Text Speeches

ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. "ಏಕ ಬಳಕೆ ಪ್ಲಾಸ್ಟಿಕ್‌" ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್‌ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್‌ ತ್ಯಾಜ್ಯದ ವೈ…
June 05, 2023
ಶೇರ್
PM Modi visited Odisha and reviewed the rescue and relief efforts underway after the tragic train accident in Balasore. He visited the railway accident site and the hospital where the injured are undertaking treatment. While talking about the tragic loss of lives, PM Modi said that no stone will be left unturned to provide all possible medical help to those injured. He said that the government stands with the bereaved family members who have lost their loved ones.
June 03, 2023
ಶೇರ್
ಮತ್ತೊಮ್ಮೆ, ಪಟ್ಟಾಭಿಷೇಕ ಸಮಾರಂಭದ 350 ನೇ ವರ್ಷದ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು - ಶಿವಾಜಿ ಮಹಾರಾಜರ 'ಶಿವ ರಾಜ್ಯಾಭಿಷೇಕ'! ನಾನು ಛತ್ರಪತಿ ಶಿವಾಜಿ ಮಹಾರಾಜರಿಂದ ಅಲಂಕರಿಸಲ್ಪಟ್ಟಿರುವ ಮಹಾರಾಷ್ಟ್ರದ ಪವಿತ್ರ ಭೂಮಿಗೆ ಮತ್ತು ಮಹಾರಾಷ್ಟ್ರದ ನನ್ನ ಸಹೋದರ ಸಹೋದರಿಯರಿಗೆ ಶುಭ ಕೋರುತ್ತೇನೆ.
June 02, 2023
ಶೇರ್
Addressing a massive rally in Ajmer, PM Modi remembered the greats of Rajasthan who have nurtured the great land. PM Modi acknowledged the contributions of Prithiviraj Chauhan’s valour, Mirabai’s devotion and Pathik Singhji’s courage. He also paid tributes to Ahilyabai Holkar on her anniversary who championed the cause of women empowerment guiding India towards freedom.
May 31, 2023
ಶೇರ್
ಅಸ್ಸಾಂ ರಾಜ್ಯಪಾಲ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಮುಖ್ಯಮಂತ್ರಿ ಭಾಯ್ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ಸದಸ್ಯರಾದ ಅಶ್ವಿನಿ ವೈಷ್ಣವ್ ಜೀ, ಸರ್ಬಾನಂದ ಸೋನೊವಾಲ್ ಜಿ, ರಾಮೇಶ್ವರ್ ತೆಲಿ ಜಿ, ನಿಸಿತ್ ಪ್ರಮಾಣಿಕ್ ಜಿ, ಜಾನ್ ಬಾರ್ಲಾ ಜೀ, ಇತರ ಎಲ್ಲ ಸಚಿವರು, ಸಂಸದರು, ಶಾಸಕರು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!
May 29, 2023
ಶೇರ್
ಗೌರವಾನ್ವಿತ ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ ಜೀ, ಗೌರವಾನ್ವಿತ ಸಂಸತ್ ಸದಸ್ಯರು, ಎಲ್ಲಾ ಹಿರಿಯ ಸಾರ್ವಜನಿಕ ಪ್ರತಿನಿಧಿಗಳು, ಗೌರವಾನ್ವಿತ ಅತಿಥಿಗಳು, ಇತರ ಎಲ್ಲ ಗಣ್ಯರು ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ!
May 28, 2023
ಶೇರ್
ಮೊದಲನೆಯದಾಗಿ, ನಾನು ತಲೆಬಾಗಿ ನಮಸ್ಕರಿಸುತ್ತೇನೆ ಮತ್ತು ವಿವಿಧ 'ಆಧೀನಂ'ಗಳೊಂದಿಗೆ ಸಂಬಂಧ ಹೊಂದಿರುವ ನಿಮ್ಮಂತಹ ಎಲ್ಲಾ ಪೂಜ್ಯ ಋಷಿಗಳನ್ನು ಅಭಿನಂದಿಸುತ್ತೇನೆ. ಇಂದು ನನ್ನ ನಿವಾಸದಲ್ಲಿ ನಿಮ್ಮನ್ನು ಕಾಣಲು ನಾನು ತುಂಬಾ ಅದೃಷ್ಟಶಾಲಿ ಎಂದು ಭಾವಿಸುತ್ತೇನೆ. ಶಿವನ ಅನುಗ್ರಹದಿಂದಾಗಿ ನಿಮ್ಮಂತಹ ಶಿವನ ಎಲ್ಲಾ ಭಕ್ತರನ್ನು ಒಟ್ಟಿಗೆ ನೋಡುವ ಅವಕಾಶ ನನಗೆ ಸಿಕ್ಕಿದೆ. ನಾಳೆ ನೂತನ ಸಂಸತ್ ಭವನದ ಉದ್ಘಾಟನೆಗೆ ನೀವೆಲ್ಲರೂ ಖುದ್ದಾಗಿ ಆಗಮಿಸಿ ಆಶೀರ್ವಾದ ಮಾಡಲಿದ್ದೀರಿ ಎಂಬುದಕ್ಕೆ ನನಗೆ ತುಂಬಾ ಸಂತೋಷವಾಗಿದೆ.
May 27, 2023
ಶೇರ್
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಕ್ರೀಡಾ ಸಚಿವ ಶ್ರೀ ಅನುರಾಗ್ ಠಾಕೂರ್ ಜಿ, ನನ್ನ ಸಂಪುಟ ಸಹೋದ್ಯೋಗಿ ನಿಸಿತ್ ಪ್ರಮಾಣಿಕ್ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಜಿ, ಇಲ್ಲಿರುವ ಇತರೆ ಗಣ್ಯರು, ಮತ್ತು ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಅಭಿನಂದನೆಗಳು. ಇಂದು ಉತ್ತರ ಪ್ರದೇಶವು ದೇಶಾದ್ಯಂತ ಇರುವ ಯುವ ಕ್ರೀಡಾ ಪ್ರತಿಭೆಗಳ ಸಂಗಮ ಸ್ಥಳವಾಗಿದೆ. ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ 4,000 ಆಟಗಾರರಲ್ಲಿ ಹೆಚ್ಚಿನವರು ವಿವಿಧ ರಾಜ್ಯಗಳು ಮತ್ತು ಪ್ರದೇಶಗಳಿಂದ ಬಂದವರಾಗಿದ್ದಾರೆ. ನಾ
May 25, 2023
ಶೇರ್
ಅಸ್ಸಾಂ ಸರ್ಕಾರದಲ್ಲಿ ಉದ್ಯೋಗ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬಗಳನ್ನು ನಾನು ಅಭಿನಂದಿಸುತ್ತೇನೆ. ಕಳೆದ ತಿಂಗಳು ಬಿಹು ಸಂದರ್ಭದಲ್ಲಿ ನಾನು ಅಸ್ಸಾಂಗೆ ಬಂದಿದ್ದೆ. ಆ ಅದ್ಧೂರಿ ಘಟನೆಯ ನೆನಪು ಇನ್ನೂ ನನ್ನ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಅಂದು ನಡೆದ ಘಟನೆ ಅಸ್ಸಾಮಿ ಸಂಸ್ಕೃತಿಯ ವೈಭವೀಕರಣದ ಪ್ರತೀಕವಾಗಿತ್ತು. ಅಸ್ಸಾಂನ ಬಿಜೆಪಿ ಸರ್ಕಾರವು ಯುವಜನರ ಭವಿಷ್ಯದ ಬಗ್ಗೆ ತುಂಬಾ ಗಂಭೀರವಾಗಿದೆ ಎನ್ನುವುದರ ಸಂಕೇತವೇ ಇಂದಿನ ‘ರೋಜ್‌ಗಾರ್ ಮೇಳ’ (ಉದ್ಯೋಗ ಮೇಳ). ಅಸ್ಸಾಂನಲ್ಲಿ ಉದ್ಯೋಗ ಮೇಳದ ಮೂಲಕ ಈಗಾಗಲೇ 40,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೀಡಲಾಗಿದೆ. ಇಂದು ಸುಮಾರು 45,000 ಯುವಕರಿಗೆ ನ
May 25, 2023
ಶೇರ್