ನವದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಆವರಣದಿಂದ 77ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗಡಿಭಾಗದ ಗ್ರಾಮಗಳಿಗಾಗಿ ಸರ್ಕಾರವು ʼವೈಬ್ರೆಂಟ್ ವಿಲೇಜ್ʼ ಗ್ರಾಮ ಕಾರ್ಯಕ್ರಮವನ್ನು ಪ್ರಾರಂಭಿಸಿದೆ ಎಂದು ಹೇಳಿದರು.
August 15th, 02:42 pm
August 15th, 02:42 pm