PM Modi, German Chancellor Merz attend the joint press meet in Ahmedabad

January 12th, 12:49 pm

PM Modi, German Chancellor Merz attend the joint press meet in Ahmedabad

The fact sheet on India's growth is a success story of the Reform-Perform-Transform mantra: PM Modi in Rajkot

January 11th, 02:45 pm

PM Modi inaugurated the Vibrant Gujarat Regional Conference for the Kutch and Saurashtra region in Rajkot. Recalling the devastating earthquake in Kutch and drought in Saurashtra, the PM said these regions are now emerging as major drivers of Aatmanirbhar Bharat and India’s rise as a global manufacturing hub. He highlighted the achievements India has made over the past 11 years.

PM Narendra Modi inaugurates Vibrant Gujarat Regional Conference for Kutch and Saurashtra Region in Rajkot

January 11th, 02:30 pm

PM Modi inaugurated the Vibrant Gujarat Regional Conference for the Kutch and Saurashtra region in Rajkot. Recalling the devastating earthquake in Kutch and drought in Saurashtra, the PM said these regions are now emerging as major drivers of Aatmanirbhar Bharat and India’s rise as a global manufacturing hub. He highlighted the achievements India has made over the past 11 years.

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ

December 16th, 03:56 pm

ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು.

List of Outcomes Visit of Prime Minister to Jordan

December 15th, 11:52 pm

During the meeting between PM Modi and HM King Abdullah II of Jordan, several MoUs were signed. These include agreements on New and Renewable Energy, Water Resources Management & Development, Cultural Exchange and Digital Technology.

Cabinet approves Rs.7,280 Crore for Sintered Rare Earth Permanent Magnets Scheme

November 26th, 04:25 pm

The Union Cabinet, chaired by PM Modi, has approved the 'Scheme to Promote Manufacturing of Sintered Rare Earth Permanent Magnets' with an outlay of Rs. 7,280 crore. The initiative aims to establish 6,000 MTPA of integrated Rare Earth Permanent Magnet manufacturing in India, boosting self-reliance and strengthening India's position in the global market.

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

November 22nd, 09:57 pm

ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.

ಜೋಹಾನ್ಸ್‌ ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರು ಭಾಗವಹಿಸಿದರು

November 22nd, 09:35 pm

ಯಾರನ್ನೂ ಹಿಂದೆ ಬಿಡದ ಸಮಗ್ರ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆ ಕುರಿತು ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕೌಶಲ್ಯಪೂರ್ಣ ವಲಸೆ, ಪ್ರವಾಸೋದ್ಯಮ, ಆಹಾರ ಭದ್ರತೆ, ಕೃತಕ ಬುದ್ಧಿಮತ್ತೆ, ಡಿಜಿಟಲ್ ಆರ್ಥಿಕತೆ, ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯ ಅಡಿಯಲ್ಲಿ ಗುಂಪು ಕಾರ್ಯಚಟುವಟಿಕೆ ಮೂಲಕ ಮಾಡಿದ ಕಾರ್ಯವನ್ನು ಶ್ಲಾಘಿಸಿದರು. ಈ ಪ್ರಕ್ರಿಯೆಯಲ್ಲಿ, ನವದೆಹಲಿ ಶೃಂಗಸಭೆಯ ಸಮಯದಲ್ಲಿ ತೆಗೆದುಕೊಂಡ ಕೆಲವು ಐತಿಹಾಸಿಕ ನಿರ್ಧಾರಗಳನ್ನು ಮುಂದುವರಿಸಲಾಗಿದೆ ಅಭಿವೃದ್ಧಿಯ ಹೊಸ ನಿಯತಾಂಕಗಳನ್ನು ನೋಡುವ ಸಮಯ ಬಂದಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು, ವಿಶೇಷವಾಗಿ ದಕ್ಷಿಣ ಆಫ್ರಿಕಾದಲ್ಲಿ ಮೊದಲ ಬಾರಿಗೆ ಜಿ20 ಶೃಂಗಸಭೆ ನಡೆದಾಗ, ಬೆಳವಣಿಗೆಯ ಅಸಮತೋಲನ ಮತ್ತು ಪ್ರಕೃತಿಯ ಅತಿಯಾದ ಶೋಷಣೆಯನ್ನು ಪರಿಹರಿಸುವ ಒಂದು ಮಾನದಂಡ ಇದು. ಈ ಸಂದರ್ಭದಲ್ಲಿ, ಭಾರತದ ನಾಗರಿಕತೆಯ ಬುದ್ಧಿವಂತಿಕೆಯ ಆಧಾರದ ಮೇಲೆ ಸಮಗ್ರ ಮಾನವತಾವಾದದ ಕಲ್ಪನೆಯನ್ನು ಅನ್ವೇಷಿಸಬೇಕು ಎಂದು ಅವರು ತಿಳಿಸಿದರು. ಸಮಗ್ರ ಮಾನವತಾವಾದವನ್ನು ಅವರು ವಿಸ್ತರಿಸಿ, ಮಾನವರು, ಸಮಾಜ ಮತ್ತು ಪ್ರಕೃತಿಯ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತಾರೆ ಮತ್ತು ಪ್ರಗತಿ ಮತ್ತು ಗ್ರಹದ ನಡುವಿನ ಸಾಮರಸ್ಯವನ್ನು ಹೇಗೆ ಸಾಧಿಸಬಹುದು ಎಂದು ಹೇಳಿದರು.

ಭಾರತದ ಪ್ರಧಾನಮಂತ್ರಿ ಭೂತಾನ್ ಭೇಟಿಯ ಕುರಿತು ಜಂಟಿ ಪತ್ರಿಕಾ ಪ್ರಕಟಣೆ

November 12th, 10:00 am

ಭೂತಾನ್ ನ ದೊರೆ ಗೌರವಾನ್ವಿತ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್ಚುಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 11-12, ರವರೆಗೆ ಭೂತಾನ್‌ಗೆ ಎರಡು ದಿನಗಳ ಅಧಿಕೃತ ಭೇಟಿಯಲ್ಲಿದ್ದರು.

ಭೂತಾನ್‌ ನ ರಾಜರೊಂದಿಗೆ ಸಭಿಕರನ್ನು ಬರಮಾಡಿಕೊಂಡ ಪ್ರಧಾನಮಂತ್ರಿ

November 11th, 06:14 pm

ಉಭಯ ದೇಶಗಳ ನಡುವಿನ ಸ್ನೇಹ ಮತ್ತು ಸಹಕಾರದ ನಿಕಟ ಸಂಬಂಧಗಳನ್ನು ರೂಪಿಸುವಲ್ಲಿ ಸತತವಾಗಿ ಅಧಿಕಾರಕ್ಕೆ ಬಂದ ಡ್ರೂಕ್ ಗಯಾಲ್ಪೋಸ್ (ರಾಜರು) ಒದಗಿಸಿದ ಮಾರ್ಗದರ್ಶಿ ದೃಷ್ಟಿಕೋನದ ಕುರಿತಾಗಿ ಪ್ರಧಾನಮಂತ್ರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಭೂತಾನ್ ನ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಭಾರತ ಸರ್ಕಾರ ನೀಡಿದ ಅಮೂಲ್ಯ ಬೆಂಬಲಕ್ಕೆ ಘನತೆವೆತ್ತ ದೊರೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರ ಭೂತಾನ್ ಭೇಟಿಯ ಸಫಲತೆ ಪಟ್ಟಿ

November 11th, 06:10 pm

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ದ್ವಿಪಕ್ಷೀಯ ಒಪ್ಪಂದಗಳನ್ನು ಸಾಂಸ್ಥಿಕಗೊಳಿಸಲು ಈ ತಿಳಿವಳಿಕೆ ಒಪ್ಪಂದವು ಸಹಕರಿಸುತ್ತದೆ. ಈ ಒಪ್ಪಂದವು ಸೌರಶಕ್ತಿ, ಪವನ ಶಕ್ತಿ, ಜೀವರಾಶಿ, ಇಂಧನ ಸಂಗ್ರಹಣೆ, ಹಸಿರು ಹೈಡ್ರೋಜನ್ ಮತ್ತು ಸಾಮರ್ಥ್ಯ ವರ್ಧನೆ ಮುಂತಾದ ಕ್ಷೇತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಗುರಿಯನ್ನು ಹೊಂದಿದೆ.

ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 11th, 12:00 pm

ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.

ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 11th, 11:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.

ಭಾರತ-ಯುಕೆ ಸಿಇಒ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 09th, 04:41 pm

ಭಾರತ-ಯುಕೆ ಸಿಇಒಗಳ ವೇದಿಕೆಯ ಇಂದಿನ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಮೊದಲನೆಯದಾಗಿ, ಪ್ರಧಾನ ಮಂತ್ರಿ ಸ್ಟಾರ್ಮರ್ ಅವರ ಅಮೂಲ್ಯ ಆಲೋಚನೆಗಳಿಗಾಗಿ ನಾನು ಅವರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ಬಯಸುತ್ತೇನೆ.

ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ

September 24th, 06:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ಸೆಪ್ಟೆಂಬರ್ 20ರಂದು ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 19th, 05:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 20ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಅವರು ಭಾವನಗರದಲ್ಲಿ ಬೆಳಗ್ಗೆ 10:30ರ ಸುಮಾರಿಗೆ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 10th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 11 ರಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡಕ್ಕೆ ಭೇಟಿ ನೀಡಲಿದ್ದಾರೆ.