The legacy here is a continuous process that enriches our parliamentary system: PM Modi in Rajya Sabha
March 18th, 11:30 am
Speaking in the Rajya Sabha during the farewell for retiring MPs, PM Modi lauded them as an asset to the nation. Highlighting the unique institutional value of the Rajya Sabha, the PM pointed out that the parliamentary system gains immense strength from the concept of a second opinion. He noted that the MPs’ invaluable contributions to nation-building would continue to be felt.PM Modi’s remarks in the Rajya Sabha
March 18th, 11:20 am
Speaking in the Rajya Sabha during the farewell for retiring MPs, PM Modi lauded them as an asset to the nation. Highlighting the unique institutional value of the Rajya Sabha, the PM pointed out that the parliamentary system gains immense strength from the concept of a second opinion. He noted that the MPs’ invaluable contributions to nation-building would continue to be felt.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 05th, 05:00 pm
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್ನ ಯಶಸ್ಸನ್ನು ಸಹ ಶ್ಲಾಘಿಸಿದರು.ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ
July 13th, 10:47 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ.ಗುಜರಾತ್ ನ ಮಾಜಿ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
June 13th, 02:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇತ್ತೀಚೆಗೆ ಅಹಮದಾಬಾದ್ ವಿಮಾನ ದುರಂತದಲ್ಲಿ ನಿರ್ದಯವಾಗಿ ಪ್ರಾಣ ಕಳೆದುಕೊಂಡ ಗುಜರಾತ್ ನ ಮಾಜಿ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಶ್ರೀ ರೂಪಾನಿ ಅವರ ವಿಶಿಷ್ಟ ವೃತ್ತಿಜೀವನವನ್ನು ಬಿಂಬಿಸಿದ ಶ್ರೀ ನರೇಂದ್ರ ಮೋದಿ ಅವರು, ರಾಜ್ ಕೋಟ್ ಮುನ್ಸಿಪಲ್ ಕಾರ್ಪೊರೇಷನ್ ನಲ್ಲಿ ಅವರ ಅಧಿಕಾರಾವಧಿ, ರಾಜ್ಯಸಭಾ ಸಂಸದರಾಗಿ, ಗುಜರಾತ್ ಬಿಜೆಪಿ ಅಧ್ಯಕ್ಷರಾಗಿ ಮತ್ತು ರಾಜ್ಯ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಸೇರಿದಂತೆ ವಿವಿಧ ಪಾತ್ರಗಳಲ್ಲಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು.ರಾಜ್ಯಸಭಾ ಸಂಸದರಾದ ತಿರು ಇಳಯರಾಜ ಅವರಿಂದ ಪ್ರಧಾನಮಂತ್ರಿಗಳ ಭೇಟಿ
March 18th, 04:54 pm
ರಾಜ್ಯಸಭಾ ಸಂಸದರಾದ ತಿರು ಇಳಯರಾಜ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಉತ್ತರ
February 06th, 04:21 pm
ಸನ್ಮಾನ್ಯ ರಾಷ್ಟ್ರಪತಿ ಅವರು ಭಾರತದ ಸಾಧನೆಗಳು, ಭಾರತದಿಂದ ಇಡೀ ವಿಶ್ವದ ನಿರೀಕ್ಷೆಗಳು ಮತ್ತು 'ವಿಕಸಿತ ಭಾರತ'(ಅಭಿವೃದ್ಧಿ ಹೊಂದಿದ ಭಾರತ) ನಿರ್ಮಿಸಲು ಭಾರತದಲ್ಲಿ ಶ್ರೀಸಾಮಾನ್ಯನ ಆತ್ಮವಿಶ್ವಾಸ ಬೆಳೆಸುವ ಸಂಕಲ್ಪವನ್ನು ವಿವರಿಸಿದ್ದಾರೆ. ಅವರು ದೇಶದ ಭವಿಷ್ಯಕ್ಕೆ ಸ್ಪಷ್ಟ ನಿರ್ದೇಶನವನ್ನು ಸಹ ಒದಗಿಸಿದ್ದಾರೆ. ಸನ್ಮಾನ್ಯ ರಾಷ್ಟ್ರಪತಿ ಅವರ ಭಾಷಣವು ಸ್ಫೂರ್ತಿದಾಯಕ ಮತ್ತು ಪ್ರಭಾವಶಾಲಿಯಾಗಿತ್ತು, ಭವಿಷ್ಯದ ಕೆಲಸಗಳಿಗಾಗಿ ನಮಗೆಲ್ಲರಿಗೂ ಮಾರ್ಗದರ್ಶನವಾಗಿ ಕಾರ್ಯ ನಿರ್ವಹಿಸಿತು. ಸನ್ಮಾನ್ಯ ರಾಷ್ಟ್ರಪತಿಗಳ ಭಾಷಣಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಲು ನಾನು ಇಲ್ಲಿದ್ದೇನೆ!ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ
February 06th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಷ್ಟ್ರಪತಿಯವರ ಭಾಷಣವು ಭಾರತದ ಸಾಧನೆಗಳು, ಭಾರತದಿಂದ ಜಾಗತಿಕ ನಿರೀಕ್ಷೆಗಳು ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಶ್ರೀಸಾಮಾನ್ಯನ ನಂಬಿಕೆ ಒಳಗೊಂಡಿದೆ ಎಂದು ಹೇಳಿದರು. ರಾಷ್ಟ್ರಪತಿಯವರ ಭಾಷಣ ಸ್ಪೂರ್ತಿದಾಯಕವಾಗಿದೆ, ಪ್ರಭಾವಶಾಲಿಯಾಗಿದೆ ಮತ್ತು ಭವಿಷ್ಯದ ಕೆಲಸಗಳಿಗೆ ಮಾರ್ಗದರ್ಶನ ನೀಡಿದೆ ಎಂದು ಅವರು ಹೇಳಿದರು. ಅವರು ರಾಷ್ಟ್ರಪತಿಯವರ ಭಾಷಣಕ್ಕೆ ಕೃತಜ್ಞತೆ ಸಲ್ಲಿಸಿದರು.ರೈತರ ತಂಡದೊಂದಿಗೆ ರಾಜ್ಯಸಭಾ ಸಂಸದ ಶ್ರೀ ಶರದ್ ಪವಾರ್ ಅವರು ಪ್ರಧಾನಮಂತ್ರಿಯವರನ್ನು ಭೇಟಿಯಾದರು
December 18th, 02:13 pm
ರಾಜ್ಯಸಭಾ ಸಂಸದ ಮತ್ತು ಮಾಜಿ ಕೇಂದ್ರ ಸಚಿವರಾದ ಶ್ರೀ ಶರದ್ ಪವಾರ್ ಅವರು ರೈತರ ಗುಂಪಿನೊಂದಿಗೆ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳ ಅಂಗೀಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ
December 03rd, 08:17 pm
ತೈಲ ಕ್ಷೇತ್ರಗಳ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ 1948ಕ್ಕೆ ಪ್ರಸ್ತಾಪಿಸಲಾದ ತಿದ್ದುಪಡಿಗಳು ಇಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಇದು ಇಂಧನ ಭದ್ರತೆಯನ್ನು ಉತ್ತೇಜಿಸುವ ಮತ್ತು ಸಮೃದ್ಧ ಭಾರತಕ್ಕೆ ಕೊಡುಗೆ ನೀಡುವ ಮಹತ್ವದ ಶಾಸನವಾಗಿದೆ ಎಂದು ಅವರು ಬಣ್ಣಿಸಿದ್ದಾರೆ.ಮುಂದಿನ 5 ವರ್ಷಗಳು ದೇಶಕ್ಕೆ ನಿರ್ಣಾಯಕ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ
July 03rd, 12:45 pm
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ನೀಡಿದ ಉತ್ತರದಲ್ಲಿ ಭಾರತದ ಪ್ರಜಾಸತ್ತಾತ್ಮಕ ಪಯಣವನ್ನು ಎತ್ತಿ ತೋರಿಸಿದರು. 60 ವರ್ಷಗಳ ನಂತರ, ಮತದಾರರು ಸತತ ಮೂರನೇ ಅವಧಿಗೆ ಸರ್ಕಾರವನ್ನು ಮರಳಿ ತಂದಿದ್ದಾರೆ, ಇದನ್ನು ಐತಿಹಾಸಿಕ ಎಂದು ಕರೆದರು. ಈ ನಿರ್ಧಾರವನ್ನು ದುರ್ಬಲಗೊಳಿಸುವ ಪ್ರತಿಪಕ್ಷಗಳ ಪ್ರಯತ್ನವನ್ನು ಖಂಡಿಸಿದ ಅವರು, ಅವರು ತಮ್ಮ ಸೋಲನ್ನು ಇಷ್ಟವಿಲ್ಲದೆ ಒಪ್ಪಿಕೊಂಡಿದ್ದಾರೆ ಎಂದು ಗಮನಿಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರ
July 03rd, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದರು.ವೆಂಕಯ್ಯ ಅವರ ಜೀವನ ಪಯಣ ಯುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ: ಪ್ರಧಾನಿ ಮೋದಿ
June 30th, 12:05 pm
ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75 ನೇ ಹುಟ್ಟುಹಬ್ಬದ ಮುನ್ನಾದಿನದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅವರ ಜೀವನ ಮತ್ತು ಪ್ರಯಾಣದ ಕುರಿತು ಮೂರು ಪುಸ್ತಕಗಳನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನಚರಿತ್ರೆ ಮತ್ತು ಅವರ ಜೀವನಾಧಾರಿತ ಇತರ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದರು. ಈ ಪುಸ್ತಕಗಳು ಜನರಿಗೆ ಸ್ಫೂರ್ತಿಯ ಮೂಲವಾಗಲಿದ್ದು, ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ಬೆಳಗಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನ ಮತ್ತು ಪಯಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ
June 30th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75ನೇ ಜನ್ಮದಿನದ ಮುನ್ನಾ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಜೀವನ ಮತ್ತು ಪ್ರಯಾಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.ಸಂಸದ ಡಿ.ಶ್ರೀನಿವಾಸ್ ಅವರ ನಿಧನಕ್ಕೆ ಪ್ರಧಾನಿಯವರಿಂದ ಸಂತಾಪ ಸೂಚನೆ
June 29th, 08:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಾಜಿ ರಾಜ್ಯಸಭಾ ಸದಸ್ಯ (ಸಂಸದ) ಶ್ರೀ ಡಿ. ಶ್ರೀನಿವಾಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಕ್ಕೆ ಪ್ರಧಾನಮಂತ್ರಿ ಸಂತಸ
March 08th, 02:13 pm
ಶ್ರೀಮತಿ ಸುಧಾ ಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.Rajya Sabha is a diverse university of six years, shaped by experiences: PM Modi
February 08th, 12:20 pm
PM Modi bid farewell to the retiring members of the Rajya Sabha. He said that the Members leaving for another public platform will hugely benefit from the experience in Rajya Sabha. “This is a perse university of six years, shaped by experiences. Anyone who goes out from here goes enriched and strengthens the work of nation-building, he said.