The development of Delhi is linked to the image of the entire country: PM Modi
March 08th, 03:54 pm
PM Modi launched multiple development projects worth ₹33,500 crore in Delhi, ranging from the expansion of the Metro network to the construction of modern residential complexes for government employees. He highlighted the landmark achievement of creating 3 crore “Lakhpati Didis” and expressed concern over the disrespect shown by the West Bengal government toward the President of India. He called upon everyone to work towards fulfilling national resolutions.PM Modi inaugurates, lays the foundation stone of multiple development projects worth around ₹33,500 crore in Delhi
March 08th, 10:26 am
PM Modi launched multiple development projects worth ₹33,500 crore in Delhi, ranging from the expansion of the Metro network to the construction of modern residential complexes for government employees. He highlighted the landmark achievement of creating 3 crore “Lakhpati Didis” and expressed concern over the disrespect shown by the West Bengal government toward the President of India. He called upon everyone to work towards fulfilling national resolutions.ಸೇವಾ ಸಂಕಲ್ಪದ ನಿರ್ಣಯ
February 24th, 04:53 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ, ನೂತನ ಪ್ರಧಾನಮಂತ್ರಿ ಕಾರ್ಯಾಲಯ ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸಚಿವ ಸಂಪುಟದ ಐತಿಹಾಸಿಕ ಪ್ರಥಮ ಸಭೆಯು ನಡೆಯುತ್ತಿದೆ.ಸೇವಾ ತೀರ್ಥದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಟೆಕ್ ಸ್ಟಾರ್ಟ್ ಅಪ್ ಗಳ ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಿದ ಪ್ರಧಾನಮಂತ್ರಿ
February 20th, 12:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಟೆಕ್ ಸ್ಟಾರ್ಟ್ ಅಪ್ ಗಳ ಸಿಇಒಗಳೊಂದಿಗೆ ದುಂಡುಮೇಜಿನ ಸಭೆ ನಡೆಸಿದರು.ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
February 13th, 06:55 pm
ಇಂದು, ನಾವು ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. 2082 ರ ವಿಕ್ರಮ ಸಂವತದ ಈ ಶುಭ ದಿನದಂದು, ಫಾಲ್ಗುಣ ಕೃಷ್ಣ ಪಕ್ಷ, ವಿಜಯ ಏಕಾದಶಿ - ಇದು ಮಾಘ 24, ಶಕ ಸಂವತ 1947 ಮತ್ತು ಇಂದಿನ ಸಾಮಾನ್ಯ ಕ್ಯಾಲೆಂಡರ್ನಲ್ಲಿ ಫೆಬ್ರವರಿ 13ಕ್ಕೆ ಸರಿಹೊಂದುತ್ತದೆ - ಭಾರತದ ಅಭಿವೃದ್ಧಿ ಪ್ರಯಾಣವು ಹೊಸ ಅಧ್ಯಾಯವನ್ನು ಪ್ರವೇಶಿಸುತ್ತಿದೆ. ನಮ್ಮ ಧರ್ಮಗ್ರಂಥಗಳಲ್ಲಿ, ವಿಜಯ ಏಕಾದಶಿ ಬಹಳ ಮಹತ್ವದ್ದಾಗಿದೆ; ಈ ದಿನದಂದು ತೆಗೆದುಕೊಂಡ ಯಾವುದೇ ಸಂಕಲ್ಪವು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ. ಇಂದು, ನಾವು ಕೂಡ ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದೇವೆ. ವಿಜಯದ ದೈವಿಕ ಆಶೀರ್ವಾದ ನಮ್ಮ ಧ್ಯೇಯದಲ್ಲಿ ನಮ್ಮೊಂದಿಗಿದೆ. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ಉದ್ಘಾಟನೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ಇಡೀ ಪಿಎಂಒ ತಂಡ, ಕ್ಯಾಬಿನೆಟ್ ಸೆಕ್ರೆಟರಿಯೇಟ್ ಮತ್ತು ವಿವಿಧ ಇಲಾಖೆಗಳ ನೌಕರರಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಅವುಗಳ ನಿರ್ಮಾಣಕ್ಕೆ ಸಹಕರಿಸಿದ ಎಂಜಿನಿಯರ್ಗಳು ಮತ್ತು ಕಾರ್ಮಿಕರಿಗೂ ನಾನು ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ನವ ದೆಹಲಿಯಲ್ಲಿ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಹಾಗು 2 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
February 13th, 06:30 pm
ನವ ದೆಹಲಿಯಲ್ಲಿ ಇಂದು ನಡೆದ ಸೇವಾ ತೀರ್ಥ ಮತ್ತು ಕರ್ತವ್ಯ ಭವನ -1 ಮತ್ತು 2ರ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ, ಇಂದು ಎಲ್ಲರೂ ಹೊಸ ಇತಿಹಾಸ ನಿರ್ಮಾಣಕ್ಕೆ ಸಾಕ್ಷಿಯಾಗುತ್ತಿದ್ದಾರೆ ಎಂದು ಹೇಳಿದರು. 2082 ರ ವಿಕ್ರಮ ಸಂವತ್ (ಸಂವತ್ಸರ), ಫಾಲ್ಗುಣ ಕೃಷ್ಣ ಪಕ್ಷದ, ಮಾಘ 24 ರಂದು ವಿಜಯ ಏಕಾದಶಿಯ ಪವಿತ್ರ ಸಂದರ್ಭ ಮತ್ತು 1947ರ ಶಕ ಸಂವತ್, ಪ್ರಸ್ತುತ ಕ್ಯಾಲೆಂಡರ್ನಲ್ಲಿ ಫೆಬ್ರವರಿ 13, 2026, ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಹೊಸ ಆರಂಭಕ್ಕೆ ಸಾಕ್ಷಿಯಾಗಿದೆ ಎಂದು ಅವರು ಎತ್ತಿ ತೋರಿಸಿದರು. ಈ ದಿನದಂದು ತೆಗೆದುಕೊಂಡ ಸಂಕಲ್ಪವು ಸದಾ ವಿಜಯಕ್ಕೆ ಕಾರಣವಾಗುವುದರಿಂದ, ಶಾಸ್ತ್ರಗಳಲ್ಲಿ, ವಿಜಯ ಏಕಾದಶಿಯು ಹೆಚ್ಚಿನ ಮಹತ್ವವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು. ಇಂದು, ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದೊಂದಿಗೆ, ಎಲ್ಲರೂ ಸೇವಾ ತೀರ್ಥ ಮತ್ತು ಕರ್ತವ್ಯ ಭವನವನ್ನು ಪ್ರವೇಶಿಸುತ್ತಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಈ ಗುರಿಯಲ್ಲಿ ವಿಜಯಕ್ಕಾಗಿ ದೈವಿಕ ಆಶೀರ್ವಾದಗಳು ಅವರೊಂದಿಗಿವೆ ಎಂದು ಅವರು ಒತ್ತಿ ಹೇಳಿದರು. ಸೇವಾ ತೀರ್ಥ ಮತ್ತು ಹೊಸ ಕಟ್ಟಡಗಳ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಕಚೇರಿ ತಂಡ, ಸಂಪುಟ ಸಚಿವಾಲಯ ಮತ್ತು ವಿವಿಧ ಇಲಾಖೆಗಳ ನೌಕರರು ಸೇರಿದಂತೆ ಎಲ್ಲರಿಗೂ ಅವರು ಅಭಿನಂದನೆಗಳನ್ನು ಸಲ್ಲಿಸಿದರು. ಅವುಗಳ ನಿರ್ಮಾಣದಲ್ಲಿ ಭಾಗಿಯಾಗಿರುವ ಎಲ್ಲಾ ಎಂಜಿನಿಯರ್ಗಳು ಮತ್ತು ಕಾರ್ಮಿಕ ಸಹೋದ್ಯೋಗಿಗಳಿಗೆ ಅವರು ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು.ನಾಗರಿಕ ದೇವೋಭವ ಚೈತನ್ಯದೊಂದಿಗೆ ಮಾರ್ಗದರ್ಶಿಸಲ್ಪಟ್ಟ 'ಸೇವಾ ತೀರ್ಥ' ಪ್ರಧಾನಮಂತ್ರಿಗಳಿಂದ ರಾಷ್ಟ್ರಕ್ಕೆ ಅರ್ಪಣೆ
February 13th, 05:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೇವಾ ತೀರ್ಥವನ್ನು ರಾಷ್ಟ್ರಕ್ಕೆ ಅರ್ಪಿಸಿದರು ಮತ್ತು ಭಾರತದ ಜನರಿಗೆ ಸೇವೆ ಸಲ್ಲಿಸುವ ತಮ್ಮ ಅಚಲ ಸಂಕಲ್ಪವನ್ನು ಪುನರುಚ್ಚರಿಸುತ್ತಾ 'ನಾಗರಿಕ ದೇವೋ ಭವ' ಎಂಬ ಚೈತನ್ಯದಿಂದ ಇದು ಮಾರ್ಗದರ್ಶಿಸಲ್ಪಟ್ಟಿದೆ ಎಂದು ವಿವರಿಸಿದ್ದಾರೆ.ಸೇವಾ ತೀರ್ಥದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಕೈಗೊಂಡ ಮೊದಲ ನಿರ್ಧಾರಗಳು ಸೇವೆಯ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಸಮಾಜದ ಪ್ರತಿಯೊಂದು ವರ್ಗದ ಸ್ಪರ್ಶ
February 13th, 04:16 pm
ಸೇವಾ ತೀರ್ಥಕ್ಕೆ ಸ್ಥಳಾಂತರ ನಂತರ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕೈಗೊಂಡ ಹಲವು ಪ್ರಮುಖ ನಿರ್ಧಾರಗಳು ಸೇವೆಯ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ. ಈ ನಿರ್ಧಾರಗಳು ಸಮಾಜದ ಪ್ರತಿಯೊಂದು ವರ್ಗ ಅಂದರೆ ರೈತರು, ಮಹಿಳೆಯರು, ಯುವಜನತೆ ಮತ್ತು ದುರ್ಬಲ ವರ್ಗದ ಪ್ರಜೆಗಳನ್ನು ಒಳಗೊಂಡಿದೆ.