
ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ಹಂಚಿಕೆಗಾಗಿ ಪರಿಷ್ಕೃತ ಶಕ್ತಿ (ಭಾರತದಲ್ಲಿ ಕಲ್ಲಿದ್ದಲನ್ನು ಪಾರದರ್ಶಕವಾಗಿ ಬಳಸಿಕೊಳ್ಳುವ ಮತ್ತು ಹಂಚಿಕೆ ಮಾಡುವ ಯೋಜನೆ) ನೀತಿಗೆ ಸಂಪುಟದ ಅನುಮೋದನೆ
May 07th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಕೇಂದ್ರ ವಲಯ/ರಾಜ್ಯ ವಲಯ/ಸ್ವತಂತ್ರ ವಿದ್ಯುತ್ ಉತ್ಪಾದಕರ (ಐಪಿಪಿ) ಉಷ್ಣ ವಿದ್ಯುತ್ ಸ್ಥಾವರಗಳಿಗೆ ಹೊಸ ಕಲ್ಲಿದ್ದಲು ಸಂಪರ್ಕಕ್ಕೆ ಅನುಮೋದನೆ ನೀಡಿದೆ. ಪರಿಷ್ಕೃತ ಶಕ್ತಿ ನೀತಿಯಡಿಯಲ್ಲಿ ಈ ಕೆಳಗಿನ ಎರಡು ವಿಂಡೋಗಳನ್ನು ಪ್ರಸ್ತಾಪಿಸಲಾಗಿದೆ: