Prime Minister extends greetings to the people of Sikkim on Statehood Day
May 16th, 01:32 pm
The Prime Minister, Shri Narendra Modi, today extended greetings to the people of Sikkim on the occasion of the State’s Statehood Day, marking a historic milestone as Sikkim celebrates its 50th Statehood Day this year. Shri Modi remarked that the contribution of Sikkim to India’s development journey is deeply valued and appreciated. Recalling his recent visit to Sikkim during the 50th Statehood Day celebrations, the Prime Minister said that he was deeply touched by the warmth and affection shown by the people of the State.ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಿ. ಜೋಸೆಫ್ ವಿಜಯ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 10th, 11:10 am
ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಿರು ಸಿ. ಜೋಸೆಫ್ ವಿಜಯ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.ನಿಸ್ವಾರ್ಥ ಸೇವೆ ಮತ್ತು ಕರುಣೆಯ ಮನೋಭಾವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
May 06th, 09:12 am
ನಿಸ್ವಾರ್ಥ ಮನೋಭಾವದಿಂದ ಮಾಡಿದ ಕೆಲಸವೇ ಮಾನವೀಯತೆಯ ಅತ್ಯುತ್ತಮ ರೂಪವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಇಂತಹ ಕಾರ್ಯಗಳು ಮನುಷ್ಯನಿಗೆ ಆಂತರಿಕ ಸಂತೋಷವನ್ನು ನೀಡುವುದಷ್ಟೇ ಅಲ್ಲ, ಸಮಾಜದ ಕಲ್ಯಾಣಕ್ಕೂ ಸಹಕಾರಿಯಾಗುತ್ತವೆ ಎಂದು ಹೇಳಿದ್ದಾರೆ.ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ
April 26th, 03:46 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 28-29 ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 28 ರಂದು ಸಂಜೆ 5 ಗಂಟೆಗೆ ಪ್ರಧಾನಮಂತ್ರಿಯವರು ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ, ಅವರು ವಾರಣಾಸಿಯಲ್ಲಿ ಸುಮಾರು 6,350 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.UDF and LDF are causing double damage by encouraging fundamentalist forces and engaging in corruption: PM Modi
April 02nd, 05:00 pm
PM Modi interacted with BJP karyakartas across Keralam under the “Mera Booth Sabse Mazboot” initiative, energising grassroots organisation and expressing confidence that the state is ready for a historic political shift. Extending greetings to the people of Keralam, he noted that the ongoing election campaign reflects a strong wave in favour of BJP-NDA.PM Modi interacts with BJP Karyakartas from Keralam under “Mera Booth Sabse Mazboot” campaign
April 02nd, 04:30 pm
PM Modi interacted with BJP karyakartas across Keralam under the “Mera Booth Sabse Mazboot” initiative, energising grassroots organisation and expressing confidence that the state is ready for a historic political shift. Extending greetings to the people of Keralam, he noted that the ongoing election campaign reflects a strong wave in favour of BJP-NDA.ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
April 01st, 10:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಅನುಪಮ ಕೊಡುಗೆಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ನಿಸ್ವಾರ್ಥ ಸೇವೆಗೆ ಪ್ರೇರೇಪಿಸುತ್ತಲೇ ಇರುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
April 01st, 10:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಮನುಕುಲಕ್ಕೆ ಕರುಣೆ, ದಯೆ ಮತ್ತು ಅಚಲ ಸೇವೆಯ ಸಂಕೇತದ ಸಾಕಾರವಾಗಿ ಅವರು ಸಾಮೂಹಿಕ ಸ್ಮರಿಸಲ್ಪಡುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಇತರರ ಏಳಿಗೆಗೆ ತಮ್ಮ ಜೀವನವನ್ನು ಮುಡಿಪಾಗಿಡುವ ಮೂಲಕ ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ನಿಜವಾದ ಶ್ರೇಷ್ಠತೆ ಅಡಗಿದೆ ಎಂದು ಅವರು ಸಾರಿದರು ಶಿಕ್ಷಣ, ಸಾಮಾಜಿಕ ಕಲ್ಯಾಣ ಮತ್ತು ಆಧ್ಯಾತ್ಮಿಕತೆ ವಲಯಗಳಲ್ಲಿ ಅವರು ನೀಡಿರುವ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತ ಛಾಪನ್ನು ಮೂಡಿಸಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿದರು. ಇಂದಿಗೂ ಅವರ ಜೀವನವು ಅಸಂಖ್ಯಾತ ವ್ಯಕ್ತಿಗಳು ನಿಸ್ವಾರ್ಥತೆ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ಮತ್ತು ಸ್ಫೂರ್ತಿ ನೀಡುತ್ತಿದೆ.ಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಸವಾಲಿನ ಜಾಗತಿಕ ಪರಿಸರದಲ್ಲಿ ಸ್ಥಿರವಾದ ಪ್ರಗತಿಯನ್ನು ಪ್ರತಿಬಿಂಬಿಸುವ ಭಾರತದ ಸುಧಾರಣಾ ಎಕ್ಸ್ಪ್ರೆಸ್ನ ಸಮಗ್ರ ಚಿತ್ರಣ ಆರ್ಥಿಕ ಸಮೀಕ್ಷೆಯನ್ನು ಪ್ರಧಾನಮಂತ್ರಿ ಬಿಂಬಿಸಿದರು
January 29th, 08:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಂಡಿಸಲಾದ ಆರ್ಥಿಕ ಸಮೀಕ್ಷೆಯು ಭಾರತದ ಸುಧಾರಣಾ ಎಕ್ಸ್ಪ್ರೆಸ್ನ ಸಮಗ್ರ ಚಿತ್ರಣವನ್ನು ಪ್ರಸ್ತುತಪಡಿಸುತ್ತದೆ. ಇದು ಸವಾಲಿನ ಜಾಗತಿಕ ಪರಿಸರದಲ್ಲಿಸ್ಥಿರವಾದ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ. ಆರ್ಥಿಕ ಸಮೀಕ್ಷೆಯು ಬಲವಾದ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು, ಸುಸ್ಥಿರ ಬೆಳವಣಿಗೆಯ ವೇಗ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ನಾವೀನ್ಯತೆ, ಉದ್ಯಮಶೀಲತೆ ಮತ್ತು ಮೂಲಸೌಕರ್ಯಗಳ ವಿಸ್ತರಿಸುತ್ತಿರುವ ಪಾತ್ರವನ್ನು ಬಿಂಬಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು. ‘‘ರೈತರು, ಎಂಎಸ್ಎಂಇಗಳು, ಯುವ ಉದ್ಯೋಗ ಮತ್ತು ಸಮಾಜ ಕಲ್ಯಾಣದ ಮೇಲೆ ಕೇಂದ್ರೀಕೃತ ಗಮನದೊಂದಿಗೆ ಅಂತರ್ಗತ ಅಭಿವೃದ್ಧಿಯ ಮಹತ್ವವನ್ನು ಸಮೀಕ್ಷೆಯು ಒತ್ತಿಹೇಳುತ್ತದೆ. ಇದು ಉತ್ಪಾದನೆಯನ್ನು ಬಲಪಡಿಸಲು, ಉತ್ಪಾದಕತೆಯನ್ನು ಹೆಚ್ಚಿಸಲು ಮತ್ತು ವಿಕಸಿತ ಭಾರತವಾಗುವತ್ತ ನಮ್ಮ ಹೆಜ್ಜೆಯನ್ನು ವೇಗಗೊಳಿಸಲು ಮಾರ್ಗಸೂಚಿಯನ್ನು ಸಹ ವಿವರಿಸುತ್ತದೆ,’’ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ಸುಭಾಷಿತದ ಮೂಲಕ ಸಮಾಜ ಕಲ್ಯಾಣದ ಸಕಾರಾತ್ಮಕ ಚಿಂತನಾ ಶಕ್ತಿಯ ಬಗ್ಗೆ ತಿಳಿಸಿದ ಪ್ರಧಾನಮಂತ್ರಿ
December 31st, 09:06 am
ಸಮಾಜದ ಕಲ್ಯಾಣವನ್ನು ಮುನ್ನಡೆಸುವಲ್ಲಿ ಸಕಾರಾತ್ಮಕ ಚಿಂತನೆಯ ಮಹತ್ವವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದ್ದಾರೆ.ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
December 12th, 10:26 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಅವರನ್ನು ಸಾರ್ವಜನಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನುಭವಿ ನಾಯಕ ಎಂದು ಬಣ್ಣಿಸಿದ್ದಾರೆ.ಜಾಗತಿಕ ಬಾಹ್ಯಾಕಾಶ ಪರಿಶೋಧನೆ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ
May 07th, 12:00 pm
ಗೌರವಾನ್ವಿತ ಪ್ರತಿನಿಧಿಗಳೆ, ಗೌರವಾನ್ವಿತ ವಿಜ್ಞಾನಿಗಳೆ, ಅನುಶೋಧಕರೆ, ಗಗನಯಾತ್ರಿಗಳೆ ಮತ್ತು ವಿಶ್ವದೆಲ್ಲೆಡೆಯಿಂದ ಆಗಮಿಸಿರುವ ಸ್ನೇಹಿತರೆ,ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 07th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಾಹ್ಯಾಕಾಶ ಅನ್ವೇಷಣೆ ಕುರಿತ ಜಾಗತಿಕ ಸಮ್ಮೇಳನ (ಜಿಎಲ್ಇಎಕ್ಸ್) 2025ನ್ನು ಉದ್ದೇಶಿಸಿ ಭಾಷಣ ಮಾಡಿದರು. ವಿಶ್ವದಾದ್ಯಂತದ ಗೌರವಾನ್ವಿತ ಪ್ರತಿನಿಧಿಗಳು, ವಿಜ್ಞಾನಿಗಳು ಮತ್ತು ಗಗನಯಾತ್ರಿಗಳನ್ನು ಸ್ವಾಗತಿಸಿದ ಅವರು, ಜಿಎಲ್ಇಎಕ್ಸ್ 2025ರಲ್ಲಿ ಭಾರತದ ಗಮನಾರ್ಹ ಬಾಹ್ಯಾಕಾಶ ಪ್ರಯಾಣವನ್ನು ಪ್ರಸ್ತಾಪಿಸಿದ ಅವರು ಬಾಹ್ಯಾಕಾಶವು ಕೇವಲ ಒಂದು ಗಮ್ಯಸ್ಥಾನವಲ್ಲ ಜೊತೆಗೆ ಅದು ಕುತೂಹಲ, ಧೈರ್ಯ ಮತ್ತು ಸಾಮೂಹಿಕ ಪ್ರಗತಿಯ ಘೋಷಣೆಯಾಗಿದೆ ಎಂದು ಹೇಳಿದರು. 1963ರಲ್ಲಿ ಸಣ್ಣ ರಾಕೆಟ್ ಉಡಾವಣೆಯಿಂದ ಹಿಡಿದು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ರಾಷ್ಟ್ರವಾಗುವವರೆಗೆ ಭಾರತದ ಬಾಹ್ಯಾಕಾಶ ಸಾಧನೆಗಳು ಈ ಸ್ಫೂರ್ತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಒತ್ತಿ ಹೇಳಿದರು. ಭಾರತೀಯ ರಾಕೆಟ್ ಗಳು ಪೇಲೋಡ್ ಗಳಿಗಿಂತ (ಸಾಮರ್ಥ್ಯಕ್ಕಿಂತ) ಹೆಚ್ಚಿನದನ್ನು ಸಾಗಿಸುತ್ತವೆ - ಅವು 1.4 ಬಿಲಿಯನ್ ಭಾರತೀಯರ ಕನಸುಗಳನ್ನು ಹೊತ್ತೊಯ್ಯುತ್ತವೆ ಎಂದು ಅವರು ಹೇಳಿದರು, ಭಾರತದ ಬಾಹ್ಯಾಕಾಶ ಪ್ರಗತಿಗಳು ಗಮನಾರ್ಹ ವೈಜ್ಞಾನಿಕ ಮೈಲಿಗಲ್ಲುಗಳಾಗಿವೆ ಮತ್ತು ಮಾನವ ಚೈತನ್ಯವು ಗುರುತ್ವಾಕರ್ಷಣೆಯನ್ನು ಮೀರಬಲ್ಲದು ಎಂಬುದಕ್ಕೆ ಪುರಾವೆಯಾಗಿದೆ ಎಂದು ಹೇಳಿದರು. 2014 ರಲ್ಲಿ ಮೊದಲ ಪ್ರಯತ್ನದಲ್ಲೇ ಮಂಗಳ ಗ್ರಹವನ್ನು ತಲುಪಿದ ಭಾರತದ ಐತಿಹಾಸಿಕ ಸಾಧನೆಯನ್ನು ಅವರು ಸ್ಮರಿಸಿದರು. ಚಂದ್ರಯಾನ -1 ಚಂದ್ರನ ಮೇಲ್ಮೈಯಲ್ಲಿ ನೀರನ್ನು ಕಂಡುಹಿಡಿಯಲು ಸಹಾಯ ಮಾಡಿತು, ಚಂದ್ರಯಾನ -2 ಚಂದ್ರನ ಮೇಲ್ಮೈಯ ಅತಿ ಹೆಚ್ಚು ರೆಸಲ್ಯೂಶನ್ (ಸ್ಪಷ್ಟ) ಚಿತ್ರಗಳನ್ನು ಒದಗಿಸಿತು ಮತ್ತು ಚಂದ್ರಯಾನ -3 ಚಂದ್ರನ ದಕ್ಷಿಣ ಧ್ರುವದ ತಿಳುವಳಿಕೆಯನ್ನು ಹೆಚ್ಚಿಸಿತು ಎಂದು ಅವರು ಒತ್ತಿ ಹೇಳಿದರು. ಭಾರತವು ದಾಖಲೆಯ ಸಮಯದಲ್ಲಿ ಕ್ರಯೋಜೆನಿಕ್ ಎಂಜಿನ್ ಗಳನ್ನು ಅಭಿವೃದ್ಧಿಪಡಿಸಿದೆ, ಒಂದೇ ಕಾರ್ಯಾಚರಣೆಯಲ್ಲಿ 100 ಉಪಗ್ರಹಗಳನ್ನು ಉಡಾವಣೆ ಮಾಡಿದೆ ಮತ್ತು ಭಾರತೀಯ ಉಡಾವಣಾ ವಾಹನಗಳನ್ನು ಬಳಸಿಕೊಂಡು 34 ದೇಶಗಳಿಗೆ 400 ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ನಿಯೋಜಿಸಿದೆ ಎಂಬುದರತ್ತ ಅವರು ಗಮನಸೆಳೆದರು. ಭಾರತದ ಇತ್ತೀಚಿನ ಸಾಧನೆಗಳತ್ತ ಬೆಟ್ಟು ಮಾಡಿದ ಅವರು ಈ ವರ್ಷ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಸ್ಥಾಪಿಸಿರುವುದು ಬಾಹ್ಯಾಕಾಶ ಅನ್ವೇಷನೆಯತ್ತ ಪ್ರಮುಖ ಹೆಜ್ಜೆಯಾಗಿದೆ ಎಂದರು.17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ
April 21st, 11:30 am
ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
April 21st, 11:00 am
ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.ದಾವೂದಿ ಬೊಹ್ರಾ ಸಮುದಾಯದ ನಿಯೋಗದೊಂದಿಗೆ ಪ್ರಧಾನಮಂತ್ರಿ ಸಂವಾದ
April 17th, 08:05 pm
ಈ ನಿಯೋಗದಲ್ಲಿ ಉದ್ಯಮ ನಾಯಕರು, ವೃತ್ತಿಪರರು, ವೈದ್ಯರು, ಶಿಕ್ಷಣ ತಜ್ಞರು ಮತ್ತು ದಾವೂದಿ ಬೊಹ್ರಾ ಸಮುದಾಯದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದರು. ಅವರು ತಮ್ಮ ಕಷ್ಟಗಳನ್ನು ವಿವರಿಸಿದರು ಮತ್ತು ತಮ್ಮ ಸಮುದಾಯದ ಸದಸ್ಯರ ಆಸ್ತಿಗಳನ್ನು ವಕ್ಫ್ ಮಂಡಳಿಯು ಅಕ್ರಮವಾಗಿ ವಶಪಡಿಸಿಕೊಂಡ ಕಥೆಗಳನ್ನು ಹಂಚಿಕೊಂಡರು. ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಇದು ಬಹಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಬೇಡಿಕೆಯಾಗಿತ್ತು ಎಂದು ತಿಳಿಸಿದರು.ಪಿಎಂ-ಸೂರಜ್ ಪೋರ್ಟಲ್ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 13th, 04:30 pm
ಸಾಮಾಜಿಕ ನ್ಯಾಯ ಸಚಿವ ಶ್ರೀ ವೀರೇಂದ್ರ ಕುಮಾರ್ ಅವರೇ, ದೇಶದ ಮೂಲೆ ಮೂಲೆಗಳಿಂದ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು, ನಮ್ಮ ನೈರ್ಮಲ್ಯ ಕಾರ್ಮಿಕರ ಸಹೋದರ ಸಹೋದರಿಯರೇ, ಇತರ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ! ದೇಶದ ಸುಮಾರು 470 ಜಿಲ್ಲೆಗಳ ಸುಮಾರು 3 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ನೇರವಾಗಿ ತೊಡಗಿಸಿಕೊಂಡಿದ್ದಾರೆ. ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.PM addresses program marking nationwide outreach for credit support to disadvantaged sections
March 13th, 04:00 pm
Prime Minister Narendra Modi addressed a program marking nationwide outreach for credit support to disadvantaged sections via video conferencing. Addressing the occasion, the Prime Minister acknowledged the virtual presence of about 3 lakh people from 470 districts and expressed gratitude. Prime Minister Modi underlined that the nation is witnessing another huge occasion towards the welfare dalits, backward and deprived sections.