ವನ್ಯಜೀವಿ ಸಂರಕ್ಷಣಾ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ
March 03rd, 12:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವನ್ಯಜೀವಿ ಸಂರಕ್ಷಣೆಯಲ್ಲಿ ರಾಷ್ಟ್ರದ ನಿರ್ದಿಷ್ಟ ಪ್ರಯತ್ನಗಳಿಗೆ ತಮ್ಮ ಹೃತ್ಪೂರ್ವಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಕಳೆದೊಂದು ದಶಕದಿಂಚೆಗೆ ಹುಲಿಗಳು, ಚಿರತೆಗಳು, ಘೇಂಡಾಮೃಗಗಳ ಸಂಖ್ಯೆಯೂ ವೃದ್ಧಿಯಾಗಿದ್ದು, ಇದು ಇದು ತನ್ನ ಶ್ರೀಮಂತ ಜೀವವೈವಿಧ್ಯತೆಯನ್ನು ಸಂರಕ್ಷಿಸುವ ದೇಶದ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.'ಮನ್ ಕಿ ಬಾತ್' (119ನೇ ಸಂಚಿಕೆ) ಪ್ರಸಾರ ದಿನಾಂಕ: 23.02.2025
February 23rd, 11:30 am
എന്റെ പ്രിയപ്പെട്ട നാട്ടുകാരേ, നമസ്കാരം. നിങ്ങളെയെല്ലാം 'മൻ കി ബാത്തിലേക്ക്' സ്വാഗതം ചെയ്യുന്നു. ചാമ്പ്യൻസ് ട്രോഫി ഇപ്പോൾ നടന്നുകൊണ്ടിരിക്കുകയാണ്. എല്ലാം ക്രിക്കറ്റ് മയമാണ്. ക്രിക്കറ്റിൽ ഒരു സെഞ്ചുറിയുടെ ആവേശം എന്താണെന്ന് നമുക്കെല്ലാവർക്കും നന്നായി അറിയാം, പക്ഷേ ഇന്ന് ഞാൻ നിങ്ങളോട് ക്രിക്കറ്റിനെക്കുറിച്ചല്ല, മറിച്ച് ഭാരതം ബഹിരാകാശത്ത് നേടിയ അത്ഭുതകരമായ സെഞ്ചുറിയെക്കുറിച്ചാണ് സംസാരിക്കുന്നത്. കഴിഞ്ഞ മാസം, ഐഎസ്ആർഒയുടെ നൂറാമത്തെ റോക്കറ്റിന്റെ വിക്ഷേപണത്തിന് രാജ്യം സാക്ഷ്യം വഹിച്ചു. ഇത് വെറുമൊരു അക്കമല്ല, ബഹിരാകാശ ശാസ്ത്രത്തിൽ പുതിയ ഉയരങ്ങൾ കീഴടക്കാനുള്ള നമ്മുടെ ദൃഢനിശ്ചയത്തിന്റെ പ്രതിഫലനമാണ്. നമ്മുടെ ബഹിരാകാശ യാത്ര വളരെ സാധാരണമായ രീതിയിലാണ് ആരംഭിച്ചത്. ഓരോ ഘട്ടത്തിലും വെല്ലുവിളികൾ ഉണ്ടായിരുന്നു, പക്ഷേ നമ്മുടെ ശാസ്ത്രജ്ഞർ വിജയികളായി മുന്നേറിക്കൊണ്ടിരുന്നു. കാലക്രമേണ, ബഹിരാകാശ മേഖലയിലെ നമ്മുടെ വിജയങ്ങളുടെ പട്ടിക വളരെ നീണ്ടതായി. വിക്ഷേപണ വാഹന നിർമ്മാണമായാലും, ചന്ദ്രയാൻ, മംഗൾയാൻ, ആദിത്യ എൽ-1 എന്നിവയുടെ വിജയമായാലും, ഒറ്റ റോക്കറ്റ് ഉപയോഗിച്ച് 104 ഉപഗ്രഹങ്ങളെ ഒറ്റയടിക്ക് ബഹിരാകാശത്തേക്ക് അയയ്ക്കുക എന്ന അഭൂതപൂർവമായ ദൗത്യമായാലും - ഇസ്രോയുടെ വിജയങ്ങളുടെ വ്യാപ്തി വളരെ വലുതാണ്. കഴിഞ്ഞ 10 വർഷത്തിനുള്ളിൽ മാത്രം ഏകദേശം 460 ഉപഗ്രഹങ്ങൾ വിക്ഷേപിച്ചു, ഇതിൽ മറ്റ് രാജ്യങ്ങളുടെ നിരവധി ഉപഗ്രഹങ്ങളും ഉൾപ്പെടുന്നു. സമീപ വർഷങ്ങളിലെ ഒരു പ്രധാന കാര്യം നമ്മുടെ ബഹിരാകാശ ശാസ്ത്രജ്ഞരുടെ സംഘത്തിൽ സ്ത്രീശക്തിയുടെ പങ്കാളിത്തം തുടർച്ചയായി വർദ്ധിച്ചുകൊണ്ടിരിക്കുകയാണ് എന്നതാണ്. ഇന്ന് നമ്മുടെ യുവാക്കൾക്ക് ബഹിരാകാശ മേഖല പ്രിയപ്പെട്ടതായി മാറിയതിൽ എനിക്ക് വളരെ സന്തോഷമുണ്ട്. ഈ മേഖലയിലെ സ്റ്റാർട്ടപ്പുകളുടെയും സ്വകാര്യ മേഖലയിലെ ബഹിരാകാശ കമ്പനികളുടെയും എണ്ണം നൂറുകണക്കിന് എത്തുമെന്ന് കുറച്ച് വർഷങ്ങൾക്ക് മുമ്പുവരെ ആരാണ് കരുതിയിരുന്നത്! ജീവിതത്തിൽ ഉൾപുളകം ഉണ്ടാക്കുന്നതും ആവേശകരവുമായ എന്തെങ്കിലും ചെയ്യാൻ ആഗ്രഹിക്കുന്ന നമ്മുടെ യുവാക്കൾക്ക്, ബഹിരാകാശ മേഖല ഒരു മികച്ച ഓപ്ഷനായി മാറുകയാണ്.ಚುನಾವಣಾ ಆಯೋಗವು ಕಾಲಕಾಲಕ್ಕೆ ನಮ್ಮ ಮತದಾನ ಪ್ರಕ್ರಿಯೆಯನ್ನು ಬಲಪಡಿಸಿದೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
January 19th, 11:30 am
In the 118th episode of Mann Ki Baat, PM Modi reflected on key milestones, including the upcoming 75th Republic Day celebrations and the significance of India’s Constitution in shaping the nation’s democracy. He highlighted India’s achievements and advancements in space sector like satellite docking. He spoke about the Maha Kumbh in Prayagraj and paid tributes to Netaji Subhas Chandra Bose.ಭಾರತದಲ್ಲಿ ಹುಲಿಗಳ ಸಂಖ್ಯೆ ಕಾಲಕ್ರಮೇಣ ಹೆಚ್ಚುತ್ತಿದ್ದು ಸಾಮೂಹಿಕ ಪ್ರಯತ್ನಗಳಿಗೆ ವಂದನೆಗಳು : ಪ್ರಧಾನಮಂತ್ರಿ
December 03rd, 07:10 pm
ಹುಲಿಗಳ ಸಂರಕ್ಷಣೆಯ ಸಾಮೂಹಿಕ ಪ್ರಯತ್ನಗಳನ್ನು ಇಂದು ಶ್ಲಾಘಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಹುಲಿಗಳ ಸಂಖ್ಯೆಯು ಕಾಲಕ್ರಮೇಣ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ 57ನೇ ಹುಲಿ ಸಂರಕ್ಷಿತ ಪ್ರದೇಶದ ಸೇರ್ಪಡೆಯು ನಮ್ಮ ಶತಮಾನಗಳಷ್ಟು ಹಳೆಯದಾದ ಪ್ರಕೃತಿಯ ಕಾಳಜಿಯ ತತ್ವಕ್ಕೆ ಅನುಗುಣವಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ
July 28th, 11:30 am
ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!ಮನ್ ಕಿ ಬಾತ್: ‘ಮೇರಾ ಪೆಹ್ಲಾ ವೋಟ್ – ದೇಶ್ ಕೆ ಲಿಯೇ’...ಪ್ರಥಮ ಬಾರಿಗೆ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಪ್ರಧಾನಿ ಮೋದಿ ಮನವಿ
February 25th, 11:00 am
ನನ್ನ ಪ್ರೀತಿಯ ದೇಶವಾಸಿಗಳಿಗೆ ನಮಸ್ಕಾರ. ‘ಮನದ ಮಾತು’ ೧೧೦ನೇ ಸಂಚಿಕೆಗೆ ಸುಸ್ವಾಗತ. ಎಂದಿನಂತೆ, ಈ ಬಾರಿಯೂ ನಿಮ್ಮ ಸಾಕಷ್ಟು ಸಲಹೆಗಳು, ಮಾಹಿತಿ ಮತ್ತು ಟೀಕೆ ಟಿಪ್ಪಣಿಗಳನ್ನು ನಾವು ಸ್ವೀಕರಿಸಿದ್ದೇವೆ. ಮತ್ತು ಎಂದಿನಂತೆ, ಈ ಬಾರಿಯೂ ಸಹ ಸಂಚಿಕೆಯಲ್ಲಿ ಯಾವ ವಿಷಯಗಳನ್ನು ಸೇರಿಸಬೇಕು ಎಂಬುದು ಸವಾಲಾಗಿದೆ. ನನಗೆ ಧನಾತ್ಮಕತೆಯ ಬಹಳಷ್ಟು ಮಾಹಿತಿ ದೊರೆತಿವೆ. ಇವುಗಳಲ್ಲಿ ಇತರರಿಗೆ ಭರವಸೆಯ ಆಶಾ ಕಿರಣವನ್ನು ಮೂಡಿಸುವ ಮೂಲಕ ಅವರ ಜೀವನ ಸುಧಾರಿಸುವಲ್ಲಿ ಶ್ರಮಿಸುತ್ತಿರುವ ಅನೇಕ ದೇಶವಾಸಿಗಳ ಉಲ್ಲೇಖವಿದೆ.Chhattisgarh is going to be Congress-free soon: PM Modi in Mungeli
November 13th, 12:00 pm
Ahead of the Assembly Election, PM Modi addressed an emphatic rally in Mungeli, Chhattisgarh. He said, “It is clear in the 1st phase of polling that Chhattisgarh is going to be Congress-free soon.” He added that he is thankful to the youth and the women of the state who voted in favor of the state’s development. PM Modi stated, “Victory for BJP in Chhattisgarh means rapid development, fulfilling dreams of youth, empowerment of women, and an end to rampant corruption.”PM Modi addresses emphatic election rallies in Mungeli and Mahasamund, Chhattisgarh
November 13th, 11:20 am
Ahead of the Assembly Election, PM Modi addressed two massive public meetings in Mungeli and Mahasamund, Chhattisgarh. He said, “It is clear in the 1st phase of polling that Chhattisgarh is going to be Congress-free soon.” He added that he is thankful to the youth and the women of the state who voted in favor of the state’s development. PM Modi stated, “Victory for BJP in Chhattisgarh means rapid development, fulfilling dreams of youth, empowerment of women, and an end to rampant corruption.”ತಾಂಜಾನಿಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಅನುವಾದ
October 09th, 12:00 pm
ಮೊದಲನೆಯದಾಗಿ, ನಾನು ಅಧ್ಯಕ್ಷರಿಗೆ ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಇದು ತಾಂಜಾನಿಯಾದ ಅಧ್ಯಕ್ಷರಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ. ಆದರೆ ಅವರು ಭಾರತ ಮತ್ತು ಅದರ ಜನರೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ.15 ನೇ ಬ್ರಿಕ್ಸ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 23rd, 03:30 pm
15ನೇ ಬ್ರಿಕ್ಸ್ ಶೃಂಗಸಭೆಯ ಅದ್ಧೂರಿ ಆಯೋಜನೆ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಮತ್ತೊಮ್ಮೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ.ಜಿ20 ಪರಿಸರ ಮತ್ತು ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ
July 28th, 09:01 am
ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ನಗರವಾದ ಚೆನ್ನೈಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ! ಮಾಮಲ್ಲಪುರಂನ ಯುನೆಸ್ಕೋ ವಿಶ್ವ ಪರಂಪರೆಯ ತಾಣವನ್ನು ಸಂದರ್ಶಿಸಲು ನಿಮಗೆ ಸ್ವಲ್ಪ ಸಮಯ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಉತ್ತಮ ಸೌಂದರ್ಯದೊಂದಿಗೆ, ಇದೊಂದು ಭೇಟಿ ನೀಡಲೇಬೇಕಾದ ತಾಣವಾಗಿದೆ.ಚೆನ್ನೈನಲ್ಲಿ `ಜಿ-20 ಪರಿಸರ ಮತ್ತು ಹವಾಮಾನ ಸಚಿವರ ಸಭೆ'ಯನ್ನು ಉದ್ದೇಶಿಸಿ ಪ್ರಧಾನಮಂತ್ರಿಗಳ ಭಾಷಣ
July 28th, 09:00 am
ಚೆನ್ನೈಗೆ ಗಣ್ಯರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈ ನಗರವು ಶ್ರೀಮಂತ ಸಂಸ್ಕೃತಿ ಮತ್ತು ಇತಿಹಾಸವನ್ನು ಹೊಂದಿದೆ ಎಂದರು. ʻಯುನೆಸ್ಕೋʼ ವಿಶ್ವ ಪರಂಪರೆಯ ತಾಣವಾಗಿರುವ ಮಾಮಲ್ಲಪುರಂನ 'ನೋಡಲೇಬೇಕಾದ' ತಾಣವನ್ನು ಅನ್ವೇಷಿಸುವಂತೆ ಅವರು ಗಣ್ಯರನ್ನು ಒತ್ತಾಯಿಸಿದರು. ಅಲ್ಲಿನ ಸ್ಪೂರ್ತಿದಾಯಕ ಕಲ್ಲಿನ ಕೆತ್ತನೆಗಳು ಮತ್ತು ಅದರ ಅದ್ಭುತ ಸೌಂದರ್ಯವನ್ನು ಅನುಭವಿಸುವಂತೆ ಉತ್ತೇಜಿಸಿದರು.ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ಟೈಮ್ಸ್ ಆಫ್ ಇಂಡಿಯಾ ಸಮೂಹದ ಪ್ರಯತ್ನಕ್ಕೆ ಪ್ರಧಾನಿ ಮೋದಿ ಶ್ಲಾಘನೆ
June 01st, 10:26 am
ಹುಲಿ ಸಂರಕ್ಷಣೆಯ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ 'ಟೈಮ್ಸ್ ಆಫ್ ಇಂಡಿಯಾ' ಸಮೂಹದ ಪ್ರಯತ್ನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ನ ಹುಲಿಗೆ ಸಂಬಂಧಪಟ್ಟ ರಾಷ್ಟ್ರಗೀತೆಯ ವಿಡಿಯೋವನ್ನು ಅವರು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.PM shares highlights from Bandipur and Mudumalai Tiger Reserves
April 09th, 10:31 pm
The Prime Minister has shared highlights from his visit to Bandipur and Mudumalai Tiger Reserves. He also acknowledged the hardwork of all forest officials, guards, tiger reserve frontline staff and everyone else working on tiger conservation.PM expresses optimism on encouraging numbers of tiger census
April 09th, 10:28 pm
The Prime Minister, Shri Narendra Modi has expressed optimism on the encouraging numbers of tiger census.ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಪ್ರಧಾನಿ ಮೋದಿಯವರ ದಕ್ಷಿಣ ಪ್ರವಾಸದ ಮುಖ್ಯಾಂಶಗಳು
April 09th, 05:53 pm
ಪಿಎಂ ಮೋದಿ ಅವರ ದಕ್ಷಿಣ ಪ್ರವಾಸವು ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ಮೂರು ರಾಜ್ಯಗಳ ಆಕ್ಷನ್-ಪ್ಯಾಕ್ಡ್ ಪ್ರವಾಸವನ್ನು ಒಳಗೊಂಡಿದೆ. ಅವರು ಮೂಲಸೌಕರ್ಯ, ಪ್ರವಾಸೋದ್ಯಮ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸುಮಾರು ರೂ.ಗಳ ವಿವಿಧ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. 19,000 ಕೋಟಿ. ಪ್ರಾಜೆಕ್ಟ್ ಟೈಗರ್ ನ 50 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಬಂಡೀಪುರ ಮತ್ತು ಮುದುಮಲೈ ವನ್ಯಜೀವಿ ಅಭಯಾರಣ್ಯಗಳಿಗೆ ಪ್ರಧಾನಿ ಭೇಟಿ ಈ ಪ್ರವಾಸದ ವಿಶೇಷ ಹೈಲೈಟ್ ಆಗಿದೆ.ಮೈಸೂರಿನಲ್ಲಿ ನಡೆದ ʻಹುಲಿ ಯೋಜನೆಯ 50ನೇ ವರ್ಷಾಚರಣೆʼ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
April 09th, 01:00 pm
ಮೊದಲಿಗೆ, ನಾನು ಒಂದು ಗಂಟೆ ತಡವಾಗಿ ಬಂದಿದ್ದಕ್ಕಾಗಿ ನಿಮ್ಮೆಲ್ಲರ ಬಳಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ಬೆಳಗ್ಗೆ ಆರು ಗಂಟೆಗೆ ಹೊರಟೆ; ಕಾಡಿಗೆ ಭೇಟಿ ನೀಡಿದ ನಂತರ ಸಮಯಕ್ಕೆ ಸರಿಯಾಗಿ ಹಿಂತಿರುಗುತ್ತೇನೆ ಎಂದು ನಾನು ಭಾವಿಸಿದ್ದೆ. ನಿಮ್ಮೆಲ್ಲರನ್ನೂ ಕಾಯುವಂತೆ ಮಾಡಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ಹುಲಿಗಳ ಸಂಖ್ಯೆ ಏರಿಕೆ ದೃಷ್ಟಿಯಿಂದ ಇದು ಹೆಮ್ಮೆಯ ಕ್ಷಣವಾಗಿದೆ; ಈ ಕುಟುಂಬವು ವಿಸ್ತರಿಸುತ್ತಿದೆ. ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಹುಲಿಗೆ ಗೌರವ ತೋರುವಂತೆ ನಾನು ನಿಮ್ಮೆಲ್ಲರನ್ನೂ ವಿನಂತಿಸುತ್ತೇನೆ. ಧನ್ಯವಾದಗಳು!ಕರ್ನಾಟಕದ ಮೈಸೂರಿನಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನಿ
April 09th, 12:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ 'ಹುಲಿ ಯೋಜನೆಯ 50ನೇ ವರ್ಷಾಚರಣೆ' ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಅಂತಾರಾಷ್ಟ್ರೀಯ ಬಿಗ್ ಕ್ಯಾಟ್ಸ್ ಮೈತ್ರಿಕೂಟಕ್ಕೆ(ಐಬಿಸಿಎ) ಚಾಲನೆ ನೀಡಿದರು. ʻಹುಲಿ ಸಂರಕ್ಷಣೆಗೆ ಅಮೃತ ಕಾಲದ ದೃಷ್ಟಿಕೋನʼ ಶೀರ್ಷಿಕೆಯ ಹುಲಿ ಮೀಸಲು ಪ್ರದೇಶಗಳ ನಿರ್ವಹಣಾ ಪರಿಣಾಮಕಾರಿತ್ವ ಮೌಲ್ಯಮಾಪನದ 5ನೇ ಸುತ್ತಿನ ಸಾರಾಂಶ ವರದಿಯನ್ನು ಅವರು ಬಿಡುಗಡೆ ಮಾಡಿದರು. ದೇಶದಲ್ಲಿ ಹುಲಿಗಳ ಸಂಖ್ಯೆಯನ್ನು ಘೋಷಿಸಿದರು. ಜೊತೆಗೆ ʻಅಖಿಲ ಭಾರತ ಹುಲಿ ಅಂದಾಜುʼ(5 ನೇ ಸುತ್ತು) ಸಾರಾಂಶ ವರದಿಯನ್ನು ಬಿಡುಗಡೆ ಮಾಡಿದರು. ಹುಲಿ ಯೋಜನೆ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಸ್ಮರಣಾರ್ಥ ನಾಣ್ಯವನ್ನೂ ಅವರು ಬಿಡುಗಡೆ ಮಾಡಿದರು.PM lauds the efforts of tiger conservationists on the occasion of International Tiger Day
July 29th, 02:41 pm
The Prime Minister, Shri Narendra Modi has lauded the efforts of tiger conservationists on the occasion of International Tiger Dayಅಂತಾರಾಷ್ಟ್ರೀಯ ಹುಲಿ ದಿನದಂದು ವನ್ಯಜೀವಿ ಪ್ರೇಮಿಗಳಿಗೆ ಶುಭ ಕೋರಿದ ಪ್ರಧಾನಿ
July 29th, 10:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವನ್ಯಜೀವಿ ಪ್ರೇಮಿಗಳಿಗೆ, ವಿಶೇಷವಾಗಿ ಹುಲಿ ಸಂರಕ್ಷಣೆಯ ಬಗ್ಗೆ ಆಸಕ್ತಿ ಹೊಂದಿರುವವರಿಗೆ ಅಂತಾರಾಷ್ಟ್ರೀಯ ಹುಲಿ ದಿನದ ಅಂಗವಾಗಿ ಶುಭ ಕೋರಿದ್ದಾರೆ.