Cabinet approves 'Samudra Manthan' (National Offshore Exploration Scheme) with an outlay of Rs.84,084 crore
July 31st, 04:17 pm
The Union Cabinet chaired by PM Modi has approved 'Samudra Manthan' – the National Offshore Exploration Scheme with an approved outlay of Rs.84,084 crore for implementation up to FY 2030-31. The Scheme is expected to stimulate significant investments across the exploration and production value chain, creating long-term opportunities for industry, innovation and economic growth.The trust of 140 crore Indians is our greatest strength and responsibility: PM Modi at the NDA Leaders’ Conclave
June 10th, 06:33 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.PM Modi addresses NDA Leaders' Conclave, reaffirms commitment to Viksit Bharat
June 10th, 06:30 pm
PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.ಭಾರತ ಇಂಧನ ಸಪ್ತಾಹ-2026 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
January 27th, 10:15 am
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಗೋವಾ ಮುಖ್ಯಮಂತ್ರಿಗಳೆ, ಇತರೆ ಸಚಿವರೆ, ರಾಯಭಾರಿಗಳೆ, ಸಿಇಒಗಳೆ, ಗಣ್ಯ ಅತಿಥಿಗಳೆ, ಇತರ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ
January 27th, 10:08 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಭಾರತ ಇಂಧನ ಸಪ್ತಾಹ-2026ʼರ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತು ಆರಂಭಿಸಿದ ಶ್ರೀ ಮೋದಿಯವರು, ಇಂಧನ ಸಪ್ತಾಹದ ಈ ಹೊಸ ಆವೃತ್ತಿಗಾಗಿ ಸುಮಾರು 125 ದೇಶಗಳ ಪ್ರತಿನಿಧಿಗಳು ಗೋವಾದಲ್ಲಿ ಸೇರಿದ್ದಾರೆ ಎಂದು ಹೇಳಿದರು. ಇಂಧನ-ಸುರಕ್ಷಿತ ಮತ್ತು ಸುಸ್ಥಿರ ಭವಿಷ್ಯದ ಬಗ್ಗೆ ಚರ್ಚಿಸಲು ಅವರು ಭಾರತಕ್ಕೆ ಬಂದಿದ್ದಾರೆ ಎಂದು ಅವರು ಒತ್ತಿ ಹೇಳಿದ ಪ್ರಧಾನಮಂತ್ರಿ, ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ಸ್ವಾಗತಿಸಿದರು.