ದೇಶೀಯ ವಿಮಾ ಪೂಲ್ ಜಾಗತಿಕ ಏರಿಳಿತ, ಭೌಗೋಳಿಕ ರಾಜಕೀಯ ಅಸ್ಥಿರತೆಯನ್ನು ಪರಿಹರಿಸುತ್ತದೆ ಮತ್ತು ಭಾರತೀಯ ಹಡಗುಗಳ ಬಾಹ್ಯ ವಿಮಾ ಅವಲಂಬನೆಯನ್ನು ಕಡಿಮೆ ಮಾಡುತ್ತದೆ
ಈ ವಿಮಾ ಸಂಗ್ರಹಣೆಯು ಹಲ್ ಮತ್ತು ಮೆಷಿನರಿ, ಸರಕು, ಪಿ&ಐ ಮತ್ತು ಯುದ್ಧ ಅಪಾಯದಂತಹ ಎಲ್ಲಾ ಕಡಲ ಅಪಾಯಗಳನ್ನು ಒಳಗೊಳ್ಳುತ್ತದೆ, ಯಾವುದೇ ಅಂತಾರಾಷ್ಟ್ರೀಯ ಮೂಲದಿಂದ ಭಾರತೀಯ ಬಂದರುಗಳಿಗೆ ಸರಕು ಸಾಗಿಸುವ ಹಡಗುಗಳನ್ನು ಮತ್ತು ಪ್ರತಿಯಾಗಿ, ಅಸ್ಥಿರ ಕಡಲ ಕಾರಿಡಾರ್ ಗಳನ್ನು ಸಾಗಿಸುವಾಗಲೂ ಸಹ ಒಳಗೊಳ್ಳುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ನಿರಂತರ ಸಮುದ್ರ ವಿಮಾ ವ್ಯಾಪ್ತಿಯನ್ನು ಸುಗಮಗೊಳಿಸಲು 12,980 ಕೋಟಿ ರೂ. ಗಳ ಸಾರ್ವಭೌಮ ಖಾತರಿಯೊಂದಿಗೆ 'ಭಾರತದ ಸಮುದ್ರ ವಿಮಾ ಸಂಗ್ರಹಣೆ' (ಬಿಎಂಐ ಪೂಲ್) ಎಂಬ ದೇಶೀಯ ವಿಮಾ ಸಂಗ್ರಹಣೆಯನ್ನು ರಚಿಸುವ ಪ್ರಸ್ತಾಪವನ್ನು ಅನುಮೋದಿಸಿದೆ. ಯಾವುದೇ ಅಂತರರಾಷ್ಟ್ರೀಯ ಮೂಲದಿಂದ ಭಾರತೀಯ ಬಂದರುಗಳಿಗೆ ಸರಕು ಸಾಗಿಸುವ ಹಡಗುಗಳಿಗೆ ಮತ್ತು ಪ್ರತಿಯಾಗಿ, ಅಸ್ಥಿರ ಸಮುದ್ರ(ಸಾಗರ/ಕಡಲ) ಕಾರಿಡಾರ್ ಗಳನ್ನು ಸಾಗಿಸುವಾಗಲೂ ಸಹ ಭಾರತೀಯ ವ್ಯಾಪಾರವು ಕೈಗೆಟುಕುವ ವಿಮೆಯನ್ನು ಪ್ರವೇಶಿಸುವುದನ್ನು ಈ ವಿಮಾ ಸಂಗ್ರಹಣೆಯು ಖಚಿತಪಡಿಸುತ್ತದೆ.

ಹೆಚ್ಚಿದ ಜಾಗತಿಕ ಚಂಚಲತೆ ಮತ್ತು ಭೌಗೋಳಿಕ ರಾಜಕೀಯ ಅಸ್ಥಿರತೆಯೊಂದಿಗೆ, ಕಡಲ ವ್ಯಾಪಾರವು ಸರಕು ಮತ್ತು ಹಡಗುಗಳಿಗೆ ನಷ್ಟದ ಅಪಾಯವನ್ನು ಹೆಚ್ಚಿಸಿದೆ, ಇದರ ಪರಿಣಾಮವಾಗಿ ವಿಮಾ ವೆಚ್ಚಗಳು ಹೆಚ್ಚಾಗುತ್ತವೆ ಮತ್ತು ವಿಮೆಯ ನಿರಂತರ ಲಭ್ಯತೆಯಲ್ಲಿ ಅನಿಶ್ಚಿತತೆ ಉಂಟಾಗುತ್ತದೆ. ಇದಲ್ಲದೆ, ತೈಲ ಮಾಲಿನ್ಯ ಹೊಣೆಗಾರಿಕೆ, ಭಗ್ನಾವಶೇಷ ತೆಗೆಯುವಿಕೆ, ಸರಕು ಹಾನಿ, ಸಿಬ್ಬಂದಿ ಗಾಯ ಮತ್ತು ವಾಪಸಾತಿ, ಘರ್ಷಣೆ ಹೊಣೆಗಾರಿಕೆಗಳು ಮತ್ತು ಮುಂತಾದ ಮೂರನೇ ವ್ಯಕ್ತಿಯ ಹೊಣೆಗಾರಿಕೆಗಳನ್ನು ಒಳಗೊಳ್ಳುವ ಪಿ&ಐ ವಿಮೆಗಾಗಿ ಅಂತಾರಾಷ್ಟ್ರೀಯ ರಕ್ಷಣೆ ಮತ್ತು ಪರಿಹಾರ ಗುಂಪು (ಇಂಟರ್ನ್ಯಾಷನಲ್ ಗ್ರೂಪ್ ಆಫ್ ಪ್ರೊಟೆಕ್ಷನ್ ಅಂಡ್ ಇಂಡೆಮ್ನಿಟಿ - ಐಜಿಪಿ&ಐ) ಕ್ಲಬ್ ಮೇಲೆ ಭಾರತೀಯ ಹಡಗುಗಳು ಹೆಚ್ಚಿನ ಅವಲಂಬನೆಯನ್ನು ಹೊಂದಿವೆ. ಅಂತೆಯೇ, ನಿರ್ಬಂಧಗಳಿಂದಾಗಿ ಅಥವಾ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಂದಾಗಿ ವ್ಯಾಪ್ತಿಯನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ಸಾರ್ವಭೌಮತ್ವ ಮತ್ತು ವ್ಯಾಪಾರದ ನಿರಂತರತೆಯನ್ನು ಕಾಪಾಡಿಕೊಳ್ಳಲು ದೇಶೀಯ ಕಡಲ ಅಪಾಯ-ಒಳಗೊಳ್ಳುವ ಸಂಗ್ರಹಣೆಯ ಅಗತ್ಯವಿತ್ತು.

ಮೇಲಿನ ಹಿನ್ನೆಲೆಯಲ್ಲಿ, ಸಾರ್ವಭೌಮ ಗ್ಯಾರಂಟಿಯಿಂದ ಬೆಂಬಲಿತವಾದ ಭಾರತೀಯ ಧ್ವಜ ಅಥವಾ ನಿಯಂತ್ರಿತ ಹಡಗುಗಳು ಅಥವಾ ಭಾರತದಿಂದ ಪ್ರಾರಂಭವಾಗುವ ಹಡಗುಗಳಿಗೆ 'ಭಾರತದ ಸಮುದ್ರ ವಿಮಾ ಸಂಗ್ರಹಣೆ' (ಬಿಎಂಐ ಸಂಗ್ರಹಣೆ) ರಚನೆಗೆ ಸರ್ಕಾರ ಅನುಮೋದನೆ ನೀಡಿದೆ. ಈ ಸಂಗ್ರಹಣೆಯು, ಹಲ್ ಮತ್ತು ಮೆಷಿನರಿ, ಸರಕು, ಪಿ&ಐ ಮತ್ತು ಯುದ್ಧ ಅಪಾಯದಂತಹ ಎಲ್ಲಾ ಕಡಲ ಅಪಾಯಗಳನ್ನು ಒಳಗೊಳ್ಳುತ್ತದೆ. ಈ ವಿಮಾ ಸಂಗ್ರಹಣೆಯ ಸದಸ್ಯರಾಗಿರುವ ವಿಮಾದಾರರು ವಿಮಾಸಂಗ್ರಹಣೆಯ ಸಂಯೋಜಿತ ಅಂಡರ್ರೈಟಿಂಗ್ ಸಾಮರ್ಥ್ಯವನ್ನು ಬಳಸಿಕೊಂಡು ಪಾಲಿಸಿಗಳನ್ನು ನೀಡುತ್ತಾರೆ, ಇದು ಸುಮಾರು ರೂ.950 ಕೋಟಿಗಳಷ್ಟಿರುತ್ತದೆ. ಈ ಸಂಗ್ರಹಣೆ ಸ್ಥಳೀಯವಾಗಿ ಹೊಣೆಗಾರಿಕೆ ವಿಮೆಯನ್ನು ನಿರ್ವಹಿಸಲು ಸಹಾಯ ಮಾಡುತ್ತದೆ, ಭಾರತೀಯ ಹಡಗು ಪರಿಸ್ಥಿತಿಗಳು ಮತ್ತು ನಿಯಂತ್ರಕ ಅವಶ್ಯಕತೆಗಳಿಗೆ ಅನುಗುಣವಾಗಿ, ವಿಶೇಷ ಸಾಗರ ಅಂಡರ್ರೈಟಿಂಗ್, ಕ್ಲೈಮ್ ನಿರ್ವಹಣೆ ಮತ್ತು ಭಾರತದೊಳಗೆ ಕಾನೂನು ಪರಿಣತಿಯನ್ನು ಅಭಿವೃದ್ಧಿಪಡಿಸುತ್ತದೆ.

ಇದಲ್ಲದೆ, ಈ ವಿಮಾ ಸಂಗ್ರಹಣೆಗಾಗಿ ರಚಿಸಲಾದ ಆಡಳಿತ ಮಂಡಳಿಯು ವಿಮಾ ಸಂಗ್ರಹಣೆಯ ರಚನೆ ಮತ್ತು ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ. ಪ್ರಸ್ತಾವಿತ ದೇಶೀಯ ವಿಮಾ ಘಟಕಕ್ಕೆ ಸಾರ್ವಭೌಮ ಖಾತರಿಯನ್ನು ಒದಗಿಸುವ ತಾರ್ಕಿಕತೆಯು ಸ್ವಾವಲಂಬನೆಯನ್ನು ಬಲಪಡಿಸುವುದು, ನಿರ್ಬಂಧಗಳ ಸ್ಥಿತಿಸ್ಥಾಪಕತ್ವ ಮತ್ತು ಹೆಚ್ಚಿನ ಸಾರ್ವಭೌಮ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಉದ್ದೇಶಗಳಲ್ಲಿ ಬೇರೂರಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Defence Exports Explode: ₹40,000 Crore Milestone Signals a New Manufacturing Era

Media Coverage

India’s Defence Exports Explode: ₹40,000 Crore Milestone Signals a New Manufacturing Era
NM on the go

Nm on the go

Always be the first to hear from the PM. Get the App Now!
...
Text of PM’s remarks during inauguration of Swaminarayan Hindu Temple in Paris
September 06, 2026

पूज्य महंत स्वामी, फ्रांस सरकार के सम्मानित प्रतिनिधिगण, उपस्थित अतिथिगण, इंडियन कम्युनिटी के मेरे साथी, देश दुनिया से जुड़े सभी हरि भक्त, देवियों और सज्जनों, जय स्वामीनारायण!

आज फ्रांस की राजधानी पेरिस में भव्य स्वामीनारायण मंदिर का लोकार्पण हो रहा है। यह लोकार्पण भारत और फ्रांस के सांस्कृतिक संबंधों का नया युग स्तंभ है। पूज्य संत जनों और सनातन परंपरा के श्रेष्ठ जनों के आशीर्वाद के साथ आज इस लोकार्पण का मंच ‘वसुधैव कुटुम्बकम’ के भाव का मंच बन गया है। भगवान स्वामीनारायण की कृपा और हमारे संतों का स्नेह, संतों का आशीर्वाद, मेरा सौभाग्य है कि मुझे ऐसे पुण्य अवसरों से जुड़ने का अवसर हमेशा मिलता रहता है। आज भी मैं भले ही पेरिस में आप सबके बीच उपस्थित नहीं हूं, लेकिन मन से और हृदय से, मैं स्वयं को आपके बीच ही अनुभव कर रहा हूं।

साथियों,

आज इस अवसर पर मैं परम पूज्य प्रमुख स्वामी जी महाराज का भी श्रद्धापूर्वक स्मरण करता हूं। प्राचीन काल में भारत का जो सांस्कृतिक आध्यात्मिक वैभव था, उन्होंने उसके पुनर्जागरण का एक अभियान शुरू किया था। आज उसका प्रकाश यूरोप समेत पूरी दुनिया में फैल रहा है। 2024 में अबू धाबी में भव्य मंदिर का लोकार्पण हुआ था। आज वहां हजारों लोग दर्शन करने जाते हैं और अब यहां पेरिस में स्वामीनारायण मंदिर का निर्माण सृजन की यह निरंतरता, यह संतों की संकल्प शक्ति का ही प्रमाण है। मैं पुनीत कार्य के लिए पूज्य महंत स्वामी का आभार प्रकट करता हूं, मैं उनके चरणों में प्रणाम करता हूं। मैं BAPS स्वामीनारायण संस्था को और करोड़ों हरि भक्तों को इस अवसर पर हृदय की गहराई से बधाई देता हूं।

साथियों,

BAPS के माध्यम से जब अलग-अलग देश में मंदिरों की प्राण प्रतिष्ठा होती है, तो वहां भारत के प्राचीन विचार और मानवीय मूल्य भी साथ-साथ ही जाते हैं और भारत का विचार कहता है ‘समानं मनः सह चित्तमेषाम्’ अर्थात हमारे मन समान हो, हमारे हृदय साथ जुड़े। इसलिए आज जब फ्रांस में इतना भव्य मंदिर बनकर तैयार हुआ है, यह फ्रांस की विविधता को तो समृद्ध करेगा ही, इससे भारत और फ्रांस के सांस्कृतिक संबंधों को भी ऊर्जा मिलेगी।

साथियों,

बीते वर्षों में भारत और फ्रांस के संबंध नई ऊंचाइयों तक पहुंचे हैं। मेरे मित्र, प्रेसिडेंट मैक्रों के साथ मिलकर दोनों देश एक Special Global Strategic Partnership बना रहे हैं। Technology, AI और Defence से लेकर Space और Climate Action तक हम एक नई गति और नई ऊर्जा के साथ मिलकर के आगे बढ़ रहे हैं। हम 2026 को India-France Year of Innovation के रूप में भी सेलिब्रेट कर रहे हैं। भारत-फ्रांस की ये Strategic Partnership इसलिए भी खास है, क्योंकि ये हमारे पुराने सांस्कृतिक-राजनैतिक सम्बन्धों की मजबूत बुनियाद पर टिकी है। इतिहास गवाह है, फ्रांस में भारतीय सैनिकों के बलिदान का इतिहास आज भी मन-मंदिर में जीवित है। भाषा से जुड़े विषयों में रुचि रखने वाले लोग यह भी जानते हैं कि फ्रेंच स्कॉलर्स ने संस्कृत को लोकप्रिय बनाने में कितनी अहम भूमिका निभाई है। रामकृष्ण परमहंस और स्वामी विवेकानंद पर रोमाँ रोलाँ की की लेखनी हमारी सोसाइटीज़ को और करीब लाई है। पेरिस से पुडुचेरी के अरबिंदो आश्रम तक 'The mother' की spiritual journey, उसने कितने ही भारतीय और फ्रेंच साधकों को inspire किया है।

साथियों,

दशकों पहले श्रील प्रभुपाद स्वामी भी फ्रांस आए थे। इस्कॉन के जरिए भारत फ्रांस के बीच आध्यात्मिक सम्बन्धों का नया अध्याय उन्होंने शुरू किया था। आज योग भी भारत-फ्रांस के people to people कनेक्ट का एक माध्यम बन चुका है। 'इंटरनेशनल योगा डे' पर एफिल टॉवर के सामने से आने वाली तस्वीरें फ्रांस में योग की लोकप्रियता का उदाहरण बनती हैं और अब BAPS के इस भव्य मंदिर के जरिए, हमारे उन सांस्कृतिक सम्बन्धों में एक नया अध्याय जुड़ रहा है।

साथियों,

इन दिनों, भारत फ्रांस Joint Ventures की संभावनाओं पर बातें होती हैं। स्वामीनारायण मंदिर ने इस संभावना में भी एक नया आयाम जोड़ा है। यह मंदिर 'मेड इन इंडिया' है और 'बिल्ट इन फ्रांस' है। इसके काफी पत्थरों को भारत में तराशा गया है। भारत की प्राचीन प्रतिभा यहाँ फ्रांस में आधुनिक इंजीनियरिंग से आकर जुड़ चुकी है। पेरिस में इस भव्य मंदिर ने आकार लिया है। इसलिए, मैं आशा करता हूँ, यह मंदिर सदियों तक भारत और फ्रांस के बीच सहयोग और संभावनाओं का भी प्रतीक बनकर उभरेगा।

साथियों,

स्वामीनारायण मंदिर हमेशा से भक्ति के साथ-साथ सेवा का माध्यम भी रहे हैं। मुझे बताया गया है, यह मंदिर भी सेवा प्रकल्पों का वैसा ही केंद्र बनेगा। मुझे विश्वास है कि यहाँ से भारतीय संस्कृति के जो स्वर निकलेंगे, उनका लाभ पूरे यूरोप में लोगों को मिलेगा। भविष्य में मुझे जब भी समय मिलेगा, मैं इस मंदिर में दर्शन करने का प्रयास अवश्य करूंगा। इन्हीं शब्दों के साथ, एक बार फिर आज के इस लोकार्पण समारोह में सम्मिलित सभी अतिथिगणों को, सभी परिवारों को, सभी हरि भक्तों को और पूरी Indian Diaspora को मेरी ओर से इस शुभारंभ पर्व की ढेरों शुभकामनाएं!

बहुत-बहुत धन्यवाद!

मर्सी बोकू!

जय स्वामीनारायण!