The days of TMC’s hooliganism are coming to an end: PM Modi in Kolkata, West Bengal

March 14th, 03:30 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

PM Modi’s fiery speech electrifies the crowd in Kolkata

March 14th, 03:00 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

Finland is an important partner for India in the Nordic region: PM Modi at the India-Finland Joint Press Meet

March 05th, 11:55 am

In his remarks at the India-Finland joint press meet, PM Modi praised Finland President Alexander Stubb as a respected thinker and appreciated him for completing the Ironman Triathlon. He noted the increasing cooperation across sectors between India and Finland. He highlighted Nokia’s mobile phones, the Numaligarh refinery and the Chenab River railway bridge as hallmarks of the partnership between the two countries.

PM Modi reaffirms his vision for 'BEST' Puducherry, representing Business, Education, Spirituality and Tourism

March 01st, 12:00 pm

PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.

Prime Minister Narendra Modi lays foundation stone, inaugurates development works in Puducherry

March 01st, 11:45 am

PM Modi has launched projects worth over ₹2,700 crore in Puducherry, spanning key sectors such as infrastructure, education, healthcare and mobility. In his address, the PM reiterated his vision for a ‘BEST’ Puducherry, representing Business, Education, Spirituality and Tourism. Highlighting Puducherry’s contribution to the freedom struggle, he emphasized the collective mission to build a developed Puducherry and a developed India by 2047.

ಗೂಗಲ್ ಸಿ.ಇ.ಒ. ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು

February 18th, 01:42 pm

ಗೂಗಲ್ ಸಿ.ಇ.ಒ. ಶ್ರೀ ಸುಂದರ್ ಪಿಚೈ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್‌ ಮತ್ತು ಅಸ್ಸಾಂನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ಕೆಲವು ದೃಶ್ಯಗಳನ್ನು ಹಂಚಿಕೊಂಡಿದ್ದಾರೆ.

February 10th, 05:06 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2026ರ 9ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ಪಿಪಿಸಿ 2026ರ ಎರಡನೇ ಸಂಚಿಕೆಯಲ್ಲಿ ಕೊಯಮತ್ತೂರು, ಛತ್ತೀಸ್‌ಗಢ, ಗುಜರಾತ್‌ ಮತ್ತು ಅಸ್ಸಾಂನ ಪರೀಕ್ಷಾ ಯೋಧರೊಂದಿಗೆ ಪ್ರಧಾನಮಂತ್ರಿ ಅವರು ಅನೌಪಚಾರಿಕ ಸಂವಾದ ನಡೆಸಿದರು. ‘ಪರೀಕ್ಷಾ ಪೇ ಚರ್ಚಾ’ದ ವಿಶೇಷ ಆವೃತ್ತಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, ಈ ಬಾರಿ ಕಾರ್ಯಕ್ರಮವನ್ನು ದೇಶದ ವಿವಿಧ ಭಾಗಗಳಲ್ಲಿನಡೆಸಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳ ಅಪರಿಮಿತ ಸಾಮರ್ಥ್ಯ ಮತ್ತು 'ಪರೀಕ್ಷಾ ಪೇ ಚರ್ಚಾ'ದ ಸ್ಫೂರ್ತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

February 09th, 09:06 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ನಮ್ಮ ವಿದ್ಯಾರ್ಥಿಗಳು ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದಾರೆ ಮತ್ತು ಅವರ ಕನಸುಗಳನ್ನು ನನಸು ಮಾಡಿಕೊಳ್ಳುವ ಸಂಪೂರ್ಣ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ವೈಯಕ್ತಿಕ ಬೆಳವಣಿಗೆ ಮತ್ತು ಯಶಸ್ಸಿಗೆ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಅರ್ಥಪೂರ್ಣವಾಗಿ ಹೇಗೆ ಬಳಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುವುದು ಪರೀಕ್ಷಾ ಪೇ ಚರ್ಚಾದ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇವಮೋಗ್ರ, ಕೊಯಮತ್ತೂರು, ರಾಯ್‌ಪುರ, ಗುವಾಹಟಿ ಮತ್ತು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿ ಪರೀಕ್ಷಾ ಯೋಧರೊಂದಿಗೆ ನಡೆದ ವಿಶೇಷ “ಪರೀಕ್ಷಾ ಪೇ ಚರ್ಚಾ” ಸಂಚಿಕೆಯನ್ನು ವೀಕ್ಷಿಸಲು ಪ್ರಧಾನಮಂತ್ರಿ ಅವರು ಎಲ್ಲರಿಗೂ ಕರೆ ನೀಡಿದ್ದಾರೆ

February 03rd, 04:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 6, 2026 ರಂದು ಭಾರತದ ಯುವಕರ ಈ ಆಕರ್ಷಕ ಸಂಭಾಷಣೆಗಳು ಮತ್ತು ಸಾಮೂಹಿಕ ಮನೋಭಾವವನ್ನು ವೀಕ್ಷಿಸಲು ವಿಶೇಷ “ಪರೀಕ್ಷಾ ಪೇ ಚರ್ಚಾ” ಸಂಚಿಕೆಗೆ ನಾಗರಿಕರನ್ನು ಇಂದು ಆಹ್ವಾನಿಸಿದ್ದಾರೆ.

ಈ ವರ್ಷದ #ParikshaPeCharcha ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ಅವರು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ

January 07th, 07:05 pm

ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಬಹುನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾದ #ParikshaPeCharcha ಕಾರ್ಯಕ್ರಮವನ್ನು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿಗೆ ಸಂವಾದ ಮೂಲಕ ನಡೆಸಲಿದ್ದಾರೆ.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 12:32 pm

ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 18th, 12:31 pm

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

December 05th, 02:00 pm

ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.

PM Modi’s remarks during the joint press meet with Russian President Vladimir Putin

December 05th, 01:50 pm

PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.

ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 27th, 12:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗೋವಾಕ್ಕೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:15ರ ಸುಮಾರಿಗೆ ಅಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಮಠದ 550ನೇ ವರ್ಷಾಚರಣೆಯಾದ 'ಸಾರ್ಧ ಪಂಚಮ ಶತಮಾನೋತ್ಸವ' (550ನೇ ವರ್ಷಾಚರಣೆ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಭಾರತದಲ್ಲಿ ಬುಲೆಟ್ ರೈಲು ನಿರ್ಮಿಸುತ್ತಿರುವ ತಂಡದೊಂದಿಗೆ ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಮಂತ್ರಿ ಸಂವಾದ

November 16th, 03:50 pm

ನಿಮಗೆ ಏನು ಅನಿಸುತ್ತಿದೆ? ವೇಗ ಸರಿಯಾಗಿದೆಯೇ? ನೀವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೀರಾ ಅಥವಾ ನಿಮಗೆ ಏನಾದರೂ ತೊಂದರೆಗಳು ಎದುರಾಗಿವೆಯೇ?

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು; ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು

November 16th, 03:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ನ ಪ್ರಗತಿಯನ್ನು ಪರಿಶೀಲಿಸಿದರು. ಅವರು ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ತಂಡದೊಂದಿಗೆ ಮಾತುಕತೆ ನಡೆಸಿದರು ಹಾಗು ವೇಗ ಮತ್ತು ವೇಳಾಪಟ್ಟಿ ಗುರಿಗಳನ್ನು ಪಾಲಿಸುವುದು ಸೇರಿದಂತೆ ಯೋಜನೆಯ ಪ್ರಗತಿಯ ಬಗ್ಗೆ ವಿಚಾರಿಸಿದರು. ಯೋಜನೆಯು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಿಬ್ಬಂದಿಯು ಅವರಿಗೆ ಭರವಸೆ ನೀಡಿದರು.

ಅಕ್ಟೋಬರ್ 4ರಂದು 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿರುವ ಪ್ರಧಾನಮಂತ್ರಿ

October 03rd, 03:54 pm

ಯುವ ಅಭಿವೃದ್ಧಿಗಾಗಿ ಐತಿಹಾಸಿಕ ಉಪಕ್ರಮವೊಂದರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11 ಗಂಟೆಗೆ 62,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಯುವ ಕೇಂದ್ರಿತ ಉಪಕ್ರಮಗಳನ್ನು ಅನಾವರಣಗೊಳಿಸಲಿದ್ದಾರೆ. ಇದು ದೇಶಾದ್ಯಂತ ಶಿಕ್ಷಣ, ಕೌಶಲ್ಯ ಮತ್ತು ಉದ್ಯಮಶೀಲತೆಗೆ ನಿರ್ಣಾಯಕ ಉತ್ತೇಜನ ನೀಡುತ್ತದೆ. ಈ ಕಾರ್ಯಕ್ರಮವು ಪ್ರಧಾನಮಂತ್ರಿ ಅವರ ದೂರದೃಷ್ಟಿಗೆ ಅನುಗುಣವಾಗಿ ಆಯೋಜಿಸಲಾದ ರಾಷ್ಟ್ರೀಯ ಕೌಶಲ್ಯ ಘಟಿಕೋತ್ಸವದ ನಾಲ್ಕನೇ ಆವೃತ್ತಿಯಾದ ಕೌಶಲ್ ದೀಕ್ಷಾಂತ್ ಸಮಾರೋಹ್ ಅನ್ನು ಸಹ ಒಳಗೊಂಡಿರುತ್ತದೆ. ಅಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಅಡಿಯಲ್ಲಿ ಬರುವ ಕೈಗಾರಿಕಾ ತರಬೇತಿ ಸಂಸ್ಥೆಗಳ 46 ಅಖಿಲ ಭಾರತ ಟಾಪರ್ ಗಳನ್ನು ಸನ್ಮಾನಿಸಲಾಗುವುದು.

ಸೆಪ್ಟೆಂಬರ್ 27 ರಂದು ಒಡಿಶಾಗೆ ಪ್ರಧಾನಮಂತ್ರಿ ಭೇಟಿ

September 26th, 09:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸೆಪ್ಟೆಂಬರ್ 27 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:30ರ ಸುಮಾರಿಗೆ, ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು ಸೇರಿದಂತೆ ಇತರ ಕ್ಷೇತ್ರಗಳಲ್ಲಿ ಈ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.