ಜಾಂಬಿಯಾ ಅಧ್ಯಕ್ಷರಾಗಿ ಪುನರಾಯ್ಕೆಯಾದ ಘನತೆವೆತ್ತ ಅಧ್ಯಕ್ಷ ಶ್ರೀ ಹಕೈಂಡೆ ಹಿಚಿಲೆಮಾ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದ್ದಾರೆ

August 20th, 09:50 pm

ಜಾಂಬಿಯಾ ದೇಶದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಗೌರವಾನ್ವಿತ ಅಧ್ಯಕ್ಷ ಶ್ರೀ ಹಕೈಂಡೆ ಹಿಚಿಲೆಮಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದ ರಾಷ್ಟ್ರಪತಿಯವರ ಭಾಷಣವು ರಾಷ್ಟ್ರದ ಶಕ್ತಿಯ ಪ್ರತಿಬಿಂಬವಾಗಿದೆ ಮತ್ತು ವಿಕಸಿತ ಭಾರತಕ್ಕಾಗಿ ನವೀನ ದೃಢಸಂಕಲ್ಪವನ್ನು ಪ್ರೇರೇಪಿಸಿದೆ: ಪ್ರಧಾನಮಂತ್ರಿ

August 14th, 08:44 pm

ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣವು ಪ್ರೇರಣಾದಾಯಕ ಮತ್ತು ಚಿಂತನಶೀಲ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಜೀವನಚರಿತ್ರೆ ಬಿಡುಗಡೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

August 12th, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ - ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು ಪುಸ್ತಕವನ್ನು ಬಿಡುಗಡೆ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡುವ ಅವಕಾಶ ನಮಗೆ ಸಿಕ್ಕಿದೆ ಮತ್ತು ನಾನು ಈ ಕಾರ್ಯಕ್ರಮದ ಭಾಗವಾಗಿರುವುದು ಎಂದು ನನಗೆ ಅತೀವ ಸಂತೋಷ ತಂದಿದೆ, ಎಂದು ಶ್ರೀ ಮೋದಿ ಹೇಳಿದರು.

ಮಾಜಿ ರಾಷ್ಟ್ರಪತಿ ಶ್ರೀ ರಾಮ್‌ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 12th, 09:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ - ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು ಪುಸ್ತಕವನ್ನು ಬಿಡುಗಡೆ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯನ್ನು ಬಿಡುಗಡೆ ಮಾಡುವ ಅವಕಾಶ ನಮಗೆ ಸಿಕ್ಕಿದೆ ಮತ್ತು ನಾನು ಈ ಕಾರ್ಯಕ್ರಮದ ಭಾಗವಾಗಿರುವುದು ಎಂದು ನನಗೆ ಅತೀವ ಸಂತೋಷ ತಂದಿದೆ, ಎಂದು ಶ್ರೀ ಮೋದಿ ಹೇಳಿದರು.

ಆಗಸ್ಟ್ 12ರಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆ ಬಿಡುಗಡೆ ಮಾಡಲಿರುವ ಪ್ರಧಾನಮಂತ್ರಿ

August 11th, 01:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಆಗಸ್ಟ್ 12ರಂದು ಬೆಳಗ್ಗೆ 9:30ಕ್ಕೆ ನವದೆಹಲಿಯ ವಿಜ್ಞಾನ ಭವನದಲ್ಲಿ ಭಾರತೀಯ ಗಣರಾಜ್ಯದ ವಿಜಯ: ನನ್ನ ಜೀವನ, ನನ್ನ ಹೋರಾಟಗಳು ಶೀರ್ಷಿಕೆಯ ಭಾರತದ ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರ ಆತ್ಮಚರಿತ್ರೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅಮೆರಿಕ ಉಪಾಧ್ಯಕ್ಷರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 08th, 10:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಉಪಾಧ್ಯಕ್ಷರಾದ ಶ್ರೀ ಜೆ.ಡಿ. ವ್ಯಾನ್ಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಅಮೆರಿಕಾ ಸಂಯುಕ್ತ ಸಂಸ್ಥಾನದ 250ನೇ ಸ್ವಾತಂತ್ರ್ಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

July 04th, 09:40 pm

ಅಮೆರಿಕದ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಮತ್ತು ಅಮೆರಿಕದ ಜನರಿಗೆ ದೇಶದ ಸ್ವಾತಂತ್ರ್ಯದ 250ನೇ ವಾರ್ಷಿಕೋತ್ಸವದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭ ಕೋರಿದ್ದಾರೆ. ಭಾರತ ಮತ್ತು ಅಮೆರಿಕ ಪಾಲುದಾರಿಕೆಯ ಶಕ್ತಿಯನ್ನು ಶ್ರೀ ಮೋದಿ ಒತ್ತಿ ಹೇಳಿದರು. ಈ ಎರಡು ಪ್ರಜಾಪ್ರಭುತ್ವಗಳ ನಡುವಿನ ಸಂಬಂಧವು ಕಾರ್ಯತಂತ್ರದ ಪಾಲುದಾರಿಕೆಯನ್ನು ಮೀರಿ, ಪ್ರಜಾಪ್ರಭುತ್ವದ ಹಂಚಿಕೆಯ ಮೌಲ್ಯಗಳು, ಕಾನೂನಿನ ಆಳ್ವಿಕೆ ಮತ್ತು ಜನರ ಅಪರಿಮಿತ ಸಾಮರ್ಥ್ಯದ ಮೇಲಿನ ನಂಬಿಕೆಯಾಗಿದೆ ಎಂದು ಅವರು ಹೇಳಿದರು.

ಸೀಶೆಲ್ಸ್‌ಗೆ ಪ್ರಧಾನ ಮಂತ್ರಿಯವರ ಅಧಿಕೃತ ಭೇಟಿ (ಜೂನ್ 27-29, 2026)

June 25th, 06:05 pm

ಸೀಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ಜೂನ್ 27-29, 2026 ರಂದು ಸೀಶೆಲ್ಸ್‌ಗೆ ಭೇಟಿ ನೀಡಲಿದ್ದಾರೆ, ಇದು ಭಾರತದ ಮಹಾಸಾಗರ ದೃಷ್ಟಿಕೋನವನ್ನು ಮತ್ತಷ್ಟು ಬಲಪಡಿಸುತ್ತದೆ. ಈ ಭೇಟಿಯ ಸಮಯದಲ್ಲಿ, ಅವರು ಸೀಶೆಲ್ಸ್ ರಾಷ್ಟ್ರೀಯ ದಿನದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಮತ್ತು ಅಧ್ಯಕ್ಷ ಹರ್ಮಿನಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅವರು ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಭಾರತೀಯ ವಲಸಿಗರ ಸದಸ್ಯರೊಂದಿಗೆ ಸಂವಹನ ನಡೆಸಲಿದ್ದಾರೆ.

ಒಡಿಶಾದ ಪಹಾಡ್‌ಪುರ ಗ್ರಾಮಕ್ಕೆ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಜನ್ಮದಿನದಂದು ಅವರೊಂದಿಗೆ ಭೇಟಿ ನೀಡಿದ ಪ್ರಧಾನಮಂತ್ರಿ

June 20th, 08:58 pm

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಜನ್ಮದಿನದಂದು ಅವರೊಂದಿಗೆ ಒಡಿಶಾದ ಪಹಾಡ್‌ಪುರ ಗ್ರಾಮದಲ್ಲಿ ಇರುವುದು ತಮಗೆ ಸಿಕ್ಕ ಗೌರವ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.

ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

June 20th, 08:54 pm

ತಾವು ಮತ್ತು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಪಹಾಡ್‌ಪುರ ಗ್ರಾಮದ ಗೋಸಾನಿ ಪೀಠದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.

ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

June 20th, 08:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರ ಗ್ರಾಮದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರೊಂದಿಗೆ ಸಂತಾಲಿ ಜಹೇರಾ ಮತ್ತು ಹೋ ಜಹೇರಾಗಳಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ್ದಾರೆ.

ಪಹಾಡ್‌ಪುರದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುಟುಂಬದ ಸದಸ್ಯರ ಸಮಾಧಿ ಸ್ಥಳಕ್ಕೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಮಂತ್ರಿ

June 20th, 08:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಹಾಡ್‌ಪುರದ ಶಾಲಾ ಆವರಣದಲ್ಲಿರುವ ದಿವಂಗತ ಶ್ರೀ ಶ್ಯಾಮ್ ಚರಣ್ ಮುರ್ಮು, ದಿವಂಗತ ಶ್ರೀ ಲಖನ್ ಮುರ್ಮು ಮತ್ತು ದಿವಂಗತ ಶ್ರೀ ಸಿಪುನ್ ಮುರ್ಮು ಅವರ ಸಮಾಧಿ ಸ್ಥಳಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪಹಾಡ್‌ಪುರ ಗ್ರಾಮದ ಶಾಲೆಗೆ ಭೇಟಿ ನೀಡಿ, ಶೈಕ್ಷಣಿಕ ಮೂಲಸೌಕರ್ಯವನ್ನು ಸುಧಾರಿಸುವ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ

June 20th, 08:44 pm

ಪಹಾಡ್‌ಪುರ ಗ್ರಾಮದ ಶಾಲೆಗೆ ಭೇಟಿ ನೀಡಿದ್ದು ತಮಗೆ ಸಂತೋಷ ತಂದಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೇಳಿದ್ದಾರೆ.

ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 11:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಾಟಿಸ್ಲಾವಾದ ಅಧ್ಯಕ್ಷರ ಭವನದಲ್ಲಿ ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಮಾನ್ಯ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರಿಂದ ಇಟಲಿ ಅಧ್ಯಕ್ಷರ ಭೇಟಿ

May 20th, 07:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮ್ ನ ಅಧ್ಯಕ್ಷರ ಅರಮನೆಯಾದ ಕ್ವಿರಿನಾಲೆಯಲ್ಲಿ ಇಟಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ಭೇಟಿ ಮಾಡಿದರು.

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಶ್ರೀ ಹರಿವಂಶ್ ಅವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

April 10th, 02:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಗೌರವಾನ್ವಿತ ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ನಂತರ ಮುಂಬರುವ ಸಂಸದೀಯ ಅವಧಿಗೆ ಶ್ರೀ ಹರಿವಂಶ್ ಅವರಿಗೆ ಅವರು ಇಂದು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಟು ಲಾಮ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

April 07th, 12:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಟು ಲಾಮ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಅವರಿಗೆ ಮಾಡಿದ ಅವಮಾನ ಮತ್ತು ಸಂತಾಲ್ ಸಂಸ್ಕೃತಿಗೆ ಅಗೌರವ ವ್ಯಕ್ತಪಡಿಸಿದಕ್ಕೆ ಪ್ರಧಾನಮಂತ್ರಿ ಖಂಡನೆ

March 07th, 08:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಪತಿ ಅವರಿಗೆ ಅಗೌರವ ತೋರುವ ಘಟನೆ ಮತ್ತು ಪಶ್ಚಿಮ ಬಂಗಾಳ ಸರ್ಕಾರವು ಸಂತಾಲ್ ಸಂಸ್ಕೃತಿಯನ್ನು ಸಾಂದರ್ಭಿಕವಾಗಿ ನಡೆಸಿಕೊಂಡಿರುವ ಘಟನೆಯನ್ನು ಬಲವಾಗಿ ಖಂಡಿಸಿದ್ದಾರೆ.

“ಕೇರಳ’’ ರಾಜ್ಯದ ಹೆಸರನ್ನು “ಕೇರಳಂ’’ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

February 24th, 03:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ‘ಕೇರಳ’ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿತು.

ಸ್ಪೇನ್ ರಾಷ್ಟ್ರಾಧ್ಯಕ್ಷರಾದ ಗೌರವಾನ್ವಿತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತದ ಭೇಟಿ

February 18th, 05:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಫೆಬ್ರವರಿ 18 ಮತ್ತು 19, 2026ರಂದು AI ಇಂಪ್ಯಾಕ್ಟ್ ಶೃಂಗಸಭೆ 2026 ರಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. 2024 ರ ಅಕ್ಟೋಬರ್ 27 ರಿಂದ 29 ರ ನಡುವೆ ನಡೆದ ದ್ವಿಪಕ್ಷೀಯ ಭೇಟಿಯ ನಂತರ ಇದು ಅವರ ಭಾರತದ ಎರಡನೇ ಅಧಿಕೃತ ಭೇಟಿಯಾಗಿದೆ. ಅವರೊಂದಿಗೆ ಡಿಜಿಟಲ್ ರೂಪಾಂತರ ಮತ್ತು ನಾಗರಿಕ ಸೇವಾ ಸಚಿವರಾದ ಶ್ರೀ ಆಸ್ಕರ್ ಲೋಪೆಜ್ ಅಗುಡಾ ಮತ್ತು ಸ್ಪೇನ್‌ನ ಕೃಷಿ, ಮೀನುಗಾರಿಕೆ ಮತ್ತು ಆಹಾರ ಸಚಿವರಾದ ಶ್ರೀ ಲೂಯಿಸ್ ಪ್ಲಾನಾಸ್ ಪುಚಾಡೆಸ್ ಕೂಡಾ ಭಾರತಕ್ಕೆ ಭೇಟಿ ನೀಡಿದ್ದರು.