ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

June 15th, 05:40 pm

ಐತಿಹಾಸಿಕ ಬ್ರಾಟಿಸ್ಲಾವಾ ಕೋಟೆ ಕಟ್ಟಡದಲ್ಲಿ ಇಂದು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪಧಾನಮಂತ್ರಿಯವರು ಆಗಮಿಸಿದಾಗ, ಅವರಿಗೆ ಸಂಭ್ರಮದ ಔಪಚಾರಿಕ ಸ್ವಾಗತ ನೀಡಲಾಯಿತು.

ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ

June 15th, 05:32 pm

ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಗೌರವಾನ್ವಿತ ಪ್ರಧಾನಮಂತ್ರಿಯವರ ಸ್ಲೋವಾಕಿಯಾ ಭೇಟಿಯ ಸಂದರ್ಭದಲ್ಲಿನ ಫಲಿತಾಂಶಗಳ ಪಟ್ಟಿ

June 15th, 05:17 pm

ಕಾರ್ಮಿಕ ವಲಸೆ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳುವಳಿಕಾ ಒಪ್ಪಂದ

The trust of 140 crore Indians is our greatest strength and responsibility: PM Modi at the NDA Leaders’ Conclave

June 10th, 06:33 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

PM Modi addresses NDA Leaders' Conclave, reaffirms commitment to Viksit Bharat

June 10th, 06:30 pm

PM Modi addressed the NDA Leaders' Conclave in New Delhi, highlighting the government's commitment to fulfilling the aspirations of 140 crore Indians and accelerating India's journey towards a Viksit Bharat. Speaking at the NDA Conclave at Bharat Mandapam after becoming the longest continuously serving elected Prime Minister of India, he said, To have the opportunity to serve Maa Bharti for such a long time is possible only through God's blessings. For me, 'Janta Janardan' is God.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸತತ ಅವಧಿಗಳಿಗೆ ಅತ್ಯಂತ ದೀರ್ಘಕಾಲ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಿ ಕೇಂದ್ರ ಸಚಿವ ಸಂಪುಟದಿಂದ ನಿರ್ಣಯ ಅಂಗೀಕಾರ

June 10th, 01:50 pm

ಕೇಂದ್ರ ಸಚಿವ ಸಂಪುಟವು ಇಂದು ಒಂದು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ಈ ಮೂಲಕ ಜೂನ್ 10, 2026ರ ದಿನವನ್ನು ಭಾರತೀಯ ಪ್ರಜಾಪ್ರಭುತ್ವದ ಪಯಣದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿ ಗುರುತಿಸಲಾಗಿದ್ದು, ಶ್ರೀ ನರೇಂದ್ರ ಮೋದಿಯವರು ದೇಶದ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿಯಾಗಿರುವುದನ್ನು ಶ್ಲಾಘಿಸಲಾಗಿದೆ. ಚುನಾಯಿತ ಪ್ರಧಾನಿಯಾಗಿ ಸತತ 4,399 ದಿನಗಳ ಕಾಲ ನಿರಂತರ ಸೇವೆ ಸಲ್ಲಿಸುವ ಮೂಲಕ ಅವರು ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ ಅವರು ಶ್ರೀ ಜವಾಹರಲಾಲ್ ನೆಹರೂ ಅವರ ಹೆಸರಲ್ಲಿದ್ದ ಹಿಂದಿನ ದಾಖಲೆಯನ್ನು ಮೀರಿದ್ದಾರೆ. ನೆಹರೂ ಅವರು 1952 ರಿಂದ 1964 ರವರೆಗೆ ಸತತ 4,398 ದಿನಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಈ ಸಂದರ್ಭವು ಭಾರತದ ಪ್ರಜಾಪ್ರಭುತ್ವದ ಜಾಗೃತಿ, ಸಾರ್ವಜನಿಕರ ನಂಬಿಕೆ ಮತ್ತು ದೇಶದ ಜನರ ಭಾಗವಹಿಸುವಿಕೆಯ ಶಕ್ತಿಯ ಸಂಕೇತವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಇದು 'ರಾಷ್ಟ್ರ ಮೊದಲು' ಎಂಬ ದೃಢ ಸಂಕಲ್ಪದೊಂದಿಗೆ ಮುನ್ನಡೆಯುವ ನಾಯಕನಿಗೆ ದೇಶದ ಜನತೆ ನೀಡಿದ ಅಭೂತಪೂರ್ವ ಬೆಂಬಲವನ್ನು ತೋರಿಸುತ್ತದೆ.

ಸೈಪ್ರಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ಕುರಿತು ಜಂಟಿ ಹೇಳಿಕೆ

May 22nd, 09:31 pm

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ 2026 ಮೇ 20-23ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಐರೋಪ್ಯ ಒಕ್ಕೂಟ ಮಂಡಳಿ ಸಭೆಯು ಸೈಪ್ರಸ್ ಅಧ್ಯಕ್ಷತೆಯ ಅವಧಿಯಲ್ಲಿ ನಡೆಯುವುದರಿಂದ ಈ ಭೇಟಿ ನಿರ್ದಿಷ್ಟ ಮತ್ತು ವಿಶೇಷ ಮಹತ್ವ ಹೊಂದಿದೆ.

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರ ಭಾರತ ಭೇಟಿಯ ಫಲಿತಾಂಶಗಳ ಪಟ್ಟಿ

May 22nd, 04:11 pm

ಭಯೋತ್ಪಾದನೆ ನಿಗ್ರಹಕ್ಕಾಗಿ ಜಂಟಿ ಕಾರ್ಯ ಗುಂಪು ಸ್ಥಾಪಿಸುವ ತಿಳುವಳಿಕೆ ಒಪ್ಪಂದ

ಪ್ರಧಾನಮಂತ್ರಿ ಅವರು ಇಟಲಿಯ ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

May 20th, 07:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಟಲಿ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮೇ 20, 2026 ರಂದು ರೋಮ್ ನಲ್ಲಿ ಅಧಿಕೃತ ಮಾತುಕತೆ ನಡೆಸಿದರು.

ಇಟಲಿ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 20th, 05:00 pm

ಕಳೆದ ಸುಮಾರು ಮೂರೂವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭೇಟಿ ಮಾಡಲು ನನಗೆ ಹಲವಾರು ಅವಕಾಶಗಳು ಸಿಕ್ಕಿವೆ. ಇದು ಭಾರತ ಮತ್ತು ಇಟಲಿ ನಡುವಿನ ನಿಕಟ ಸಹಕಾರ ಮತ್ತು ತಿಳಿವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಅವರ ನಾಯಕತ್ವದಲ್ಲಿ, ನಮ್ಮ ಸಂಬಂಧಗಳು ಹೊಸ ಆವೇಗ, ಹೊಸ ದಿಕ್ಕು ಮತ್ತು ನವೀಕೃತ ವಿಶ್ವಾಸವನ್ನು ಪಡೆದುಕೊಂಡಿವೆ. ನಾವು ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತಿದ್ದಂತೆ, ನಾವು ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಘೋಷಿಸುತ್ತಿದ್ದೇವೆ ಎಂಬುದರಿಂದ ನನಗೆ ಸಂತೋಷವಾಗಿದೆ.

3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 19th, 04:25 pm

ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.

ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು

May 18th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಸ್ವೀಡನ್ ಪ್ರಧಾನಮಂತ್ರಿ ಜತೆ ಪ್ರಧಾನಮಂತ್ರಿ ದ್ವಿಪಕ್ಷೀಯ ಮಾತುಕತೆ

May 18th, 12:10 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವೀಡನ್‌ನ ಗೋಥೆನ್‌ಬರ್ಗ್‌ನಲ್ಲಿ ಅಲ್ಲಿನ ಪ್ರಧಾನಮಂತ್ರಿ ಶ್ರೀ ಉಲ್ಫ್ ಕ್ರಿಸ್ಟರ್ಸನ್ ಅವರೊಂದಿಗೆ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಸ್ವೀಡನ್‌ನ ರಾಜಕುಮಾರಿ(ಯುವರಾಣಿ) ವಿಕ್ಟೋರಿಯಾ ಕೂಡ ಸಭೆಯಲ್ಲಿ ಭಾಗವಹಿಸಿ, ದೊರೆ ಕಾರ್ಲ್ XVI ಗುಸ್ತಾಫ್ ಮತ್ತು ರಾಜಪತ್ನಿ (ರಾಣಿ) ಸಿಲ್ವಿಯಾ ಅವರ ಆತ್ಮೀಯ ಶುಭಾಶಯಗಳನ್ನು ತಿಳಿಸಿದರು. ಪ್ರಧಾನಮಂತ್ರಿ ಶ್ರೀ ಮೋದಿ ಅವರು ದೊರೆಯ 80ನೇ ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದರು.

ಯುರೋಪ್ ದುಂಡು ಮೇಜಿನ ಕೈಗಾರಿಕಾ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 17th, 11:43 pm

ಸ್ವಲ್ಪ ಸಮಯದ ಹಿಂದೆ, ನನಗೆ ಸ್ವೀಡನ್‌ನ ಅತ್ಯುನ್ನತ ಗೌರವವಾದ ರಾಯಲ್ ಆರ್ಡರ್ ಆಫ್ ದಿ ಪೋಲಾರ್ ಸ್ಟಾರ್ ನೀಡಲಾಯಿತು. ಈ ಗೌರವ ನನಗೆ ಮಾತ್ರವಲ್ಲ, ಇದು 1.4 ಶತಕೋಟಿ ಭಾರತೀಯರಿಗೆ ಸಂದ ಗೌರವವಾಗಿದೆ. ಭಾರತ - ಸ್ವೀಡನ್ ಸಂಬಂಧಗಳನ್ನು ಶ್ರೀಮಂತಗೊಳಿಸಿದ ಮತ್ತು ಅವರಿಗೆ ಬಲವಾದ ಅಡಿಪಾಯ ಹಾಕಿದ ಸ್ವೀಡನ್‌ನಲ್ಲಿರುವ ನಮ್ಮ ಎಲ್ಲಾ ಸ್ನೇಹಿತರಿಗೆ ಸಂದ ಗೌರವ ಇದಾಗಿದೆ.

ಭಾರತದ ಪ್ರಧಾನಮಂತ್ರಿ ಅವರ ನೆದರ್‌ಲ್ಯಾಂಡ್ಸ್ ಭೇಟಿ ಕುರಿತು ಭಾರತ- ನೆದರ್‌ಲ್ಯಾಂಡ್ಸ್ ಜಂಟಿ ಹೇಳಿಕೆ

May 17th, 03:45 am

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 ಮೇ 16-17ರಂದು ನೆದರ್‌ಲ್ಯಾಂಡ್ಸ್ ಗೆ ಅಧಿಕೃತ ಭೇಟಿ ನೀಡಿದ್ದರು. ಇದು ಪ್ರಧಾನಮಂತ್ರಿ ಮೋದಿ ಅವರು ನೆದರ್‌ಲ್ಯಾಂಡ್ಸ್ ಗೆ ನೀಡುತ್ತಿರುವ 2ನೇ ಭೇಟಿಯಾಗಿದೆ.

ʻಆಪರೇಷನ್ ಸಿಂದೂರ್‌ʼಗೆ ಒಂದು ವರ್ಷ ಆಚರಣೆ ಅಂಗವಾಗಿ ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

May 07th, 10:23 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಆಪರೇಷನ್ ಸಿಂದೂರ್‌ʼ ಕಾರ್ಯಾಚರಣೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧೈರ್ಯ, ನಿಖರತೆ ಮತ್ತು ಸಂಕಲ್ಪಕ್ಕೆ ವಂದನೆ ಸಲ್ಲಿಸಿದ್ದಾರೆ.

ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ

May 06th, 03:44 pm

ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

May 06th, 01:00 pm

ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.

Ganga Expressway to become new lifeline of Uttar Pradesh’s development: PM Modi in Hardoi

April 29th, 11:35 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.

Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh

April 29th, 11:30 am

PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.