ಕಚ್‌ನ ಸೌಂದರ್ಯವನ್ನು ನಿರೂಪಿಸುವ ಮತ್ತು ಅಲ್ಲಿಗೆ ಭೇಟಿ ನೀಡಲು ಮೋಟಾರ್‌ ಸೈಕಲ್ ಸವಾರರನ್ನು ಪ್ರೇರೇಪಿಸುವ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶ್ಲಾಘನೆ

July 20th, 08:59 am

ಟಿ.ವಿ.ಎಸ್ ಮೋಟಾರ್ ಕಂಪೆನಿಯ ಶ್ರೀ ವೇಣು ಶ್ರೀನಿವಾಸನ್ ಮತ್ತು ಶ್ರೀ ಸುದರ್ಶನ್ ವೇಣು ಅವರು ನಿನ್ನೆ ನವ ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಕಚ್‌ನ ಘಟನಾವಳಿಗಳನ್ನು ವಿವರಿಸಿ ಅದರ ಸೌಂದರ್ಯವನ್ನು ನಿರೂಪಿಸುವ ಮತ್ತು ಮೋಟಾರ್‌ಸೈಕಲ್ ಸವಾರರು ಅಲ್ಲಿಗೆ ಹೋಗಲು ಪ್ರೇರೇಪಿಸುವ ಅವರ ಪ್ರಯತ್ನಗಳನ್ನು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ.