ವ್ಯೂಹಾತ್ಮಕ ಪಾಲುದಾರಿಕೆ ವೃದ್ಧಿಗಾಗಿ ಭಾರತ-ಮಾರಿಷಸ್ ಜಂಟಿ ದೂರದೃಷ್ಟಿ

March 12th, 02:13 pm

ಗೌರವಾನ್ವಿತ ಮಾರಿಷಸ್ ಪ್ರಧಾನಿ ಡಾ. ನವೀನ್ ಚಂದ್ರ ರಾಮ್‌ಗೂಲಮ್, ಜಿಸಿಎಸ್‌ಕೆ, ಎಫ್‌ಆರ್‌ಸಿಪಿ ಮತ್ತು ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಮಾರ್ಚ್ 11ರಿಂದ 12ರವರೆಗೆ ಮಾರಿಷಸ್‌ಗೆ ಪ್ರಧಾನಿ ಮೋದಿ ಅವರ ಅಧಿಕೃತ ಭೇಟಿ ಸಂದರ್ಭದಲ್ಲಿ ಮಾರಿಷಸ್ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ವ್ಯಾಪ್ತಿಯ ಬಗ್ಗೆ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.

ಭಾರತ - ಮಾರಿಷಸ್ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆ

March 12th, 12:30 pm

140 ಕೋಟಿ ಭಾರತೀಯರ ಪರವಾಗಿ, ಮಾರಿಷಸ್ ಜನತೆಗೆ ಅವರ ರಾಷ್ಟ್ರೀಯ ದಿನದಂದು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ರಾಷ್ಟ್ರೀಯ ದಿನದ ಸಂದರ್ಭದಲ್ಲಿ ಮತ್ತೊಮ್ಮೆ ಮಾರಿಷಸ್‌ ಗೆ ಭೇಟಿ ನೀಡುತ್ತಿರುವುದು ನನಗೆ ಅತ್ಯಂತ ಗೌರವದ ವಿಷಯವಾಗಿದೆ. ಈ ಗೌರವಕ್ಕಾಗಿ ಪ್ರಧಾನಿ ನವೀನಚಂದ್ರ ರಾಮಗೂಲಮ್ ಮತ್ತು ಮಾರಿಷಸ್ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಮಾರಿಷಸ್ ಪ್ರಧಾನಮಂತ್ರಿಯವರು ಆಯೋಜಿಸಿದ್ದ ಔತಣಕೂಟದಲ್ಲಿ ಪ್ರಧಾನಮಂತ್ರಿಯವರ ಭಾಷಣ

March 12th, 06:15 am

ಮೊಟ್ಟ ಮೊದಲಿಗೆ, ಪ್ರಧಾನಮಂತ್ರಿ ಅವರ ಭಾವನಾತ್ಮಕ ಮತ್ತು ಸ್ಪೂರ್ತಿದಾಯಕ ಚಿಂತನೆಗಳಿಗಾಗಿ ನಾನು ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ಭವ್ಯ ಸ್ವಾಗತ ಮತ್ತು ಆತಿಥ್ಯಕ್ಕಾಗಿ ಪ್ರಧಾನಿ, ಮಾರಿಷಸ್ ಸರ್ಕಾರ ಮತ್ತು ಅದರ ಜನರಿಗೆ ನಾನು ಕೃತಜ್ಞನಾಗಿದ್ದೇನೆ. ಮಾರಿಷಸ್‌ಗೆ ಭೇಟಿ ನೀಡುವುದು ಭಾರತೀಯ ಪ್ರಧಾನಿಗೆ ಸದಾ ಬಹಳ ವಿಶೇಷವಾಗಿರುತ್ತದೆ. ಇದು ಕೇವಲ ರಾಜತಾಂತ್ರಿಕ ಭೇಟಿಯಲ್ಲ, ಆದರೆ ಕುಟುಂಬವನ್ನು ಭೇಟಿ ಮಾಡುವ ಅವಕಾಶ. ನಾನು ಮಾರಿಷಸ್ ನೆಲದಲ್ಲಿ ಕಾಲಿಟ್ಟ ಕ್ಷಣದಿಂದಲೇ ಈ ಬಾಂಧವ್ಯವನ್ನು ಅನುಭವಿಸಿದೆ. ಎಲ್ಲೆಡೆ ಒಂದೇ ಎಂದು ಸೇರಿಕೊಳ್ಳುವ ಭಾವನೆ ಇದೆ. ಶಿಷ್ಟಾಚಾರದ ಯಾವುದೇ ಅಡೆತಡೆಗಳಿಲ್ಲ. ಮಾರಿಷಸ್ ರಾಷ್ಟ್ರೀಯ ದಿನದ ಮುಖ್ಯ ಅತಿಥಿಯಾಗಿ ಮತ್ತೊಮ್ಮೆ ನನ್ನನ್ನು ಆಹ್ವಾನಿಸಿರುವುದು ನನಗೆ ಹಮ್ಮೆಯ ವಿಷಯವಾಗಿದೆ. ಈ ಸಂದರ್ಭದಲ್ಲಿ 140 ಕೋಟಿ ಭಾರತೀಯರ ಪರವಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಬಯಸುತ್ತೇನೆ.

ಮಾರಿಷಸ್ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣ

March 12th, 06:07 am

10 ವರ್ಷಗಳ ಹಿಂದೆ ಇದೇ ದಿನದಂದು ನಾನು ಮಾರಿಷಸ್‌ಗೆ ಬಂದಾಗ, ನಾನು ಆಗಮನಕ್ಕೆ ಕೇವಲ ಒಂದು ವಾರ ಮೊದಲು ನಾವು ಹೋಳಿ ಆಚರಿಸಿದೆವು. ನಾನು ಭಾರತದಿಂದ ಫಾಗುವಾದ ಉತ್ಸಾಹವನ್ನು ನನ್ನೊಂದಿಗೆ ತಂದಿದ್ದೇನೆ. ಈ ಬಾರಿ ನಾನು ಮಾರಿಷಸ್‌ನಿಂದ ಭಾರತಕ್ಕೆ ಹೋಳಿಯ ಬಣ್ಣಗಳನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ಒಂದು ದಿನದ ನಂತರ ನಾವು ಅಲ್ಲಿ ಹೋಳಿಯನ್ನು ಆಚರಿಸುತ್ತೇವೆ. 14 ರಂದು ಎಲ್ಲೆಡೆ ಬಣ್ಣ ಇರುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರಿಷಸ್‌ ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು

March 11th, 07:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್‌ ಪ್ರಧಾನಮಂತ್ರಿ ಘನತೆವೆತ್ತ ನವೀನಚಂದ್ರ ರಾಮಗೂಲಮ್ ಅವರೊಂದಿಗೆ ಟ್ರಿಯಾನಾನ್ ಕನ್ವೆನ್ಷನ್ ಸೆಂಟರ್‌ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಮಾರಿಷಸ್‌ ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ ಸ್ನೇಹಿತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮವು ವಿದ್ಯಾರ್ಥಿಗಳು, ವೃತ್ತಿಪರರು, ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳು ಮತ್ತು ವ್ಯಾಪಾರ ಮುಖಂಡರು ಸೇರಿದಂತೆ ಭಾರತೀಯ ಸಮುದಾಯದ ಉತ್ಸಾಹಪೂರ್ಣ ಭಾಗವಹಿಸುವಿಕೆಗೆ ಸಾಕ್ಷಿಯಾಯಿತು. ಇದರಲ್ಲಿ ಮಾರಿಷಸ್‌ ನ ಹಲವಾರು ಸಚಿವರು, ಸಂಸದರು ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

ಮಾರಿಷಸ್ ಭೇಟಿಗೆ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನದ ಹೇಳಿಕೆ

March 10th, 06:18 pm

ಮಾರಿಷಸ್‌ ಪ್ರಧಾನಿ, ನನ್ನ ಸ್ನೇಹಿತ ಡಾ. ನವೀನ್ ಚಂದ್ರ ರಾಮಗೂಲಂ ಅವರ ಆಹ್ವಾನದ ಮೇರೆಗೆ, ನಾನು ಮಾರಿಷಸ್‌ ನ 57ನೇ ರಾಷ್ಟ್ರೀಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಆ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ಕೈಗೊಳ್ಳುತ್ತಿದ್ದೇನೆ.

ಮಾರ್ಚ್ 11-12, 2025 ರಂದು ಪ್ರಧಾನಿ ಮೋದಿ ಮಾರಿಷಸ್‌ಗೆ ಭೇಟಿ ನೀಡಲಿದ್ದಾರೆ

March 07th, 06:17 pm

ಪ್ರಧಾನಿ ಡಾ. ನವೀನ್‌ಚಂದ್ರ ರಾಮ್‌ಗೂಲಂ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಮಾರ್ಚ್ 11-12 ರಂದು ಮಾರಿಷಸ್‌ಗೆ ಭೇಟಿ ನೀಡಲಿದ್ದು, ರಾಷ್ಟ್ರೀಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಭೇಟಿಯ ಸಮಯದಲ್ಲಿ ಅವರು ಪ್ರಮುಖ ನಾಯಕರನ್ನು ಭೇಟಿ ಮಾಡಲಿದ್ದಾರೆ, ಭಾರತೀಯ ಮೂಲದ ಸಮುದಾಯದೊಂದಿಗೆ ತೊಡಗಿಸಿಕೊಳ್ಳಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಭೇಟಿಯು ಹಂಚಿಕೆಯ ಇತಿಹಾಸ ಮತ್ತು ಪ್ರಗತಿಯಲ್ಲಿ ಬೇರೂರಿರುವ ಬಲವಾದ ಭಾರತ-ಮಾರಿಷಸ್ ಪಾಲುದಾರಿಕೆಯನ್ನು ಪುನರುಚ್ಚರಿಸುತ್ತದೆ.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.

ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ

December 16th, 03:26 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.

ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ

September 23rd, 12:11 am

ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಅನುರ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀಲಂಕಾ ಜೊತೆಗೆ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕೆಲಸ ಮಾಡುವ ಭರವಸೆಯನ್ನು ಪ್ರಧಾನ ಮಂತ್ರಿಗಳು ವ್ಯಕ್ತಪಡಿಸಿದ್ದಾರೆ.

ಶಾಸ್ತ್ರೀಯ ನೃತ್ಯಗಾರ್ತಿ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಪ್ರಧಾನಿ ಸಂತಾಪ

August 04th, 06:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ ಡಾ ಯಾಮಿನಿ ಕೃಷ್ಣಮೂರ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಿಮ್ಮ ಆಸ್ತಿಯನ್ನು ಕಸಿದುಕೊಂಡು ಪಿತ್ರಾರ್ಜಿತ ತೆರಿಗೆ ವಿಧಿಸಲು ಕಾಂಗ್ರೆಸ್ ಬಯಸುತ್ತಿದೆ: ಸಾಗರದಲ್ಲಿ ಪ್ರಧಾನಿ ಮೋದಿ

April 24th, 03:00 pm

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಸಾಗರ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಸರ್ಕಾರಕ್ಕೆ ಜನರ ಬಲವಾದ ಬೆಂಬಲವನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿಗಾಗಿ ಸ್ಥಿರ ಆಡಳಿತದ ಮಹತ್ವವನ್ನು ಒತ್ತಿ ಹೇಳಿದರು.

ಪ್ರಧಾನಿ ಮೋದಿ ಮಧ್ಯಪ್ರದೇಶದ ಸಾಗರ್ ಮತ್ತು ಬೇತುಲ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು

April 24th, 02:50 pm

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಸಾಗರ್ ಮತ್ತು ಬೇತುಲ್‌ನಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಜೆಪಿ ಸರ್ಕಾರಕ್ಕೆ ಜನರ ಬಲವಾದ ಬೆಂಬಲವನ್ನು ಪುನರುಚ್ಚರಿಸಿದರು ಮತ್ತು ಅಭಿವೃದ್ಧಿಗಾಗಿ ಸ್ಥಿರ ಆಡಳಿತದ ಮಹತ್ವವನ್ನು ಒತ್ತಿ ಹೇಳಿದರು.

ಮಧ್ಯಪ್ರದೇಶದ ಬಿನಾದಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

September 14th, 12:15 pm

ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಹರ್ದೀಪ್ ಸಿಂಗ್ ಪುರಿ ಅವರೇ, ಮಧ್ಯಪ್ರದೇಶದ ಇತರ ಸಚಿವರೇ, ಸಂಸತ್ ಸದಸ್ಯರೇ, ಶಾಸಕರೇ ಮತ್ತು ನನ್ನ ಪ್ರೀತಿಯ ಕುಟುಂಬ ಸದಸ್ಯರೇ!

​​​​​​​ಮಧ್ಯಪ್ರದೇಶದ ಬೀನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ

September 14th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಬಿನಾದಲ್ಲಿ 50,700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಬೀನಾದಲ್ಲಿ ಪೆಟ್ರೋ ಕೆಮಿಕಲ್ಸ್‌ ಸಂಸ್ಕರಣಾ ಘಟಕವನ್ನು [ಬಿಪಿಸಿಎಲ್]ವನ್ನು 49,000 ಸಾವಿರ ಕೋಟಿ ರೂಪಾಯಿ ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ನರ್ಮದಾಪುರಂ ವಿದ್ಯುತ್‌ ಮತ್ತು ನವೀಕೃತ ಇಂಧನ ಉತ್ಪಾದನಾ ವಲಯ ಮತ್ತು ರಾತಲಂನಲ್ಲಿ ಬೃಹತ್ ಕೈಗಾರಿಕಾ ಪಾರ್ಕ್‌ ಗೆ ಶಿಲಾನ್ಯಾಸ ಇಂದೋರ್‌ ನಲ್ಲಿ ಎರಡು ಮಾಹಿತಿ ತಂತ್ರಜ್ಞಾನ ಪಾರ್ಕ್‌ ಮತ್ತು ರಾಜ್ಯದ ವಿವಿಧೆಡೆ ಆರು ಹೊಸ ಕೈಗಾರಿಕಾ ಪಾರ್ಕ್‌ ಗಳಿಗೆ ಪ್ರಧಾನಮಂತ್ರಿ ಅವರು ಶಂಕು ಸ್ಥಾಪನೆ ನೆರವೇರಿಸಿದರು.

Prime Minister Narendra Modi to Visit Gujarat

October 18th, 11:25 am

Prime Minister Narendra Modi will visit Gujarat on 19-20 October and dedicate and lay the foundation stone of projects worth around Rs 15,670 crore. He will inaugurate the DefExpo22 in Gandhinagar, launch the Mission Schools of Excellence at Adalaj, inaugurate India Urban Housing Conclave 2022 at Rajkot. The PM will also launch Mission LiFE from Kevadia and later take part in an event at Vyara.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಹಣಕಾಸು ಸಚಿವ, ಘನತೆವೆತ್ತ ಬಾಸಿಲ್ ರಾಜಪಕ್ಸೆ

March 16th, 07:04 pm

ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡಿರುವ ಶ್ರೀಲಂಕಾದ ಹಣಕಾಸು ಸಚಿವ, ಗೌರವಾನ್ವಿತ ಬಾಸಿಲ್ ರಾಜಪಕ್ಸೆ ಅವರು ಇಂದು ನವದೆಹಲಿಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಅವರು ಮಾರಿಷಸ್‌ನಲ್ಲಿ ಜಂಟಿಯಾಗಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಉದ್ಘಾಟಿಸಿದರು

January 20th, 06:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾರಿಷಸ್ ಪ್ರಧಾನಮಂತ್ರಿ ಶ್ರೀ ಪ್ರವಿಂದ್ ಕುಮಾರ್ ಜುಗ್ನೌತ್ ಅವರು ಇಂದು ಮಾರಿಷಸ್‌ನಲ್ಲಿ ಸಾಮಾಜಿಕ ವಸತಿ ಘಟಕಗಳ ಯೋಜನೆಯನ್ನು ಜಂಟಿಯಾಗಿ ಉದ್ಘಾಟಿಸಿದರು. ಭಾರತ ಮತ್ತು ಮಾರಿಷಸ್ ನಡುವಿನ ಸದೃಢ ಅಭಿವೃದ್ಧಿ ಪಾಲುದಾರಿಕೆಯ ಭಾಗವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಸಂದರ್ಭದಲ್ಲಿ, ಭಾರತದ ಅಭಿವೃದ್ಧಿ ಬೆಂಬಲದ ಭಾಗವಾಗಿ ಇತರೆ ಎರಡು ಯೋಜನೆಗಳಾದ - ಅತ್ಯಾಧುನಿಕ ನಾಗರಿಕ ಸೇವಾ ಕಾಲೇಜು ಸ್ಥಾಪನೆ ಮತ್ತು 8 ಮೆಗಾವ್ಯಾಟ್ ಸೌರ ಪಿವಿ ಫಾರ್ಮ್ ಸ್ಥಾಪನೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿತು. ಈ ಸಮಾರಂಭದಲ್ಲಿ ಇಬ್ಬರೂ ಪ್ರಧಾನಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಸಲಾಯಿತು. ಮಾರಿಷಸ್‌ನಲ್ಲಿ ಅಲ್ಲಿನ ಪಿಎಂಒ ಆವರಣದಲ್ಲಿ ಮಾರಿಷಸ್ ಕ್ಯಾಬಿನೆಟ್ ಸಚಿವರು ಮತ್ತು ಮಾರಿಷಸ್ ಸರಕಾರದ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮವು ನಡೆಯಿತು.

India and Mauritius are united by history, ancestry, culture, language: PM Modi

January 20th, 04:49 pm

In his remarks, PM Modi said, India and Mauritius are united by history, ancestry, culture, language and the shared waters of the Indian Ocean. Today, our robust development partnership has emerged as a key pillar of our close ties. Mauritius is a prime example of India's approach to development partnership which is based on the needs and priorities of our partners and respects their sovereignty.