Today, Uttar Pradesh and the entire country are witnessing a new era of world-class infrastructure: PM Modi in Meerut
February 22nd, 01:30 pm
PM Modi inaugurated the Namo Bharat Rapid Rail and the Meerut Metro in Meerut, calling them a new surge of energy for a ‘Viksit Uttar Pradesh’ and a ‘Viksit Bharat’. He highlighted that the government conferred the Bharat Ratna upon Chaudhary Charan Singh ji and inspired by his vision, the double-engine government is working to increase farmers' income. He noted that a transformed Uttar Pradesh has triggered a major economic surge and manufacturing boom.PM Modi inaugurates India’s first Namo Bharat RRTS and dedicates Delhi–Meerut Namo Bharat Corridor to the Nation
February 22nd, 01:12 pm
PM Modi inaugurated the Namo Bharat Rapid Rail and the Meerut Metro in Meerut, calling them a new surge of energy for a ‘Viksit Uttar Pradesh’ and a ‘Viksit Bharat’. He highlighted that the government conferred the Bharat Ratna upon Chaudhary Charan Singh ji and inspired by his vision, the double-engine government is working to increase farmers' income. He noted that a transformed Uttar Pradesh has triggered a major economic surge and manufacturing boom.Cabinet approves construction of Twin Tube TBM road Underwater tunnel and a Railway project in Assam
February 14th, 12:56 pm
The Cabinet Committee on Economic Affairs, chaired by PM Modi, has approved the construction of a 4-lane access-controlled greenfield connectivity corridor from Gohpur on NH-15 to Numaligarh on NH-715, including a 15.79 km road-cum-rail tunnel under the River Brahmaputra, worth Rs. 18,662 crore in Assam. The project will enhance the efficiency of freight movement, reduce logistics costs and drive socio-economic growth in the North Eastern region.In this decade of the 21st century, India is riding the Reform Express: PM Modi at ET Now Global Business Summit
February 13th, 08:30 pm
PM Modi addressed the ET Now Global Business Summit 2026 in New Delhi, highlighting the theme ‘A Decade of Disruption, A Century of Change.’ He noted that despite global shocks—from the pandemic to wars and supply chain breakdowns, India’s decade has been defined by strong growth, effective delivery, and a vibrant democracy. Recalling that India was the 11th-largest economy a decade ago, he said the nation is now rapidly moving toward becoming the world’s third-largest economy.PM Modi addresses ET Now Global Business Summit 2026
February 13th, 08:00 pm
PM Modi addressed the ET Now Global Business Summit 2026 in New Delhi, highlighting the theme ‘A Decade of Disruption, A Century of Change.’ He noted that despite global shocks—from the pandemic to wars and supply chain breakdowns, India’s decade has been defined by strong growth, effective delivery, and a vibrant democracy. Recalling that India was the 11th-largest economy a decade ago, he said the nation is now rapidly moving toward becoming the world’s third-largest economy.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 05th, 05:00 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 11:30 am
ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.ಅಸ್ಸಾಂನ ಕಲಿಯಾಬೋರ್ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ
January 18th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರುಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 17th, 06:30 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
January 17th, 06:00 pm
ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ಒಂಬತ್ತು ಹೊಸ ಅಮೃತ್ ಭಾರತ್ ಎಕ್ಸ್ಪ್ರೆಸ್ ರೈಲುಗಳ ಘೋಷಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
January 14th, 06:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೊಸ ಅಮೃತ್ ಭಾರತ್ ರೈಲುಗಳು ದೇಶಾದ್ಯಂತ ಪ್ರಯಾಣಿಕರ ಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
November 11th, 12:00 pm
ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 11th, 11:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.RJD and Congress are pushing Bihar’s youth towards crime and ‘rangdari’: PM Modi in Bettiah, Bihar
November 08th, 11:30 am
Addressing a massive rally in Bettiah, PM Modi accused the RJD and Congress of pushing the state’s youth towards crime and ‘rangdari’. Speaking about the GST Bachat Utsav, the PM highlighted that today, essential items carry either zero or minimal GST, making everyday goods much more affordable. Urging the crowd to take out their phones and switch on the flashlight, he said, “This light in your hands shows the path to a Viksit Bihar.”Bihar doesn't need ‘Katta Sarkar’: PM Modi in Sitamarhi
November 08th, 11:15 am
PM Modi addressed a large and enthusiastic gathering in Sitamarhi, Bihar, seeking blessings at the sacred land of Mata Sita and underlining the deep connection between faith and nation building. Recalling the events of November 8 2019, when he had prayed for a favourable Ayodhya judgment before inauguration duties the next day, he said today he had come to Sitamarhi to seek the people’s blessings for a Viksit Bihar. He reminded voters that this election will decide the future of Bihar’s youth and urged them to vote for progress.Unstoppable wave of support as PM Modi addresses rallies in Sitamarhi and Bettiah, Bihar
November 08th, 11:00 am
PM Modi today addressed large and enthusiastic gatherings in Sitamarhi and Bettiah, Bihar, seeking blessings in the sacred land of Mata Sita and highlighting the deep connection between faith and nation-building. Recalling the events of November 8, 2019, when he had prayed for a favourable Ayodhya verdict before heading for an inauguration the following day, he said he had now come to Sitamarhi to seek the people’s blessings for a Viksit Bihar.ನಾಲ್ಕು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಅಸ್ಸಾಂನ ದರ್ರಾಂಗ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.