ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 27th, 12:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗೋವಾಕ್ಕೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:15ರ ಸುಮಾರಿಗೆ ಅಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಮಠದ 550ನೇ ವರ್ಷಾಚರಣೆಯಾದ 'ಸಾರ್ಧ ಪಂಚಮ ಶತಮಾನೋತ್ಸವ' (550ನೇ ವರ್ಷಾಚರಣೆ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ವಿವಾ ಟೆಕ್ 5 ನೇ ಆವೃತ್ತಿಯಲ್ಲಿ ಪ್ರಧಾನ ಮಂತ್ರಿ ಅವರ ದಿಕ್ಸೂಚಿ ಭಾಷಣದ ಪಠ್ಯ

June 16th, 04:00 pm

ಈ ವೇದಿಕೆಯು ಫ್ರಾನ್ಸ್ ನ ತಾಂತ್ರಿಕ ಮುನ್ನೋಟವನ್ನು ಪ್ರತಿಬಿಂಬಿಸುತ್ತದೆ. ಭಾರತ ಮತ್ತು ಫ್ರಾನ್ಸ್ ಗಳು ಅನೇಕ ವಿಷಯಗಳಲ್ಲಿ ಬಹಳ ನಿಕಟವಾಗಿ ಕೆಲಸ ಮಾಡುತ್ತಿವೆ. ಇವುಗಳಲ್ಲಿ, ತಂತ್ರಜ್ಞಾನ ಮತ್ತು ಡಿಜಿಟಲ್ ಕ್ಷೇತ್ರಗಳು ಸಹಕಾರದ ವಲಯಗಳಾಗಿ ಮೂಡಿ ಬರುತ್ತಿವೆ. ಇಂತಹ ಸಹಕಾರ ಇನ್ನಷ್ಟು ಬೆಳೆಯಬೇಕು ಎನ್ನುವುದು ಈ ಸಮಯದ ಆವಶ್ಯಕತೆಯಾಗಿದೆ. ಇದರಿಂದ ನಮ್ಮ ದೇಶಗಳಿಗೆ ಲಾಭವಾಗುವುದು ಮಾತ್ರವಲ್ಲ ವಿಸ್ತಾರವ್ಯಾಪ್ತಿಯಲ್ಲಿ ವಿಶ್ವಕ್ಕೂ ಲಾಭವಾಗಲಿದೆ.

ವಿವಾಟೆಕ್‌ 5 ನೇ ಆವೃತ್ತಿಯಲ್ಲಿ ಪ್ರಧಾನಿಯವರಿಂದ ಪ್ರಧಾನ ಭಾಷಣ

June 16th, 03:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿವಾಟೆಕ್‌ನ 5 ನೇ ಆವೃತ್ತಿಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಭಾಷಣ ಮಾಡಿದರು. 2016 ರಿಂದ ಪ್ರತಿವರ್ಷ ಪ್ಯಾರಿಸ್‌ನಲ್ಲಿ ನಡೆಯುವ ಯುರೋಪಿನ ಅತಿದೊಡ್ಡ ಡಿಜಿಟಲ್ ಮತ್ತು ನವೋದ್ಯಮ ಕಾರ್ಯಕ್ರಮಗಳಲ್ಲಿ ಒಂದಾದ ವಿವಾಟೆಕ್ 2021 ರಲ್ಲಿ ಮುಖ್ಯ ಭಾಷಣ ಮಾಡಲು ಪ್ರಧಾನ ಮಂತ್ರಿಯನ್ನು ಗೌರವ ಅತಿಥಿಯಾಗಿ ಆಹ್ವಾನಿಸಲಾಗಿತ್ತು.

ದಾವೋಸ್ ವಿಶ್ವ ಆರ್ಥಿಕ ವೇದಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 05:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿಂದು ನಡೆದ ವಿಶ್ವ ಆರ್ಥಿಕ ವೇದಿಕೆ ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ‘ನಾಲ್ಕನೇ ಕೈಗಾರಿಕಾ ಕ್ರಾಂತಿ – ಮನುಕುಲದ ಒಳಿತಿಗೆ ತಂತ್ರಜ್ಞಾನ’ ಎಂಬ ವಿಷಯ ಕುರಿತಂತೆ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಸಿಇಒಗಳ ಜೊತೆ ಸಮಾಲೋಚನೆ ನಡೆಸಿದರು.

ದಾವೋಸ್ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾವೋಸ್ ನಲ್ಲಿಂದು ನಡೆದ ವಿಶ್ವ ಆರ್ಥಿಕ ವೇದಿಕೆ ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಅವರು ‘ನಾಲ್ಕನೇ ಕೈಗಾರಿಕಾ ಕ್ರಾಂತಿ – ಮನುಕುಲದ ಒಳಿತಿಗೆ ತಂತ್ರಜ್ಞಾನ’ ಎಂಬ ವಿಷಯ ಕುರಿತಂತೆ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಕಾರ್ಯಕ್ರಮದ ವೇಳೆ ಸಿಇಒಗಳ ಜೊತೆ ಸಮಾಲೋಚನೆ ನಡೆಸಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 2 ಮೇ 2018

May 02nd, 07:47 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

Congress played politics over banking schemes for poor, says PM Modi in Udupi

May 01st, 02:29 pm

Campaigning in Karnataka today, PM Narendra Modi launched scathing attack on the Congress party and said that the BJP would do well in the state polls. He said that these elections were about family politics of the Congress versus the people’s politics of the BJP.

We want a Swachh, Sundar and Surakshit Karnataka: PM Modi

May 01st, 01:45 pm

Campaigning in Karnataka today, PM Narendra Modi launched scathing attack on the Congress party and said that the BJP would do well in the state polls. He said that these elections were about family politics of the Congress versus the people’s politics of the BJP.

PM addresses 7th Centenary Celebrations of Jagadguru Madhvacharya via video conferencing

February 05th, 07:42 pm

PM Narendra Modi today addressed 'Sapta Shatamanotsava', 7th Centenary Celebrations of Jagadguru Madhvacharya through video conferencing. The PM said, History is witness that our saints & seers have enlightened us & ensured culmination of ill practices. He also spoke about the Bhakti movement that continues to inspire us even today.