ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 20th, 01:10 pm

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,

ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

June 20th, 01:00 pm

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್‌ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್‌ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್‌ಭಂಜ್ ಜಿಲ್ಲೆಯ ರಾಯ್‌ರಂಗ್‌ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi’s interaction with the BJP Karyakartas from Tamil Nadu

April 13th, 04:00 pm

PM Modi interacted with BJP Karyakartas from Tamil Nadu during the ‘Mera Booth, Sabse Mazboot Samvaad’, acknowledging their relentless grassroots efforts in strengthening the NDA’s outreach across the state.

ಬಜೆಟ್ ನಂತರದ ವೆಬಿನಾರ್‌ನಲ್ಲಿ "ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಪ್ರಧಾನಮಂತ್ರಿ ಅವರ ವಿಶೇಷ ಭಾಷಣ

March 09th, 10:30 am

ಬಜೆಟ್ ನಂತರದ ವೆಬಿನಾರ್‌ಗಳ ಸರಣಿಯಲ್ಲಿ ಇಂದು 4ನೇ ಮತ್ತು ಅತ್ಯಂತ ಮಹತ್ವದ ವೆಬಿನಾರ್‌ ನಡೆಸಲಾಗುತ್ತಿದೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ಕೇವಲ ಚರ್ಚೆಯ ವಿಷಯವಲ್ಲ - ಇದು ಈ ಬಜೆಟ್‌ನ ಪ್ರಮುಖ ಉದ್ದೇಶ ಮತ್ತು ಈ ಸರ್ಕಾರದ ದೃಢ ಸಂಕಲ್ಪವಾಗಿದೆ. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಈ ಆಕಾಂಕ್ಷೆಗಳನ್ನು ಈಡೇರಿಸುವ ಪ್ರಮುಖ ಸಾಧನಗಳಾಗಿ ಕಾರ್ಯ ನಿರ್ವಹಿಸುವ ಮೂಲಭೂತ ಕ್ಷೇತ್ರಗಳಾಗಿವೆ. ಆದ್ದರಿಂದ, ಈ ವೆಬಿನಾರ್‌ನಲ್ಲಿ ನಾವು ಈ ನಿರ್ಣಾಯಕ ಆಯಾಮ(ವಿಷಯ)ಗಳ ಬಗ್ಗೆ ಚರ್ಚಿಸುತ್ತಿದ್ದೇವೆ. ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಇಲ್ಲಿ ಉಪಸ್ಥಿತರಿರುವ ಎಲ್ಲಾ ತಜ್ಞರು, ನೀತಿ ನಿರೂಪಕರು, ವಿದ್ವಾಂಸರು, ಉದ್ಯಮಿಗಳು ಮತ್ತು ನನ್ನ ಯುವ ಒಡನಾಡಿಗಳ ಆಲೋಚನೆಗಳು ಮತ್ತು ಸಲಹೆಗಳು ಅತ್ಯಂತ ಮುಖ್ಯ. ಬಜೆಟ್ ವೆಬಿನಾರ್‌ನ ಈ 4ನೇ ಕಲಾಪದಲ್ಲಿ ನಾನು ನಿಮ್ಮೆಲ್ಲರನ್ನೂ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.

"ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಈಡೇರಿಸುವುದು" ವಿಷಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 09th, 10:15 am

ಸಬ್ ಕಾ ಸಾಥ್ ಸಬ್ ಕಾ ವಿಕಾಸ್-ಜನರ ಆಕಾಂಕ್ಷೆಗಳನ್ನು ಪೂರೈಸುವುದು ಎಂಬ ವಿಷಯ ಕುರಿತ ಬಜೆಟ್ ನಂತರದ 4ನೇ ಸರಣಿಯ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಶಿಕ್ಷಣ, ಕೌಶಲ್ಯ, ಆರೋಗ್ಯ, ಪ್ರವಾಸೋದ್ಯಮ, ಕ್ರೀಡೆ ಮತ್ತು ಸಂಸ್ಕೃತಿ ಕ್ಷೇತ್ರಗಳು ಈ ಗುರಿಗಳನ್ನು ಸಾಧಿಸುವ ಪ್ರಾಥಮಿಕ ಸಾಧನಗಳಾಗಿವೆ ಎಂದು ಒತ್ತಿ ಹೇಳಿದ ಮೋದಿ, ಬಜೆಟ್ ಘೋಷಣೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚಿಸಬೇಕು ಎಂದು ತಜ್ಞರು ಮತ್ತು ನೀತಿ ನಿರೂಪಕರನ್ನು ಸ್ವಾಗತಿಸಿದರು. ಸಾರ್ವಜನಿಕ ಆಕಾಂಕ್ಷೆಗಳನ್ನು ಪೂರೈಸುವುದು ಕೇವಲ ಒಂದು ವಿಷಯವಲ್ಲ; ಇದು ಈ ಬಜೆಟ್ ಮತ್ತು ಈ ಸರ್ಕಾರದ ನಿರ್ಣಯದ ಪ್ರಮುಖ ಉದ್ದೇಶವಾಗಿದೆ ಎಂದು ಮೋದಿ ಹೇಳಿದರು.

ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ

February 22nd, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.

ಒಡಿಶಾ ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 20th, 04:16 pm

ಒಡಿಶಾದ ರಾಜ್ಯಪಾಲರಾದ ಶ್ರೀ ಹರಿಬಾಬು ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಜುವಾಲ್ ಓರಂ ಜಿ, ಶ್ರೀ ಧರ್ಮೇಂದ್ರ ಪ್ರಧಾನ್ ಜಿ ಮತ್ತು ಶ್ರೀ ಅಶ್ವಿನಿ ವೈಷ್ಣವ್ ಜಿ, ಒಡಿಶಾದ ಉಪ ಮುಖ್ಯಮಂತ್ರಿಗಳಾದ ಶ್ರೀ ಕನಕ್ ವರ್ಧನ್ ಸಿಂಗ್ ದೇವ್ ಜಿ ಮತ್ತು ಶ್ರೀಮತಿ ಪ್ರವತಿ ಪರಿದಾ ಜಿ, ರಾಜ್ಯ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ, ವಿಧಾನಸಭಾ ಸದಸ್ಯರೆ ಮತ್ತು ಒಡಿಶಾದ ನನ್ನ ಎಲ್ಲಾ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ 18,600 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು

June 20th, 04:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭುವನೇಶ್ವರದಲ್ಲಿ ಒಡಿಶಾ ಸರ್ಕಾರ ಒಂದು ವರ್ಷ ಪೂರೈಸಿದ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಡಿಶಾದ ಸಮಗ್ರ ಅಭಿವೃದ್ಧಿಯ ಬದ್ಧತೆಗೆ ಅನುಗುಣವಾಗಿ, ಕುಡಿಯುವ ನೀರು, ನೀರಾವರಿ, ಕೃಷಿ ಮೂಲಸೌಕರ್ಯ, ಆರೋಗ್ಯ ಮೂಲಸೌಕರ್ಯ, ಗ್ರಾಮೀಣ ರಸ್ತೆಗಳು ಮತ್ತು ಸೇತುವೆಗಳು, ರಾಷ್ಟ್ರೀಯ ಹೆದ್ದಾರಿಗಳ ವಿಭಾಗಗಳು ಮತ್ತು ಹೊಸ ರೈಲ್ವೆ ಮಾರ್ಗ ಸೇರಿದಂತೆ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡ 18,600 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ಮಾಡಿದರು.

The people of Delhi have suffered greatly because of AAP-da: PM Modi during Mera Booth Sabse Mazboot programme

January 22nd, 01:14 pm

Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.

PM Modi Interacts with BJP Karyakartas Across Delhi under Mera Booth Sabse Mazboot via NaMo App

January 22nd, 01:00 pm

Prime Minister Narendra Modi, under the Mera Booth Sabse Mazboot initiative, engaged with BJP karyakartas across Delhi through the NaMo App, energizing them for the upcoming elections. He emphasized the importance of strengthening booth-level organization to ensure BJP’s continued success and urged workers to connect deeply with every voter.

ಸುಪ್ರೀಂ ಕೋರ್ಟ್‌ನಲ್ಲಿ ಆಯೋಜಿತವಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 26th, 08:15 pm

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಜಿ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಜಿ, ಸೂರ್ಕಕಾಂತ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ, ಅಟಾರ್ನಿ ಜನರಲ್ ಶ್ರೀ ವೆಂಕಟರಮಣಿ ಜಿ, ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಜಿ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಅಧ್ಯಕ್ಷ ಶ್ರೀ ಕಪಿಲ್ ಸಿಬಲ್ ಜಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು, ಮಾಜಿ ಮುಖ್ಯ ನ್ಯಾಯಮೂರ್ತಿಗಳು, ಇತರೆ ಗೌರವಾನ್ವಿತ ಅತಿಥಿಗಳು, ಗೌರವಾನ್ವಿತ ಮಹಿಳೆಯರು ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದ ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದರು

November 26th, 08:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸರ್ವೋಚ್ಛ ನ್ಯಾಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಶ್ರೀ ಸಂಜೀವ್ ಖನ್ನಾ, ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಶ್ರೀ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಶ್ರೀ ಸೂರ್ಯಕಾಂತ್, ಕಾನೂನು ಮತ್ತು ನ್ಯಾಯ ಸಚಿವರಾದ ಶ್ರೀ ಅರ್ಜುನ್ ರಾಮ್ ಮೇಘವಾಲ್, ಭಾರತದ ಅಟಾರ್ನಿ ಜನರಲ್ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

"ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಹಾಗು ಬಡತನದ ವಿರುದ್ಧದ ಹೋರಾಟ" ಕುರಿತ ಜಿ 20 ಅಧಿವೇಶನದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಗಳು

November 18th, 08:00 pm

ಮೊದಲಿಗೆ, ಜಿ 20 ಶೃಂಗಸಭೆಯ ಆಯೋಜನೆಗಾಗಿ ಮಾಡಿದ ಭವ್ಯ ವ್ಯವಸ್ಥೆಗಳಿಗಾಗಿ ಮತ್ತು ಯಶಸ್ವಿ ಜಿ 20 ಅಧ್ಯಕ್ಷತೆಗಾಗಿ ನಾನು ಅಧ್ಯಕ್ಷ ಲುಲಾ ಅವರನ್ನು ಅಭಿನಂದಿಸಲು ಬಯಸುತ್ತೇನೆ.

ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ ಕುರಿತ ಜಿ 20 ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 18th, 07:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಹಸಿವು ಮತ್ತು ಬಡತನದ ವಿರುದ್ಧದ ಹೋರಾಟ' ಕುರಿತ ಜಿ 20 ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಶೃಂಗಸಭೆಯ ಆತಿಥ್ಯ ವಹಿಸಿದ್ದಕ್ಕಾಗಿ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಬ್ರೆಜಿಲ್ ಅಧ್ಯಕ್ಷ ಘನತೆವೆತ್ತ ಶ್ರೀ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳ ಮೇಲೆ ಕೇಂದ್ರೀಕರಿಸಿದ ಬ್ರೆಜಿಲ್ ಜಿ 20 ಕಾರ್ಯಸೂಚಿಯನ್ನು ಅವರು ಶ್ಲಾಘಿಸಿದರು, ಈ ವಿಧಾನವು ಜಾಗತಿಕ ದಕ್ಷಿಣದ ಕಾಳಜಿಗಳನ್ನು ಎತ್ತಿ ತೋರಿಸಿದೆ ಮತ್ತು ಹೊಸದಿಲ್ಲಿ ಜಿ 20 ಶೃಂಗಸಭೆಯ ಜನ ಕೇಂದ್ರಿತ ನಿರ್ಧಾರಗಳನ್ನು ಮುಂದಕ್ಕೆ ಕೊಂಡೊಯ್ದಿದೆ ಎಂದು ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಕ್ಕಾಗಿ ಭಾರತದ ಜಿ 20 ಅಧ್ಯಕ್ಷತೆಯ ಕರೆ ರಿಯೋ ಸಂಭಾಷಣೆಗಳಲ್ಲಿ ಪ್ರತಿಧ್ವನಿಸುತ್ತಲೇ ಇದೆ ಎಂದು ಅವರು ಒತ್ತಿ ಹೇಳಿದರು.

ಡಿಜಿಟಲ್ ಇಂಡಿಯಾ ಉಪಕ್ರಮವು ಹಿರಿಯ ನಾಗರಿಕರಿಗೆ ಪಿಂಚಣಿ‌ ಪಡೆಯುವ ಪ್ರಕ್ರಿಯೆಯನ್ನು‌ ಸುಲಲಿತಗೊಳಿಸಿದೆ: ಪ್ರಧಾನಮಂತ್ರಿ

October 09th, 06:18 pm

ಡಿಜಿಟಲ್ ಇಂಡಿಯಾ ಉಪಕ್ರಮವು ಪಿಂಚಣಿ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸಿದೆ ಮತ್ತು ದೇಶಾದ್ಯಂತದ ಹಿರಿಯ ನಾಗರಿಕರಿಗೆ ಅನುಕೂಲವಾಗಿ ಪರಿಣಮಿಸಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹರ್ಷ ವ್ಯಕ್ತಪಡಿಸಿದ್ದಾರೆ‌.

ಪಿಂಗಲಿ ವೆಂಕಯ್ಯನವರ ಜಯಂತಿಯಂದು ಪ್ರಧಾನಮಂತ್ರಿ ಅವರಿಗೆ ಗೌರವ ನಮನ ಸಲ್ಲಿಸಿದರು

August 02nd, 02:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪಿಂಗಲಿ ವೆಂಕಯ್ಯನವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ನಮ್ಮ ರಾಷ್ಟ್ರಕ್ಕೆ ತ್ರಿವರ್ಣ ಧ್ವಜವನ್ನು ನೀಡುವಲ್ಲಿ ಪಿಂಗಲಿ ವೆಂಕಯ್ಯನವರ ಪರಿಶ್ರಮವನ್ನು ಪ್ರಧಾನಮಂತ್ರಿ ಮೋದಿಯವರು ಸ್ಮರಿಸಿದ್ದಾರೆ. ಆಗಸ್ಟ್ 9 ಮತ್ತು 15 ರ ನಡುವೆ ತ್ರಿವರ್ಣ ಧ್ವಜವನ್ನು ಹಾರಿಸಿ, https://harghartiranga.com ನಲ್ಲಿ ತಮ್ಮ ಸೆಲ್ಫಿಗಳನ್ನು ಹಂಚಿಕೊಳ್ಳುವ ಮೂಲಕ 'ಹರ್ ಘರ್ ತಿರಂಗಾ' ಆಂದೋಲನವನ್ನು ಬೆಂಬಲಿಸುವಂತೆ ಶ್ರೀ ಮೋದಿಯವರು ನಾಗರಿಕರನ್ನು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

October 19th, 05:00 pm

ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜಿ, ಉಪಮುಖ್ಯಮಂತ್ರಿ ಭಾಯಿ ದೇವೇಂದ್ರ ಫಡ್ನವೀಸ್ ಜಿ, ಅಜಿತ್ ಪವಾರ್ ಜೀ, ಶ್ರೀ ಮಂಗಲ್ ಪ್ರಭಾತ್ ಲೋಧಾ ಜಿ, ಇಲ್ಲಿರುವ ರಾಜ್ಯ ಸರ್ಕಾರದ ಎಲ್ಲಾ ಸಚಿವರು, ಮಹಿಳೆಯರು ಮತ್ತು ಮಹನೀಯರೆ!

ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಪ್ರಧಾನ ಮಂತ್ರಿ ಚಾಲನೆ

October 19th, 04:30 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಹಾರಾಷ್ಟ್ರದಲ್ಲಿ 511 ಪ್ರಮೋದ್ ಮಹಾಜನ್ ಗ್ರಾಮೀಣ ಕೌಶಲ್ಯ ವಿಕಾಸ ಕೇಂದ್ರಗಳಿಗೆ ಚಾಲನೆ ನೀಡಿದರು. ಮಹಾರಾಷ್ಟ್ರದ 34 ಗ್ರಾಮಾಂತರ ಜಿಲ್ಲೆಗಳಲ್ಲಿ ಸ್ಥಾಪಿತವಾಗಿರುವ ಈ ಕೇಂದ್ರಗಳು ಗ್ರಾಮೀಣ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ವಿವಿಧ ವಲಯಗಳಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತವೆ.