ನವದೆಹಲಿಯಲ್ಲಿ ನಡೆದ ರಿಪಬ್ಲಿಕ್ ಶೃಂಗಸಭೆ 2026 ರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 22nd, 10:24 pm

ಸ್ವರ ಸಾಧನೆ, ಮನೋಕಮಾನ, ಆರಾಧನಾ - ಅಂತಹ ಶುಭ ಆರಂಭದ ನಂತರ, ನಿಮ್ಮ ಕಾರ್ಯಕ್ರಮ ಮುಂದುವರೆದಿದ್ದರೆ ಅದು ಅದ್ಭುತವಾಗಿರುತ್ತಿತ್ತು. ನಿಮ್ಮೆಲ್ಲರಿಗೂ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆ 2026 ಉದ್ದೇಶಿಸಿ ಭಾಷಣ ಮಾಡಿದರು

June 22nd, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಿಪಬ್ಲಿಕ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯಲ್ಲಿ ಭಾಗವಹಿಸಿದವರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಜಗತ್ತು ಕ್ಷಿಪ್ರ ಮತ್ತು ಪರಿಣಾಮಕಾರಿ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ಸಮಯದಲ್ಲಿ ಮಹಾನ್ ಶಕ್ತಿ ಭಾರತ: ರಾಷ್ಟ್ರ ಮೊದಲು ಎಂಬ ವಿಷಯದ ಕುರಿತು ಚರ್ಚೆಯನ್ನು ಆಯೋಜಿಸಿದ್ದಕ್ಕಾಗಿ ಸಂಘಟಕರನ್ನು ಅಭಿನಂದಿಸಿದರು.

ರಿಪಬ್ಲಿಕ್ ಟಿವಿ ಕಾನ್‌ಕ್ಲೇವ್‌ನಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

April 26th, 08:01 pm

ಅರ್ನಾಬ್ ಗೋಸ್ವಾಮಿ ಅವರೇ, ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್‌ನ ಎಲ್ಲಾ ಸಹೋದ್ಯೋಗಿಗಳೇ, ದೇಶ ಮತ್ತು ವಿದೇಶಗಳಲ್ಲಿನ ರಿಪಬ್ಲಿಕ್ ಟಿವಿಯ ಎಲ್ಲಾ ವೀಕ್ಷಕರೇ, ಮಹಿಳೆಯರೇ ಮತ್ತು ಮಹನೀಯರೇ! ನಾನು ಮೊದಲು, ನನ್ನ ಬಾಲ್ಯದಲ್ಲಿ ಕೇಳಿದ ಒಂದು ಹಾಸ್ಯ ಪ್ರಸಂಗವನ್ನು ಹೇಳಲು ಬಯಸುತ್ತೇನೆ. ʼಒಬ್ಬ ಪ್ರಾಧ್ಯಾಪಕರು ಇದ್ದರು, ಅವರ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಳು, ಜೀವನದಿಂದ ಬೇಸತ್ತಿದ್ದೇನೆ, ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಬರೆದ ಪತ್ರವಿತ್ತು. ಏನಾದರು ಕುಡಿದು ಕಂಕರಿಯಾ ಕೆರೆಗೆ ಹಾರಿ ಸಾಯುತ್ತೇನೆ ಎಂದು ಆಕೆ ಬರೆದಿದ್ದಳು. ಮರುದಿನ ಬೆಳಿಗ್ಗೆ, ತನ್ನ ಮಗಳು ಮನೆಯಲ್ಲಿ ಇಲ್ಲದಿರುವುದು ಪ್ರಾಧ್ಯಾಪಕರಿಗೆ ತಿಳಿಯಿತು. ಅವರು ಅವಳ ಕೋಣೆಗೆ ಹೋಗಿ ನೋಡದಾಗ ಪತ್ರ ಸಿಕ್ಕಿತು. ಪತ್ರವನ್ನು ಓದಿದ ಅವರಿಗೆ ತುಂಬಾ ಕೋಪ ಬಂತು. ‘ನಾನು ಪ್ರೊಫೆಸರ್ ಆಗಿದ್ದೇನೆ, ನಾನು ಇಷ್ಟು ವರ್ಷ ಕಷ್ಟಪಟ್ಟು ಕೆಲಸ ಮಾಡಿದ್ದೇನೆ ಮತ್ತು ಆತ್ಮಹತ್ಯೆ ಪತ್ರದಲ್ಲಿ ಅವಳು ಕಂಕಾರಿಯಾ ಕಾಗುಣಿತವನ್ನು ತಪ್ಪಾಗಿ ಬರೆದಿದ್ದಾಳೆ.’ ಅರ್ನಾಬ್ ಉತ್ತಮ ಹಿಂದಿ ಮಾತನಾಡಲು ಪ್ರಾರಂಭಿಸಿದ್ದಕ್ಕಾಗಿ ನನಗೆ ಸಂತೋಷವಾಗಿದೆ. ಅವರು ಏನು ಮಾತುನಾಡುತ್ತಿದ್ದಾರೆ ಎಂದು ನಾನು ಕೇಳಿಸಿಕೊಳ್ಳಲಿಲ್ಲ, ಆದರೆ ಅವರ ಹಿಂದಿ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಗಮನಿಸುತ್ತಿದ್ದೆ. ಬಹುಶಃ, ಮುಂಬೈನಲ್ಲಿ ವಾಸಿಸಿದ ನಂತರ ನಿಮ್ಮ ಹಿಂದಿ ಸುಧಾರಿಸಿದೆ.

ನವದೆಹಲಿಯಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಪ್ರಧಾನಿ ಭಾಷಣ

April 26th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ತಾಜ್ ಪ್ಯಾಲೇಸ್‌ ಹೋಟೆಲ್‌ನಲ್ಲಿ ಗಣರಾಜ್ಯ ಶೃಂಗಸಭೆ ಉದ್ದೇಶಿಸಿ ಭಾಷಣ ಮಾಡಿದರು.