ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ನವದೆಹಲಿಯ ವಿಜ್ಞಾನ ಭವನದಲ್ಲಿ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 28th, 11:15 am

ಶ್ರವಣಬೆಳಗೊಳದ ಸ್ವಾಮಿ ಚಾರುಕೀರ್ತಿ ಜಿ ಮುಖ್ಯಸ್ಥರಾದ ಪರಮ ಶ್ರದ್ಧೆಯ ಆಚಾರ್ಯ ಶ್ರೀ ಪ್ರಜ್ಞಾಸಾಗರ ಮಹಾರಾಜ್ ಜಿ, ನನ್ನ ಸಹೋದ್ಯೋಗಿ ಗಜೇಂದ್ರ ಸಿಂಗ್ ಶೇಖಾವತ್ ಜಿ, ನನ್ನ ಸಹ ಸಂಸದ ನವೀನ್ ಜೈನ್ ಜಿ, ಭಗವಾನ್ ಮಹಾವೀರ ಅಹಿಂಸಾ ಭಾರತಿ ಟ್ರಸ್ಟ್‌ ಅಧ್ಯಕ್ಷ ಪ್ರಿಯಾಂಕ್ ಜೈನ್ ಜಿ, ಕಾರ್ಯದರ್ಶಿ ಮಮತಾ ಜೈನ್ ಜಿ, ಇತರೆ ಗೌರವಾನ್ವಿತ ಗಣ್ಯರೆ, ಪೂಜ್ಯ ಸಾಧು ಸಂತರೆ, ಮಹಿಳೆಯರೆ ಮತ್ತು ಮಹನೀಯರೆ, ಜೈ ಜಿನೇಂದ್ರ!

ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

June 28th, 11:01 am

ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ಆಚಾರ್ಯ ಶ್ರೀ ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಆಚಾರ್ಯ ಶ್ರೀ ವಿದ್ಯಾನಂದ ಜಿ ಮುನಿರಾಜ್ ಅವರ ಶತಮಾನೋತ್ಸವ ಆಚರಣೆಯ ಪಾವಿತ್ರ್ಯವನ್ನು ಪ್ರಸ್ತಾಪಿಸಿದ ಅವರು, ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಒಂದು ಮಹತ್ವದ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿದೆ. ಪೂಜ್ಯ ಆಚಾರ್ಯರ ಅಮರ ಸ್ಫೂರ್ತಿಯಿಂದ ತುಂಬಿರುವ ಈ ಕಾರ್ಯಕ್ರಮವು ಅಸಾಧಾರಣ ಮತ್ತು ಉನ್ನತಿಗೇರಿಸುವ ವಾತಾವರಣವನ್ನು ಸೃಷ್ಟಿಸುತ್ತಿದೆ. ಇಲ್ಲಿ ನೆರೆದಿರುವ ಎಲ್ಲಾ ಗಣ್ಯರಿಗೆ ಶುಭಾಶಯಗಳನ್ನು ತಿಳಿಸಿ, ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಕ್ಕ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.