ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ಪ್ರಧಾನಮಂತ್ರಿ ಮತ್ತು ಸೈಪ್ರಸ್ ನ ಅಧ್ಯಕ್ಷರು, ಭಾರತ ಮತ್ತು ಸೈಪ್ರಸ್ ವಾಣಿಜ್ಯ ನಾಯಕರೊಂದಿಗೆ ಸಂವಾದ ನಡೆಸಿದರು
June 16th, 02:17 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರೊಂದಿಗೆ ಇಂದು ಲಿಮಾಸೋಲ್ ನಲ್ಲಿ ಸೈಪ್ರಸ್ ಮತ್ತು ಭಾರತದ ವಾಣಿಜ್ಯ ನಾಯಕರೊಂದಿಗೆ ದುಂಡುಮೇಜಿನ ಸಂವಾದ ನಡೆಸಿದರು. ಬ್ಯಾಂಕಿಂಗ್, ಹಣಕಾಸು ಸಂಸ್ಥೆಗಳು, ಉತ್ಪಾದನೆ, ರಕ್ಷಣೆ, ಲಾಜಿಸ್ಟಿಕ್ಸ್, ಕಡಲ, ಹಡಗು, ತಂತ್ರಜ್ಞಾನ, ನಾವೀನ್ಯತೆ, ಡಿಜಿಟಲ್ ತಂತ್ರಜ್ಞಾನಗಳು, ಎಐ, ಐಟಿ ಸೇವೆಗಳು, ಪ್ರವಾಸೋದ್ಯಮ ಮತ್ತು ಚಲನಶೀಲತೆಯಂತಹ ವೈವಿಧ್ಯಮಯ ಕ್ಷೇತ್ರಗಳನ್ನು ಪ್ರತಿನಿಧಿಸುವವರು ಭಾಗವಹಿಸಿದರು.ಸೈಪ್ರಸ್ನಲ್ಲಿ ನಡೆದ ಭಾರತ-ಸೈಪ್ರಸ್ ಉದ್ಯಮ ವ್ಯವಹಾರದ ದುಂಡು ಮೇಜಿನ ಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 15th, 11:10 pm
ಮೊದಲನೆಯದಾಗಿ, ಇಂದು ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೈಪ್ರಸ್ ಅಧ್ಯಕ್ಷರಿಗೆ ನನ್ನ ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ. ಉದ್ಯಮ ವ್ಯವಹಾರ ನಾಯಕರೊಂದಿಗೆ ಇಷ್ಟು ದೊಡ್ಡ ದುಂಡುಮೇಜಿನ ಸಭೆ ಆಯೋಜಿಸಿದ್ದಕ್ಕಾಗಿ ನಾನು ಅವರಿಗೆ ತುಂಬಾ ಕೃತಜ್ಞನಾಗಿದ್ದೇನೆ. ನನ್ನ ಬಗ್ಗೆ ಮತ್ತು ನಮ್ಮ ಪಾಲುದಾರಿಕೆಯ ಬಗ್ಗೆ ಅವರು ಹಂಚಿಕೊಂಡ ಸಕಾರಾತ್ಮಕ ಆಲೋಚನೆಗಳಿಗಾಗಿ ನಾನು ಅವರಿಗೆ ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ.ಮುಂಬೈ ಭಾರತದ ಆರ್ಥಿಕ ಶಕ್ತಿ ಕೇಂದ್ರವಾಗಿದೆ: ಮಹಾರಾಷ್ಟ್ರದ ಮುಂಬೈನಲ್ಲಿ ಪ್ರಧಾನಿ ಮೋದಿ
May 17th, 07:30 pm
ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಭವಿಷ್ಯದ ಬಗ್ಗೆ ಬಲವಾದ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದರು ಮತ್ತು ಭಾರತದ ಅಭಿವೃದ್ಧಿಯಲ್ಲಿ ಮುಂಬೈ ವಹಿಸುವ ಮಹತ್ವದ ಪಾತ್ರವನ್ನು ಎತ್ತಿ ತೋರಿಸಿದರು. ಪ್ರಗತಿಪರ ನೀತಿಗಳ ಮುಂದುವರಿಕೆ ಮತ್ತು ದೃಢವಾದ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ನಾಗರಿಕರಿಗೆ ಕರೆ ನೀಡಿದರು.ಮಹಾರಾಷ್ಟ್ರದ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು
May 17th, 07:13 pm
ಪ್ರಧಾನಿ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಭವಿಷ್ಯದ ಬಗ್ಗೆ ಬಲವಾದ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದರು ಮತ್ತು ಭಾರತದ ಅಭಿವೃದ್ಧಿಯಲ್ಲಿ ಮುಂಬೈ ವಹಿಸುವ ಮಹತ್ವದ ಪಾತ್ರವನ್ನು ಎತ್ತಿ ತೋರಿಸಿದರು. ಪ್ರಗತಿಪರ ನೀತಿಗಳ ಮುಂದುವರಿಕೆ ಮತ್ತು ದೃಢವಾದ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ನಾಗರಿಕರಿಗೆ ಕರೆ ನೀಡಿದರು.ವಿಕಸಿತ್ ಭಾರತ್ ರಾಯಭಾರಿಗಳು ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ 'ವಿಕಸಿತ್ ಭಾರತ್, ವಿಕಸಿತ್ ಮುಂಬೈ' ಸಭೆಗಾಗಿ ಒಟ್ಟುಗೂಡಿದರು
May 17th, 02:59 pm
ಮುಂಬೈನಲ್ಲಿರುವ ವಿಕಸಿತ್ ಭಾರತ್ ರಾಯಭಾರಿಗಳು ಮುಂಬೈನ ಬಾಂದ್ರಾದಲ್ಲಿರುವ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದಲ್ಲಿ ಆಸಕ್ತಿದಾಯಕ ಕೂಟಕ್ಕಾಗಿ ಸಭೆ ನಡೆಸಿದರು. EDGE ಪ್ಲಾಟ್ಫಾರ್ಮ್ನ ರೋಮಾಂಚಕ ಸ್ಟಾರ್ಟ್-ಅಪ್ ಸಮುದಾಯದ ಪ್ರತಿನಿಧಿಗಳು ಮತ್ತು ಚಲನಚಿತ್ರ ಭ್ರಾತೃತ್ವದ ಗೌರವಾನ್ವಿತ ಸದಸ್ಯರು ಸೇರಿದಂತೆ 300 ಕ್ಕೂ ಹೆಚ್ಚು ಪ್ರಸಿದ್ಧ ಕೈಗಾರಿಕೋದ್ಯಮಿಗಳು, ಆರೋಗ್ಯ ವೃತ್ತಿಪರರು, ಚಾರ್ಟರ್ಡ್ ಅಕೌಂಟೆಂಟ್ಗಳು ಮತ್ತು ವೃತ್ತಿಪರರ ಪ್ರೇಕ್ಷಕರನ್ನು ಈ ಸಭೆಯು ಸೆಳೆಯಿತು.ರಫ್ತುದಾರರು ಹಾಗೂ ಬ್ಯಾಂಕುಗಳಿಗೆ ಬೆಂಬಲ ನೀಡಲು 5 ವರ್ಷಗಳಲ್ಲಿ ಇಸಿಜಿಸಿ ಲಿಮಿಟೆಡ್ನಲ್ಲಿ 4,400 ಕೋಟಿ ರೂ. ಹೂಡಿಕೆಗೆ ಸರ್ಕಾರದ ಅನುಮೋದನೆ
September 29th, 04:18 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ರಫ್ತು ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ, ಸರ್ಕಾರವು ಇಂದು ಇಸಿಜಿಸಿ ಲಿಮಿಟೆಡ್ಗೆ (ಹಿಂದೆ ಇದನ್ನು ಭಾರತೀಯ ರಫ್ತು ಸಾಲ ಖಾತ್ರಿ ನಿಗಮ ಎಂದು ಕರೆಯಲಾಗುತ್ತಿತ್ತು) ಐದು ವರ್ಷಗಳ ಅವಧಿಯಲ್ಲಿ, ಅಂದರೆ 2021-2022 ರಿಂದ 2025- 2026 ನೇ ಹಣಕಾಸು ವರ್ಷದವರೆಗೆ, 4,400 ಕೋಟಿ ರೂ ಬಂಡವಾಳ ಪುನರ್ಧನವನ್ನು ಅನುಮೋದಿಸಿದೆ. ಅನುಮೋದಿತ ಪುನರ್ಧನ ಮತ್ತು ಐಪಿಒ ಮೂಲಕ ಅಧಿಕ ರಫ್ತುಗಳಿಗೆ ಬೆಂಬಲ ನೀಡಲು ಇಸಿಜಿಸಿಯ ತಾಳಿಕೆ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.Our aim is to build a $5 trillion economy: PM Modi
July 06th, 11:31 am
Prime Minister Narendra Modi addressed a large gathering of party workers while launching a massive membership campaign in Varanasi, Uttar Pradesh today.PM Modi addresses BJP workers in Varanasi, Uttar Pradesh
July 06th, 11:30 am
Prime Minister Narendra Modi addressed a large gathering of party workers while launching a massive membership campaign in Varanasi, Uttar Pradesh today.India is one of the brightest spots in world economy : PM Modi at Bloomberg Economic Summit
March 28th, 07:03 pm