93,068 ಕೋಟಿ ರೂಪಾಯಿ ವೆಚ್ಚದ ರಾಜ್ಯ ಸರ್ಕಾರಕ್ಕೆ ನೀಡುವ ನೆರವು 37,454 ಕೋಟಿ ರೂಪಾಯಿ ಒಳಗೊಂಡಿದೆ
2.5 ಲಕ್ಷ ಪರಿಶಿಷ್ಟ ಜಾತಿ ರೈತರಿಗೆ, 2 ಲಕ್ಷ ಪರಿಶಿಷ್ಟ ಪಂಗಡದ ರೈತರು ಫಲಾನುಭವಿಗಳಾಗಲಿದ್ದಾರೆ.
ರೇಣುಕಾಜಿ (ಹಿಮಾಚಲ ಪ್ರದೇಶ)ದ ಯೋಜನೆಯನ್ನೂ ಒಳಗೊಂಡಂತೆ ಉತ್ತರಾಖಂಡದ ಲಖ್ವಾರ್‌ ಯೋಜನೆಗಳಿಗೆ ಶೇ 90ರಷ್ಟು ಅನುದಾನ ನೀಡಲಾಗುವುದು. ದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಿಗೆ ಕುಡಿಯುವ ನೀರಿನ ಪೂರೈಕೆಯ ಯೋಜನೆ ಹಾಗೂ ಯಮುನಾ ನದಿಯ ಪುನಃಶ್ಚೇತನವೂ ಒಳಗೊಂಡಿದೆ.
13.88 ಲಕ್ಷ ಹೆಕ್ಟೇರ್‌ ಗೆ ಹೆಚ್ಚುವರಿ ವೇಗವರ್ಧಕ ನೀರಾವರಿ ಯೋಜನೆಗೆ ಅನುಕೂಲವಾಗುವುದು
ವೇಗವರ್ಧಕ ನೀರಾವರಿ ಯೋಜನೆಯೊಂದಿಗೆ ಈಗಾಗಲೇ ಪೂರ್ಣಗೊಳ್ಳುವ ಪ್ರಮಾಣದಲ್ಲಿರುವ 60 ಯೋಜನೆಗಳನ್ನೂ ಒಳಗೊಳ್ಳಲಾಗಿದೆ.
30.23 ಲಕ್ಷ ಹೆಕ್ಟೇರ್‌ ಭೂಮಿಯ ಅಭಿವೃದ್ಧಿಯೂ ಒಳಗೊಂಡಿದೆ
ಪ್ರತಿ ಹೊಲಕ್ಕೂ ಪಹಣಿ ಎನ್ನುವ ಯೋಜನೆಯಲ್ಲಿ 4.5 ಲಕ್ಷ ಹೆಕ್ಟೇರ್‌ ನೀರಾವರಿ, ಸಣ್ಣ ನೀರಾವರಿ ಪದ್ಧತಿ ಹಾಗೂ ಜಲಮೂಲಗಳ ಪುನಃಶ್ಚೇತನ ಮತ್ತು 1.52 ಲಕ್ಷ ಹೆಕ್ಟೇರ್‌ ಅಂತರ್ಜಲ ಆಧಾರಿತ ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ.
ಮಳೆಯಾಧಾರಿತ 49.5 ಲಕ್ಷ ಹೆಕ್ಟೇರ್‌ ಭೂಮಿಗೆ ಸಂಬಂಧಿಸಿದ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ, ಹದಗೆಟ್ಟಿರುವ 2.5 ಲಕ್ಷ ಹೆಕ್ಟೇರ್‌ ಭೂಮಿಯನ್ನು ಈ ಯೋಜನೆಗೆ ಒಳಪಡಿಸಲಾಗುವುದು.

ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವಹಿವಾಟುಗಳ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ2021–26ರಲ್ಲಿ ಕಾರ್ಯಾನುಷ್ಠಾನಕ್ಕೆ 93,068 ಕೋಟಿ ರೂಪಾಯಿಗಳ ವೆಚ್ಚಕ್ಕೆ ಅನುಮೋದನೆ ನೀಡಿದೆ.
ಸಿಸಿಇಎ ಯು 37, 454 ಕೋಟಿ ರೂಪಾಯಿಗಳಷ್ಟು ರಾಜ್ಯಗಳಿಗೆ ನೆರವು ನೀಡಲಾಗುವುದು. ಮತ್ತು 20,434,56 ಕೋಟಿಗಳಷ್ಟು ಸಾಲ ಸೌಲಭ್ಯಕ್ಕೆ ಅನುಮೋದನೆ ನೀಡಿದೆ. ಭಾರತ ಸರ್ಕಾರವು, ನೀರಾವರಿ ಅಭಿವೃದ್ಧಿಗೆ ಪಿಎಂಕೆಎಸ್‌ವೈ 2016–21ರ ಅವಧಿಯಲ್ಲಿ ತೆಗೆದುಕೊಂಡ ಸಾಲಕ್ಕೂ ಅನುಮೋದನೆ ನೀಡಲಾಗಿದೆ. 
ವೇಗವರ್ಧಿತ ನೀರಾವರಿ ಯೋಜನೆ, ಪ್ರತಿ ಹೊಲಕ್ಕೂ ಪಹಣಿ ಮತ್ತು ಜಲಾನಯನ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲು ಆಯೋಜಿಸಲಾಗಿದೆ. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಣಕಾಸಿನ ಅಗತ್ಯವನ್ನು ಪೂರೈಸಲು ಸರ್ಕಾರ ಈ ಯೋಜನೆಯನ್ನು ಹಂಚಿಕೊಳ್ಳಲಿದೆ. 

ನೀರಾವರಿ ಸಾಮರ್ಥ್ಯವನ್ನು ಹೆಚ್ಚಿಸುವ ಧಾರಣಾಶಕ್ತಿಯನ್ನು ವೃದ್ಧಿಸಲು ಈ ಯೋಜನೆಯನ್ನು 2021–26ರವರೆಗೆ 13.88 ಲಕ್ಷ ಹೆಕ್ಟೇರ್‌ ಜಮೀನಿಗೆ ಸಹಾಯವಾಗಲಿದೆ. ಈಗಾಗಲೇ ಜಾರಿಯಲ್ಲಿರುವ 60 ಯೋಜನೆಗಳನ್ನು ಪೂರ್ಣಗೊಳಿಸುವ ಗುರಿಯೊಂದಿಗೆ 30.23 ಲಕ್ಷ ಹೆಕ್ಟೇರ್‌ ಜಮೀನಿನ ಅಭಿವೃದ್ಧಿ, ಇನ್ನಿತರ ಯೋಜನೆಗಳನ್ನೂ ಕೈಗೆತ್ತಿಕೊಳ್ಳಲಾಗುವುದು. 

ಇದಲ್ಲದೆ 2021–26 ಅವಧಿಯಲ್ಲಿ ಎಐಬಿಪಿ ಯೋಜನೆಯ ಅಡಿಯಲ್ಲಿ 13.88 ಲಕ್ಷ ಹೆಕ್ಟೇರ್‌ ಜಮೀನಿಗೆ ನೀರಾವರಿ ಯೋಜನೆಯನ್ನು ವಿಸ್ತರಿಸಲಾಗುವುದು. ಹೆಚ್ಚುವರಿ ಯೋಜನೆಗಳನ್ನೂ ಪರಿಚಯಿಸಬಹುದಾಗಿದೆ. ಬರಪೀಡಿತ ಹಾಗು ಬುಡಕಟ್ಟು ಪ್ರದೇಶಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗಿದೆ. 

 ಹಿಮಾಚಲ್‌ ಪ್ರದೇಶದ ರೇಣುಕಾಜಿ ಅಣೆಕಟ್ಟು ಯೋಜನೆ, ಲಖವಾರ್‌ ಬಹುಉದ್ದೇಶಿತ ಯೋಜನೆ (ಉತ್ತರಾಖಂಡ) ಎರಡಕ್ಕೂ ಈ ಸೌಲಭ್ಯದಡಿ ತರಲಾಗಿದೆ. ಎರಡೂ ಯೋಜನೆಯಗಳು ಯಮುನಾದ ಜಲಾನಯನ ಪ್ರದೇಶದ ಆರು ರಾಜ್ಯಗಳಲ್ಲಿ ನೀರು ಸಂಗ್ರಹಕ್ಕೆ ಅನುವು ಮಾಡಿಕೊಡಲಿವೆ. ಯಮುನಾ ಮೇಲ್ದಂಡೆ ಪ್ರದೇಶಗಳಿಗೆ ಇದರಿಂದ ಅನುಕೂಲವಾಗಲಿದೆ. ನೀರು ಪೂರೈಕೆಗೆ ದೆಹಲಿ, ಹಿಮಾಚಲ್‌ ಪ್ರದೇಶ್‌, ಉತ್ತರಾಖಂಡ, ಉತ್ತರಪ್ರದೇಶ, ಹರಿಯಾಣಾ ಹಾಗೂ ರಾಜಸ್ಥಾನ್‌ಗಳಲ್ಲಿ ಯಮುನಾ ನದಿಯ ಪುನಃಶ್ಚೇತನ ಮಾಡಲಾಗುವುದು. 

ಪ್ರತಿ ಹೊಲಕ್ಕೂ ಪಹಣಿ (ಎಚ್‌ಕೆಕೆಪಿ)ಗೆ ಸಾಗುವಳಿ ಭೂಮಿಯ ಪ್ರಮಾಣವನ್ನು ಹೆಚ್ಚಿಸಲು ಈ ಕ್ರಮಕೈಗೊಳ್ಳಲಾಗುತ್ತಿದೆ. ನೀರಾವರಿ ಜಮೀನಿನನ ಪ್ರಮಾಣ ಹೆಚ್ಚಿಸಲೂ ಈ ಯೋಜನೆ ಸಹಾಯಕವಾಗಿದೆ. ಇದೇ ಯೋಜನೆಯ ಅಡಿಯಲ್ಲಿ ಸಣ್ಣ ನೀರಾವರಿ, ಮೇಲ್ಮೈ ನೀರಾವರಿ ಯೋಜನೆಗಳನ್ನು ಪರಿಚಯಿಸಿ, ಇನ್ನಷ್ಟು ಜಲಮೂಲಗಳ ಪುನಃಶ್ಚೇತನಗೊಳಿಸುವ ಯೋಜನೆಇದೆ. ಇದರ ಮೂಲಕ ಇನ್ನೂ ಹೆಚ್ಚುವರಿ 4.5 ಲಕ್ಷ ಜಮೀನನ್ನು ಸಾಗುವಳಿ ಭೂಮಿಯಾಗಿ ವಿಸ್ತರಿಸುವ ಉದ್ದೇಶವಿದೆ. ಜಲಮೂಲಗಳ ಪುನಃಶ್ಚೇತನಕ್ಕಾಗಿಯೇ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಇಂಥ ಕಾರ್ಯಾನುಷ್ಠಾನಕ್ಕಾಗಿಯೇ ಅನುದಾನವನ್ನು ಒದಗಿಸಲಾಗುತ್ತಿದೆ. ಸಚಿವ ಸಂಪುಟ ಸಭೆ ನಿರ್ಧರಿಸಿದ ಮಾನದಂಡದ ಪ್ರಕಾರ ಕೇಂದ್ರವು 25–60ರಷ್ಟು ಸಾಮಾನ್ಯ ಪ್ರದೇಶದಲ್ಲಿ ಕೇಂದ್ರವು ಸಹಾಯ ನೀಡಲಿದೆ. ಅಂತರ್ಜಲಕ್ಕೆ ಸಂಬಂಧಿಸಿದಂತೆ 1.52 ಲಕ್ಷ ಹೆಕ್ಟೇರ್‌ ಭೂಮಿಯ ಲಕ್ಷ್ಯವನ್ನು 2021–22ರಲಸಾಲಿಗೆ ನೀಡಲಾಗಿದೆ.

 ಜಲಾನಯನ ಪ್ರದೇಶಗಳ ಅಭಿವೃದ್ಧಿ, ಮಳೆಯಾಶ್ರಿತ ಪ್ರದೇಶ, ಮಣ್ಣು ಮತ್ತು ಜಲ ಸಂರಕ್ಷಣೆ, ಅಂತರ್ಜಲ ಮಟ್ಟದ ಸುಧಾರಣೆ, ಮಳೆ ಕೊಯ್ಲು, ಮಳೆ ನಿರ್ವಹಣೆ ಮುಂತಾದ ವಿಷಯಗಳಿಗೆ ಈ ಯೋಜನೆಗಳನ್ನು ವಿಸ್ತರಿಸಲಾಗುವುದು. ಭೂ ಸಂಪನ್ಮೂಲ ಿಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆಗಳು ಜಂಟಿಯಾಗಿ 49.5 ಲಕ್ಷ ಹೆಕ್ಟೇರ್‌ ಮಳೆಯಾಶ್ರಿತ ಭೂಮಿ, ಹದಕಳೆದ ಭೂಮಿಯನ್ನು ಈ ಯೋಜನೆಗಳು ಒಳಗೊಳ್ಳಲಿವೆ. ನೀರಾವರಿ ಸಂರಕ್ಷಿತ ವಿಷಯಗಳಿಗಾಗಿ 2021–2026ರವರೆಗೆ 2.5 ಲಕ್ಷ ಹೆಕ್ಟೇರ್‌ ಭೂಮಿಯನ್ನು ಈ ಯೋಜನೆಗೆ ಒಳಪಡಿಸಲಾಗುವುದು. 

 ಹಿನ್ನೆಲೆ: 

2015ರಲ್ಲಿ ಪಿಎಂಕೆಎಸ್‌ವೈ ಅಡಿಯಲ್ಲಿ ಆರಂಭಿಸಲಾದ ಈ ಯೋಜನೆಯ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಚಟುವಟಿಕೆಗಳ ಕುರಿತು ಈ ಕೆಳಗೆ ನಮೂದಿಸಲಾಗಿದೆ. ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಃಶ್ಚೇತನ, ವೇಗವರ್ಧಕ ನೀರಾವರಿ ಫಲ ಕಾರ್ಯಕ್ರಮ, ಪ್ರತಿಹೊಲಕ್ಕೂ ಪಹಣಿ ಯೋಜನೆಗಳನ್ನು ಕಾರ್ಯಾನುಷ್ಠಾನಕ್ಕೆ ತರಲಿದೆ. ಪ್ರತಿಹೊಲಕ್ಕೂ ಪಹಣಿ ಕಾರ್ಯಕ್ರಮದಲ್ಲಿ ಕಮ್ಯಾಂಡ್‌ ಏರಿಯಾ ಡೆವಲಪ್ಮೆಂಟ್‌, ಮೇಲ್ಮೈ ಮಟ್ಟದ ಸಣ್ಣ ನೀರಾವರಿ, ಜಲಮೂಲಗಳ ದುರಸ್ತಿ, ಪುನರ್‌ನಿರ್ಮಾಣ, ಪುನಃಶ್ಚೇತನಗಳೂ ಈ ಯೋಜನೆಯ ಅಡಿಯಲ್ಲಿ ಬರಲಿವೆ. ಅಂತರ್ಜಲ ಮಟ್ಟ ಸುಧಾರಣೆ, ಜಲಾನಯನ ಪ್ರದೇಶಗಳ ಅಭಿವೃದ್ಧಿ, ಭೂ ಸಂಪನ್ಮೂಲ ಇಲಾಖೆ ಈ ಯೋಜನೆಗಳ ಕಾರ್ಯಾನುಷ್ಠಾನದಲ್ಲಿ ಸಹಭಾಗಿಗಳಾಗಲಿವೆ.

 ಪಿಎಂಎಸ್‌ಕೆವೈ ನ ವಿಭಾಗದ ಪ್ರತಿಹನಿಗೂ ಮತ್ತಷ್ಟು ಬೆಳೆ ಪರ್‌ ಡ್ರಾಪ್‌ ಮೋರ್‌ ಕ್ರಾಪ್‌ ಎಂಬ ಘೋಷಣೆಯಂತೆ ಕೃಷಿ ಮತ್ತು ರೈತರ ಅಭಿವೃದ್ಧಿ ಇಲಾಖೆಯು ಈ ಯೋಜನೆಯನ್ನು ಕಾರ್ಯಾನುಷ್ಠಾನಕ್ಕೆ ತರಲಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Move from endless war to end of war': PM Modi to Russian President Putin

Media Coverage

Move from endless war to end of war': PM Modi to Russian President Putin
NM on the go

Nm on the go

Always be the first to hear from the PM. Get the App Now!
...
Text of Prime Minister’s Statement at the 26th SCO Summit
September 01, 2026

किर्गिज़स्तान के प्रेसिडेंट,

Excellencies,

नमस्कार!

SCO की 25वीं वर्षगांठ के इस विशेष अवसर पर आप सबके बीच उपस्थित होना मेरे लिए अत्यंत हर्ष का विषय है।

“बिश्केक” में हमारे भव्य स्वागत और आतिथ्य के लिए मैं राष्ट्रपति जापारोव का हार्दिक अभिनंदन करता हूँ।

कल किर्गिज़्स्तान के Independence Day के दिन हमें यहाँ उपस्थित रहने का सौभाग्य मिला। मैं राष्ट्रपति जी और यहां के लोगों को एक बार फिर हार्दिक बधाई देता हूं।

और आज उज़्बेकिस्तान के Independence Day पर मैं राष्ट्रपति जी और उज़्बेकिस्तान के लोगों को भी बहुत-बहुत बधाई देता हूं।

World Nomad Games की शानदार Opening Ceremony के दौरान हम सभी को किर्गिज़्स्तान की समृद्ध संस्कृति और हमारी साझा विरासत की जालक दिखी। यही साझा विरासत और आपसी जुड़ाव SCO परिवार की एक बड़ी शक्ति है।

Friends,

पिछले पच्चीस वर्षों में SCO ने यूरेशिया के विशाल भूभाग में संवाद और सहयोग की एक मजबूत परंपरा विकसित की है। हमने मिलकर अपने लोगों की भलाई के साथ-साथ मानवता के विकास में भी बहुमूल्य योगदान दिया है। इन पच्चीस वर्षों में हमने सहयोग की मजबूत नींव तैयार की है। अब आने वाले पच्चीस वर्षों में हमारा लक्ष्य इस सहयोग को स्पष्ट परिणामों में बदलने का होना चाहिए।

आज जब विश्व अनिश्चितता और अस्थिरता से गुजर रहा है, हमें अपने साझा भूगोल को साझा अवसरों में बदलना है। और हमारे प्रयासों से हमारे लोगों के जीवन में सकारात्मक बदलाव लाना हैं।

Friends,

पिछली बैठक में मैंने SCO को लेकर भारत की सोच के तीन मुख्य स्तंभों का उल्लेख किया था:

S - Security,

C – Connectivity, और

O – Opportunity

अब समय है कि इन तीनों स्तंभों को vision से आगे बढ़ाकर ठोस outcomes तक ले जाया जाए। और इसकी पहली आवश्यकता है – शांति और सुरक्षा। आतंकवाद आज भी पूरी मानवता के लिए गंभीर चुनौती बना हुआ है। इसके विरुद्ध लड़ाई में हम action-reaction की सोच तक सीमित नहीं रह सकते।

हमें आतंकवाद के financing, recruitment, radicalisation और safe havens के पूरे ecosystem को ध्वस्त करना होगा। हमें एक स्वर में बोलना होगा कि इस गंभीर विषय पर दोहरे मापदंड के लिए कोई स्थान नहीं हो सकता।

जो देश आतंकवाद को अपनी नीति का साधन बनाते हैं, आतंकियों को पनाह और समर्थन देते हैं, उन्हें कड़ा संदेश देना होगा कि आतंकवाद किसी के लिए strategic asset नहीं हो सकता।

शांत और सुरक्षित यूरेशिया की हमारी साझा आकांक्षा, अफगानिस्तान में शांति और स्थिरता से भी जुड़ी है। भारत अफगानिस्तान के लोगों के विकास और मानवीय सहायता में योगदान देता रहा है, और आगे भी देता रहेगा।

आज की interconnected दुनिया में सुरक्षा की परिधि और भी व्यापक हो चुकी है। पश्चिम एशिया के संकट ने यह दिखाया है कि किसी एक क्षेत्र का संघर्ष वहीं तक सीमित नहीं रहता। उसका प्रभाव पूरे विश्व की energy security, maritime trade और supply chains पर पड़ता है। इसका सबसे अधिक खामियाजा ग्लोबल साउथ के देशों को भुगतना पड़ता है। इसलिए भारत का आह्वान रहा है कि सभी तनावों और युद्धों का समाधान battlefield पर नहीं, dialogue और diplomacy से ही संभव है।

Drug Trafficking केवल एक अपराध नहीं है बल्कि हमारी युवा पीढ़ी और क्षेत्रीय सुरक्षा के लिए गंभीर खतरा है। SCO के अंतर्गत security threats, organised crime, information security और narcotics जैसी चुनौतियों से निपटने के लिए स्थापित किए जा रहे Centres एक सकारात्मक कदम है। हमें इन्हें practical coordination और timely action का प्रभावी माध्यम बनाना चाहिए।

Friends,

हमारे साझा विकास का दूसरा आधार है, मजबूत और विश्वसनीय connectivity. भारत उन सभी प्रयासों का समर्थन करता है, जो markets को जोड़ते हैं, व्यापार को सुगम बनाते हैं, और विकास के नए रास्ते खोलते हैं। किन्तु इन प्रयासों में सभी देशों की संप्रभुता और क्षेत्रीय अखंडता का सम्मान भी अत्यंत आवश्यक है। यही SCO Charter की भी मूल भावना है।

आने वाले समय में connectivity का स्वरूप और व्यापक होगा। Roads, railways और air corridors के साथ-साथ हमें customs processes को सरल बनाना होगा, digital documentation को बढ़ावा देना होगा, logistics networks को अधिक efficient बनाना होगा।

Friends,

तीसरा स्तंभ है—Opportunity.

इसका अर्थ है कि SCO के सहयोग का लाभ सीधे हमारे लोगों तक पहुँचे। हमारी सबसे बड़ी पूंजी हमारे लोगों के बीच आपसी संबंध हैं। भारत के लिए SCO महान सभ्यताओं, संस्कृतियों और विचारों का संगम है। SCO के अगले पच्चीस वर्षों में people-to-people ties को हमारे सहयोग के केन्द्र में रखना चाहिए।

हमारी सफलता की वास्तविक कसौटी यह होनी चाहिए कि, हमारे प्रयासों से युवाओं को कितने नए अवसर मिले, हमारे entrepreneurs के लिए कितने नए बाजार खुले, हमारे किसानों को technology का कितना लाभ मिला, और हमारे नागरिकों का जीवन कितना बेहतर हुआ।

यही “Security, Connectivity और Opportunity” का वास्तविक अर्थ है।

SCO में हमारा सहयोग केवल government driven नहीं, बल्कि people driven होना चाहिए। मुझे खुशी है कि किर्गिज़स्तान की अध्यक्षता के अंतर्गत SCO में youth engagement पर विशेष बल दिया गया है। भारत ने SCO में Start-up Forum, Young Authors’ Conclave और Young Scientists’ Forum जैसे initiatives लिए हैं।

पिछले वर्ष भारत ने SCO Civilizational Dialogue Forum का प्रस्ताव रखा था। मुझे प्रसन्नता है कि इसका पहला session इस वर्ष भारत में आयोजित होगा। मुझे विश्वास है कि आप सभी की सक्रिय भागीदारी से यह फोरम SCO में जीवंत संवाद का सशक्त मंच बनेगा।

Friends,

किर्गिज़स्तान के महान साहित्यकार “चिंगिज़ ऐतमातोव” ने विश्व को एक सुंदर और गहरा विचार दिया था। उन्होंने कहा था हम अक्सर उन बातों को अधिक देखते हैं जो हमें अलग करती हैं, और उन बातों को कम, जो हमें जोड़ती हैं।

आज SCO के लिए भी यही संदेश प्रासंगिक है। हमारी विविधता हमारी पहचान है। हमारा साझा उद्देश्य हमारी शक्ति है। बिश्केक से हमें यही संकल्प लेकर आगे बढ़ना चाहिए-

साझा भूगोल से साझा अवसरों की ओर,

vision से outcomes की ओर,

और government driven cooperation से people driven partnership की ओर।

भारत इसी विश्वास और इसी प्रतिबद्धता के साथ SCO परिवार की साझा यात्रा में अपना योगदान देने के लिए तैयार है।

बहुत-बहुत धन्यवाद।