Prime Minister pays heartfelt tributes to Gurudev Rabindranath Tagore on the occasion of Pochishe Boishakh

May 09th, 09:10 am

The Prime Minister, Shri Narendra Modi today paid heartfelt tributes to Gurudev Rabindranath Tagore on the special occasion of Pochishe Boishakh.

Prime Minister pays tributes to Maharana Pratap on his Jayanti

May 09th, 09:06 am

The Prime Minister, Shri Narendra Modi has paid tributes to the great warrior Maharana Pratap on his Jayanti.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂತ್ರಸ್ತರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 22nd, 11:07 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ ವರ್ಷ ಇದೇ ದಿನದಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಕಳೆದುಕೊಂಡ ಮುಗ್ಧ ಜೀವಗಳಿಗೆ ಗೌರವ ನಮನ ಸಲ್ಲಿಸಿದರು. ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಮಂತ್ರಿ ಅವರು, ಅವರನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಈ ದುಃಖದ ಸಮಯದಲ್ಲಿ ಅವರ ಕುಟುಂಬಗಳೊಂದಿಗೆ ನಿಲ್ಲುವ ರಾಷ್ಟ್ರದ ನಿರಂತರ ಬದ್ಧತೆಯನ್ನು ಪುನರುಚ್ಚರಿಸಿದರು.

ಮಾಜಿ ಪ್ರಧಾನಮಂತ್ರಿ ಚಂದ್ರಶೇಖರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 17th, 08:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಚಂದ್ರಶೇಖರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರಾ ಭಾಷಣ

April 14th, 01:25 pm

ಉತ್ತರಾಖಂಡ ರಾಜ್ಯಪಾಲರಾದ ಗುರ್ಮೀತ್ ಸಿಂಗ್ ಜಿ, ಇಲ್ಲಿನ ಜನಪ್ರಿಯ ಮತ್ತು ಶ್ರಮಜೀವಿ ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜಿ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಜಿ, ಅಜಯ್ ತಮ್ತಾ ಜಿ, ವರ್ಚುವಲ್ ಮೂಲಕ ಸಮಾರಂಭದಲ್ಲಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ರಾಜ್ಯಪಾಲರಾದ ಆನಂದಿಬೆನ್, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ, ರಾಜ್ಯ ಬಿಜೆಪಿ ಅಧ್ಯಕ್ಷ ಮಹೇಂದ್ರ ಭಟ್ ಜಿ, ಮಾಜಿ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ ಜಿ, ಮಾಜಿ ಮುಖ್ಯಮಂತ್ರಿ ಸಹೋದರ ರಮೇಶ್ ಪೋಖ್ರಿಯಾಲ್, ವಿಜಯ್ ಬಹುಗುಣ ಜಿ, ತಿರತ್ ಸಿಂಗ್ ರಾವತ್ ಜಿ, ತ್ರಿವೇಂದ್ರ ಸಿಂಗ್ ರಾವತ್ ಜಿ, ಉತ್ತರಾಖಂಡ ಸರ್ಕಾರದ ಎಲ್ಲಾ ಸಚಿವರೆ, ಸಂಸದರೆ ಮತ್ತು ಶಾಸಕರೆ ಮತ್ತು ಅಪಾರ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 14th, 01:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿ-ಡೆಹ್ರಾಡೂನ್ ಎಕನಾಮಿಕ್ ಕಾರಿಡಾರ್ ಅನ್ನು ಉದ್ಘಾಟಿಸಿದರು, ಇದು ಉತ್ತರಾಖಂಡ ಮತ್ತು ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಯಲ್ಲಿ ಒಂದು ಐತಿಹಾಸಿಕ ಕ್ಷಣವಾಗಿದೆ. ಡೆಹ್ರಾಡೂನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಬೈಸಾಖಿ, ಬೊಹಾಗ್ ಬಿಹು ಮತ್ತು ಪುತಾಂಡು ಹಬ್ಬಗಳ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದರು. ಈ ಉದ್ಘಾಟನೆಯು ಭಾರತದಾದ್ಯಂತ ಹಬ್ಬದ ಸಂಭ್ರಮದ ಸಮಯದಲ್ಲಿ ನಡೆಯುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ

April 14th, 09:14 am

ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 05th, 09:05 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಮ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡು, ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

April 01st, 10:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿರುವ ಅನುಪಮ ಕೊಡುಗೆಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ನಿಸ್ವಾರ್ಥ ಸೇವೆಗೆ ಪ್ರೇರೇಪಿಸುತ್ತಲೇ ಇರುತ್ತವೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

April 01st, 10:33 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಮನುಕುಲಕ್ಕೆ ಕರುಣೆ, ದಯೆ ಮತ್ತು ಅಚಲ ಸೇವೆಯ ಸಂಕೇತದ ಸಾಕಾರವಾಗಿ ಅವರು ಸಾಮೂಹಿಕ ಸ್ಮರಿಸಲ್ಪಡುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಇತರರ ಏಳಿಗೆಗೆ ತಮ್ಮ ಜೀವನವನ್ನು ಮುಡಿಪಾಗಿಡುವ ಮೂಲಕ ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ನಿಜವಾದ ಶ್ರೇಷ್ಠತೆ ಅಡಗಿದೆ ಎಂದು ಅವರು ಸಾರಿದರು ಶಿಕ್ಷಣ, ಸಾಮಾಜಿಕ ಕಲ್ಯಾಣ ಮತ್ತು ಆಧ್ಯಾತ್ಮಿಕತೆ ವಲಯಗಳಲ್ಲಿ ಅವರು ನೀಡಿರುವ ಅಪ್ರತಿಮ ಕೊಡುಗೆಗಳು ಸಮಾಜದ ಮೇಲೆ ಶಾಶ್ವತ ಛಾಪನ್ನು ಮೂಡಿಸಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿದರು. ಇಂದಿಗೂ ಅವರ ಜೀವನವು ಅಸಂಖ್ಯಾತ ವ್ಯಕ್ತಿಗಳು ನಿಸ್ವಾರ್ಥತೆ ಮತ್ತು ಸೇವೆಯ ಹಾದಿಯಲ್ಲಿ ನಡೆಯಲು ಮಾರ್ಗದರ್ಶನ ಮತ್ತು ಸ್ಫೂರ್ತಿ ನೀಡುತ್ತಿದೆ.

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ

March 31st, 10:58 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ ಅವರಿಗೆ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರು ಸೇವೆ ಮತ್ತು ಆಧ್ಯಾತ್ಮಿಕತೆಗೆ ತಮ್ಮನ್ನು ತಾವು ಅರ್ಪಿಸಿಕೊಂಡು ಸಮಾಜದ ಮೇಲೆ ಶಾಶ್ವತ ಪ್ರಭಾವ ಬೀರಿದ್ದಾರೆ ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ. ಪೂಜ್ಯ ಸ್ವಾಮಿಗಳು ಅನೇಕ ಸಂಸ್ಥೆಗಳು ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿದರು ಮತ್ತು ಜನರಲ್ಲಿ ಶಿಕ್ಷಣದ ಆನಂದ ಪಸರಿಸಲು ಬಹುವಾಗಿ ಬದ್ಧರಾಗಿದ್ದರು ಎಂದು ಅವರು ವಿವರಿಸಿದ್ದಾರೆ.

ಶ್ಯಾಮ್‌ಜಿ ಕೃಷ್ಣ ವರ್ಮ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

March 30th, 09:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಭಾರತ ಮಾತೆಯ ಧೈರ್ಯಶಾಲಿ ಪುತ್ರ ಶ್ಯಾಮ್‌ಜಿ ಕೃಷ್ಣ ವರ್ಮ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ತಮ್ಮ ಕ್ರಾಂತಿಕಾರಿ ವಿಚಾರಗಳಿಂದ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ಹೊಸ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. “ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಯನ್ನೂ ರಾಷ್ಟ್ರ ಸೇವೆಯತ್ತ ಪ್ರೇರೇಪಿಸುತ್ತಲೇ ಇರುತ್ತವೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

Prime Minister pays tribute to Bhagat Singh, Rajguru, and Sukhdev on Shaheed Diwas

March 23rd, 08:29 am

On the occasion of Shaheed Diwas, PM Modi paid rich tributes to the great freedom fighters Bhagat Singh, Rajguru and Sukhdev. Lauding their bravery, he observed that the martyrdom of these iconic heroes for the nation remains deeply etched in India's collective memory. He highlighted that they chose the path of sacrifice with conviction, placing the nation above their own lives..

ಡಾ. ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಅವರಿಂದ ಗೌರವ ನಮನ

March 23rd, 08:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿಗ್ಗಜ ಸಮಾಜವಾದಿ ನಾಯಕ ಮತ್ತು ಚಿಂತಕರಾದ ರಾಮ್ ಮನೋಹರ್ ಲೋಹಿಯಾ ಅವರ ಜನ್ಮದಿನದ ಅಂಗವಾಗಿ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಮಂತ್ರಿ ಅವರು ಶುಭಾಶಯ ಕೋರಿದರು, ಭಾರತದ ಪ್ರಗತಿಯಲ್ಲಿ ನಾರಿ ಶಕ್ತಿಯ ಪಾತ್ರವನ್ನು ಶ್ಲಾಘಿಸಿದರು

March 08th, 10:17 am

ಅಂತಾರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭಾಶಯ ಕೋರಿದರು ಮತ್ತು ಭಾರತದ ನಾರಿ ಶಕ್ತಿಯ ಶಕ್ತಿ, ದೃಢನಿಶ್ಚಯ ಮತ್ತು ಸಾಧನೆಗಳಿಗೆ ಗೌರವ ಸಲ್ಲಿಸಿದರು.

ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ವಾರ್ಷಿಕ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

March 05th, 11:42 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಮಾಜಿ ಮುಖ್ಯಮಂತ್ರಿ ಶ್ರೀ ಬಿಜು ಪಟ್ನಾಯಕ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ಒಡಿಶಾದ ಪ್ರಗತಿಯನ್ನು ಹೆಚ್ಚಿಸುವ ಬಗ್ಗೆ ಅವರ ಉತ್ಸಾಹವನ್ನು ಸ್ಮರಿಸಿಕೊಂಡರು.

ಅಜ್ಮೀರ್ ನಲ್ಲಿ ಅಭಿವೃದ್ಧಿ ಕಾರ್ಯಗಳು, ಎಚ್ ಪಿ ವಿ ಲಸಿಕೆಗಾಗಿ ದೇಶವ್ಯಾಪಿ ಅಭಿಯಾನದ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 28th, 12:00 pm

ಇಂದು, ತೀರ್ಥರಾಜ ಪುಷ್ಕರ್ ಮತ್ತು ಮಾತಾ ಸಾವಿತ್ರಿಯ ಈ ಪವಿತ್ರ ಭೂಮಿಯಲ್ಲಿ, ನಿಮ್ಮೆಲ್ಲರ ನಡುವೆ ಇದ್ದು ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ಈ ವೇದಿಕೆಯಿಂದ, ನಾನು ಸುರಾಸುರನ ತೇಜಜಿ ಧಾಮ ಮತ್ತು ಪೃಥ್ವಿರಾಜ್ ಅವರ ನೆಲ ಅಜ್ಮೀರ್ ಗೆ ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಅಜ್ಮೀರ್‌ನಲ್ಲಿ ₹17,000 ಕೋಟಿ ಮೌಲ್ಯದ ರಾಷ್ಟ್ರವ್ಯಾಪಿ ಎಚ್‌ಪಿವಿ ಲಸಿಕೆ ಅಭಿಯಾನಕ್ಕೆ ಚಾಲನೆ ಮತ್ತು ಅಭಿವೃದ್ಧಿ ಯೋಜನೆ ಲೋಕಾರ್ಪಣೆ

February 28th, 11:30 am

ರಾಜಸ್ಥಾನದಲ್ಲಿನ ಡಬಲ್-ಎಂಜಿನ್ ಸರ್ಕಾರ ಎರಡು ವರ್ಷಗಳ ತ್ವರಿತ ಪ್ರಗತಿಯನ್ನು ಪೂರ್ಣಗೊಳಿಸಿದೆ ಎಂದು ಪ್ರಧಾನಮಂತ್ರಿ ತೃಪ್ತಿ ವ್ಯಕ್ತಪಡಿಸಿದರು. ಜನರಿಗೆ ಸೇವೆ ಸಲ್ಲಿಸಲು ಬಂದ ಅಭಿವೃದ್ಧಿಯ ಭರವಸೆಗಳನ್ನು ಸರ್ಕಾರ ಪೂರೈಸುತ್ತಿದೆ. ಮತ್ತು ಇಂದು ಈ ಅಭಿವೃದ್ಧಿಯ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸುವ ದಿನವಾಗಿದೆ. ಎಂದು ಮೋದಿ ಅವರು ಹೇಳಿದರು. ಇಂದಿನ ಕಾರ್ಯಕ್ರಮದಲ್ಲಿ ರಸ್ತೆಗಳು, ವಿದ್ಯುತ್, ನೀರು, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುಮಾರು ₹17,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಡೆದಿದ್ದು, ರಾಜಸ್ಥಾನದ ಜನರ ಅನುಕೂಲತೆಯನ್ನು ಹೆಚ್ಚಿಸಲು ಮತ್ತು ಯುವಕರಿಗೆ ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದು ಪ್ರಧಾನಿ ಹೇಳಿದರು.

ಹುತಾತ್ಮ ದಿನದ ಅಂಗವಾಗಿ ಚಂದ್ರಶೇಖರ ಆಜಾದ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ ಸಲ್ಲಿಸಿದ್ದಾರೆ; ಅವರ ಜೀವನ ಪಾಠಗಳನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ

February 27th, 09:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹುತಾತ್ಮ ದಿನದ ಅಂಗವಾಗಿ ಮಹಾನ್ ಕ್ರಾಂತಿಕಾರಿ, ಭಾರತ ಮಾತೆಯ ವೀರ ಪುತ್ರ ಚಂದ್ರ ಶೇಖರ ಆಜಾದ್ ಅವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದರು.

ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 26th, 11:25 am

ಮಹಾನ್ ಕ್ರಾಂತಿಕಾರಿ, ದೇಶಪ್ರೇಮಿ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.