ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
July 06th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ 125ನೇ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಏಕತೆ, ಘನತೆ ಮತ್ತು ಪ್ರಗತಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಗೌರವಾನ್ವಿತ ರಾಷ್ಟ್ರ ನಿರ್ಮಾತೃ, ಖ್ಯಾತ ಶಿಕ್ಷಣ ತಜ್ಞ ಮತ್ತು ದೂರದೃಷ್ಟಿಯ ನಾಯಕ ಎಂದು ಸ್ಮರಿಸಿದರು.ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 21st, 12:51 pm
ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು
June 21st, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್ಎಸ್ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.TMC only abuses, threatens, spreads lies: PM Modi in Barrackpore, West Bengal
April 27th, 12:00 pm
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.PM Modi’s high-octane address electrifies Barrackpore
April 27th, 11:30 am
Ahead of the second phase of the West Bengal Assembly elections, Prime Minister Narendra Modi today addressed a massive rally in Barrackpore, energising the crowd with a powerful and emotive speech. Drawing from history to the present, PM Modi invoked Barrackpore’s legacy as the cradle of India’s first war of independence in 1857, positioning it as a symbol of change once again. “Barrackpore paving way for change in Bengal”, he added.