ಫಲಪ್ರದ ಕಾರ್ಯಯೋಜನೆಗಳ ಪಟ್ಟಿ: ಪ್ರಧಾನಮಂತ್ರಿಯವರ ಥೈಲ್ಯಾಂಡ್ ಭೇಟಿ
April 03rd, 08:36 pm
ಭಾರತ-ಥೈಲ್ಯಾಂಡ್ ದೇಶಗಳ ನಡುವಿನ ಕಾರ್ಯತಂತ್ರದ ಹಾಗೂ ಸಹಭಾಗಿತ್ವ ಪ್ರಾರಂಭ ಕುರಿತು ಜಂಟಿ ಘೋಷಣೆಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 28th, 11:30 am
ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
January 28th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 09th, 10:15 am
ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 09th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.ನಾವು ಯೋಜನೆಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸುವ ಕೆಲಸದ ಸಂಸ್ಕೃತಿಯನ್ನು ಮಾತ್ರ ಅಭಿವೃದ್ಧಿಪಡಿಸಿದ್ದೇವೆ : ಪ್ರಧಾನಿ ಮೋದಿ
October 13th, 11:55 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಪ್ರಧಾನ ಮಂತ್ರಿಯವರಿಂದ ಪಿಎಂ ಗತಿ ಶಕ್ತಿ ಯೋಜನೆಗೆ ಚಾಲನೆ
October 13th, 11:54 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಹು ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ -ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು. ಅವರು ಪ್ರಗತಿ ಮೈದಾನದಲ್ಲಿ ಹೊಸ ಪ್ರದರ್ಶನ ಸಂಕೀರ್ಣವನ್ನೂ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಶ್ರೀ ಪಿಯೂಷ್ ಗೋಯಲ್, ಶ್ರೀ ಹರ್ದೀಪ್ ಸಿಂಗ್ ಪುರಿ, ಶ್ರೀ ಸರ್ಬಾನಂದ ಸೋನೊವಾಲ್, ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಶ್ರೀ ಅಶ್ವಿನಿ ವೈಷ್ಣವ್, ಮುಖ್ಯಮಂತ್ರಿ, ಲೆಫ್ಟಿನೆಂಟ್ ಗವರ್ನರ್, ರಾಜ್ಯ ಸಚಿವರು, ಕೈಗಾರಿಕೋದ್ಯಮಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉದ್ಯಮ ಕ್ಷೇತ್ರದಿಂದ ಆದಿತ್ಯ ಬಿರ್ಲಾ ಸಮೂಹದ ಅಧ್ಯಕ್ಷ ಶ್ರೀ ಕುಮಾರ್ ಮಂಗಳಂ ಬಿರ್ಲಾ, ಟ್ರಾಕ್ಟರುಗಳು ಮತ್ತು ಕೃಷಿ ಸಲಕರಣೆಗಳ ಸಿಎಂಡಿ ಶ್ರೀಮತಿ ಮಲ್ಲಿಕಾ ಶ್ರೀನಿವಾಸನ್, ಟಾಟಾ ಸ್ಟೀಲ್ ಸಿಇಒ ಮತ್ತು ಸಿಐಐ ಅಧ್ಯಕ್ಷರಾದ ಶ್ರೀ ಟಿವಿ ನರೇಂದ್ರನ್ ಮತ್ತು ರಿವಿಗೋ ಸಹ ಸಂಸ್ಥಾಪಕ ಶ್ರೀ ದೀಪಕ್ ಗರ್ಗ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಭಾರತ ಮತ್ತು ಬಾಂಗ್ಲಾದೇಶದ ನಡುವಿನ ‘ಮೈತ್ರಿ ಸೇತು’ ಉದ್ಘಾಟನಾ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣ
March 09th, 11:59 am
ಮೂರು ವರ್ಷಗಳ ಹಿಂದೆ ತ್ರಿಪುರದ ಜನರು ಹೊಸ ಇತಿಹಾಸವನ್ನು ಸೃಷ್ಟಿಸಿದರು ಮತ್ತು ಇಡೀ ದೇಶಕ್ಕೆ ಬಹಳ ಬಲವಾದ ಸಂದೇಶವನ್ನು ನೀಡಿದರು. ತ್ರಿಪುರವು ದಶಕಗಳವರೆಗೆ ರಾಜ್ಯದ ಅಭಿವೃದ್ಧಿಯನ್ನು ತಡೆಯುವ ನಕಾರಾತ್ಮಕ ಶಕ್ತಿಗಳನ್ನು ತೆಗೆದುಹಾಕುವ ಮೂಲಕ ಹೊಸ ಆರಂಭವನ್ನು ಮಾಡಿತು. ನೀವು ತ್ರಿಪುರದ ಸಾಮರ್ಥ್ಯವನ್ನು ಹಿಡಿದಿಟ್ಟಿದ್ದ ಸಂಕೋಲೆಗಳನ್ನು ಬಿಡಿಸಿದ್ದೀರಿ. ಮಾ ತ್ರಿಪುರ ಸುಂದರಿಯ ಆಶೀರ್ವಾದದೊಂದಿಗೆ ಬಿಪ್ಲಾಬ್ ದೇಬ್ ಜಿ ನೇತೃತ್ವದ ಸರ್ಕಾರವು ತನ್ನ ನಿರ್ಣಯಗಳನ್ನು ಶೀಘ್ರ ಕೈಗೊಂಡಿದ್ದರ ಬಗ್ಗೆ ಎಂದು ನನಗೆ ಸಂತೋಷವಾಗಿದೆ.ಭಾರತ – ಬಾಂಗ್ಲಾದೇಶ ನಡುವಿನ “ ಮೈತ್ರಿ ಸೇತು” ಉದ್ಘಾಟಿಸಿದ ಪ್ರಧಾನಮಂತ್ರಿ
March 09th, 11:58 am
ಭಾರತ – ಬಾಂಗ್ಲಾದೇಶ ನಡುವೆ ಸಂಪರ್ಕ ಕಲ್ಪಿಸುವ “ ಮೈತ್ರಿ ಸೇತು” ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಅಲ್ಲದೇ ತ್ರಿಪುರಾದಲ್ಲಿ ಹಲವು ಮೂಲ ಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ನೆರವೇರಿಸಿದರು. ತ್ರಿಪುರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಾಂಗ್ಲಾದೇಶದಿಂದ ಅಲ್ಲಿನ ಪ್ರಧಾನಮಂತ್ರಿ ಅವರ ವಿಡಿಯೋ ಸಂದೇಶವನ್ನು ಸಹ ಪ್ರಸಾರ ಮಾಡಲಾಯಿತು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ತಮಿಳುನಾಡಿನ ಕೊಯಮತ್ತೂರಿನಲ್ಲಿ ಹಲವು ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಮಂತ್ರಿ ಭಾಷಣ
February 25th, 04:14 pm
ನೈವೇಲಿಯ 1000 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರ ಮತ್ತು ಎನ್.ಎಲ್.ಸಿ.ಐ.ಎಲ್ ನ 709 ಮೆಗಾವ್ಯಾಟ್ ಸೌರ ವಿದ್ಯುತ್ ಯೋಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು.ಕೊಯಂಬತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ
February 25th, 04:12 pm
ನೈವೇಲಿಯ 1000 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರ ಮತ್ತು ಎನ್.ಎಲ್.ಸಿ.ಐ.ಎಲ್ ನ 709 ಮೆಗಾವ್ಯಾಟ್ ಸೌರ ವಿದ್ಯುತ್ ಯೋಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೇಶಕ್ಕೆ ಸಮರ್ಪಿಸಿದರು.Won't spare those who sponsor terrorism: PM Modi
March 04th, 07:01 pm
PM Narendra Modi launched various development works in Ahmedabad today. Addressing a gathering, PM Modi cautioned the sponsors of terrorism and assured the people that strict action will be taken against elements working against the nation.ಗುಜರಾತ್ ನ ಅಹ್ಮದಾಬಾದ್ ನಲ್ಲಿ ಪ್ರಧಾನ ಮಂತ್ರಿಗಳಿಂದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
March 04th, 07:00 pm
ಪ್ರಧಾನಮಂತ್ರಿಗಳಿಂದ ಪ್ರಥಮ ಹಂತದ ಅಹ್ಮದಾಬಾದ್ ಮೆಟ್ರೋ ರೈಲು ಯೋಜನೆಗೆ ಚಾಲನೆ; ಹೊಸ ಸಾರ್ವಜನಿಕ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿರುವ ಪ್ರಧಾನ ಮಂತ್ರಿಗಳುರಾಷ್ಟ್ರೀಯ ನಾವಿಕ ದಿನಾಚರಣೆಗೆ ಪ್ರಧಾನ ಮಂತ್ರಿ ಶುಭಾಶಯ; ಜಲ ಶಕ್ತಿ ಆದ್ಯತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರೇರಣೆ ಸ್ಮರಣೆ
April 05th, 09:45 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ನಾವಿಕ ದಿನದ ಶುಭಾಶಯ ಕೋರಿದ್ದಾರೆ.‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಮಾಡಿದ ‘ಮನ್ ಕಿ ಬಾತ್’ – 42 ನೇ ಭಾಷಣದ ಕನ್ನಡ ಅವತರಣಿಕೆ
March 25th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇಂದು ರಾಮನವಮಿಯ ಶುಭದಿನ. ರಾಮನವಮಿಯ ಈ ಪವಿತ್ರ ದಿನಂದಂದು ದೇಶವಾಸಿಗಳಿಗೆ ನನ್ನ ಅನಂತಾನಂತ ಶುಭಾಷಯಗಳು. ಪೂಜ್ಯ ಬಾಪೂರವರ ಜೀವನದಲ್ಲಿ ರಾಮನಾಮದ ಶಕ್ತಿ ಎಷ್ಟಿತ್ತು ಎಂಬುದನ್ನು ನಾವು ಅವರ ಜೀವನದ ಪ್ರತಿಕ್ಷಣದಲ್ಲೂ ನೋಡಿದ್ದೇವೆ. ಹಿಂದಿನ ಜನವರಿ 26 ರಂದು ASEAN ದೇಶಗಳ ಎಲ್ಲಾ ಮಹಾನುಭಾವರು ಇಲ್ಲಿಗೆ ಬಂದಾಗ ತಮ್ಮ ಜೊತೆಯಲ್ಲಿ ಸಾಂಸ್ಕೃತಿಕ ತಂಡಗಳನ್ನು ಕರೆತಂದಿದ್ದರು ಮತ್ತು ಅವುಗಳಲ್ಲಿ ಹೆಚ್ಚಿನ ದೇಶದ ತಂಡಗಳು ರಾಮಾಯಣವನ್ನೇ ನಮ್ಮ ಮುಂದೆ ಪ್ರಸ್ತುತ ಪಡಿಸಿದ್ದು ಬಹಳ ಹೆಮ್ಮೆಯ ಸಂಗತಿ. ಅಂದರೆ ರಾಮ ಮತ್ತು ರಾಮಾಯಣ ಬರೀ ಭಾರತವಷ್ಟೇ ಅಲ್ಲದೆ, ವಿಶ್ವದ ಈ ಭೂಭಾಗದ ASEAN ದೇಶಗಳಲ್ಲಿ ಇಂದಿಗೂ ಸಹ ಅಷ್ಟೇ ಪ್ರೇರಣೆ ಮತ್ತು ಪ್ರಭಾವವನ್ನು ಹುಟ್ಟು ಹಾಕುತ್ತಿದೆ. ನಾನು ನಿಮ್ಮೆಲ್ಲರಿಗೂ ಮತ್ತೊಮ್ಮೆ ರಾಮನವಮಿಯ ಶುಭಾಷಯಗಳನ್ನು ತಿಳಿಸುತ್ತಿದ್ದೇನೆ.We are working with the mission of Transforming India: PM Modi at India-Korea Business Summit
February 27th, 11:00 am
At the India-Korea Business Summit, PM Modi said India had all the three factors of economy: Democracy, Demography and Demand. He said that Government, in the last 3.5 years had worked towards creating a stable business environment, removing arbitrariness in decision making. He added that Government was working with the mission of Transforming India from an old civilisation into a modern society and an informal economy into a formal economy.ಈಶಾನ್ಯ ಆಕ್ಟ್ ಈಸ್ಟ್ ಪಾಲಿಸಿಯ ಕೇಂದ್ರ ಭಾಗದಲ್ಲಿದೆ , ಅಡ್ವಾಂಟೇಜ್ ಅಸ್ಸಾಂ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದರು
February 03rd, 02:10 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ 'ಅಡ್ವಾಂಟೇಜ್ ಅಸ್ಸಾಂ' ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು
February 03rd, 02:00 pm
ಪ್ರಧಾನಿ ಶ್ರೀ ನರೇಂದ್ರ ಮೋದಿ ಅಸ್ಸಾಂನ ಮೊದಲ ಜಾಗತಿಕ ಹೂಡಿಕೆದಾರರ ಶೃಂಗಸಭೆ ಅಡ್ವಾಂಟೇಜ್ ಅಸ್ಸಾಂ ಅನ್ನು ಗುವಾಹಟಿಯಲ್ಲಿ ಉದ್ಘಾಟಿಸಿದರು. ವಿದೇಶಿ ಮತ್ತು ದೇಶೀಯ ಹೂಡಿಕೆದಾರರಿಗೆ ಅದರ ಉತ್ಪಾದನಾ ಅವಕಾಶಗಳನ್ನು ಮತ್ತು ಜಿಯೋಸ್ಟ್ರೈಜಿಕ್ ಪ್ರಯೋಜನಗಳನ್ನು ಪ್ರದರ್ಶಿಸುವ ಗುರಿಯನ್ನು ಹೊಂದಿದೆ.