ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ

February 06th, 04:21 pm

ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!

ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 06th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

February 04th, 07:00 pm

ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 04th, 06:55 pm

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನಿನ್ನೆ ಮತ್ತು ಇಂದು ಚರ್ಚೆಗಳಲ್ಲಿ ಭಾಗವಹಿಸಿದ ಎಲ್ಲಾ ಗೌರವಾನ್ವಿತ ಸಂಸದರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಪ್ರಜಾಪ್ರಭುತ್ವದ ಸಂಪ್ರದಾಯವು ಅಗತ್ಯವಿರುವಲ್ಲಿ ಹೊಗಳಿಕೆ ಮತ್ತು ಅಗತ್ಯವಿರುವಲ್ಲಿ ಕೆಲವು ನಕಾರಾತ್ಮಕ ಟೀಕೆಗಳನ್ನು ಒಳಗೊಂಡಿರುತ್ತದೆ, ಇದು ಸಹಜ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣಕ್ಕೆ 14 ನೇ ಬಾರಿಗೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಜನರಿಂದ ಪಡೆಯುವ ಮಹಾನ್ ಸವಲತ್ತು ದೊರೆತಿದೆ ಎಂದು ಹೇಳಿದ ಅವರು, ನಾಗರಿಕರಿಗೆ ತಮ್ಮ ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು ಮತ್ತು ಪ್ರಸ್ತಾಪವನ್ನು ತಮ್ಮ ಆಲೋಚನೆಗಳೊಂದಿಗೆ ಶ್ರೀಮಂತಗೊಳಿಸಿದ್ದಕ್ಕಾಗಿ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

Rashtrapati Ji's address to both Houses of Parliament a resonant outline of our nation's path toward building a Viksit Bharat: PM

January 31st, 02:43 pm

PM Modi praised the Honourable President’s address to both Houses of Parliament, calling it a comprehensive vision for a Viksit Bharat. He noted that the speech highlighted key initiatives, youth opportunities, and achievements of the past decade while outlining future aspirations. PM Modi also emphasized its focus on economic reforms, infrastructure, healthcare, education, and more.

ರಾಷ್ಟ್ರಪತಿ ಅವರ ಸ್ಫೂರ್ತಿದಾಯಕ ಭಾಷಣ, ಇದರಲ್ಲಿ ಅವರು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿಹೇಳಿದ್ದಾರೆ: ಪ್ರಧಾನಮಂತ್ರಿ

January 25th, 10:09 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಸ್ಫೂರ್ತಿದಾಯಕ ಭಾಷಣಕ್ಕಾಗಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಅರ್ಪಿಸಿದರು. ರಾಷ್ಟ್ರಪತಿಗಳು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು.

ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ

July 03rd, 12:45 pm

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ

July 03rd, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಗಳ ಉತ್ತರದ ಕನ್ನಡ ಪಠ್ಯಾಂತರ

July 02nd, 09:58 pm

ನಮ್ಮ ಗೌರವಾನ್ವಿತ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ʻವಿಕಸಿತ ಭಾರತʼ(ಅಭಿವೃದ್ಧಿ ಹೊಂದಿದ ಭಾರತ) ಸಂಕಲ್ಪದ ಬಗ್ಗೆ ವಿವರಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ಹಲವು ಪ್ರಮುಖ ವಿಚಾರಗಳನ್ನು ಎತ್ತಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳು ನಮ್ಮೆಲ್ಲರಿಗೂ ಮತ್ತು ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಾರೆ, ಇದಕ್ಕಾಗಿ ನಾನು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇನೆ.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ

July 02nd, 04:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸತ್ತಿನ ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.