The greatest pride of my life is that I am a karyakarta of the Bharatiya Janata Party: PM Modi at BJP HQ

January 20th, 11:16 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

PM Modi addresses BJP karyakartas at felicitation of New Party President

January 20th, 11:15 am

Prime Minister Narendra Modi today addressed party leaders and karyakartas during the felicitation ceremony of the newly elected BJP President, Nitin Nabin, at the party headquarters in New Delhi. Congratulating Nitin Nabin, the Prime Minister said, “The organisational election process reflects the BJP’s commitment to internal democracy, discipline and a karyakarta-centric culture. I congratulate karyakartas across the country for strengthening this democratic exercise.”

ಕವಿ ಮತ್ತು ಚಿಂತಕ ಅಂದೇ ಶ್ರೀ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

November 10th, 03:02 pm

ಅಂದೇ ಶ್ರೀ ಅವರ ಆಲೋಚನೆಗಳು ತೆಲಂಗಾಣದ ಆತ್ಮವನ್ನು ಪ್ರತಿಬಿಂಬಿಸುತ್ತವೆ. ಒಬ್ಬ ಪ್ರತಿಭಾನ್ವಿತ ಕವಿ ಮತ್ತು ಚಿಂತಕರಾಗಿದ್ದ ಅವರು ಜನರ ಧ್ವನಿಯಾಗಿದ್ದರು, ಅವರ ಹೋರಾಟಗಳು, ಆಕಾಂಕ್ಷೆಗಳು ಮತ್ತು ಅವಿನಾಭಾವ ಚೈತನ್ಯವನ್ನು ವ್ಯಕ್ತಪಡಿಸುತ್ತಿದ್ದರು. ಅವರ ಮಾತುಗಳು ಹೃದಯಗಳನ್ನು ಕಲಕುವ, ಧ್ವನಿಗಳನ್ನು ಒಂದುಗೂಡಿಸುವ ಮತ್ತು ಸಮಾಜದ ಸಾಮೂಹಿಕ ನಾಡಿಮಿಡಿತಕ್ಕೆ ಆಕಾರ ನೀಡುವ ಶಕ್ತಿಯನ್ನು ಹೊಂದಿದ್ದವು. ಅವರು ಸಾಮಾಜಿಕ ಪ್ರಜ್ಞೆಯನ್ನು ಸಾಹಿತ್ಯ ಸೌಂದರ್ಯದೊಂದಿಗೆ ಬೆರೆಸಿದ ರೀತಿ ಅತ್ಯುತ್ತಮವಾಗಿತ್ತು ಎಂದು ಶ್ರೀ ಮೋದಿ ಹೇಳಿದರು.

ತೆಲಂಗಾಣ ರಾಜ್ಯಪಾಲರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

June 30th, 03:22 pm

ತೆಲಂಗಾಣದ ರಾಜ್ಯಪಾಲ ಶ್ರೀ ಜಿಷ್ಣು ದೇವವರ್ಮ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿಯಾದರು.

ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

June 30th, 02:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿ: ಪ್ರಧಾನಮಂತ್ರಿ ಸಂತಾಪ

May 18th, 12:00 pm

ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವಘಡದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ

February 26th, 01:35 pm

ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025

February 23rd, 11:30 am

എന്റെ പ്രിയപ്പെട്ട നാട്ടുകാരേ, നമസ്‌കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.

ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

January 06th, 01:00 pm

ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಜೀ, ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಜೀ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜೀ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಜೀ, ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಜಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳು-ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ಜಿ ಕಿಶನ್ ರೆಡ್ಡಿ ಜೀ, ಡಾ ಜಿತೇಂದ್ರ ಸಿಂಗ್ ಜೀ, ಶ್ರೀ ವಿ ಸೋಮಯ್ಯ ಜೀ, ಶ್ರೀ ರವನೀತ್ ಸಿಂಗ್ ಬಿಟ್ಟು ಜೀ, ಶ್ರೀ ಬಂಡಿ ಸಂಜಯ್ ಕುಮಾರ್ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

January 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.

ಉತ್ತಮ ಸಂಪರ್ಕವನ್ನು ಒದಗಿಸಲು 6,798 ಕೋಟಿ ರೂಪಾಯಿ ಅಂದಾಜು ವೆಚ್ಚದ ಎರಡು ಯೋಜನೆಗಳಿಗೆ ಕ್ಯಾಬಿನೆಟ್ ಅನುಮೋದನೆ, ಇದರಿಂದ ಪ್ರಯಾಣ ಸುಲಭಗೊಳಿಸಲು, ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡಲು, ತೈಲ ಆಮದುಗಳನ್ನು ಕಡಿಮೆ ಮಾಡಲು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಸಾಧ್ಯ, 5 ವರ್ಷಗಳಲ್ಲಿ ಯೋಜನೆ ಪೂರ್ಣ

October 24th, 03:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು (CCEA), ರೈಲ್ವೆ ಸಚಿವಾಲಯದ ಒಟ್ಟು ಅಂದಾಜು ವೆಚ್ಚ ರೂ.6,798 ಕೋಟಿಗಳ ಎರಡು ಯೋಜನೆಗಳಿಗೆ ಅನುಮೋದನೆ ನೀಡಿದೆ.

ವೆಂಕಯ್ಯ ಅವರ ಜೀವನ ಪಯಣ ಯುವ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿದೆ: ಪ್ರಧಾನಿ ಮೋದಿ

June 30th, 12:05 pm

ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75 ನೇ ಹುಟ್ಟುಹಬ್ಬದ ಮುನ್ನಾದಿನದಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅವರ ಜೀವನ ಮತ್ತು ಪ್ರಯಾಣದ ಕುರಿತು ಮೂರು ಪುಸ್ತಕಗಳನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದರು. ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನಚರಿತ್ರೆ ಮತ್ತು ಅವರ ಜೀವನಾಧಾರಿತ ಇತರ ಎರಡು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಸಂತಸ ವ್ಯಕ್ತಪಡಿಸಿದರು. ಈ ಪುಸ್ತಕಗಳು ಜನರಿಗೆ ಸ್ಫೂರ್ತಿಯ ಮೂಲವಾಗಲಿದ್ದು, ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ಬೆಳಗಿಸುತ್ತವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ ಜೀವನ ಮತ್ತು ಪಯಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದ ಪ್ರಧಾನಮಂತ್ರಿ

June 30th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಮಾಜಿ ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರ 75ನೇ ಜನ್ಮದಿನದ ಮುನ್ನಾ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅವರ ಜೀವನ ಮತ್ತು ಪ್ರಯಾಣ ಕುರಿತ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ಎನ್‌ಡಿಎ ರಚನೆಯಾದದ್ದು 'ನೇಷನ್ ಫಸ್ಟ್' ತತ್ವದ ಮೇಲೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ: ಶ್ರೀ ನರೇಂದ್ರ ಮೋದಿ ಜಿ

June 07th, 12:15 pm

ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಶ್ರೀ ನರೇಂದ್ರ ಮೋದಿ ಜಿ ಅವರು ಸಂವಿಧಾನ್ ಸದನ್‌ನಲ್ಲಿ ಎನ್‌ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾರೆ

June 07th, 12:05 pm

ಸಂವಿಧಾನ್ ಸದನದಲ್ಲಿ ನಡೆದ ಎನ್‌ಡಿಎ ಸಂಸದೀಯ ಸಭೆಯಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಜಿ, ಎನ್‌ಡಿಎ ಒಂದು ಸಾವಯವ ಮೈತ್ರಿ ಮತ್ತು ಗುಂಪು 'ನೇಷನ್ ಫಸ್ಟ್' ತತ್ವದ ಮೇಲೆ ಕೆಲಸ ಮಾಡಿದೆ ಎಂದು ಹೇಳಿದರು. ಈ ಮೈತ್ರಿಯು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಕಾಂಗ್ರೆಸ್ ಯಾವಾಗಲೂ ಮಧ್ಯಮ ವರ್ಗದ ವಿರೋಧಿ ಪಕ್ಷ: ಹೈದರಾಬಾದ್‌ನಲ್ಲಿ ಪ್ರಧಾನಿ ಮೋದಿ

May 10th, 04:00 pm

ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಹೈದರಾಬಾದ್‌ನ ಮಹತ್ವ ಮತ್ತು ಇತರ ರಾಜಕೀಯ ಪಕ್ಷಗಳಿಗಿಂತ ಬಿಜೆಪಿಯನ್ನು ಆಯ್ಕೆ ಮಾಡುವ ತೆಲಂಗಾಣದ ಜನರ ಸಂಕಲ್ಪವನ್ನು ಎತ್ತಿ ತೋರಿಸಿದರು. ಹೈದರಾಬಾದ್ ನಿಜವಾಗಿಯೂ ವಿಶೇಷವಾಗಿದೆ. ಈ ಸ್ಥಳವು ಇನ್ನಷ್ಟು ವಿಶೇಷವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು, ಒಂದು ದಶಕದ ಹಿಂದೆ ಭರವಸೆ ಮತ್ತು ಬದಲಾವಣೆಯಲ್ಲಿ ನಗರವು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.

ಬಿಆರ್‌ಎಸ್‌ ವರ್ಷಗಳಿಂದ ಲೂಟಿ ಮಾಡಿದಷ್ಟೂ ಕಾಂಗ್ರೆಸ್‌ ಬಯಸಿದೆ: ಮಹಬೂಬ್‌ನಗರದಲ್ಲಿ ಪ್ರಧಾನಿ ಮೋದಿ

May 10th, 03:45 pm

ತೆಲಂಗಾಣದ ಮಹಬೂಬ್‌ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಭವಿಷ್ಯಕ್ಕಾಗಿ ಮುಂಬರುವ ಚುನಾವಣೆಯ ಮಹತ್ವವನ್ನು ಒತ್ತಿ ಹೇಳಿದರು. ಭಾವೋದ್ವೇಗದಿಂದ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಗಳು ಮತ್ತು ಬಿಜೆಪಿ ನೇತೃತ್ವದ ಸರ್ಕಾರ ನೀಡುವ ಕಾಂಕ್ರೀಟ್ ಭರವಸೆಗಳ ನಡುವಿನ ವ್ಯತ್ಯಾಸವನ್ನು ಎತ್ತಿ ತೋರಿಸಿದರು.