India-France partnership is emerging as a strong pillar of trust, stability and cooperation: PM Modi in Paris

June 18th, 11:41 pm

Addressing the Indian community in Paris, PM Modi highlighted India’s transformative growth over the past 12 years across infrastructure, digital technology, manufacturing, defence, space, innovation, healthcare and social development. He underscored the growing strength of the India-France Strategic Partnership, praised the Indian diaspora for serving as a vital bridge between the two nations and highlighted yoga and football as bonds connecting India and France.

Prime Minister addresses the Indian Community in Paris

June 18th, 09:30 pm

Addressing the Indian community in Paris, PM Modi highlighted India’s transformative growth over the past 12 years across infrastructure, digital technology, manufacturing, defence, space, innovation, healthcare and social development. He underscored the growing strength of the India-France Strategic Partnership, praised the Indian diaspora for serving as a vital bridge between the two nations and highlighted yoga and football as bonds connecting India and France.

PM addresses the session on “Ensuring a Safe, Rapid and Efficient Rollout of Artificial Intelligence” at G7 Summit

June 18th, 05:01 am

Addressing the G7 session on Artificial Intelligence, PM Modi emphasized the need for human-centric AI that expands human potential while protecting dignity and choice. He highlighted India’s MANAV vision, called for safe-by-design AI systems, stronger global cooperation against deepfakes and cyber threats, and stressed that the benefits of AI should reach all nations, including the Global South.

AI must expand human potential, empower human choice, and protect human dignity: PM Modi at G7

June 17th, 09:20 pm

Addressing the G7 session on Artificial Intelligence, PM Modi emphasized the need for human-centric AI that expands human potential while protecting dignity and choice. He highlighted India’s MANAV vision, called for safe-by-design AI systems, stronger global cooperation against deepfakes and cyber threats, and stressed that the benefits of AI should reach all nations, including the Global South.

ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 05:40 pm

ಐತಿಹಾಸಿಕ ಬ್ರಾಟಿಸ್ಲಾವಾ ಕೋಟೆ ಕಟ್ಟಡದಲ್ಲಿ ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪಧಾನಮಂತ್ರಿಯವರು ಆಗಮಿಸಿದಾಗ, ಅವರಿಗೆ ಸಂಭ್ರಮದ ಔಪಚಾರಿಕ ಸ್ವಾಗತ ನೀಡಲಾಯಿತು.

ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ

June 15th, 05:32 pm

ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಪ್ರಧಾನಮಂತ್ರಿ ಅವರಿಂದ ಇಟಲಿ ಅಧ್ಯಕ್ಷರ ಭೇಟಿ

May 20th, 07:19 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರೋಮ್ ನ ಅಧ್ಯಕ್ಷರ ಅರಮನೆಯಾದ ಕ್ವಿರಿನಾಲೆಯಲ್ಲಿ ಇಟಲಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸೆರ್ಗಿಯೋ ಮಟ್ಟರೆಲ್ಲಾ ಅವರನ್ನು ಭೇಟಿ ಮಾಡಿದರು.

ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ

May 18th, 04:44 pm

ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ಮಿಷನ್ ದೃಷ್ಟಿಯ ಯಶಸ್ವೀ ಉಡಾವಣೆಗಾಗಿ ಗ್ಯಾಲಕ್ಸ್ ಐಗೆ ಪ್ರಧಾನಮಂತ್ರಿ ಅಭಿನಂದನೆ

May 03rd, 03:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಷನ್ ದೃಷ್ಟಿಯ ಯಶಸ್ವಿ ಉಡಾವಣೆಗಾಗಿ ಗ್ಯಾಲಕ್ಸ್-ಐ ಸಂಸ್ಥಾಪಕರು ಮತ್ತು ಇಡೀ ತಂಡವನ್ನು ಅಭಿನಂದಿಸಿದ್ದಾರೆ.

ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಡಾ. ಕ್ರಿಶ್ಚಿಯನ್ ಸ್ಟಾಕರ್ ಅವರ ಭಾರತ ಭೇಟಿಯ ಫಲಶೃತಿ

April 16th, 03:01 pm

ಭಾರತ ಮತ್ತು ಆಸ್ಟ್ರಿಯಾ ನಡುವೆ ಆಡಿಯೋವಿಶುವಲ್ ಸಹ ನಿರ್ಮಾಣಕ್ಕೆ ಒಪ್ಪಂದ

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

March 12th, 10:47 pm

ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.

ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 12th, 08:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್‌ವರ್ಕ್‌ನ ಎನ್‌ಎಕ್ಸ್‌ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ

March 02nd, 11:40 am

ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.

ಭಾರತ - ಇಸ್ರೇಲ್ ಜಂಟಿ ಹೇಳಿಕೆ

February 26th, 07:44 pm

ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್‌ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 26th, 03:30 pm

ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.

ಸ್ಪೇನ್ ರಾಷ್ಟ್ರಾಧ್ಯಕ್ಷರಾದ ಗೌರವಾನ್ವಿತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರ ಭಾರತದ ಭೇಟಿ

February 18th, 05:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು ಫೆಬ್ರವರಿ 18 ಮತ್ತು 19, 2026ರಂದು AI ಇಂಪ್ಯಾಕ್ಟ್ ಶೃಂಗಸಭೆ 2026 ರಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. 2024 ರ ಅಕ್ಟೋಬರ್ 27 ರಿಂದ 29 ರ ನಡುವೆ ನಡೆದ ದ್ವಿಪಕ್ಷೀಯ ಭೇಟಿಯ ನಂತರ ಇದು ಅವರ ಭಾರತದ ಎರಡನೇ ಅಧಿಕೃತ ಭೇಟಿಯಾಗಿದೆ. ಅವರೊಂದಿಗೆ ಡಿಜಿಟಲ್ ರೂಪಾಂತರ ಮತ್ತು ನಾಗರಿಕ ಸೇವಾ ಸಚಿವರಾದ ಶ್ರೀ ಆಸ್ಕರ್ ಲೋಪೆಜ್ ಅಗುಡಾ ಮತ್ತು ಸ್ಪೇನ್‌ನ ಕೃಷಿ, ಮೀನುಗಾರಿಕೆ ಮತ್ತು ಆಹಾರ ಸಚಿವರಾದ ಶ್ರೀ ಲೂಯಿಸ್ ಪ್ಲಾನಾಸ್ ಪುಚಾಡೆಸ್ ಕೂಡಾ ಭಾರತಕ್ಕೆ ಭೇಟಿ ನೀಡಿದ್ದರು.

ಮುಂಬೈನಲ್ಲಿ ನಡೆದ ಭಾರತ-ಫ್ರಾನ್ಸ್ ನಾವೀನ್ಯತೆ ವೇದಿಕೆಯ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

February 18th, 12:07 pm

ಇಂದು, ವಿಶ್ವದ ಎರಡು ಮಹಾನ್ ನಾವೀನ್ಯತೆ ಕೇಂದ್ರಗಳು ಒಟ್ಟಿಗೆ ಬರುತ್ತಿವೆ. ನಾವು ಭಾರತ ಮತ್ತು ಫ್ರಾನ್ಸ್ ಬಗ್ಗೆ ಮಾತನಾಡುವಾಗ, ನಮ್ಮ ಸಂಬಂಧವು ನಾವೀನ್ಯತೆ ಬಗ್ಗೆ ಮಾತ್ರವಲ್ಲ, ನಂಬಿಕೆ ಮತ್ತು ಹಂಚಿಕೆಯ ಮೌಲ್ಯಗಳ ಬಗ್ಗೆಯೂ ಆಗಿದೆ. ಈ ಮನೋಭಾವದಿಂದ, ಅಧ್ಯಕ್ಷ ಮ್ಯಾಕ್ರನ್ ಮತ್ತು ನಾನು 2026 ಅನ್ನು ಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷವೆಂದು ಆಚರಿಸಲು ನಿರ್ಧರಿಸಿದ್ದೇವೆ. ಇದು ಕೇವಲ ಆಚರಣೆಯಲ್ಲ; ಇದು ನಮ್ಮ ಹಂಚಿಕೆಯ ಬದ್ಧತೆ - ನಾವೀನ್ಯತೆಗಾಗಿ ಬದ್ಧತೆ, ಮುನ್ನಡೆಸಲು ಬದ್ಧತೆ.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 17th, 04:00 pm

ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ

February 05th, 05:35 pm

ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.