ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಇಂದು ಬಿಜೆಪಿ ಉತ್ತಮ ಆಡಳಿತ ಮತ್ತು ಕೊನೆಯ ಹಂತದ ವಿತರಣೆಗಾಗಿ ನಿಂತಿದೆ: ಪ್ರಧಾನಿ ಮೋದಿ

April 06th, 12:30 pm

ಪಕ್ಷದ ಸ್ಥಾಪನಾ ದಿವಸ್‌ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು, ತಲೆಮಾರುಗಳ ಕಾರ್ಯಕರ್ತರಿಗೆ ಮತ್ತು ಅವರ ಸಮರ್ಪಣೆ, ತ್ಯಾಗ ಮತ್ತು ಅಚಲ ಬದ್ಧತೆಗೆ ಗೌರವ ಸಲ್ಲಿಸಿದರು. ಬಿಜೆಪಿಗೆ ಅಧಿಕಾರ ಅಥವಾ ಸಂಪನ್ಮೂಲಗಳಿಲ್ಲದ ಆರಂಭಿಕ ವರ್ಷಗಳನ್ನು ಅವರು ನೆನಪಿಸಿಕೊಂಡರು ಮತ್ತು ಕಾರ್ಯಕರ್ತರಾದವರು ಜನರೊಂದಿಗೆ ಸಂಪರ್ಕ ಸಾಧಿಸಲು ದಣಿವರಿಯಿಲ್ಲದೆ ಪ್ರಯಾಣಿಸಿದರು. ತುರ್ತು ಪರಿಸ್ಥಿತಿ, ರಾಜಕೀಯ ಪ್ರತ್ಯೇಕತೆ ಮತ್ತು ಹಿಂಸಾಚಾರದಂತಹ ಸವಾಲುಗಳ ಹೊರತಾಗಿಯೂ ಅವರನ್ನು ಮುನ್ನಡೆಸುತ್ತಿದ್ದ ಭಾರತದ ಉಜ್ವಲ ಭವಿಷ್ಯದ ಬಗ್ಗೆ ಅವರ ನಂಬಿಕೆಯನ್ನು ಅವರು ಪುನರುಚ್ಚರಿಸಿದರು.

ಬಿಜೆಪಿ ಸ್ಥಾಪನಾ ದಿವಸ್‌ನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

April 06th, 12:00 pm

ಪಕ್ಷದ ಸ್ಥಾಪನಾ ದಿವಸ್‌ನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದರು, ತಲೆಮಾರುಗಳ ಕಾರ್ಯಕರ್ತರಿಗೆ ಮತ್ತು ಅವರ ಸಮರ್ಪಣೆ, ತ್ಯಾಗ ಮತ್ತು ಅಚಲ ಬದ್ಧತೆಗೆ ಗೌರವ ಸಲ್ಲಿಸಿದರು. ಬಿಜೆಪಿಗೆ ಅಧಿಕಾರ ಅಥವಾ ಸಂಪನ್ಮೂಲಗಳಿಲ್ಲದ ಆರಂಭಿಕ ವರ್ಷಗಳನ್ನು ಅವರು ನೆನಪಿಸಿಕೊಂಡರು ಮತ್ತು ಕಾರ್ಯಕರ್ತರಾದವರು ಜನರೊಂದಿಗೆ ಸಂಪರ್ಕ ಸಾಧಿಸಲು ದಣಿವರಿಯಿಲ್ಲದೆ ಪ್ರಯಾಣಿಸಿದರು. ತುರ್ತು ಪರಿಸ್ಥಿತಿ, ರಾಜಕೀಯ ಪ್ರತ್ಯೇಕತೆ ಮತ್ತು ಹಿಂಸಾಚಾರದಂತಹ ಸವಾಲುಗಳ ಹೊರತಾಗಿಯೂ ಅವರನ್ನು ಮುನ್ನಡೆಸುತ್ತಿದ್ದ ಭಾರತದ ಉಜ್ವಲ ಭವಿಷ್ಯದ ಬಗ್ಗೆ ಅವರ ನಂಬಿಕೆಯನ್ನು ಅವರು ಪುನರುಚ್ಚರಿಸಿದರು.

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ಓಮನ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 18th, 12:32 pm

ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 18th, 12:31 pm

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.

ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

2030ರಲ್ಲಿ ನಡೆಯಲಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಶತಮಾನೋತ್ಸವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕಾಗಿ ರಾಷ್ಟ್ರವನ್ನು ಅಭಿನಂದಿಸಿದ ಪ್ರಧಾನಮಂತ್ರಿ

November 26th, 09:23 pm

2030ರಲ್ಲಿ ನಡೆಯಲಿರುವ ಶತಮಾನೋತ್ಸವ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸುವ ಬಿಡ್ ಅನ್ನು ಭಾರತವು ಗೆದ್ದಿದ್ದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

November 21st, 06:45 am

ದಕ್ಷಿಣ ಆಫ್ರಿಕಾದ ಅಧ್ಯಕ್ಷತೆಯಲ್ಲಿ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ 20ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಘನತೆವೆತ್ತ ಶ್ರೀ ಹೆಚ್.ಇ. ಸಿರಿಲ್ ರಾಮಫೋಸಾ ಅವರ ಆಹ್ವಾನದ ಮೇರೆಗೆ ನಾನು 2025ರ ನವೆಂಬರ್ 21-23 ರವರೆಗೆ ದಕ್ಷಿಣ ಆಫ್ರಿಕಾ ಗಣರಾಜ್ಯಕ್ಕೆ ಭೇಟಿ ನೀಡುತ್ತಿದ್ದೇನೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

November 19th, 11:00 am

ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 19th, 10:30 am

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.

ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 11th, 12:00 pm

ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.

ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 11th, 11:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.

ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 27th, 12:30 pm

ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು

July 27th, 12:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.