ನು ಭಾರತದ ನಂ.1 ರಾಜ್ಯವನ್ನಾಗಿ ಮಾಡುವುದೇ ಬಿಜೆಪಿಯ ಸಂಕಲ್ಪ: ಕೋಲಾರದಲ್ಲಿ ಪ್ರಧಾನಿ ಮೋದಿ

April 30th, 12:00 pm

ಇಂದು ಕೋಲಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಭಾಷಣ ಮಾಡಲಿದ್ದು, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ಸಿಕ್ಕಿದೆ. ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಕರ್ನಾಟಕದ ಈ ಚುನಾವಣೆ ಬರೀ 5 ವರ್ಷಗಳ ಕಾಲ ಶಾಸಕ, ಮಂತ್ರಿ ಅಥವಾ ಸಿಎಂ ಮಾಡಲು ಅಲ್ಲ. ಈ ಚುನಾವಣೆಯು ಮುಂಬರುವ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಮಾರ್ಗಸೂಚಿಯ ಅಡಿಪಾಯವನ್ನು ಬಲಪಡಿಸುತ್ತದೆ.

ಕರ್ನಾಟಕದಲ್ಲಿ ಮೂರು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 30th, 11:40 am

ಇಂದು ಕೋಲಾರ, ಚನ್ನಪಟ್ಟಣ ಮತ್ತು ಬೇಲೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಭಾಷಣ ಮಾಡುವುದರೊಂದಿಗೆ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ವೇಗ ಸಿಕ್ಕಿದೆ. ರಾಜ್ಯದಲ್ಲಿ ಪೂರ್ಣ ಬಹುಮತದ ಬಿಜೆಪಿ ಸರ್ಕಾರಕ್ಕಾಗಿ ಪ್ರಧಾನಿ ಮೋದಿ ಕರ್ನಾಟಕ ಜನತೆಯಲ್ಲಿ ಆಶೀರ್ವಾದ ಕೋರಿದರು.

Kisan Credit Card is making life easier for our hardworking farmers: PM

April 06th, 11:23 am

The Prime Minister, Shri Narendra Modi has said that Kisan Credit Card is making life easier for our hardworking farmers and that is its main purpose as well.

ಪ್ರಧಾನಮಂತ್ರಿ ಫೆಬ್ರವರಿ 27ರಂದು ಕರ್ನಾಟಕಕ್ಕೆ ಭೇಟಿ

February 25th, 01:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಫೆಬ್ರವರಿ 27ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ ಸುಮಾರು 11.45ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸಲಿದ್ದಾರೆ, ಆನಂತರ ಅವರು ಶಿವಮೊಗ್ಗದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸುವರು ಮತ್ತು ಶಂಕುಸ್ಥಾಪನೆ ನೆರವೇರಿಸುವರು. ಬಳಿಕ ಮಧ್ಯಾಹ್ನ ಸುಮಾರು 3.15ಕ್ಕೆ ಪ್ರಧಾನಮಂತ್ರಿ ಅವರು ಬೆಳಗಾವಿಯಲ್ಲಿ ಹಲವು ಅಭಿವೃದ್ಧಿ ಉಪಕ್ರಮಗಳನ್ನು ಲೋಕಾರ್ಪಣೆಗೊಳಿಸುವರು ಮತ್ತು ಶಂಕುಸ್ಥಾಪನೆ ನೆರವೇರಿಸುವರು ಹಾಗೂ ಪಿಎಂ-ಕಿಸಾನ್ ಯೋಜನೆಯಡಿ 13ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.