Assam’s progress is giving new momentum to entire Northeast: PM Modi in Guwahati
March 13th, 05:30 pm
PM Modi inaugurated and laid foundation stones for development projects worth around ₹19,480 crore in Guwahati, Assam. He transferred more than ₹18,000 crore under the PM Kisan Samman Nidhi scheme to Annadatas across the nation and distributed land pattas to tea plantation workers in Assam. He noted that the progress of Assam is giving new momentum to the entire North East and is emerging as a model state for the nation.PM Modi launches various development works in Guwahati, Assam
March 13th, 05:00 pm
PM Modi inaugurated and laid foundation stones for development projects worth around ₹19,480 crore in Guwahati, Assam. He transferred more than ₹18,000 crore under the PM Kisan Samman Nidhi scheme to Annadatas across the nation and distributed land pattas to tea plantation workers in Assam. He noted that the progress of Assam is giving new momentum to the entire North East and is emerging as a model state for the nation.ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ
February 08th, 11:05 am
ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ
November 19th, 11:00 am
ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 19th, 10:30 am
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.2025ರ ಮುಂಗಾರು ಅಧಿವೇಶನದ ಆರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 21st, 10:30 am
ಮುಂಗಾರು ಎಂದರೆ ಹೊಸತನ ಮತ್ತು ಸೃಷ್ಟಿಯ ಸಂಕೇತ. ಇಲ್ಲಿಯವರೆಗೆ ಬಂದಿರುವ ವರದಿಗಳ ಪ್ರಕಾರ, ಇಡೀ ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ವಲಯಕ್ಕೆ ಲಾಭವಾಗುವ ವಾತಾವರಣ ನಿರ್ಮಾಣವಾಗಿದೆ. ಮಳೆಯು ನಮ್ಮ ರೈತರ ಆರ್ಥಿಕತೆಗೆ ಮಾತ್ರವಲ್ಲದೆ, ದೇಶದ ಆರ್ಥಿಕತೆಗೂ, ಗ್ರಾಮೀಣ ಆರ್ಥಿಕತೆಗೂ ಮತ್ತು ಪ್ರತಿಯೊಂದು ಮನೆಯ ಆರ್ಥಿಕತೆಗೂ ಪ್ರಮುಖ ಪಾತ್ರ ವಹಿಸುತ್ತದೆ. ನಾನು ಪಡೆದಿರುವ ಮಾಹಿತಿಯ ಪ್ರಕಾರ, ಈ ವರ್ಷ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣವು ಕಳೆದ ಹತ್ತು ವರ್ಷಗಳ ದಾಖಲೆಗಿಂತ ಸುಮಾರು ಮೂರು ಪಟ್ಟು ಹೆಚ್ಚಿದೆ. ಇದು ಮುಂಬರುವ ದಿನಗಳಲ್ಲಿ ದೇಶದ ಆರ್ಥಿಕತೆಗೆ ಹೆಚ್ಚಿನ ಪ್ರಯೋಜನ ನೀಡುತ್ತದೆ.ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
July 21st, 09:54 am
ಸಂಸತ್ತಿನ ಮಳೆಗಾಲದ ಅಧಿವೇಶನದ ಆರಂಭದ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ತಮ್ಮ ಹೇಳಿಕೆಗಳಲ್ಲಿ, ಅವರು ಭಯಾನಕ ಪಹಲ್ಗಾಮ್ ಹತ್ಯಾಕಾಂಡವನ್ನು ಪ್ರಸ್ತಾಪಿಸಿದರು ಮತ್ತು ಪಾಕಿಸ್ತಾನದ ಪಾತ್ರವನ್ನು ಬಹಿರಂಗಪಡಿಸುವಲ್ಲಿ ಭಾರತದ ರಾಜಕೀಯ ನಾಯಕತ್ವದ ಒಗ್ಗಟ್ಟಿನ ಧ್ವನಿಯನ್ನು ಶ್ಲಾಘಿಸಿದರು. ಡಿಜಿಟಲ್ ಇಂಡಿಯಾದ, ವಿಶೇಷವಾಗಿ ಯುಪಿಐನ ಜಾಗತಿಕ ಮನ್ನಣೆಯನ್ನು ಪ್ರಧಾನಿ ಗಮನಿಸಿದರು. ನಕ್ಸಲಿಸಂ ಮತ್ತು ಮಾವೋವಾದ ಕ್ಷೀಣಿಸುತ್ತಿದೆ ಎಂದು ಅವರು ದೃಢಪಡಿಸಿದರು ಮತ್ತು ಆಪರೇಷನ್ ಸಿಂಧೂರ್ನ ಯಶಸ್ಸನ್ನು ಸಹ ಶ್ಲಾಘಿಸಿದರು.ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 04th, 09:30 pm
ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 09:00 pm
ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.ಭಾರತ-ಪೋಲೆಂಡ್ ನಡುವೆ ಕಾರ್ಯತಂತ್ರ ಸಹಭಾಗಿತ್ವದ ಅನುಷ್ಠಾನಕ್ಕಾಗಿ ಕ್ರಿಯಾಯೋಜನೆ (2024-2028)
August 22nd, 08:22 pm
ಪೋಲೆಂಡ್ ನ ವಾರ್ಸಾದಲ್ಲಿ 2024 ಆಗಸ್ಟ್ 22ರಂದು ಭಾರತ ಮತ್ತು ಪೋಲೆಂಡ್ ಪ್ರಧಾನ ಮಂತ್ರಿಗಳು ನಡೆಸಿದ ಮಾತುಕತೆ ವೇಳೆ ಸಾಧಿಸಿದ ಒಮ್ಮತಾಭಿಪ್ರಾಯದ ಮೇಲೆ ಕಾರ್ಯತಂತ್ರ ಸಹಭಾಗಿತ್ವ ಸ್ಥಾಪನೆಯಿಂದ ಉಂಟಾದ ದ್ವಿಪಕ್ಷೀಯ ಸಹಕಾರದ ಆವೇಗ ಗುರುತಿಸಿ, ಉಭಯ ನಾಯಕರು 5 ವರ್ಷಗಳ ಕ್ರಿಯಾಯೋಜನೆ(2024-2028) ರೂಪಿಸಲು ಮತ್ತು ಕಾರ್ಯಗತಗೊಳಿಸಲು ಒಪ್ಪಿಕೊಂಡರು. ಕ್ರಿಯಾಯೋಜನೆಯು 5 ವರ್ಷಗಳ ದ್ವಿಪಕ್ಷೀಯ ಸಹಭಾಗಿತ್ವವನ್ನು ಈ ಕೆಳಗಿನ ವಲಯಗಳಲ್ಲಿ ಆದ್ಯತೆಯಾಗಿ ರೂಪಿಸಲು ಮಾರ್ಗದರ್ಶನ ಮಾಡುತ್ತದೆ:"ಕಾರ್ಯತಂತ್ರ ಸಹಭಾಗಿತ್ವದ ಸ್ಥಾಪನೆ" ಕುರಿತು ಭಾರತ-ಪೋಲೆಂಡ್ ಜಂಟಿ ಹೇಳಿಕೆ
August 22nd, 08:21 pm
ಪೋಲೆಂಡ್ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಆಗಸ್ಟ್ 21-22ರಂದು ಪೋಲೆಂಡ್ಗೆ ಅಧಿಕೃತ ಭೇಟಿ ನೀಡಿದರು. ಎರಡೂ ರಾಷ್ಟ್ರಗಳು ರಾಜತಾಂತ್ರಿಕ ಸಂಬಂಧಗಳ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲೇ ಪ್ರಧಾನಿ ಮೋದಿ ಅವರು ಈ ಐತಿಹಾಸಿಕ ಭೇಟಿ ನೀಡಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪೋಲೆಂಡ್ ಪ್ರಧಾನ ಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯ ಕನ್ನಡ ಅನುವಾದ
August 22nd, 03:00 pm
ಘನತೆವೆತ್ತ ಪ್ರಧಾನ ಮಂತ್ರಿ ಡೊನಾಲ್ಡ್ ಟಸ್ಕ್ ಅವರೇ, ಎರಡೂ ದೇಶಗಳ ಪ್ರತಿನಿಧಿಗಳೇ, ಮಾಧ್ಯಮ ಮಿತ್ರರೇ,ಹಣಕಾಸು ಸೇವೆಗಳ ವಲಯದಲ್ಲಿ ಬಜೆಟ್ ಅನುಷ್ಠಾನಕ್ಕೆ ಸಂಬಂಧಿಸಿದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
February 26th, 12:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತೆ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತಂತೆ ವೆಬಿನಾರ್ ನಲ್ಲಿ ಪ್ರಧಾನಮಂತ್ರಿಯವರ ಭಾಷಣ
February 26th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಣಕಾಸು ಸೇವೆಗಳಿಗೆ ಸಂಬಂಧಿಸಿದಂತಹ ಬಜೆಟ್ ಒದಗಣೆಗಳ ಸಮರ್ಥ ಅನುಷ್ಠಾನ ಕುರಿತ ವೆಬಿನಾರ್ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2018
June 27th, 07:05 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !Congress government in Puducherry has done injustice with people by not focusing on development: PM Modi
February 25th, 02:56 pm
Addressing a public meeting at Puducherry, PM Modi lashed out at the Congress party and said, Our first Prime Minister was there for nearly 17 years, third Prime Minister for about 14 years and his son also became the Prime Minister for five years. The same family also ran the government for a long time with remote control. If the sum total is calculated, then this family has been ruling this country for almost 48 years!PM Modi addresses public meeting at Puducherry
February 25th, 02:53 pm
Addressing a public meeting at Puducherry, PM Modi lashed out at the Congress party and said, Our first Prime Minister was there for nearly 17 years, third Prime Minister for about 14 years and his son also became the Prime Minister for five years. The same family also ran the government for a long time with remote control. If the sum total is calculated, then this family has been ruling this country for almost 48 years!Every Indian is working to realize the vision of a ‘New India’: PM Modi in Muscat
February 11th, 09:47 pm
The Prime Minister, Shri Narendra Modi today addressed the Indian community at Sultan Qaboos Stadium in Muscat, Oman.During his address, PM Modi appreciated the role of Indian diaspora in Oman and said that Indian diaspora has played an essential role in strengthening Indo-Oman ties