States given flexibility to reallocate funds from one component to another based on their specific requirement

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಕೃಷಿ ಮತ್ತು ರೈತರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು (ಸಿ ಎಸ್ ಎಸ್) ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಕೃಷೋನ್ನತಿ ಯೋಜನೆ (ಕೆವೈ) ಎಂಬ ಎರಡು ಸಮೂಹ ಯೋಜನೆಗಳಾಗಿ ತರ್ಕಬದ್ಧಗೊಳಿಸುವ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ (ಡಿಎ ಮತ್ತು ಎಫ್ ಡಬ್ಲ್ಯು) ಪ್ರಸ್ತಾವನೆಯನ್ನು ಅನುಮೋದಿಸಿತು. ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಸುಸ್ಥಿರ ಕೃಷಿಯನ್ನು ಉತ್ತೇಜಿಸುತ್ತದೆ, ಕೃಷೋನ್ನತಿ ಯೋಜನೆಯು ಆಹಾರ ಭದ್ರತೆ ಮತ್ತು ಕೃಷಿ ಸ್ವಾವಲಂಬನೆಯನ್ನು ಸಾಧಿಸುತ್ತದೆ. ವಿವಿಧ ಘಟಕಗಳ ದಕ್ಷ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಘಟಕಗಳು ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತವೆ.

ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ- ಆರ್ ಕೆ ವಿ ವೈ) ಮತ್ತು ಕೃಷೋನ್ನತಿ ಯೋಜನೆ (ಕೆವೈ) ಗಳನ್ನು ಒಟ್ಟು 1,01,321.61 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗಳನ್ನು ರಾಜ್ಯ ಸರ್ಕಾರಗಳ ಮೂಲಕ ಜಾರಿಗೊಳಿಸಲಾಗುತ್ತದೆ.

ಈ ಕ್ರಮವು ಅಸ್ತಿತ್ವದಲ್ಲಿರುವ ಎಲ್ಲಾ ಯೋಜನೆಗಳ ಮುಂದುವರಿಕೆಯನ್ನು ಖಚಿತಪಡಿಸುತ್ತದೆ. ರೈತರ ಕಲ್ಯಾಣಕ್ಕಾಗಿ ಅಗತ್ಯವೆಂದು ಪರಿಗಣಿಸಲಾದ ಯಾವುದೇ ಪ್ರದೇಶದಲ್ಲಿ ಯೋಜನೆಯನ್ನು ಮಿಷನ್ ಮೋಡ್ ನಲ್ಲಿ ತೆಗೆದುಕೊಳ್ಳಲಾಗುವುದು, ಉದಾಹರಣೆಗೆ ಖಾದ್ಯ ತೈಲ-ಎಣ್ಣೆ ಪಾಮ್ [NMEO-OP] ರಾಷ್ಟ್ರೀಯ ಮಿಷನ್, ಕ್ಲೀನ್ ಪ್ಲಾಂಟ್ ಪ್ರೋಗ್ರಾಂ, ಡಿಜಿಟಲ್ ಅಗ್ರಿಕಲ್ಚರ್ ಮತ್ತು ಖಾದ್ಯ ತೈಲ-ಎಣ್ಣೆ ಬೀಜಗಳಿಗಾಗಿ ರಾಷ್ಟ್ರೀಯ ಮಿಷನ್ ( ಎನ್ ಎಂ ಇ ಒ).

ಕೃಷೋನ್ನತಿ (ಕೆವೈ) ಯೋಜನೆ ಅಡಿಯಲ್ಲಿನ ಘಟಕವಾದ ಈಶಾನ್ಯ ಪ್ರದೇಶಕ್ಕಾಗಿ ಸಾವಯವ ಮೌಲ್ಯ ಸರಪಳಿ ಅಭಿವೃದ್ಧಿ ಮಿಷನ್ (MOVCDNER) ಗೆ ವಿವರವಾದ ಯೋಜನಾ ವರದಿ (MOVCDNER-DPR) ಎಂಬ ಹೆಚ್ಚುವರಿ ಘಟಕವನ್ನು ಸೇರಿಸುವ ಮೂಲಕ (MOVCDNER) ಯೋಜನೆ ಅನ್ನು ಮಾರ್ಪಡಿಸಲಾಗುತ್ತಿದೆ. 

ಯೋಜನೆಗಳನ್ನು ತರ್ಕಬದ್ಧಗೊಳಿಸುವ ಮೂಲಕ, ರಾಜ್ಯದ ಕೃಷಿ ವಲಯದ ಸಮಗ್ರವಾದ ಕಾರ್ಯತಂತ್ರದ ದಾಖಲೆಯನ್ನು ತಯಾರಿಸಲು ರಾಜ್ಯಗಳಿಗೆ ಅವಕಾಶವನ್ನು ನೀಡಲಾಗುತ್ತದೆ. ಕಾರ್ಯತಂತ್ರದ ದಾಖಲೆಯು ಬೆಳೆಗಳ ಉತ್ಪಾದನೆ ಮತ್ತು ಉತ್ಪಾದಕತೆಯ ಮೇಲೆ ಕೇಂದ್ರೀಕರಿಸುತ್ತದೆ, ಹಾಗೆಯೇ ಹವಾಮಾನ ತಾಳಿಕೆಯ ಕೃಷಿ ಮತ್ತು ಕೃಷಿ ಸರಕುಗಳಿಗೆ ಮೌಲ್ಯ ಸರಪಳಿಯ ವಿಧಾನದ ಅಭಿವೃದ್ಧಿಯ ಹೊಸ ಸಮಸ್ಯೆಗಳನ್ನು ಪರಿಹರಿಸುತ್ತದೆ. ಈ ಯೋಜನೆಗಳನ್ನು ಒಟ್ಟಾರೆ ಕಾರ್ಯತಂತ್ರ ಮತ್ತು ಯೋಜನೆಗಳು/ಕಾರ್ಯಕ್ರಮಗಳನ್ನು ರೂಪಿಸಲು ವಿನ್ಯಾಸಗೊಳಿಸಲಾಗಿದೆ, ಇವುಗಳು ಕಾರ್ಯತಂತ್ರದ ಚೌಕಟ್ಟಿನಿಂದ ಹೊರಹೊಮ್ಮುವ ಉದ್ದೇಶಗಳಿಗೆ ಸಂಬಂಧಿಸಿರುತ್ತವೆ.

ವಿವಿಧ ಯೋಜನೆಗಳ ತರ್ಕಬದ್ಧಗೊಳಿಸುವಿಕೆಯನ್ನು ಈ ಕೆಳಗಿನ ಉದ್ದೇಶಗಳಿಗಾಗಿ ಮಾಡಲಾಗಿದೆ:

•   ನಕಲು ತಪ್ಪಿಸಲು, ಸಂಯೋಜನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಜ್ಯಗಳಿಗೆ ನಮ್ಯತೆಯನ್ನು ಒದಗಿಸಲು.

•  ಕೃಷಿಯ ಉದಯೋನ್ಮುಖ ಸವಾಲುಗಳ ಮೇಲೆ ಕೇಂದ್ರೀಕರಿಸಿ - ಪೌಷ್ಟಿಕಾಂಶ ಭದ್ರತೆ, ಸುಸ್ಥಿರತೆ, ಹವಾಮಾನ ಸ್ಥಿತಿಸ್ಥಾಪಕತ್ವ, ಮೌಲ್ಯ ಸರಪಳಿ ಅಭಿವೃದ್ಧಿ ಮತ್ತು ಖಾಸಗಿ ವಲಯದ ಭಾಗವಹಿಸುವಿಕೆ.

• ರಾಜ್ಯ ಸರ್ಕಾರಗಳು ಕೃಷಿ ಕ್ಷೇತ್ರಕ್ಕೆ ತಮ್ಮ ಅವಶ್ಯಕತೆಗಳಿಗೆ ಸೂಕ್ತವಾದ ಸಮಗ್ರ ಕಾರ್ಯತಂತ್ರದ ಯೋಜನೆಯನ್ನು ರೂಪಿಸಲು ಸಾಧ್ಯವಾಗುತ್ತದೆ.

• ರಾಜ್ಯಗಳ ವಾರ್ಷಿಕ ಕ್ರಿಯಾ ಯೋಜನೆ (ಎಎಪಿ) ಯನ್ನು ವೈಯಕ್ತಿಕ ಯೋಜನೆ ಪ್ರಕಾರ ಅನುಮೋದಿಸುವ ಬದಲು ಒಮ್ಮೆಗೆ ಅನುಮೋದಿಸಬಹುದು.

ಒಂದು ಪ್ರಮುಖ ಬದಲಾವಣೆಯೆಂದರೆ, ಪಿಎಂ- ಆರ್ ಕೆ ವಿ ವೈ ನಲ್ಲಿ, ರಾಜ್ಯ ಸರ್ಕಾರಗಳು ತಮ್ಮ ರಾಜ್ಯದ ನಿರ್ದಿಷ್ಟ ಅವಶ್ಯಕತೆಗಳ ಆಧಾರದ ಮೇಲೆ ಒಂದು ಘಟಕದಿಂದ ಇನ್ನೊಂದಕ್ಕೆ ಹಣವನ್ನು ಮರು-ಹಂಚಿಕೆ ಮಾಡಲು ಅವಕಾಶವನ್ನು ನೀಡುವುದು.

ಒಟ್ಟು ಪ್ರಸ್ತಾವಿತ ವೆಚ್ಚ 1,01,321.61 ಕೋಟಿ ರೂ.ಗಳಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಗೆ ಕೇಂದ್ರ ಸರ್ಕಾರದ ಪಾಲು 69,088.98 ಕೋಟಿ ಮತ್ತು ರಾಜ್ಯ ಸರ್ಕಾರದ ಪಾಲು 32,232.63 ಕೋಟಿ ರೂ. ಇದರಲ್ಲಿ ಆರ್ ಕೆ ವಿ ವೈಗೆ 57,074.72 ಕೋಟಿ ರೂ.ಮತ್ತು ಕೆವೈಗೆ 44,246.89 ಕೋಟಿ ರೂಪಾಯಿಗಳು.

ಪಿಎಂ-ಆರ್ ಕೆ ವಿ ವೈ ಕೆಳಗಿನ ಯೋಜನೆಗಳನ್ನು ಒಳಗೊಂಡಿದೆ:

i. ಮಣ್ಣಿನ ಆರೋಗ್ಯ ನಿರ್ವಹಣೆ
ii ಮಳೆಯಾಶ್ರಿತ ಪ್ರದೇಶ ಅಭಿವೃದ್ಧಿ
iii ಕೃಷಿ ಅರಣ್ಯ 
iv. ಸಾಂಪ್ರದಾಯಿಕ ಕೃಷಿ ಅಭಿವೃದ್ಧಿ ಯೋಜನೆ
v. ಬೆಳೆ ತ್ಯಾಜ್ಯ ನಿರ್ವಹಣೆ ಸೇರಿದಂತೆ ಕೃಷಿ ಯಾಂತ್ರೀಕರಣ
vi. ಪ್ರತಿ ಹನಿ ಹೆಚ್ಚು ಬೆಳೆ
vii. ಬೆಳೆ ವೈವಿಧ್ಯೀಕರಣ ಕಾರ್ಯಕ್ರಮ
viii. ಆರ್ ಕೆ ವಿ ವೈ ಡಿಪಿಆರ್ ಘಟಕಗಳು
ix. ಅಗ್ರಿ ಸ್ಟಾರ್ಟ್ಅಪ್ ಗಳಿಗೆ ವೇಗವರ್ಧಕ ನಿಧಿ

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India to outpace global growth despite uncertainty, says IMF chief Georgieva

Media Coverage

India to outpace global growth despite uncertainty, says IMF chief Georgieva
NM on the go

Nm on the go

Always be the first to hear from the PM. Get the App Now!
...
Let us together make the India-Austria partnership innovation-centric and future-ready: PM Modi at the India-Austria Joint Press Meet
April 16, 2026

Your Excellency, चांसलर स्टॉकर

दोनों देशों के delegates,

मीडिया के साथियों,

नमस्कार!

ग्रूस गॉट

चांसलर स्टॉकर, आपकी पहली भारत यात्रा पर मैं आपका हार्दिक स्वागत करता हूँ। हमे बहुत खुशी है कि आपने यूरोप के बाहर अपनी पहली यात्रा के लिए भारत को चुना। यह आपके विज़न और भारत-ऑस्ट्रीया संबंधों के प्रति आपकी प्रतिबद्धता को दर्शाता है।

चार दशकों के बाद ऑस्ट्रिया के चांसलर की भारत यात्रा अत्यंत महत्वपूर्ण है। वर्ष 2026 के ऐतिहासिक भारत -यूरोपियन यूनियन फ्री ट्रेड अग्रीमन्ट के बाद, भारत और यूरोपियन यूनियन के बीच संबंधों में एक नए सुनहरे अध्याय की शुरुआत हुई है। चांसलर स्टॉकर की विज़िट से, हम भारत-ऑस्ट्रिया संबंधों को भी एक नए कालखंड में ले जा रहे हैं।

Friends,

इंफ्रास्ट्रक्चर, इनोवेशन और सस्टेनिबिलिटी में भारत और ऑस्ट्रिया भरोसेमंद साझेदार रहे हैं। दिल्ली मेट्रो हो या हिमालय पर दस हजार फीट की ऊँचाई पर बना अटल टनल, ऑस्ट्रिया की टनलिंग एक्स्पर्टीज़ ने अपनी मजबूत छाप छोड़ी है।

इतना ही नहीं, रेल्वे प्रोजेक्ट्स से लेकर गुजरात के गिरनार रोपवे तक, क्लीन एनर्जी से लेकर urban डेवलपमेंट तक, भारत के कई इंजीनियरिंग प्रोजेक्ट्स में ऑस्ट्रियन कंपनियाँ सक्रिय भागीदार रही हैं।

Friends,

चांसलर स्टॉकर की यह यात्रा ट्रेड और इनवेस्टमेंट में नई ऊर्जा लाएगी। हमे बहुत खुशी है, कि वे एक बड़े vision और बड़े बिजनस delegation के साथ भारत आए हैं।

हम ऑस्ट्रिया की एक्स्पर्टीज़, और भारत की स्पीड और स्केल को जोड़कर, पूरे विश्व के लिए reliable टेक्नॉलजी और supply chain सुनिश्चित करेंगे। हम डिफेन्स, सेमीकन्डक्टर, quantum, और bio-टेक्नॉलजी में भी अपनी पार्ट्नर्शिप को सुदृढ़ करेंगे।

साथ ही, हम इंजीनियरिंग और टेक्निकल एजुकेशन सहयोग को भी और मजबूत करेंगे। IIT दिल्ली और ऑस्ट्रिया की मोंटान यूनिवर्सिटी के बीच आज साइन किया जा रहा MOU, इस knowledge एक्सचेंज का एक उज्ज्वल उदाहरण है।

Friends,

भारत का टैलेंट, ऑस्ट्रिया की innovation और productivity को बढ़ाने की क्षमता रखता है।

2023 में हमने ऑस्ट्रिया के साथ एक व्यापक माइग्रेशन एण्ड मोबिलिटी अग्रीमन्ट किया। अब इस अग्रीमन्ट के अंतर्गत, हम nursing सेक्टर में भी मोबिलिटी को आगे बढ़ाएंगे।

हम जॉइन्ट रिसर्च और start-up सहयोग को भी और मजबूत करेंगे। यूथ एक्सचेंज को प्रमोट करने के लिए, हम आज भारत-ऑस्ट्रिया वर्किंग हॉलिडे प्रोग्राम भी लॉन्च कर रहें हैं।

Friends,

आज पूरा विश्व एक बहुत ही गंभीर और तनावपूर्ण स्थिति से गुजर रहा है। और इसका प्रभाव हम सभी पर पड़ रहा है। ऐसे तनावपूर्ण वैश्विक माहौल में, भारत और ऑस्ट्रिया, हम एकमत हैं कि, मिलिटरी कॉन्फ्लिक्ट से समस्याओं का समाधान नहीं निकल सकता। यूक्रेन हो या वेस्ट एशिया, हम एक stable, सस्टेनबल और lasting peace का समर्थन करते हैं।

हम इस बात पर भी एकमत हैं, कि बढ़ते ग्लोबल challenges के समाधान के लिए Global institutions का रिफॉर्म अनिवार्य है। और आतंकवाद को जड़ से मिटाना, हमारी साझी प्रतिबद्धता है।

Your Excellency,

2024 में मेरी ऑस्ट्रिया की यात्रा भी, चार दशकों बाद हुई थी। उस विज़िट के बाद आज भारत में आपका स्वागत करना, हमारे लिए बहुत गर्व और खुशी की बात है। आइए, हम भारत-ऑस्ट्रिया साझेदारी को इनोवेशन centric और फ्यूचर रेडी बनाएं।

बहुत-बहुत धन्यवाद।