Every small step will build Viksit Bharat @ 2047: PM Modi to Students at Pariksha Pe Charcha

February 09th, 10:30 am

In continuation of the 9th edition of Pariksha Pe Charcha (PPC) 2026, PM Modi interacted with students from multiple locations, including Coimbatore, Raipur, Devmogra and Guwahati. The discussion covered perse topics such as startups, sports, Vocal for Local, Wed in India, discipline, AI and tribal communities, making it a memorable experience. He urged students to observe situations, accept challenges and rely on their inner strength.

PM Modi interacts with students from multiple locations in the second episode of Pariksha Pe Charcha 2026

February 09th, 10:00 am

In continuation of the 9th edition of Pariksha Pe Charcha (PPC) 2026, PM Modi interacted with students from multiple locations, including Coimbatore, Raipur, Devmogra and Guwahati. The discussion covered perse topics such as startups, sports, Vocal for Local, Wed in India, discipline, AI and tribal communities, making it a memorable experience. He urged students to observe situations, accept challenges and rely on their inner strength.

DMK is the biggest enemy of Tamil Nadu’s culture: PM Modi in Madhuranthakam

January 23rd, 03:15 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

Tamil Nadu shows massive support for NDA at PM Modi’s Madhuranthakam rally

January 23rd, 03:00 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

ಜೂನ್ 23 ರಂದು ಕೇರಳಕ್ಕೆ ಪ್ರಧಾನಮಂತ್ರಿ ಭೇಟಿ

January 22nd, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 23ರಂದು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿ ಅವರು ತಿರುವನಂತಪುರಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 03:30 pm

ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಶ್ರೀ ಸಿ.ವಿ.ಆನಂದ ಬೋಸ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೊವಾಲ್ ಜೀ, ಸುಕಾಂತ ಮಜುಂದಾರ್ ಜೀ, ಶಂತನು ಠಾಕೂರ್ ಜೀ, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಸೌಮಿಕ್ ಭಟ್ಟಾಚಾರ್ಯ ಜೀ, ಸೌಮಿತ್ರಾ ಖಾನ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಜೀ, ಇತರ ಪ್ರತಿನಿಧಿಗಳು, ಮಹಿಳೆಯರು ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಸಿಂಗೂರಿನಲ್ಲಿ ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ, ಶಂಕುಸ್ಥಾಪನೆ ನೆರವೇರಿಸಿದ ಮತ್ತು ಹಸಿರು ನಿಶಾನೆ ತೋರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 18th, 03:00 pm

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ಇಂದು ನಡೆದ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹830 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಹಲವು ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ನಿನ್ನೆ ತಾನು ಮಾಲ್ಡಾದಲ್ಲಿದ್ದೆ ಮತ್ತು ಇಂದು ಹೂಗ್ಲಿಯ ಜನರ ನಡುವೆ ಇರುವ ಭಾಗ್ಯ ನನಗೆ ಲಭಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಕಸಿತ ಭಾರತಕ್ಕಾಗಿ ಪೂರ್ವ ಭಾರತದ ಅಭಿವೃದ್ಧಿ ಅತ್ಯಗತ್ಯ ಎಂದು ಪ್ರತಿಪಾದಿಸಿದ ಅವರು, ಇದೇ ಗುರಿಯೊಂದಿಗೆ ಕೇಂದ್ರ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ ಎಂದು ಒತ್ತಿ ಹೇಳಿದರು. ನಿನ್ನೆಯ ಮತ್ತು ಇಂದಿನ ಕಾರ್ಯಕ್ರಮಗಳು ಈ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಅವರು ತಿಳಿಸಿದರು. ಪಶ್ಚಿಮ ಬಂಗಾಳದ ಅಭಿವೃದ್ಧಿಗೆ ಸಂಬಂಧಿಸಿದ ನೂರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡುವ ಮತ್ತು ಉದ್ಘಾಟಿಸುವ ಅವಕಾಶ ಈ ಅವಧಿಯಲ್ಲಿ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿಯವರು ಇದೇ ವೇಳೆ ಉಲ್ಲೇಖಿಸಿದರು.

ಭಾರತ ರತ್ನ ಡಾ. ಎಂ.ಜಿ. ರಾಮಚಂದ್ರನ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ನಮನ

January 17th, 10:17 am

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಭಾರತ ರತ್ನ ದಿವಂಗತ ಡಾ. ಎಂ.ಜಿ. ರಾಮಚಂದ್ರನ್ (ಎಂ ಜಿ ಆರ್) ಅವರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ತಿರುವಳ್ಳುವರ್ ದಿನದಂದು ತಿರುವಳ್ಳುವರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 16th, 09:24 am

ತಿರುವಳ್ಳುವರ್ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಹುಮುಖ ಋಷಿ ತಿರುವಳ್ಳುವರ್ ಅವರಿಗೆ ಗೌರವ ನಮನ ಸಲ್ಲಿಸಿದರು. ತಿರುವಳ್ಳವರ್‌ ಅವರ ಸಾರ್ವಕಾಲಿಕ ಕೃತಿಗಳು ಮತ್ತು ಆದರ್ಶಗಳು ತಲೆಮಾರುಗಳಾದ್ಯಂತ ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡುತ್ತಲೇ ಇವೆ.

ಒಂಬತ್ತು ಹೊಸ ಅಮೃತ್‌ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಘೋಷಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ

January 14th, 06:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹೊಸ ಅಮೃತ್‌ ಭಾರತ್‌ ರೈಲುಗಳು ದೇಶಾದ್ಯಂತ ಪ್ರಯಾಣಿಕರ ಸೌಕರ್ಯ ಮತ್ತು ಸಂಪರ್ಕವನ್ನು ಸುಧಾರಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

December 01st, 10:23 am

ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

“ಸಾಂಸ್ಕೃತಿಕ ರಥದಲ್ಲಿ GenZ ಕೆಟಿಎಸ್ 4.0ನತ್ತ” ಪಯಣ ತಮಿಳುನಾಡಿನಿಂದ ಕಾಶಿಗೆ ಯುವ ಜನತೆಯ ಪಯಣ ‘ಸಾಂಸ್ಕೃತಿಕ ಆನಂದದ ಪ್ರಯಾಣ’ವಾಗಿ ಮಾರ್ಪಾಡು

November 30th, 06:56 pm

ಡಿಸೆಂಬರ್ 2ರಿಂದ ಆರಂಭವಾಗಲಿರುವ ಕಾಶಿ ತಮಿಳು ಸಂಗಮ 4.0ಗೆ ಜೆಡ್ ಪೀಳಿಗೆ GenZಯಲ್ಲಿ ಅತ್ಯುತ್ಸಾಹದ ಅಲೆ ಕಂಡುಬರುತ್ತಿದೆ. ಈ ಕಾರ್ಯಕ್ರಮ ಕಾಶಿ ಮತ್ತು ತಮಿಳುನಾಡಿನ ನಡುವಿನ ಪ್ರಾಚೀನ ಸಾಂಸ್ಕೃತಿಕ ಮತ್ತು ಭಾಷಾ ಬಾಂಧವ್ಯಗಳನ್ನು ಬೆಸೆಯಲು ಯುವಜನತೆಯಲ್ಲಿ ಸಕ್ರಿಯ ಶಕ್ತಿತುಂಬಿ ಅವರನ್ನು ಬೆಸೆಯುವ ಉದ್ದೇಶ ಹೊಂದಿದೆ.

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 10:20 am

ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಜಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯಂತ ಪೂಜ್ಯ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಜಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಮಹಂತ್ ನೃತ್ಯ ಗೋಪಾಲ್ ದಾಸ್ ಜಿ, ಇಲ್ಲಿಗೆ ಆಗಮಿಸಿರುವ ದೇಶದ ಕೋಟ್ಯಂತರ ಭಕ್ತಾದಿಗಳೆ, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿರುವ ಇಡೀ ಜಗತ್ತು, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು

November 25th, 10:13 am

ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು ಭಾರತದ ಸಾಂಸ್ಕೃತಿಕ ಪ್ರಜ್ಞೆಯ ಮತ್ತೊಂದು ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇಂದು ಇಡೀ ಭಾರತ ಮತ್ತು ಇಡೀ ಜಗತ್ತು ಭಗವಾನ್ ಶ್ರೀ ರಾಮನ ಚೈತನ್ಯದಿಂದ ತುಂಬಿದೆ ಎಂದು ಶ್ರೀ ಮೋದಿ ತಿಳಿಸಿದರು, ಪ್ರತಿಯೊಬ್ಬ ರಾಮ ಭಕ್ತನ ಹೃದಯದಲ್ಲಿ ಅನನ್ಯ ತೃಪ್ತಿ, ಅಪರಿಮಿತ ಕೃತಜ್ಞತೆ ಮತ್ತು ಅಪಾರವಾದ ಅಲೌಕಿಕ ಸಂತೋಷವಿದೆ ಎಂದು ಎತ್ತಿ ತೋರಿಸಿದರು. ಶತಮಾನಗಳಷ್ಟು ಹಳೆಯದಾದ ಗಾಯಗಳು ವಾಸಿಯಾಗುತ್ತಿವೆ, ಶತಮಾನಗಳ ನೋವು ಕೊನೆಗೊಳ್ಳುತ್ತಿದೆ ಮತ್ತು ಶತಮಾನಗಳ ಸಂಕಲ್ಪ ಇಂದು ಈಡೇರುತ್ತಿದೆ ಎಂದು ಅವರು ಹೇಳಿದರು. ಇದು 500 ವರ್ಷಗಳ ಕಾಲ ಬೆಂಕಿ ಹೊತ್ತಿಕೊಂಡ ಯಜ್ಞದ ಪರಾಕಾಷ್ಠೆಯನ್ನು ಸೂಚಿಸುತ್ತದೆ ಎಂದು ಅವರು ಘೋಷಿಸಿದರು, ನಂಬಿಕೆಯಲ್ಲಿ ಎಂದಿಗೂ ಅಲುಗಾಡದ, ಒಂದು ಕ್ಷಣವೂ ನಂಬಿಕೆಯಲ್ಲಿ ಮುರಿಯದ ಯಜ್ಞ. ಇಂದು ಭಗವಾನ್ ಶ್ರೀ ರಾಮನ ಗರ್ಭಗುಡಿಯ ಅನಂತ ಶಕ್ತಿ ಮತ್ತು ಶ್ರೀ ರಾಮನ ಕುಟುಂಬದ ದೈವಿಕ ವೈಭವವನ್ನು ಈ ಧರ್ಮ ಧ್ವಜದ ರೂಪದಲ್ಲಿ ಅತ್ಯಂತ ದೈವಿಕ ಮತ್ತು ಭವ್ಯವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ ಎಂದು ಅವರು ಒತ್ತಿ ಹೇಳಿದರು.

ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ-2025ರಲ್ಲಿ ರೈತರೊಂದಿಗೆ ಪ್ರಧಾನಮಂತ್ರಿ ಸಂವಾದ

November 20th, 12:30 pm

ಇವೆಲ್ಲವೂ ಬಾಳೆಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳು, ಇದು ತ್ಯಾಜ್ಯ... ಸರ್, ಇದು ಬಾಳೆಹಣ್ಣಿನ ತ್ಯಾಜ್ಯದಿಂದ ಬಂದಿದೆ; ಇದು ಬಾಳೆಹಣ್ಣಿನ ಮೌಲ್ಯವರ್ಧನೆಯಿಂದ ಬಂದಿದೆ, ಸರ್

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 20th, 12:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ ಉತ್ಪನ್ನಗಳು ಭಾರತದಾದ್ಯಂತ ಆನ್ ಲೈನ್ ನಲ್ಲಿ ಮಾರಾಟವಾಗುತ್ತವೆಯೇ ಎಂದು ಪ್ರಧಾನಮಂತ್ರಿಯವರು ಕೇಳಿದರು, ಅದಕ್ಕೆ ರೈತರು ಹೌದು ಎಂದು ಉತ್ತರಿಸಿದರು. ರೈತ ಉತ್ಪಾದಕ ಸಂಸ್ಥೆಗಳು (FPOs) ಹಾಗೂ ವೈಯಕ್ತಿಕ ಕೊಡುಗೆದಾರರ ಮೂಲಕ ತಾವು ಇಡೀ ತಮಿಳುನಾಡನ್ನು ಪ್ರತಿನಿಧಿಸುತ್ತಿರುವುದಾಗಿ ರೈತರು ತಿಳಿಸಿದರು. ತಮ್ಮ ಉತ್ಪನ್ನಗಳು ಆನ್ ಲೈನ್ನಲ್ಲಿ ಮಾರಾಟವಾಗುವುದರ ಜೊತೆಗೆ ರಫ್ತು ಕೂಡ ಆಗುತ್ತವೆ ಮತ್ತು ಭಾರತದಾದ್ಯಂತ ಸ್ಥಳೀಯ ಮಾರುಕಟ್ಟೆಗಳು ಹಾಗೂ ಸೂಪರ್ಮಾರ್ಕೆಟ್ ಗಳಲ್ಲಿ ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದರು. ಪ್ರತಿ FPO ನಲ್ಲಿ ಎಷ್ಟು ಜನರು ಒಟ್ಟಿಗೆ ಕೆಲಸ ಮಾಡುತ್ತಾರೆ ಎಂದು ಶ್ರೀ ಮೋದಿ ಕೇಳಿದರು, ಇದಕ್ಕೆ ಉತ್ತರಿಸಿದ ರೈತರು, ಸುಮಾರು ಒಂದು ಸಾವಿರ ಜನರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು. ಇದನ್ನು ಆಲಿಸಿದ ಪ್ರಧಾನಮಂತ್ರಿಯವರು, ಬಾಳೆ ಕೃಷಿಯನ್ನು ಒಂದೇ ಪ್ರದೇಶದಲ್ಲಿ ಪ್ರತ್ಯೇಕವಾಗಿ ಮಾಡಲಾಗುತ್ತಿದೆಯೇ ಅಥವಾ ಇತರ ಬೆಳೆಗಳೊಂದಿಗೆ ಮಿಶ್ರ ಬೆಳೆಯಾಗಿ ಬೆಳೆಯಲಾಗುತ್ತಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಸ್ಪಷ್ಟನೆ ನೀಡಿದ ರೈತರು, ವಿವಿಧ ಪ್ರದೇಶಗಳು ವಿಭಿನ್ನ ಮತ್ತು ವಿಶೇಷ ಉತ್ಪನ್ನಗಳಲ್ಲಿ ಪರಿಣತಿ ಹೊಂದಿವೆ ಎಂದು ತಿಳಿಸಿದರು ಮತ್ತು ತಮ್ಮಲ್ಲಿ ಜಿಐ (GI - ಭೌಗೋಳಿಕ ಸೂಚಕ) ಟ್ಯಾಗ್ ಹೊಂದಿರುವ ಉತ್ಪನ್ನಗಳು ಸಹ ಇವೆ ಎಂದು ಹೇಳಿದರು.

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 18th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ತಿರುಪ್ಪೂರು ಕುಮರನ್ ಮತ್ತು ಸುಬ್ರಮಣಿಯ ಶಿವ ಅವರ ಸಂಸ್ಮರಣಾರ್ಥ ದಿನದಂದು ಪ್ರಧಾನಮಂತ್ರಿ ಗೌರವ ನಮನ

October 04th, 04:51 pm

ಭಾರತ ಸ್ವಾತಂತ್ರ್ಯ ಹೋರಾಟದ ಇಬ್ಬರು ಅತ್ಯುನ್ನತ ವ್ಯಕ್ತಿಗಳಾದ ತಿರುಪ್ಪೂರು ಕುಮರನ್ ಮತ್ತು ಸುಬ್ರಮಣಿಯ ಶಿವ ಅವರ ಸಂಸ್ಮರಣಾರ್ಥ ದಿನದ ಅಂಗವಾಗಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ತಮಿಳುನಾಡಿನ ಚೆನ್ನೈನಲ್ಲಿ ಕಟ್ಟಡ ಕುಸಿತದಿಂದಾಗಿ ಉಂಟಾದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ

September 30th, 09:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಚೆನ್ನೈನಲ್ಲಿ ಕಟ್ಟಡವೊಂದು ಕುಸಿದು ಬಿದ್ದು ಸಂಭವಿಸಿದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಅವಘಡದಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳಿಂದ ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯ ಸಂತ್ರಸ್ತರಿಗೆ ಪಿಎಂಎನ್‌ಆರ್‌ಎಫ್‌ನಿಂದ ಪರಿಹಾರ ಘೋಷಣೆ

September 28th, 12:03 pm

ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ರ‍್ಯಾಲಿಯ ಸಂದರ್ಭದಲ್ಲಿ ಸಂಭವಿಸಿದ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘೋಷಿಸಿದ್ದಾರೆ.