Prime Minister pays floral tributes at Samadhi Sthal of members of President Droupadi Murmu’s family in Pahadpur

June 20th, 08:47 pm

The Prime Minister, Shri Narendra Modi, paid floral tributes at the Samadhi Sthal of Late Shri Shyam Charan Murmu, Late Shri Lakhan Murmu and Late Shri Sipun Murmu at the school campus in Pahadpur.

Prime Minister visits school in Pahadpur village, highlights efforts to improve educational infrastructure

June 20th, 08:44 pm

The Prime Minister, Shri Narendra Modi, said that he was delighted to visit a school in Pahadpur village.

TMC only abuses, threatens, spreads lies: PM Modi in Barrackpore, West Bengal

April 27th, 12:00 pm

Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.

PM Modi’s high-octane address electrifies Barrackpore

April 27th, 11:30 am

Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.

Cabinet approves construction of 1720 MW Kamala Hydro Electric Project in Arunachal Pradesh

April 08th, 04:26 pm

The Cabinet Committee on Economic Affairs, chaired by PM Modi has approved investment of Rs.26,069.50 crore for construction of Kamala Hydro Electric Project (HEP) in Kamle, Kra Daadi & Kurung Kumey Districts of Arunachal Pradesh. The project will significantly improve infrastructure in the state and provide essential facilities, benefiting local communities.

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಫಲಿತಾಂಶಗಳ ಪಟ್ಟಿ: ಯುಎಇ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ

January 19th, 08:23 pm

ಧೋಲೆರಾ ವಿಶೇಷ ಹೂಡಿಕೆ ವಲಯದ ಅಭಿವೃದ್ಧಿಗಾಗಿ ಭಾರತ ಗಣರಾಜ್ಯದ ಗುಜರಾತ್ ಸರ್ಕಾರ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನ ಹೂಡಿಕೆ ಸಚಿವಾಲಯದ ನಡುವೆ ಹೂಡಿಕೆ ಸಹಕಾರಕ್ಕಾಗಿ ಉದ್ದೇಶಿತ ಪತ್ರ

ಜಂಟಿ ಹೇಳಿಕೆ: ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ

January 19th, 08:10 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 19 ಜನವರಿ 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ ಹತ್ತು ವರ್ಷಗಳಲ್ಲಿ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಯುಎಇ ಅಧ್ಯಕ್ಷರಾಗಿ ಇದು ಅವರ ಮೂರನೇ ಅಧಿಕೃತ ಭಾರತ ಭೇಟಿಯಾಗಿದೆ.

ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 04th, 01:00 pm

ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು

January 04th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

PM chairs 50th meeting of PRAGATI

December 31st, 08:11 pm

PM Modi chaired the 50th meeting of PRAGATI earlier today, marking a significant milestone in a decade-long journey of cooperative, outcome-driven governance. During the meeting, he reviewed five critical infrastructure projects across various sectors, spanning 5 States, with a cumulative cost of more than ₹40,000 crore. The PM remarked that PRAGATI is a powerful accelerator to achieve Viksit Bharat @ 2047.

ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 21st, 04:25 pm

ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.

ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 21st, 12:00 pm

ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

The energy here today, especially among the youth, says it all - ‘Phir Ek Baar, NDA Sarkar’: PM Modi in Nawada, Bihar

November 02nd, 02:15 pm

In a public rally in Nawada, PM Modi highlighted the enthusiasm among the women of Bihar whenever he visited the state. He noted that from Jeevika Didis powering the rural economy to Lakhpati Didis setting examples of self-reliance, and to Krishi Sakhis, Bank Sakhis and Namo Drone Didis, women are leading the Bihar's transformation. Urging the crowd to switch on their mobile flashlights, he gathered support for the NDA

PM Modi addresses large public gatherings in Arrah and Nawada, Bihar

November 02nd, 01:45 pm

Massive crowd attended PM Modi’s rallies in Arrah and Nawada, Bihar, today. Addressing the gathering in Arrah, the PM said that when he sees the enthusiasm of the people, the resolve for a Viksit Bihar becomes even stronger. He emphasized that a Viksit Bihar is the foundation of a Viksit Bharat and explained that by a Viksit Bihar, he envisions strong industrial growth in the state and employment opportunities for the youth within Bihar itself.

ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 08th, 03:44 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್‌ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ

October 08th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.