ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 06:15 am

ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.

Prime Minister addresses Australia-India CEOs Forum and Economic Roadmap Business event

July 09th, 06:00 am

PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.

ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

July 02nd, 03:35 pm

ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.

PM marks 11 years of Digital India, says initiative strengthened the foundation of a Viksit Bharat

July 01st, 12:04 pm

Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.

ಗೌರವಾನ್ವಿತ ಪ್ರಧಾನಮಂತ್ರಿಯವರ ಸ್ಲೋವಾಕಿಯಾ ಭೇಟಿಯ ಸಂದರ್ಭದಲ್ಲಿನ ಫಲಿತಾಂಶಗಳ ಪಟ್ಟಿ

June 15th, 05:17 pm

ಕಾರ್ಮಿಕ ವಲಸೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳುವಳಿಕಾ ಒಪ್ಪಂದ

ಇಟಲಿ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 20th, 05:00 pm

ಕಳೆದ ಸುಮಾರು ಮೂರೂವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭೇಟಿ ಮಾಡಲು ನನಗೆ ಹಲವಾರು ಅವಕಾಶಗಳು ಸಿಕ್ಕಿವೆ. ಇದು ಭಾರತ ಮತ್ತು ಇಟಲಿ ನಡುವಿನ ನಿಕಟ ಸಹಕಾರ ಮತ್ತು ತಿಳಿವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಅವರ ನಾಯಕತ್ವದಲ್ಲಿ, ನಮ್ಮ ಸಂಬಂಧಗಳು ಹೊಸ ಆವೇಗ, ಹೊಸ ದಿಕ್ಕು ಮತ್ತು ನವೀಕೃತ ವಿಶ್ವಾಸವನ್ನು ಪಡೆದುಕೊಂಡಿವೆ. ನಾವು ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತಿದ್ದಂತೆ, ನಾವು ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಘೋಷಿಸುತ್ತಿದ್ದೇವೆ ಎಂಬುದರಿಂದ ನನಗೆ ಸಂತೋಷವಾಗಿದೆ.

ಆಸ್ಟ್ರಿಯಾದ ಚಾನ್ಸಲರ್‌ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

April 16th, 11:55 am

40 ವರ್ಷಗಳ ನಂತರ ಆಸ್ಟ್ರಿಯಾದ ಚಾನ್ಸಲರ್‌ ಭಾರತಕ್ಕೆ ಭೇಟಿ ನೀಡಿರುವುದು ಬಹಳ ಮುಖ್ಯ. 2026ರಲ್ಲಿ ಭಾರತ-ಯುರೋಪಿಯನ್‌ ಯೂನಿಯನ್‌ ಮುಕ್ತ ವ್ಯಾಪಾರ ಒಪ್ಪಂದದ ನಂತರ, ಭಾರತ-ಐರೋಪ್ಯ ಒಕ್ಕೂಟ ಸಂಬಂಧಗಳಲ್ಲಿ ಹೊಸ ಹಂತ ಪ್ರಾರಂಭವಾಗಿದೆ. ಚಾನ್ಸಲರ್‌ ಸ್ಟಾಕರ್‌ ಅವರ ಭೇಟಿಯ ಮೂಲಕ ನಾವು ಭಾರತ-ಆಸ್ಟ್ರಿಯಾ ಬಾಂಧವ್ಯವನ್ನು ಹೊಸ ಯುಗಕ್ಕೆ ಕೊಂಡೊಯ್ಯುತ್ತಿದ್ದೇವೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 12th, 10:47 pm

ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 12th, 08:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.

ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ

March 02nd, 11:40 am

ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.

ಇಸ್ರೇಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

February 26th, 08:56 pm

ಭಾರತ ಮತ್ತು ಇಸ್ರೇಲ್ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ಎರಡೂ ದೇಶದ ಪ್ರಧಾನಮಂತ್ರಿಗಳು ವಿಸ್ತೃತ ಚರ್ಚೆಗಳನ್ನು ನಡೆಸಿದರು. ಎರಡೂ ದೇಶಗಳ ನಡುವಿನ ಬಲವಾದ ನಂಬಿಕೆ ಮತ್ತು ಸ್ನೇಹವನ್ನು ಪ್ರತಿಬಿಂಬಿಸುತ್ತಾ, ಇಬ್ಬರೂ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು. ಇದು ಪರಸ್ಪರ ಹಿತಾಸಕ್ತಿಗಳು ಹೆಚ್ಚುತ್ತಿರುವ ಒಮ್ಮುಖ ಮತ್ತು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನದ ಸಂಕೇತವಾಗಿದೆ.

ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 26th, 03:30 pm

ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.

ಜೆರುಸಲೇಂನಲ್ಲಿ ಟೆಕ್ ವಸ್ತು ಪ್ರದರ್ಶನಕ್ಕೆ ಪ್ರಧಾನಮಂತ್ರಿ ಭೇಟಿ

February 26th, 10:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25ರಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಹಲವಾರು ಕ್ಷೇತ್ರಗಳಲ್ಲಿ ಪ್ರವರ್ತಕ ಇಸ್ರೇಲಿ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನಕ್ಕೆ ಭೇಟಿ ನೀಡಿದರು. ಪ್ರದರ್ಶನದಲ್ಲಿ ಕೃಷಿ-ತಂತ್ರಜ್ಞಾನ, ಜಲ-ತಂತ್ರಜ್ಞಾನ, ಹವಾಮಾನ-ತಂತ್ರಜ್ಞಾನ, ಆರೋಗ್ಯ-ಜೈವಿಕ ತಂತ್ರಜ್ಞಾನ, ಸ್ಮಾರ್ಟ್ ಮೊಬಿಲಿಟಿ, ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯುರಿಟಿ ಮತ್ತು ಕ್ವಾಂಟಮ್ ತಂತ್ರಜ್ಞಾನಗಳಲ್ಲಿ ಪರಿಣತಿ ಹೊಂದಿರುವ ಪ್ರಮುಖ ಕಂಪನಿಗಳು ಮತ್ತು ಸಂಶೋಧನಾ ಘಟಕಗಳು ಭಾಗವಹಿಸಿದ್ದವು.

Visit of H.E. Mr. Dick Schoof, Prime Minister of the Netherlands, to India

February 19th, 08:47 pm

PM Modi held a bilateral meeting with H.E. Mr. Dick Schoof, Prime Minister of the Netherlands. Prime Minister Schoof underscored the importance of the Summit and expressed confidence that the Summit Declaration will steer future policy discussions. Reviewing the bilateral relationship, both leaders welcomed the steady progress in the India-Netherlands partnership.

ಮುಂಬೈನಲ್ಲಿ ನಡೆದ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

February 18th, 12:07 pm

ಇಂದು, ವಿಶ್ವದ ಎರಡು ಮಹಾನ್ ನಾವೀನ್ಯತೆ ಕೇಂದ್ರಗಳು ಒಟ್ಟಿಗೆ ಬರುತ್ತಿವೆ. ನಾವು ಭಾರತ ಮತ್ತು ಫ್ರಾನ್ಸ್ ಬಗ್ಗೆ ಮಾತನಾಡುವಾಗ, ನಮ್ಮ ಸಂಬಂಧವು ನಾವೀನ್ಯತೆ ಬಗ್ಗೆ ಮಾತ್ರವಲ್ಲ, ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಬಗ್ಗೆಯೂ ಆಗಿದೆ. ಈ ಮನೋಭಾವದಿಂದ, ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು 2026 ಅನ್ನು ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷವೆಂದು ಆಚರಿಸಲು ನಿರ್ಧರಿಸಿದ್ದೇವೆ. ಇದು ಕೇವಲ ಆಚರಣೆಯಲ್ಲ; ಇದು ನಮ್ಮ ಹಂಚಿಕೆಯ ಬದ್ಧತೆ - ನಾವೀನ್ಯತೆಗಾಗಿ ಬದ್ಧತೆ, ಮುನ್ನಡೆಸಲು ಬದ್ಧತೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ

February 05th, 05:35 pm

ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 05th, 05:00 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.

ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

January 12th, 01:35 pm

ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 23rd, 10:10 pm

ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.