ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
July 21st, 06:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ.ಎಸ್. ಅಚ್ಯುತಾನಂದನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಕೇರಳದ ಮಾಜಿ ಸಿಎಂ ವಿ.ಎಸ್. ಅಚ್ಯುತಾನಂದನ್ ಅವರ 100ನೇ ಜನ್ಮದಿನದ ಹಿನ್ನೆಲೆಯಲ್ಲಿ ಶುಭ ಕೋರಿದ ಪ್ರಧಾನ ಮಂತ್ರಿಗಳು
October 20th, 10:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ಮಾಜಿ ಮುಖ್ಯಮಂತ್ರಿ ಶ್ರೀ ವಿ. ಎಸ್. ಅಚ್ಯುತಾನಂದನ್ ಅವರಿಗೆ 100ನೇ ಜನ್ಮದಿನದ ಶುಭಾಶಯ ಕೋರಿದರು. ಹಲವು ದಶಕಗಳ ಕಾಲ ಕೇರಳದ ಜನತೆಗೆ ಸೇವೆ ಸಲ್ಲಿಸಿದ್ದನ್ನು ಸ್ಮರಿಸಿ ಶ್ಲಾಘಿಸಿದ ಪ್ರಧಾನ ಮಂತ್ರಿಗಳು ಅಚ್ಯುತಾನಂದನ್ ಅವರು ದೀರ್ಘಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು.PM Modi congratulates BJP karyakartas for exceptional win in Assam Assembly elections
May 19th, 07:00 pm