ಗುವಾಹಟಿಯಲ್ಲಿ ನಡೆದ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

February 25th, 11:10 am

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜೀ, ಕ್ರಿಯಾಶೀಲ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಜೀ, ಉದ್ಯಮ ನಾಯಕರೇ, ಗಣ್ಯ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಅಡ್ವಾಂಟೇಜ್ ಅಸ್ಸಾಂ 2.0 ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 25th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು, “ಪೂರ್ವ ಭಾರತ ಮತ್ತು ಈಶಾನ್ಯ ಭಾರತ ಇಂದು ಭವಿಷ್ಯದ ಹೊಸ ಪಯಣವನ್ನು ಆರಂಭಿಸುತ್ತಿವೆ ಮತ್ತು ಅಡ್ವಾಂಟೇಜ್ ಅಸ್ಸಾಂ, ಅಸ್ಸಾಂನ ಅದ್ಭುತ ಸಾಮರ್ಥ್ಯ ಮತ್ತು ಪ್ರಗತಿಯನ್ನು ಪ್ರಪಂಚದೊಂದಿಗೆ ಬೆಸೆದುಕೊಳ್ಳುವ ಒಂದು ಬೃಹತ್ ಉಪಕ್ರಮವಾಗಿದೆ’’ ಎಂದು ಹೇಳಿದರು.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

December 06th, 02:10 pm

ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!

ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 06th, 02:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.

ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

Cabinet approves Uttar Poorva Transformative Industrialization Scheme, 2024

March 07th, 11:18 pm

The Union Cabinet chaired by Prime Minister Shri Narendra Modi approved the proposal of the Ministry of Commerce and Industry, Department for Promotion of Industry and Internal Trade for Uttar Poorva Transformative Industrialization Scheme, 2024 (UNNATI – 2024) for a period of 10 years from the date of notification along with 8 years for committed liabilities at a total cost of Rs.10,037 crore.