ಅಂತಿಮ ಗುರಿಯನ್ನು ಸಾಧಿಸಲು ಶಿಸ್ತು ಮತ್ತು ಮನಸ್ಸಿನ ನಿಯಂತ್ರಣದ ಅಗತ್ಯತೆಗೆ ಒತ್ತು ನೀಡುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ

July 01st, 12:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂಸ್ಕೃತ ಸುಭಾಷಿತವೊಂದನ್ನು ಹಂಚಿಕೊಂಡಿದ್ದಾರೆ:

PM marks 11 years of Digital India, says initiative strengthened the foundation of a Viksit Bharat

July 01st, 12:04 pm

Marking 11 years of Digital Bharat, PM Modi highlighted how the initiative has transformed governance, empowered citizens and made technology a key driver of ease of living. He noted that Digital India has strengthened innovation, expanded opportunities across sectors and laid a strong foundation for a developed and self-reliant India.

ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಸೆಷೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

June 28th, 02:02 pm

ಸೆಷೆಲ್ಸ್ ತನ್ನ ಸ್ವಾತಂತ್ರ್ಯದ 50 ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವಾಗ ಮತ್ತು ನಾವು ಭಾರತ ಮತ್ತು ಸೆಷಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವಾಗ ನನ್ನ ಭೇಟಿಯು ಐತಿಹಾಸಿಕ ಕ್ಷಣವಾಗಿದೆ.

PM Modi arrives in Paris

June 18th, 07:31 am

PM Modi arrived in Paris, France, to a warm welcome by the Indian diaspora.

ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

June 18th, 05:04 am

ಜೂನ್ 17, 2026 ರಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರನ್ನು ಭೇಟಿಯಾದರು.

ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ ಅಡಿಯಲ್ಲಿ ಜೂನ್ 19 ರಂದು ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ಪ್ರಧಾನಮಂತ್ರಿ ಅವರು ವಿತರಿಸಲಿದ್ದಾರೆ

June 17th, 03:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 19 ಜೂನ್ 2026 ರಂದು ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆ (ಪಿಎಂ-ವಿ ಬಿ ಆರ್‌ ವೈ) ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಧನವನ್ನು ವಿತರಿಸಲಿದ್ದಾರೆ.

ಕಳೆದೊಂದು ದಶಕದಲ್ಲಿ ಸ್ವಾವಲಂಬನೆ ಮತ್ತು ನಾವೀನ್ಯತೆಯಿಂದ ಮುನ್ನಡೆಯುತ್ತಿರುವ ಭಾರತದ ರಕ್ಷಣಾ ಸಾಮರ್ಥ್ಯಗಳ ಪರಿವರ್ತನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ

June 17th, 12:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಕಳೆದೊಂದು ದಶಕದಲ್ಲಿ ಭಾರತದ ರಕ್ಷಣಾ ಸಾಮರ್ಥ್ಯಗಳಲ್ಲಿ ಕಂಡುಬಂದಿರುವ ಗಮನಾರ್ಹ ಪರಿವರ್ತನೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 17th, 12:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು. 2026ರಲ್ಲಿ ಉಭಯ ನಾಯಕರ ನಡುವಿನ ಮೂರನೇ ಭೇಟಿ ಇದಾಗಿದ್ದು, ಇದು ಬಲವಾದ ಮತ್ತು ರೋಮಾಂಚಕ ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ.

ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುಕೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ

June 17th, 12:36 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಯುನೈಟೆಡ್ ಕಿಂಗ್‌ಡಮ್ ಪ್ರಧಾನಮಂತ್ರಿ ಘನತೆವೆತ್ತ ಸರ್ ಕೀರ್ ಸ್ಟಾರ್ಮರ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

India and Slovakia are moving forward in close coordination on the global stage: PM Modi at the India-Slovakia Joint Press Meet

June 15th, 03:00 pm

At the joint press meet in Bratislava, PM Modi and Slovak Prime Minister Robert Fico announced the elevation of India-Slovakia ties to a Comprehensive Partnership. PM Modi highlighted growing cooperation in trade, technology, defence, space, digital innovation and mobility, saying the upgraded partnership reflects shared priorities, shared trust and a shared vision for the future.

ಭಾರತ-ಫ್ರಾನ್ಸ್ ನಾವೀನ್ಯತೆ ನೀಲನಕ್ಷೆ 2030

June 15th, 05:42 am

2026ರ ಫೆಬ್ರವರಿ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ದ್ವಿಪಕ್ಷೀಯ ಸಂಬಂಧವನ್ನು ”ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ’ ಯ ಎತ್ತರಕ್ಕೆ ಏರಿಸಿದರು ಮತ್ತು ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಉಭಯ ನಾಯಕರು ಕೃತಕ ಬುದ್ಧಿಮತ್ತೆ, ನಾವೀನ್ಯತೆ ಸಂಶೋಧನೆ, ತಂತ್ರಜ್ಞಾನ, ಡಿಜಿಟಲ್ ತಂತ್ರಜ್ಞಾನ ಮತ್ತು ಸೈಬರ್ ಸ್ಪೇಸ್, ಆರೋಗ್ಯ, ಸಂಸ್ಕೃತಿ, ಆರ್ಥಿಕತೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಜನರಿಂದ ಜನರ ನಡುವಿನ ಸಂಬಂಧಗಳಂತಹ ವಲಯಗಳಲ್ಲಿ ವಿಸ್ತೃತ ಮತ್ತು ವೈವಿಧ್ಯಮಯ ಸಹಕಾರಕ್ಕೆ ಕರೆ ನೀಡಿದರು.

ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 14th, 04:36 pm

ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್‌, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.

2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 14th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ವಿಭಿನ್ನ ಕ್ಷೇತ್ರಗಳಲ್ಲಿ ಮಹಿಳೆಯರ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಪ್ರತಿಪಾದಿಸಿದ ಪ್ರಧಾನಮಂತ್ರಿ

June 12th, 12:39 pm

ಕಳೆದ 12 ವರ್ಷಗಳಲ್ಲಿ ಸರ್ಕಾರವು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ಇದು ಎಲ್ಲಾ ವಲಯಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದ್ದು, ಆರ್ಥಿಕ ಸೇರ್ಪಡೆ ಮತ್ತು ಉದ್ಯಮಶೀಲತೆಯಿಂದ ಶಿಕ್ಷಣ, ಆರೋಗ್ಯ ರಕ್ಷಣೆ, ನೈರ್ಮಲ್ಯ, ವಸತಿ, ಕ್ರೀಡೆ, ವಿಜ್ಞಾನ ಮತ್ತು ಆಡಳಿತದವರೆಗೆ, ಮಹಿಳೆಯರು ವೈವಿಧ್ಯಮಯ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ.

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.