ಮನ್ ಕಿ ಬಾತ್ ನಲ್ಲಿ ಭಾರತದ ರಕ್ಷಣಾ ಶಕ್ತಿ, ನಾವೀನ್ಯತೆ ಮತ್ತು ಸಾಮೂಹಿಕ ಪ್ರಯತ್ನಗಳನ್ನು ಪ್ರಧಾನಿ ಮೋದಿ ಎತ್ತಿ ತೋರಿಸಿದ್ದಾರೆ

July 26th, 11:30 am

Prime Minister Narendra Modi addressed the nation through Mann Ki Baat. In his speech, he highlighted important topics such as Kargil Vijay Diwas, Catch the Rain campaign, India's space sector prowess, Science Olympiads, Environmental conservation, Khadi and more. He called upon the citizens to share their ideas and suggestions for Independence Day through MyGov.

ಜಪಾನ್ ಓಪನ್ 2026 ಪ್ರಶಸ್ತಿ ಗೆದ್ದ ಪಿ.ವಿ. ಸಿಂಧು ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

July 19th, 07:13 pm

ಜಪಾನ್ ಓಪನ್ 2026 ಪ್ರಶಸ್ತಿಯನ್ನು ಗೆದ್ದ ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು. ಈ ಐತಿಹಾಸಿಕ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಿ.ವಿ. ಸಿಂಧು ಅವರ ದೃಢ ಸಂಕಲ್ಪ ಮತ್ತು ಅಸಾಧಾರಣ ಕೌಶಲ್ಯಗಳು ಪಂದ್ಯಾವಳಿಯುದ್ದಕ್ಕೂ ಪೂರ್ಣಮಟ್ಟದಲ್ಲಿ ಪ್ರದರ್ಶನಗೊಂಡವು. ಅವರು ದೇಶಾದ್ಯಂತ ಅಸಂಖ್ಯಾತ ಯುವ ಕ್ರೀಡಾಪಟುಗಳನ್ನು ಆಡಲು ಮತ್ತು ಮಿಂಚಲು ಪ್ರೇರೇಪಿಸುತ್ತಾರೆ ಎಂದು ಶ್ರೀ ಮೋದಿ ಹೇಳಿದರು.

ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾಗಿಯಾದ ಭಾರತೀಯ ಆಟಗಾರರೊಂದಿಗೆ ಪ್ರಧಾನಮಂತ್ರಿಯವರ ಸಂವಾದದ ಇಂಗ್ಲಿಷ್ ಅವತರಣಿಕೆ

August 13th, 11:31 am

ಎಲ್ಲರೊಂದಿಗೂ ಮಾತನಾಡುವುದು ನನಗೆ ತುಂಬಾ ಆಸಕ್ತಿದಾಯಕವಾದರೂ, ಪ್ರತಿಯೊಬ್ಬರ ಜೊತೆ ಮಾತನಾಡಲು ಸಾಧ್ಯವಾಗದು. ಆದರೆ ನಿಮ್ಮಲ್ಲಿ ಅನೇಕರೊಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಸಂಪರ್ಕದಲ್ಲಿರಲು ನನಗೆ ಅವಕಾಶ ದೊರೆಕಿತ್ತು ಮತ್ತು ಬೇರೆ ಬೇರೆ ಸಂದರ್ಭಗಳಲ್ಲಿ ನಿಮ್ಮೊಂದಿಗೆ ಸಂವಾದ ನಡೆಸುವ ಅವಕಾಶವೂ ನನಗೆ ದೊರೆತಿದೆ. ಆದರೆ ಕುಟುಂಬದ ಸದಸ್ಯನಾಗಿ ನನ್ನ ನಿವಾಸಕ್ಕೆ ಬರಲು ನೀವು ಸಮಯ ಮಾಡಿಕೊಂಡುದಕ್ಕಾಗಿ ನನಗೆ ಬಹಳ ಸಂತೋಷವಾಗಿದೆ. ನಿಮ್ಮ ಸಾಧನೆಗಳ ಯಶಸ್ಸಿನ ಬಗ್ಗೆ ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವುದರಿಂದ, ನಾನು ಸಹ ನಿಮ್ಮೊಂದಿಗೆ ಸಂಬಂಧ ಹೊಂದಲು ಹೆಮ್ಮೆಪಡುತ್ತೇನೆ. ನಿಮಗೆಲ್ಲರಿಗೂ ಇಲ್ಲಿ ಸ್ವಾಗತ.

2022ರ ಕಾಮನ್ ವೆಲ್ತ್ ಗೇಮ್ಸ್ ನ ಭಾರತೀಯ ತಂಡವನ್ನು ಸನ್ಮಾನಿಸಿದ ಪ್ರಧಾನಮಂತ್ರಿ

August 13th, 11:30 am

2022ರ ಕಾಮನ್ ವೆಲ್ತ್ ಗೇಮ್ಸ್ (ಸಿಡಬ್ಲ್ಯೂಜಿ) ನಲ್ಲಿ ಪಾಲ್ಗೊಂಡ ಭಾರತೀಯ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೊಸದಿಲ್ಲಿಯಲ್ಲಿ ಸನ್ಮಾನಿಸಿದರು. ಈ ಸನ್ಮಾನ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳು ಮತ್ತು ಅವರ ತರಬೇತುದಾರರು ಭಾಗವಹಿಸಿದ್ದರು. ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಮತ್ತು ಮಾಹಿತಿ ಹಾಗು ಪ್ರಸಾರ ಖಾತೆ ಸಚಿವ ಶ್ರೀ ಅನುರಾಗ್ ಸಿಂಗ್ ಠಾಕೂರ್ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಖಾತೆ ಸಹಾಯಕ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಉಪಸ್ಥಿತರಿದ್ದರು.

ಕಾಮನ್‍ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಚಿನ್ನದ ಪದಕ ಗೆದ್ದ ಪಿ ವಿ ಸಿಂಧು ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು

August 08th, 03:56 pm

ಕಾಮನ್‍ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಚಿನ್ನದ ಪದಕ ಗೆದ್ದ ಪಿ ವಿ ಸಿಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಸಿಂಗಾಪುರ ಓಪನ್ ಪ್ರಶಸ್ತಿಯನ್ನು ಮೊದಲ ಬಾರಿಗೆ ಗೆದ್ದ ಪಿ.ವಿ.ಸಿಂಧು ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

July 17th, 03:08 pm

ಪಿ.ವಿ.ಸಿಂಧು ಅವರು ಮೊದಲ ಬಾರಿಗೆ ಸಿಂಗಾಪುರ್ ಓಪನ್ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದನೆ ಸಲ್ಲಿಸಿದ್ದಾರೆ. ಇದು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ ಮತ್ತು ಮುಂಬರುವ ಆಟಗಾರರಿಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಮೆಚ್ಚುಗೆ ತನಗೆ ಹೇಗೆ ಸ್ಫೂರ್ತಿ ನೀಡುತ್ತದೆ ಎಂಬುದರ ಕುರಿತು ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಮಾತನಾಡಿದ್ದಾರೆ

March 29th, 01:51 pm

ಪಿವಿ ಸಿಂಧು ಅವರು ವೀಡಿಯೊವೊಂದರಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ನಿರಂತರ ಬೆಂಬಲ ಮತ್ತು ಮೆಚ್ಚುಗೆಯು ದೇಶಕ್ಕಾಗಿ ಹೆಚ್ಚಿನದನ್ನು ಮಾಡಲು ಹೇಗೆ ಸ್ಫೂರ್ತಿಯಾಗಿದೆ ಎಂಬುದನ್ನು ನೆನಪಿಸಿಕೊಂಡಿದ್ದಾರೆ. ಅವರು 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್‌ಗೆ ಮೊದಲು ಮತ್ತು ನಂತರ ಮತ್ತು ಪದ್ಮಭೂಷಣವನ್ನು ಸ್ವೀಕರಿಸುವಾಗ ಪಿಎಂ ಮೋದಿಯೊಂದಿಗಿನ ಭೇಟಿಯನ್ನು ನೆನಪಿಸಿಕೊಂಡರು ಮತ್ತು ಅವರನ್ನು 'ಅತ್ಯಂತ ಸ್ಮರಣೀಯ' ಎಂದು ಕರೆದರು.

2022 ರ ಸ್ವಿಸ್ ಓಪನ್ ಗೆದ್ದ ಭಾರತದ ಷಟ್ಲರ್ ಪಿ. ವಿ ಸಿಂಧು ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು

March 27th, 10:38 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022ರ ಸ್ವಿಸ್ ಓಪನ್ ಗೆದ್ದ ಭಾರತದ ಷಟ್ಲರ್ ಪಿ. ವಿ. ಸಿಂಧು ಅವರನ್ನು ಅಭಿನಂದಿಸಿದ್ದಾರೆ.

ಟೋಕಿಯೊ ಒಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧೂ ಅವರಿಗೆ ಪ್ರಧಾನಿಯಿಂದ ಅಭಿನಂದನೆ

August 01st, 08:12 pm

ಟೋಕಿಯೊ ಒಲಿಂಪಿಕ್ಸ್ 2020 ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಸಿಂಧೂ ಅವರು ಭಾರತದ ಹೆಮ್ಮೆ ಮತ್ತು ನಮ್ಮ ದೇಶದ ಶ್ರೇಷ್ಠ ಒಲಿಂಪಿಯನ್ ಎಂದು ಪ್ರಧಾನಿ ಬಣ್ಣಿಸಿದ್ದಾರೆ.

135 ಕೋಟಿ ಭಾರತೀಯರ ಶುಭಾಶಯಗಳು ನಿಮ್ಮೆಲ್ಲರಿಗೂ ದೇಶದ ಆಶೀರ್ವಾದವಿದೆ : ಟೋಕಿಯೊಗೆ ತೆರಳುವ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ

July 13th, 05:02 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

"ನಾವೆಲ್ಲರೂ #Cheer4India : ಪ್ರಧಾನಿ ಮೋದಿ "

July 13th, 05:01 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಹನ ನಡೆಸಿದರು. ಪ್ರಧಾನಮಂತ್ರಿಯವರ ಸಂವಹನವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಶ್ರೀ ಅನುರಾಗ್ ಠಾಕೂರ್, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ; ಈ ಸಂದರ್ಭದಲ್ಲಿ ಯುವ ವ್ಯವಹಾರ ಮತ್ತು ಕ್ರೀಡೆಗಳ ಸಚಿವ ಶ್ರೀ ನಿಸಿತ್ ಪ್ರಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಉಪಸ್ಥಿತರಿದ್ದರು.

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳುವ ಭಾರತೀಯ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

July 13th, 05:00 pm

ಟೋಕಿಯೊ ಒಲಿಂಪಿಕ್ಸ್‌ಗೆ ತೆರಳಲಿರುವ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಪ್ರಧಾನಮಂತ್ರಿಯವರ ಸಂವಾದವು ಕ್ರೀಡಾಪಟುಗಳನ್ನು ಆಟಗಳಲ್ಲಿ ಭಾಗವಹಿಸುವ ಮುನ್ನ ಪ್ರೇರೇಪಿಸುವ ಪ್ರಯತ್ನವಾಗಿದೆ. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್, ಯುವ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಶ್ರೀ ನಿಸಿತ್ ಪ್ರಾಮಾಣಿಕ್ ಮತ್ತು ಕಾನೂನು ಸಚಿವ ಶ್ರೀ ಕಿರೆನ್ ರಿಜಿಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

March 28th, 11:30 am

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ 75 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

ಬಿ.ಡಬ್ಲ್ಯು.ಎಫ್. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಪಿ.ವಿ.ಸಿಂಧು ಅವರಿಗೆ ಪ್ರಧಾನ ಮಂತ್ರಿ ಅಭಿನಂದನೆ

August 25th, 08:50 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿ.ಡಬ್ಲ್ಯು.ಎಫ್. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಪಿ.ವಿ.ಸಿಂಧು ಅವರನ್ನು ಅಭಿನಂದಿಸಿದ್ದಾರೆ.