Ganga Expressway to become new lifeline of Uttar Pradesh’s development: PM Modi in Hardoi

April 29th, 11:35 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh

April 29th, 11:30 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 22nd, 11:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ ವರ್ಷ ಇದೇ ದಿನದಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕಳೆದುಕೊಂಡ ಮುಗ್ಧ ಜೀವಗಳಿಗೆ ಗೌರವ ನಮನ ಸಲ್ಲಿಸಿದರು. ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು, ಅವರನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಈ ದುಃಖದ ಸಮಯದಲ್ಲಿ ಅವರ ಕುಟುಂಬಗಳೊಂದಿಗೆ ನಿಲ್ಲುವ ರಾಷ್ಟ್ರದ ನಿರಂತರ ಬದ್ಧತೆಯನ್ನು ಪುನರುಚ್ಚರಿಸಿದರು.

ಭಾರತ-ಕೊರಿಯಾ ಗಣರಾಜ್ಯ (ಆರ್‌ಒಕೆ-ದಕ್ಷಿಣ ಕೊರಿಯಾ) ವಿಶೇಷ ಕಾರ್ಯತಂತ್ರ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರ ದೃಷ್ಟಿಕೋನ

April 20th, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೊರಿಯಾ ಗಣರಾಜ್ಯದ(ದಕ್ಷಿಣ ಕೊರಿಯಾ-ಆರ್‌ಒಕೆ) ಅಧ್ಯಕ್ಷ ಗೌರವಾನ್ವಿತ ಲೀ ಜೇ ಮ್ಯುಂಗ್ ಅವರು 2026 ಏಪ್ರಿಲ್ 19ರಿಂದ 21ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಇದು ಕೊರಿಯಾದ ಅಧ್ಯಕ್ಷರೊಬ್ಬರು ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯಾಗಿದೆ. ಅಧ್ಯಕ್ಷ ಲೀ ಜೇ ಮ್ಯುಂಗ್ ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ಕೊರಿಯಾ ಉದ್ಯಮ ರಂಗದ ಪ್ರಮುಖ ಸಿಇಒಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು.

ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಡಾ. ಕ್ರಿಶ್ಚಿಯನ್ ಸ್ಟಾಕರ್ ಅವರ ಭಾರತ ಭೇಟಿಯ ಫಲಶೃತಿ

April 16th, 03:01 pm

ಭಾರತ ಮತ್ತು ಆಸ್ಟ್ರಿಯಾ ನಡುವೆ ಆಡಿಯೋವಿಶುವಲ್ ಸಹ ನಿರ್ಮಾಣಕ್ಕೆ ಒಪ್ಪಂದ

The days of TMC’s hooliganism are coming to an end: PM Modi in Kolkata, West Bengal

March 14th, 03:30 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

PM Modi’s fiery speech electrifies the crowd in Kolkata

March 14th, 03:00 pm

Addressing a massive public meeting at the historic Brigade Parade Ground in Kolkata, Prime Minister Narendra Modi said, “This historic land of Bengal, this historic ground of Brigade Parade and this sea of people reflect the enthusiasm and spirit of the people. If anyone wants to know what Bengal is thinking and what lies in the hearts of its people, they should just look at these scenes.” He also gave a clarion call from Brigade Ground, “Paltano Dorkaar, Chai BJP Sorkaar.”

LDF and UDF have deprived Keralam of its youth power: PM Modi in Ernakulam

March 11th, 03:00 pm

Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.

PM Modi addresses a mega public meeting in Ernakulam, Keralam

March 11th, 02:20 pm

Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.

ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ

March 02nd, 11:40 am

ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.

ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 28th, 12:00 pm

ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ

February 28th, 11:30 am

ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಇಸ್ರೇಲ್ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

February 26th, 08:56 pm

ಭಾರತ ಮತ್ತು ಇಸ್ರೇಲ್ ಪಾಲುದಾರಿಕೆಯ ಎಲ್ಲಾ ಅಂಶಗಳ ಕುರಿತು ಎರಡೂ ದೇಶದ ಪ್ರಧಾನಮಂತ್ರಿಗಳು ವಿಸ್ತೃತ ಚರ್ಚೆಗಳನ್ನು ನಡೆಸಿದರು. ಎರಡೂ ದೇಶಗಳ ನಡುವಿನ ಬಲವಾದ ನಂಬಿಕೆ ಮತ್ತು ಸ್ನೇಹವನ್ನು ಪ್ರತಿಬಿಂಬಿಸುತ್ತಾ, ಇಬ್ಬರೂ ನಾಯಕರು ತಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು. ಇದು ಪರಸ್ಪರ ಹಿತಾಸಕ್ತಿಗಳು ಹೆಚ್ಚುತ್ತಿರುವ ಒಮ್ಮುಖ ಮತ್ತು ಸುರಕ್ಷಿತ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ಎರಡೂ ದೇಶಗಳ ಹಂಚಿಕೆಯ ದೃಷ್ಟಿಕೋನದ ಸಂಕೇತವಾಗಿದೆ.

ಭಾರತ - ಇಸ್ರೇಲ್ ಜಂಟಿ ಹೇಳಿಕೆ

February 26th, 07:44 pm

ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್‌ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 26th, 03:30 pm

ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ

February 21st, 12:30 pm

ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 17th, 04:00 pm

ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,