CM addresses at E-library of laws project of Bar Council of Gujarat

Published By : Admin | September 16, 2012 | 18:40 IST

बार में आया हूँ, 12/12 में मुझे जरूरत है और 12/12 में बार जरूर काम आएगा। अक्लमंद को इशारा काफी है..!

मित्रों, गुजरात की विकास यात्रा से देश और दुनिया अब पूरी तरह से परिचित है। 21वीं सदी की जब शुरूआत हुई, तब इतनी ज्यादा आशा थी, समग्र विश्व भारत की तरफ देख रहा था और दुनिया को ऐसा लगता था कि भारत 21वीं सदी का नेतृत्व करेगा और यह आशा स्वाभाविक थी। एक बार मुझे वर्ल्ड इकोनॉमिक फोरम में बुलाया गया था। दुनिया भर के सभी वरिष्ठ लोग उपस्थित थे। और वहाँ जो प्रश्र आते थे, क्वेश्चन-आन्सर का भी एक कार्यक्रम था और हम एशियन कंट्री के पांच-सात लोग वहाँ बैठे थे। इसमें चाइना भी था, जापान भी था और प्रतिनिधियों में विश्व भर के सभी धुरंधर थे। पर ज्यादातर सभी प्रश्र मेरी ही तरफ आ रहे थे। नरेन्द्र मोदी के कारण नहीं, इंडिया का मैं वहाँ था इस कारण। और भारत की ओर से कैसी अपेक्षाएं, आशाएं थी ये प्रश्रों से पता चलता था। लेकिन इस दशक में जो कुछ भी हमने देखा और पिछले एक साल में जो हमने पूरे विश्व को निराश कर दिया है, जिस तरह से पूरी दुनिया में अपने देश की बदनामी हो रही है और खासकर अभी जब 19 राज्यों में अंधकार, देश की 60 करोड़ जनता 48 घंटे तक पूरी तरह से बिजली से वंचित... 21वीं सदी का नेतृत्व करने वाले देश की एक छ्वी होती है और दूसरी ओर घोर अंधेरा, आप कल्पना कर सकते हो कि दुनिया को कितना बड़ा धक्का लगा होगा। मित्रों, एक भारतवासी होने के नाते पीड़ा होती है। अपार्ट फ्रोम पॉलिटिक्स, मैं यहाँ आपके पास राजनीतिक चर्चा करने नहीं आया हूँ। देश को निराशा होती है, किसी भी देशभक्त नागरिक को बहुत पीड़ा होती है। और उस समय चाहे वाशिंगटन पोस्ट हो या वॉल स्ट्रीट जर्नल हो, ये हिन्दुस्तान की इस कर्म कथा को लिखा और इसमें तीन पैराग्राफ गुजरात के लिखें कि पूरा देश अंधकार में डूबा हुआ था तब एक मात्र गुजरात था जहाँ बिजली जगमगा रही थी। हंसू कि रोऊँ ये समझ में नहीं आता है, मित्रों। एक तरफ मेरे देश की बदनामी हो रही हो और मेरे गुजरात का जय-जय कार हो रहा हो, कैसी दुविधा..! एक ऐसी विशिष्ट परिस्थिति से देश गुजर रहा है। फ़िलहाल तो रोज ऐसी घटनाएँ हो रही हैं कि जिसके कारण 21वीं सदी का सपना जैसे चूर-चूर हो रहा है, जैसे हम हमारी नजरों के सामने अपने सपनों को नष्ट कर रहे हों ऐसे दृश्य देखने को मिल रहे हैं। और ऐसे समय में इस फील्ड में बैठे लोगों के मन की कोई भूमिका हो सकती है, मित्रों..? ये बात इस कारण से उठा रहा हूँ कि हिन्दुस्तान के आजादी के इतिहास में, इस देश में परिवर्तन करने वाली घटनाओं के मोड़ को देखें तो दो बातें ध्यान आती हैं। दो समूह ऐसे हैं जिनकी सक्रियता ने देश के भाग्य को बदला है। एक शिक्षक वर्ग और दूसरा वकीलों की दुनिया। आजादी के पूरे आंदोलन के नेतृत्व को देखें तो 80% लोगों का बैकग्राउंड लॉ फिल्ड का रहा है। मूल्यों के लिए, सिद्घांतों के लिए लडऩे वाली ये फौज रही है। और जब देश ऐसे संकट में हो तब इस वर्ग द्वारा पूरे देश में एक जागृति का वातावरण क्यों ना बने? फिर एक बार देश में ऐसा विश्वास क्यों पैदा नहीं हो सकता कि भाई, अगर 21वीं सदी एशिया की है, तो 21वीं सदी हिन्दुस्तान की बनाने के लिए हम कृतसंकल्प हैं। और यह सब संभव हो सकता है, मित्रों। जहाँ तक गुजरात के विकास की बात है, अब आप कहीं भी जाओ, गुजरात बोलो तो वो विकास बोलता है और आप विकास बोलो तो वो गुजरात बोलता है। एक ही सिक्के के दो पहलू हो गए हैं।

मित्रों, आज ई-लाईब्रेरी योजना का लोकापर्ण हो रहा है। जो लोग इन्टरनेट की दुनिया से अपरिचित होंगे उन्हें शायद अंदाजा नहीं होगा, लेकिन जो लोग परिचित हैं उन्हें पूरी तरह से अंदाजा होगा कि कितनी बड़ी शक्ति का स्रोत आज आपके हाथ में आ रहा है। और जिनकों इसकी आदत पड़ जाती है वो इसके बिना जी नहीं सकते ऐसी स्थिति हो गई है। आपने कई गुरु बनाए होंगे, पर एक बार गूगल को गुरू बनाया तो, ‘सब दु:खों की एक दवा’, आपको जो चाहिए वह एक कल्पवृक्ष की तरह गूगल हाजिर कर देता है..! टेक्नोलॉजी ने कमाल किया है, मित्रों। मैं चाहूँगा कि मेरे बार के मित्र इस व्यवस्था का खूब उपयोग करें, नहीं तो कई बार क्या है कि जैसे हमारी सरकार में भी हम खूब सारा खर्चा हार्डवेयर में करते हैं, कम्प्यूटर लाते हैं और प्रिंटर लाते हैं और तरह तरह का सब लेते ही रहते हैं, और ज्यादातर वह सब टेबल पर फ्लावरपॉट की तरह शोभा देता है। मैं सरकार में आया तब मैंने कम्पलसरी एक नियम बनाया था, कि अब मैं आपको ई-मेल करूंगा, सुबह में आप मुझे ई-मेल का जवाब देना। तभी तो ई-मेल खोलना सभी ने शुरू किया। एक बार इसकी आदत पड़ने के बाद इसकी ताकत का अंदाजा होता है। बार के मित्रों से मेरी विनती है, आप कल्पना नहीं कर सकते इतना बड़ा औजार आपके हाथ में आया है। इसके कारण आपकी मेहनत तो बिल्कुल कम हो जाएगी, बहुत कम। एक बारहवीं कक्षा का विद्यार्थी भी आपके यहाँ यदि इस काम से जुड़ा हुआ होगा तो भी आपकी मेहनत बिल्कुल नहीं के बराबर हो जाएगी। और क्वालिटेटिव सुधार जो आएगा, आपकी बात का, आपके रेफरेंस का, ये सुधार शायद सैंकड़ों गुना बढ़ सकता है। आप तालुका की कोर्ट में काम करते होंगे, और कभी किसी जिल्ला कोर्ट के आदमी को पता चलता है कि फलाना तालुका की कोर्ट में फलाना मुद्दे पर फलाना वकील ने ऐसी दलील की थी, तो उसको आश्चर्य होगा कि इतनी सारी जानकारी इसके पास आई कहाँ से? इसका आधार यह ई-लाइब्रेरी है। ये बात ठीक है कि खाली जमानत और ऐसे सारे छोटे-मोटे काम करते हों उनको... ऐसे मुझे आपकी दुनिया की ज्यादा जानकारी नहीं है, क्योंकि मेरी जिंदगी में किसी दिन जरूरत नहीं पड़ी। कभी रॉंग साईड पार्किंग का केस भी मेरे उपर नहीं लगा। इस 2008 के बाद मुझे पहली बार पता चला कि इतनी बड़ी दुनिया है आपकी, वरना 2008 तक तो मुख्यमंत्री था फिर भी किसी दिन मुझे इतनी घनिष्ठता हुई नहीं थी। 2008 के बाद दिशा बदली, दशा नहीं बदली है..!

मित्रों, गुजरात ने ई-गर्वनेंस के क्षेत्र में बहुत सारे इनिश्यिेटिव लिए हैं। मित्रों, आपको जानकर खुशी होगी कि राष्ट्रीय और अंतरराष्ट्रीय स्तर पर 29 अवार्ड गुजरात सरकार को ई-गवर्नेंस के क्षेत्र में मिले हैं। और हम टेक्नोलॉजी का कितना उपयोग करना चाहते हैं, मैंने एक बार प्रधानमंत्री को पत्र लिखा। वैसे तो उनको अक्सर लिखता रहता हूँ, और किसको लिखूं..? मैंने प्रधानमंत्री को एक पत्र लिखा। सामान्य तौर पर मुख्यमंत्री पत्र लिखते ही हैं, कोई लिखता है किे भाई, हमारा जरा गेंहूँ का कोटा बढ़ा दो तो अच्छा होगा, केरासीन का कोटा बढ़ा दो तो अच्छा होगा, रोड के कंस्ट्रक्शन का थोड़ा बजट बढ़ा दो तो अच्छा... ये सारा रूटीन होता है स्टेट गवर्मेंट और सेन्ट्रल गवर्मेंट के बीच। ऐसा कुछ मैं लिखता नहीं, क्योंकि हमें ये सब मिलेगा नहीं। फिर मुझे लगा कि इनके काम का ना हो ऐसा कुछ तो मांगे हम..! इसलिए मैंने प्रधानमंत्री को पत्र लिखा कि एक सैटेलाइट मुझे दो, सैटेलाइट मांगा..! अब आप मुझे बताओ कि वहाँ कैसा बम्ब का गोला गीरा होगा..! दो साल तक मेरा पत्र यहाँ से वहाँ भटकता रहा, कि इसका किया क्या जाए? मुझे था कि शायद ग्रूप ऑफ मिनीस्टर्स की कोई कमेटी बनेगी, क्योंकि वहाँ ज्यादातर ऐसा है कि कोई भी प्रश्र आए तो ग्रूप ऑफ मिनीस्टर्स... एक रास्ता निकाल रखा है वहाँ। लगभग दो साल बाद मुझे जवाब आया, दो वर्ष लगे, क्योंकि कोई रोड मांगे तो क्या करना है वह पता है उन्हें, चावल मांगे तो क्या करना है वह उन्हें पता है, भाजपा की सरकार हो तो क्या जवाब होगा, यू.पी.ए. की सरकार हो तो क्या... सब उन्हें पता है, इसमें क्या करना होगा ये उन्हें पता नहीं था..! लगभग दो साल में मुझे जवाब मिला, और शायद इनकी खूब कसरत हो गई होगी, किसी दिन वह फाइल मैं देखूंगा, कभी भी हासिल करुंगा मैं, क्या क्या हुआ है..! दो साल में जवाब आया कि पूरा का पूरा सैटेलाइट तो नहीं दे सकते, कानून में ऐसा कोई प्रावधान नहीं है, पर आपको 36 मैगाहर्टस उपयोग करने का अधिकार देते हैं। यानि लगभग 90-95% दे दिया ऐसा कह सकते हैं..! मित्रों, इस देश में कोई स्टेट ऐसा नहीं है कि जिसके मन में ऐसी कल्पना आयी हो और इस प्रकार की कभी मांग की हो। और आपको कभी समय मिले, बार वाले मित्रों को रुचि हो तो जब आप गांधीनगर जाओ तो बहुत बड़ी बड़ी डिश लगा हुआ एक भवन है, ‘बायसेग’, भास्कराचार्य इंस्टिट्यूट। मैं चाहता हूँ कि हाईकोर्ट बार, डिस्ट्रिक्ट बार के लोग देखने जाएं कि टेक्नोलॉजी द्वारा हम किस तरह से काम कर रहे हैं। उदाहरण के तौर पर, हमारे मछुआरे मछली पकडऩे जाते हैं तो बेचारे फिरते-फिरते जाल बिछाते जाते हैं और कुछ मेल खाता है तो उसे वह शाम तक इकट्ठा करके वापस आते हैं, वरना तो तीन-तीन दिन तक समुद्र में घूमते रहते हैं। हम सैटेलाइट का उपयोग करके इन्हें मोबाइल फोन पर एक्जेक्ट ऐड्रेस देते हैं कि अभी मछलियों का यहाँ पर समूह है, तो वे उस तरफ जाते हैं और उनकी मेहनत 10% हो जाती है। क्योंकि मछलियां लगभग जहाँ पर एकत्र होती हैं, वहाँ लगभग 18 से 20 घंटे उस जगह पर रुकती हैं, फिर स्थानांतरण करती हैं। इतने में वे पहुंच जाते हैं, 5-10 नोटिकल माइल के अंतर में हो तो पहुंच जाते हैं और लगभग रोज के रोज कमाई करके वापस आ सकते हैं।

इसलिए टेक्नोलॉजी का कितना उपयोग हो सकता है उसका एक उदाहरण आपको दे रहा हूँ। आप मित्रों, रोड से मुंबई जाओ तो भिलाड के पास गुजरात की एक चैकपोस्ट है और दूसरी तरफ महाराष्ट्र की चेकपोस्ट है, अछाड में। जिस रोड पर गुजरात की चेकपोस्ट है, उसी रोड पर महाराष्ट्र की चेकपोस्ट है। जो वेहीकल गुजरात चेकपोस्ट पर से जाता है, वही वेहीकल महाराष्ट्र चेकपोस्ट पर से भी गुजरता है, जाते या आते समय। जितना टैक्स गुजरात चैकपोस्ट पर है, उतना ही टैक्स महाराष्ट्र चैकपोस्ट पर भी है। लेकिन गुजरात के चैकपोस्ट पर ई-गर्वेनेंस की व्यवस्था है, कैमरों की व्यवस्था है, कम्प्यूटराइज्ड सिस्टम है, मेरे ऑफिस में से देखा जा सकता है कि भिलाड चैकपोस्ट पर क्या चल रहा है... दूसरी तरफ महाराष्ट्र का चैकपोस्ट है, वहाँ पर सारे भाई मेहनत करते हैं... और इसका परिणाम यह है कि महाराष्ट्र के चैकपोस्ट पर टैक्स वसूली की आय से गुजरात के चैकपोस्ट पर पिछले पांच वर्ष में 700 करोड़ रुपया ज्यादा आय हुई है। ई-गवर्नेंस मिन्स ईज़ी गवर्नेंस, इफेक्टिव गवर्नेंस एंड इकोनॉमिक गवर्नेंस। ट्रांसपेरेंसी लाने में टेक्नोलॉजी बहुत बड़ी भूमिका निभा सकती है मित्रों, और इसका जीता-जागता उदाहरण है यह भिलाड चैकपोस्ट।

मित्रों, डेमोक्रेसी का कई बातों का महत्व है, पर मेरे लिए डेमोक्रेसी की सबसे बड़ी शक्ति इसकी ग्रीवन्स रिड्रेसल सिस्टम कैसी है इसके ऊपर निर्भर है। गरीब से गरीब इंसान की शिकायत सुनने की व्यवस्था हो उसे उत्तम डेमोक्रेसी की व्यवस्था मैं मानता हूँ। इसकी आवाज को कहीं पर वजन मिलना चाहिए। मैंने टेक्नोलॉजी के आधार पर एक कार्यक्रम शुरू किया है, जिसका नाम है ‘स्वागत ऑनलाइन’, ‘स्वागत’ कार्यक्रम। हर महीने के चौथे गुरूवार को मैं ये कार्यक्रम करता हूँ। आम तौर पर हिन्दुस्तान में लगभग सभी पॉलिटिशियन लोक-दरबार करते हैं, सभी मुख्यमंत्री लोक दरबार करते हैं, हमारे यहाँ भी करते थे। और लोक दरबार होता है तो सारी पब्लिक वहाँ आ जाती है और आठ बजे का टाइम हो तो दस-साढ़े दस बजे साहब आते हैं, इससे पहले इन लोगों के प्यून वगैरह सब चलता है... भाई चलो, चलो जल्दी, लाओ कागज दे दो, कागज दे दो... लोक दरबार वहाँ पूरा हो जाता है..! यह मैं सत्य घटना का वर्णन कर रहा हूँ। मैंने ऐसा नहीं किया, कोई लोक दरबार नहीं किया। यदि आपको याद हो तो शुरूआत में मुझ पर जो गालियाँ पडती थीं, उसमें यह मुद्दा भी शामिल था। मुझे तो हर साल दि गयी गालियों की आईटम बदलती रहती है, गालियाँ देने वालों को अब नई-नई रिसर्च करनी पड़ती है। मैंने टेक्नोलॉजी के माध्यम से ‘स्वागत ऑनलाइन’ कार्यक्रम, इट्स वन टाइप ऑफ दरबार..! तालुका स्तर पर, जिल्ला स्तर पर और राज्य स्तर पर मैं एक दिन में 1400 लोगों को ऑनलाइन सुनता हूँ और उसमें 98% हल हो जाता है। सरकार में दो प्रकार की चीज होती है, एक तो निपटाए और उसे संतोष मिलता है कि फाइल निपट गई। मेरी कोशिश निपटाना नहीं होता, मेरा आग्रह रहता है हल करने का। आइदर पॉजिटिव ऑर नेगेटिव, हिम्मत चाहिए सरकार में कि टेक द पोजीशन, स्टैंड लो, भाई..! अनुभव ऐसा रहा है कि इसमें 98% एचीवमेंट है और इस ‘स्वागत ऑनलाइन’ के कार्यक्रम की प्रतिष्ठा इतनी ज्यादा है कि गाँव का कोई बिल्कुल अनपढ़ व्यक्ति भी कलेक्टर कचहरी में जा कर के यदि कोई उन्हें सुनता नहीं है तो कहता है कि कोई बात नहीं साहब, यदि आपको ठीक से नहीं सुनना है तो मैं ऑनलाइन जाऊँगा..! वो जैसे ही ’ऑनलाइन’ कहता है, उसके साथ ही कलेक्टर बाहर आकर “अरे, आओ-आओ, बैठो, क्या काम था..?” साहब, गाँव का आदमी भी अब समझता है कि ये ‘ऑनलाइन’ मतलब क्या..! इसलिए टेक्नोलॉजी से कितनी बड़ी ताकत खड़ी की जा सकती है, इसका ये उत्तम उदाहरण है। ये सभी चीजों का उपयोग आने वाले दिनों में बढऩे वाला है। आज हममें से भी जो लोग बेहतर किस्म के मोबाइल का उपयोग करते हैं, उन लोगों को पता है कि अगर थोड़ी सी रुचि लें तो पूरी दुनिया उनकी हथेली में होती है मित्रों, पूरी दुनिया अपनी हथेली में होती है। मोबाइल गवर्नेंस की ओर विश्व जा रहा है। अब वो दिन नहीं होंगे कि आपको तारीख के लिए कोर्ट में जाना पड़े, अब तो घर पर एस.एम.एस. के जरिए पता चल जाएगा कि मुद्दत पड़ी कि नहीं। इसका भी चार्ज ले लेना, कोई बात नहीं..! पर टेक्नोलॉजी का उपयोग तो करो, भाई।

खैर मित्रों, अनेक क्षेत्र ऐसे हैं कि जहाँ टेक्नोलॉजी का उपयोग पूरे विश्व को बदल रहा है। बदल रहे युग में ये सभी टेक्नोलॉजी के साथ नाता जितना जोड़ोगे, उतना ही उपकारी रहेगा। ई-लाईब्रेरी एक उत्तम शुरूआत है। देश के दूसरे भागों में तो आप इसकी अपेक्षा भी मत करना, भाईयों..! हमारी एक बार मीटिंग थी। सुप्रीम कोर्ट के चीफ जस्टिस, प्रधानमंत्री, राज्य के मुख्यमंत्री और राज्य के हाईकोर्ट के चीफ जस्टिस, इन लोगों की एक मीटिंग पहले चलती थी। मेरे लिए पहली बार ऐसे समाचार थे, वहाँ एक चर्चा हुई पेन्डेन्सी की, कि भाई इतने सारे केसों का जमाव क्यों है। तो एक प्रदेश वालों का ऐसा कहना था कि हफ्ते में मुश्किल से दो-तीन घंटे कोर्ट चलती है। उसका कारण क्या है? कारण यह है कि लगभग सभी कोर्ट का निर्माण ऐसा है कि प्राकृतिक रोशनी नहीं है और लाइट चलती नहीं है, इसलिए केस चलाना मुश्किल होता है। आप विचार करो, इतनी सारी पगार चुकाई जाती हैं, इतने सारे रूपए खर्च किए जाते हों, और हफ्ते में दो या तीन घंटे जब बिजली आए उस समय कोर्ट चले, ऐसी दुर्दशा पूर्ण स्थिति में देश चलता हो, इसके सामने गुजरात कहाँ जा रहा है इसका आप अंदाजा कर सकते हो। कोई भी कसौटी पर गुजरात नई-नई ऊंचाइयाँ पार कर रहा है। सही मायनों में एक समृद्घ गुजरात के लिए कितने पैरामीटर में समृद्घि हो सकती है, इन सभी बातों को केंद्रित करते हुए हम आगे बढ़ रहे हैं।

मुझे आप लोगों के बीच आने का अवसर मिला, मैं आपका बहुत बहुत आभारी हूँ और यह ई-लाइब्रेरी गुजरात के न्याय जगत के लिए एक नई शक्ति देने वाली बने। यह ई-लाइब्रेरी न्यायिक दुनिया के साथ जुड़े हुए मेरे वकील मित्रों को इन्फोर्मेशन से सक्षम बनाए, खूब शक्तिशाली बनाए। वास्तव में वकीलों को सशक्त करने का यह हथियार है और अगर वकील सशक्त हों तो पूरी न्यायपालिका सशक्त होती है, उस उद्देश्य के लिए यह योगदान है। आप इसका भरपूर उपयोग करें, इसी अपेक्षा के साथ बहुत बहुत शुभकामनाएं..!

धन्यवाद...!

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Chandrababu Naidu writes: 12 years on, leadership that endured, India that emerged

Media Coverage

Chandrababu Naidu writes: 12 years on, leadership that endured, India that emerged
NM on the go

Nm on the go

Always be the first to hear from the PM. Get the App Now!
...
ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
June 05, 2026
The launch of projects across healthcare, aviation, tourism and infrastructure marks a new development push for Daman that will transform lives across the UT: PM
The data released today reflects the strength of India's economy, with growth of 7.7% in FY 2025–26 and 7.8% in the quarter ending March 31: PM
Even amid severe global challenges, the collective efforts of 1.4 billion Indians have ensured that India is not only sustaining itself but also staying ahead of the curve: PM
The National Family Health Survey clearly reflects the government's focus on healthcare. While most deliveries in India earlier took place outside hospitals, today over 90% of all deliveries occur in hospitals: PM
Thanks to Mission Indradhanush, child immunization coverage in India has risen from 60% before 2014 to nearly 90% today: PM

ಭಾರತ್ ಮಾತಾ ಕಿ ಜೈ!

ಭಾರತ್ ಮಾತಾ ಕಿ ಜೈ!

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಆಡಳಿತಾಧಿಕಾರಿ ಪ್ರಫುಲ್ ಭಾಯಿ ಪಟೇಲ್, ಸಂಸತ್ತಿನಲ್ಲಿ ನನ್ನ ಸಹೋದ್ಯೋಗಿ ಕಲಾಬೆನ್ ದೇಲ್ಕರ್, ದಮನ್ ಪುರಸಭೆಯ ಅಧ್ಯಕ್ಷೆ ದೀಪಿಕಾ ತಂಡೇಲ್ ಜೀ, ದಮನ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಧರ್ಮ ಬಾಬು ಪಟೇಲ್, ಸಿಲ್ವಾಸ್ಸಾ ಪುರಸಭೆಯ ಅಧ್ಯಕ್ಷ ಸೋಮನಾಥ್ ದೇವ್ರೆ ಜೀ, ದಾದ್ರಾ ನಗರ ಹವೇಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಿಶಾ ಭಾವ್ಸರ್ ಜೀ, ದಿಯು ಪುರಸಭೆಯ ಅಧ್ಯಕ್ಷ ಹರೀಶ್ ಕಪಾಡಿಯಾ ಜೀ, ದಿಯು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೋಟಿಯಾ ರಂಜಿತಾಬೆನ್ ಮತ್ತು ಇಲ್ಲಿ ಇಷ್ಟೊಂದು ಬೃಹತ್ ಸಂಖ್ಯೆಯಲ್ಲಿ ನೆರೆದಿರುವ ನನ್ನ ಪ್ರೀತಿಯ ಸಹೋದರರೇ ಮತ್ತು  ಸಹೋದರಿಯರೇ,

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

 

ಸ್ನೇಹಿತರೇ,

ಕೆಲವು ವರ್ಷಗಳ ಹಿಂದೆ, ನಾನು ನಿಮ್ಮ ಬಳಿಗೆ ಬಂದಾಗ, ನಮ್ಮ ದಮನ್ ವೇಗವಾಗಿ ಮಿನಿ ಇಂಡಿಯಾ ಆಗುತ್ತಿದೆ ಎಂದು ಹೇಳಿದ್ದೆ, ಮತ್ತು ಇಂದು ನಾನು ನೋಡುತ್ತಿದ್ದೇನೆ, ಎಡಭಾಗದಲ್ಲಿ ಇಡೀ ಬಂಗಾಳ ಮತ್ತು ಬಲಭಾಗದಲ್ಲಿ ಇಡೀ ಅಸ್ಸಾಂ ಇದೆ. ದಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ. ಇಲ್ಲಿ ವಾಸಿಸುವ ವಿವಿಧ ಪ್ರದೇಶಗಳ ಜನರು, ನಿಮ್ಮಲ್ಲಿರುವ ವೈವಿಧ್ಯತೆಯು ಇಡೀ ಭಾರತದ ಸುಂದರ ನೋಟವನ್ನು ನೀಡುತ್ತದೆ. ನೀವೆಲ್ಲರೂ ನಮ್ಮನ್ನು ಆಶೀರ್ವದಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ಇದಕ್ಕಾಗಿ ನಾನು ನಿಮ್ಮೆಲ್ಲರಿಗೂ ತುಂಬಾ ಆಭಾರಿ.

ಸಹೋದರರೇ ಮತ್ತು  ಸಹೋದರಿಯರೇ,

ದಮನ್ ಮತ್ತು ದಿಯುಗೆ ಹಲವು ಬಾರಿ ಬರುವ ಅವಕಾಶ ನನಗೆ ಸಿಕ್ಕಿದೆ. ನಾನು ದಾದ್ರಾ ಮತ್ತು ನಗರ ಹವೇಲಿಗೆ ಕೂಡಾ ಭೇಟಿ ನೀಡುತ್ತಲೇ ಇರುತ್ತೇನೆ, ಮತ್ತು ನಾನು ಮುಖ್ಯಮಂತ್ರಿ ಅಥವಾ ಪ್ರಧಾನಿಯಾಗಿಲ್ಲದಿದ್ದಾಗ, ನಾನು ಇಲ್ಲಿಗೆ ಹಲವು ಬಾರಿ ಬರುತ್ತಿದ್ದೆ. ಆದರೆ ಈಗ ನಾನು ಇಲ್ಲಿಗೆ ಬಂದು ಉತ್ತಮ ಆಡಳಿತ, ಆಡಳಿತ ಮಾದರಿಯನ್ನು ನೋಡಿದಾಗ, ಅದು ತುಂಬಾ ಚೆನ್ನಾಗಿದೆ ಎಂಬ ಭಾವನೆ ತರುತ್ತದೆ. ಕಳೆದ ಬಾರಿಗೆ ಹೋಲಿಸಿದಾಗ  ಈ ಬಾರಿ ಈ ಪ್ರದೇಶವು ಅಭಿವೃದ್ಧಿಯ ಹಾದಿಯಲ್ಲಿ ಮೈಲುಗಳಷ್ಟು ಮುಂದೆ ಸಾಗಿದೆ ಎಂದು ನನಗೆ ಅನಿಸುತ್ತದೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ದಶಕಗಳಿಂದ ಅಭಿವೃದ್ಧಿಯ ಕನಸು ಕಂಡಿದ್ದವು. ಹಿಂದೆ ಕನಸು ಕಂಡಿದ್ದ ತಲೆಮಾರುಗಳ ಜನರು ನಿಧನರಾದರು. ಆದರೆ ಇಂದು ಇಂದಿನ ಪೀಳಿಗೆ ತಮ್ಮ ಹೆತ್ತವರು ಮತ್ತು ಅಜ್ಜಿಯರು ಕಂಡ ಕನಸುಗಳು ಈಗ ತಮ್ಮ ಕಣ್ಣ ಮುಂದೆಯೇ ನನಸಾಗುತ್ತಿರುವುದನ್ನು ನೋಡುತ್ತಿದ್ದಾರೆ. ಇಂದು, ಸಂಪರ್ಕ, ಆರೋಗ್ಯ, ಶಿಕ್ಷಣ, ಪ್ರವಾಸೋದ್ಯಮ ಮತ್ತು ನಗರ ಮೂಲಸೌಕರ್ಯಕ್ಕೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಗಿದೆ ಮತ್ತು ಅಡಿಪಾಯ ಹಾಕಲಾಗಿದೆ. ಈ ಅಭಿವೃದ್ಧಿ ಕಾರ್ಯಗಳು ದಮನ್ ಮತ್ತು ಇಡೀ ಕೇಂದ್ರಾಡಳಿತ ಪ್ರದೇಶದ ಜನರಿಗೆ ಜೀವನವನ್ನು ಸುಲಭಗೊಳಿಸುತ್ತದೆ. ಅವು ಯುವಜನರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತವೆ. ಈ ಕೆಲಸಗಳ ಹಿಂದೆ, ಪ್ರಫುಲ್ ಭಾಯಿ ಪಟೇಲ್ ಅವರ ಮತ್ತು ಅವರ ತಂಡದ ಕಠಿಣ ಪರಿಶ್ರಮದ ದೃಷ್ಟಿಕೋನವು ಸ್ಪಷ್ಟವಾಗಿ ಗೋಚರಿಸುತ್ತದೆ. ಇದಕ್ಕಾಗಿ, ನಾನು ಪ್ರಫುಲ್ ಭಾಯಿ ಮತ್ತು ಅವರ ಇಡೀ ತಂಡವನ್ನು ಸಹ ಶ್ಲಾಘಿಸುತ್ತೇನೆ. ಲಕ್ಷದ್ವೀಪ ಮತ್ತು ದಾದ್ರಾ-ನಗರ ಹವೇಲಿಯ ಜನರಿಗೆ ನಾನು ಅನೇಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಸ್ನೇಹಿತರೇ,

ಇಂದು ನಾನು ನಿಮ್ಮ ನಡುವೆ ಬಂದಿರುವಂತೆಯೇ, ಒಂದು ಒಳ್ಳೆಯ ಸುದ್ದಿ ಬಂದಿದೆ. ನಾನು ಇಂದು ಬೆಳಿಗ್ಗೆ ದೆಹಲಿಯಿಂದ ಹೊರಟಿದ್ದೆ, ಆದರೆ ಇದೀಗ ಬಂದಿರುವ ಅಂಕಿಅಂಶಗಳು, ಬಂದಿರುವ ಸುದ್ದಿಗಳು ನಿಜಕ್ಕೂ ಸಂತೋಷಕರವಾಗಿವೆ ಮತ್ತು ನಾನು ಈ ಸಂತೋಷವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಯಸುತ್ತೇನೆ. ಇಂದು ಬಂದಿರುವ ಅಂಕಿಅಂಶಗಳು ಭಾರತದ ಆರ್ಥಿಕತೆಯ ಅಡಿಪಾಯ ಎಷ್ಟು ಪ್ರಬಲವಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತವೆ. 2025-26ನೇ ವರ್ಷದಲ್ಲಿ, ಅಂದರೆ, ಇದೀಗ ಕೊನೆಗೊಂಡಿರುವ ಹಣಕಾಸು ವರ್ಷದಲ್ಲಿ, ಭಾರತವು ಶೇಕಡಾ 7.7, 7.7 ರ ಬೆಳವಣಿಗೆಯ ದರವನ್ನು ಸಾಧಿಸಿದೆ ಮತ್ತು ಮಾರ್ಚ್ 31 ರಂದು ಕೊನೆಗೊಂಡ ಕೊನೆಯ ತ್ರೈಮಾಸಿಕವು ಭಾರತದ ಬೆಳವಣಿಗೆಯನ್ನು ಶೇಕಡಾ 7.8, 7.8 ರಷ್ಟು ಎಂದು ದಾಖಲಿಸಿದೆ. ಮತ್ತು ಇದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡಬೇಕು, ಇದು ಅದರ ವೇಗ. ಇಂದು ದೇಶವು ಸುಧಾರಣಾ ಎಕ್ಸ್‌ಪ್ರೆಸ್‌ನಲ್ಲಿ ಓಡುತ್ತಿದೆ, ಇಂದು ದೇಶವು ಅಂತಹ ಬೃಹತ್ ಮೂಲಸೌಕರ್ಯ ಅಭಿವೃದ್ಧಿಯನ್ನು ವೀಕ್ಷಿಸುತ್ತಿದೆ, ಬಡವರ ಕಲ್ಯಾಣಕ್ಕಾಗಿ ಅಂತಹ ದೊಡ್ಡ ಪ್ರಮಾಣದ ಕೆಲಸವನ್ನು ಮಾಡಲಾಗುತ್ತಿದೆ ಮತ್ತು ಈ ಎಲ್ಲಾ ಪ್ರಯತ್ನಗಳ ಫಲಿತಾಂಶವೆಂದರೆ ಇಂದು ದೇಶವು ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ. ಮತ್ತು ನಮಗೆಲ್ಲರಿಗೂ ತಿಳಿದಿದೆ, ಜಗತ್ತು ಬಿಕ್ಕಟ್ಟುಗಳಲ್ಲಿ ಮುಳುಗಿದೆ, ಇಡೀ ಪ್ರಪಂಚದ ಆರ್ಥಿಕತೆಗಳು ಪ್ರಶ್ನಾರ್ಥಕ ಚಿಹ್ನೆಗಳ ಅಡಿಯಲ್ಲಿ ಹೂತುಹೋಗಿವೆ, ಆದರೆ ಜಾಗತಿಕ ಬಿಕ್ಕಟ್ಟಿನ ಈ ಕೆಟ್ಟ ಸಮಯದಲ್ಲಿಯೂ ಸಹ, 1.4 ಶತಕೋಟಿ ದೇಶವಾಸಿಗಳ ಸಾಮೂಹಿಕ ಪ್ರಯತ್ನಗಳಿಂದ, ಭಾರತವು ತನ್ನನ್ನು ತಾನು ಉಳಿಸಿಕೊಳ್ಳಲು ಮಾತ್ರವಲ್ಲದೆ ಮುಂದೆ ಬರುವಲ್ಲಿಯೂ ಯಶಸ್ವಿಯಾಗಿದೆ. ಆರ್ಥಿಕ ಕ್ಷೇತ್ರದಲ್ಲಿ ಈ ಹೊಸ ಎತ್ತರವನ್ನು ಸಾಧಿಸಿದ್ದಕ್ಕಾಗಿ ನಾನು ದೇಶವಾಸಿಗಳಿಗೆ ಅನೇಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಪ್ರಪಂಚದಾದ್ಯಂತ ಚಾಲ್ತಿಯಲ್ಲಿರುವ ಈ ಬಿಕ್ಕಟ್ಟುಗಳನ್ನು ಎದುರಿಸುವಾಗ, ದೇಶವು ದೃಢ ಸಂಕಲ್ಪದೊಂದಿಗೆ, ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆಯ ಹಾದಿಯಲ್ಲಿ ವೇಗವಾಗಿ ಮುಂದುವರಿಯುತ್ತದೆ ಎಂದು ನಾನು ಮತ್ತೊಮ್ಮೆ ರಾಷ್ಟ್ರಕ್ಕೆ ಭರವಸೆ ನೀಡುತ್ತೇನೆ. ಇದು ದೇಶವಾಸಿಗಳಿಗೆ ನನ್ನ ಭರವಸೆ.

 

ಸ್ನೇಹಿತರೇ,

ಇಂದು ಅಭಿವೃದ್ಧಿಯು ಬಹಳ ಮುಖ್ಯ ಮತ್ತು  ನಮ್ಮ ಅಭಿವೃದ್ಧಿ ಮಾದರಿ ಸುಸ್ಥಿರವಾಗಿರುವುದನ್ನು ಖಚಿತಪಡಿಸಿಕೊಳ್ಳುವುದೂ ಅಷ್ಟೇ ಮುಖ್ಯವಾಗಿದೆ. ಇಂದು, ವಿಶ್ವ ಪರಿಸರ ದಿನದಂದು, ನಮ್ಮ ಕೇಂದ್ರಾಡಳಿತ ಪ್ರದೇಶವು ಈ ನಿರ್ಣಯವನ್ನು ಸಾಕಾರಗೊಳಿಸುತ್ತಿದೆ. ಇಂದು, ಒಂದೆಡೆ, ಸಾವಿರಾರು ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಇಲ್ಲಿ ಉದ್ಘಾಟಿಸಲಾಗಿದೆ ಮತ್ತು ಶಂಕುಸ್ಥಾಪನೆ ಮಾಡಲಾಗಿದೆ. ಅದೇ ಸಮಯದಲ್ಲಿ, ತಾಯಿಯ ಹೆಸರಿನಲ್ಲಿ ಸುಮಾರು ಒಂದು ಲಕ್ಷ ಒಂದು ಗಿಡಗಳು, ಒಂದು ಲಕ್ಷ ಸಸಿಗಳನ್ನು ಸಹ ಇಲ್ಲಿ ನೆಡಲಾಗುತ್ತಿದೆ. ಸರಕಾರಿ ಕಟ್ಟಡಗಳಲ್ಲಿ ಸೌರಶಕ್ತಿಯ 100 ಪ್ರತಿಶತ ಬಳಕೆಯ ಸಾಧನೆಯನ್ನು ಸಾಧಿಸಿರುವ ಕೇಂದ್ರಾಡಳಿತ ಪ್ರದೇಶ ಇದಾಗಿದೆ ಎಂದು ನನಗೆ ಹೆಮ್ಮೆ ಇದೆ. ಇಂದು, ದಿಯುನಲ್ಲಿ, ಸಂಪೂರ್ಣ ಹಗಲಿನ ವಿದ್ಯುತ್ ಬೇಡಿಕೆಯನ್ನು ಸೌರಶಕ್ತಿಯಿಂದಲೇ ಪೂರೈಸಲಾಗುತ್ತಿದೆ ಮತ್ತು ನಾವು ಇದನ್ನು ಮತ್ತಷ್ಟು ಮುಂದುವರಿಸಬೇಕಾಗಿದೆ. ಸೌರಶಕ್ತಿಯ ಮೂಲಕ ಮನೆಗಳಲ್ಲಿಯೂ ವಿದ್ಯುತ್ ಲಭ್ಯವಿರಬೇಕು ಮತ್ತು ಅಷ್ಟೇ ಅಲ್ಲ, ಕುಟುಂಬಗಳು ಹೆಚ್ಚುವರಿ ವಿದ್ಯುತ್‌ನಿಂದ ಆದಾಯವನ್ನು ಗಳಿಸಬೇಕು. ಇದಕ್ಕಾಗಿ, ಮೇಲ್ಛಾವಣಿಯ ಸೌರ ಸ್ಥಾವರಗಳನ್ನು ಸ್ಥಾಪಿಸುವ ಉಪಕ್ರಮವು ಪ್ರಾರಂಭವಾಗಿದೆ. ಈ ಸಾಧನೆಗಳಿಗಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ಇದರೊಂದಿಗೆ, ದಮನ್‌ನ ಜನರು ಇತ್ತೀಚಿನ ದಿನಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಇದು ಸ್ವಚ್ಛತೆ ಹೇಗೆ ದಮನ್‌ನ ಸಾರ್ವಜನಿಕ ಜೀವನದ ಸಂಸ್ಕೃತಿಯ ಭಾಗವಾಗಿ ಮಾರ್ಪಟ್ಟಿದೆ ಎಂಬುದನ್ನು ತೋರಿಸುತ್ತದೆ ಮತ್ತು ಈ ಸಂಸ್ಕೃತಿಯು ಸ್ವಚ್ಛತಾ ಪ್ರಯತ್ನಗಳಲ್ಲಿ ಗೋಚರಿಸುತ್ತದೆ. ಈ ಭಾಗವಹಿಸುವ ಪ್ರಯತ್ನಗಳಿಗಾಗಿ ನಾನು ದಮನ್ ಜನರನ್ನು ಅಭಿನಂದಿಸುತ್ತೇನೆ.

ಸ್ನೇಹಿತರೇ,

ದಾದ್ರಾ ನಗರ ಹವೇಲಿ, ದಮನ್ ಮತ್ತು ಡಿಯು ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಭಾರತದ ಗುರುತು ಮತ್ತು ಪರಂಪರೆಯೂ ಆಗಿದೆ. ಆದ್ದರಿಂದ, ಅದರ ಅಭಿವೃದ್ಧಿಗಾಗಿ ನಮ್ಮ ಗುರಿಗಳು ಸಾಮಾನ್ಯವಲ್ಲ. ಕಳೆದ ವರ್ಷ ನಾನು ಸಿಲ್ವಾಸ್ಸಾಗೆ ಬಂದಾಗ, ನಾನು ನಿಮಗೆ ಸಿಂಗಾಪುರದ ಉದಾಹರಣೆಯನ್ನು ನೀಡಿದ್ದೇನೆ ಎಂದು ನನಗೆ ನೆನಪಿದೆ. ಒಂದು ಕಾಲದಲ್ಲಿ ಸಿಂಗಾಪುರವು ಒಂದು ಸಣ್ಣ ಮೀನುಗಾರಿಕಾ ಹಳ್ಳಿಯಾಗಿತ್ತು ಎಂದು ನಾನು ಹೇಳಿದ್ದೆ. ಆದರೆ ಸಿಂಗಾಪುರದ ಜನರು ಕನಸು ಕಂಡರು, ಅವರು ದೊಡ್ಡ ಗುರಿಗಳನ್ನು ಹೊಂದಿದ್ದರು ಮತ್ತು ಇಂದು ಅದೇ ಸಿಂಗಾಪುರವು ವಿಶ್ವದ ಅತಿದೊಡ್ಡ ವ್ಯಾಪಾರ ಕೇಂದ್ರವಾಗಿದೆ. ಇಂದು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯು ಕೂಡ ಅದೇ ಕನಸನ್ನು ಕಾಣುತ್ತಿವೆ. ನಮೋ ವಿಮಾನ ನಿಲ್ದಾಣ, ದಮನಗಂಗಾ ನದಿಗೆ ಕಟ್ಟಲಿರುವ ಐಕಾನಿಕ್ ಸೇತುವೆ, 'ಬೀಚ್ ಫ್ರಂಟ್' ನಲ್ಲಿ ಕಟ್ಟಲಾಗುವ ಸಮಾವೇಶ ಕೇಂದ್ರದಂತಹ ಯೋಜನೆಗಳು, ಇಂತಹ ಮೂಲಸೌಕರ್ಯಗಳ ಮೂಲಕ ನಾವು ಭವಿಷ್ಯಕ್ಕಾಗಿ ದೊಡ್ಡ ನಿರ್ಣಯಗಳಿಗೆ ಅಡಿಪಾಯ ಹಾಕುತ್ತಿದ್ದೇವೆ. ಈ ಯೋಜನೆಗಳ ಮೂಲಕ, ನಿಮ್ಮ ಚಲನೆ ಸುಲಭವಾಗುತ್ತದೆ. ಇಲ್ಲಿ ವ್ಯವಹಾರಕ್ಕೆ ಹೊಸ ಸಾಧ್ಯತೆಗಳು ಸೃಷ್ಟಿಯಾಗುತ್ತವೆ. ದಮನ್ ನ ಎರಡೂ ಬದಿಗಳಲ್ಲಿ ಅಭಿವೃದ್ಧಿಯ ವೇಗವು ಹೆಚ್ಚುತ್ತದೆ.

 

ಸ್ನೇಹಿತರೇ,

ಇಲ್ಲಿ ಆತಿಥ್ಯ ಆರ್ಥಿಕತೆಗೆ ಸಂಬಂಧಿಸಿದ ಅವಕಾಶಗಳು ಹೆಚ್ಚಾಗುತ್ತವೆ ಮತ್ತು ಅದರೊಂದಿಗೆ, ಸಾರಿಗೆ ನಗರದಂತಹ ಸೌಲಭ್ಯಗಳು ವ್ಯಾಪಾರ ಮತ್ತು ಲಾಜಿಸ್ಟಿಕ್ಸ್‌ಗೆ ಹೊಸ ವೇಗವನ್ನು ನೀಡುತ್ತವೆ.

ಸ್ನೇಹಿತರೇ,

ಈ ಪ್ರದೇಶದಲ್ಲಿ ನೀಲಿ ಆರ್ಥಿಕತೆಗಾಗಿ ನಾವು ಸಿದ್ಧಪಡಿಸಿರುವ ದೃಷ್ಟಿಕೋನವು ಹೈಟೆಕ್ ಮೂಲಸೌಕರ್ಯದ ಬಲದ ಮೂಲಕ ಮಾತ್ರ ಸಾಕಾರಗೊಳ್ಳುತ್ತದೆ. ಅದಕ್ಕಾಗಿಯೇ ಇಂದು ಲಕ್ಷದ್ವೀಪದ ಕಲ್ಪೇನಿ ಮತ್ತು ಕಡ್ಮತ್ ದ್ವೀಪಗಳಲ್ಲಿ ಆಧುನಿಕ ಬಂದರುಗಳ ಅಡಿಪಾಯ ಹಾಕಲಾಗುತ್ತಿದೆ. ಈ ಎಲ್ಲಾ ಪ್ರಯತ್ನಗಳು ನೀಲಿ ಆರ್ಥಿಕತೆಯಲ್ಲಿ ದೇಶದ ಬಲವನ್ನು ಹೆಚ್ಚಿಸುತ್ತವೆ ಮತ್ತು ನಾನು ಹೇಳಿದಂತೆ, ಇವು ಲಕ್ಷದ್ವೀಪದ ಭವಿಷ್ಯವನ್ನು ಬದಲಾಯಿಸುವ ಉಪಕ್ರಮಗಳಾಗಿವೆ.

ಸ್ನೇಹಿತರೇ,

ಬಿಜೆಪಿ ಸರ್ಕಾರದಲ್ಲಿ, ನಮ್ಮ ಎನ್‌ಡಿಎ ಸರ್ಕಾರದಲ್ಲಿ, ನಮಗೆ ಅಭಿವೃದ್ಧಿಯ ಮೊದಲ ಮಾನದಂಡವೆಂದರೆ - ಬಡವರು, ವಂಚಿತರು, ಬುಡಕಟ್ಟು ಜನಾಂಗದವರು ಮತ್ತು ಮಧ್ಯಮ ವರ್ಗದವರ ಜೀವನದಲ್ಲಿ ಬದಲಾವಣೆ! ಇದಕ್ಕಾಗಿ, ಆರೋಗ್ಯ ಕ್ಷೇತ್ರವು ನಮ್ಮ ದೊಡ್ಡ ಆದ್ಯತೆಯಾಗಿದೆ. ಕಳೆದ ವರ್ಷಗಳಲ್ಲಿ, ದೇಶವು ಆರೋಗ್ಯ ರಕ್ಷಣೆಗಾಗಿ ಸಮಗ್ರ ದೃಷ್ಟಿಕೋನದೊಂದಿಗೆ ಮುಂದುವರೆದಿದೆ. ಚಿಕಿತ್ಸೆಗೆ ಸಂಬಂಧಿಸಿದ ಪ್ರತಿಯೊಂದು ಕಳವಳವನ್ನು ನಾವು ಪರಿಹರಿಸಿದ್ದೇವೆ. ಇಂದು ಬಡವರಿಗೂ ಸಹ ಆಯುಷ್ಮಾನ್ ಕಾರ್ಡ್ ಸೌಲಭ್ಯವಿದೆ. ಅವರಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆಯ ಭರವಸೆ ಇದೆ. ರೋಗಗಳ ಸಕಾಲಿಕ ರೋಗನಿರ್ಣಯವನ್ನು ಖಚಿತಪಡಿಸಿಕೊಳ್ಳಲು, ಪ್ರಧಾನ ಮಂತ್ರಿ ಆಯುಷ್ಮಾನ್ ಆರೋಗ್ಯ ಮಂದಿರಗಳ ವ್ಯವಸ್ಥೆ ಇದೆ. ಜನೌಷಧಿ ಕೇಂದ್ರಗಳ ಮೂಲಕವೂ ಕೈಗೆಟುಕುವ ಔಷಧಿಗಳು ಲಭ್ಯವಿವೆ. ಈ ಸೌಲಭ್ಯಗಳನ್ನು ಇನ್ನಷ್ಟು ಉತ್ತಮ ಮತ್ತು ಆಧುನಿಕವಾಗಿಸಲು, ಇಂದು ಆರೋಗ್ಯ ಸೇವೆಗಳನ್ನು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಮೂಲಕ ತಂತ್ರಜ್ಞಾನದೊಂದಿಗೆ ಸಂಪರ್ಕಿಸಲಾಗುತ್ತಿದೆ.

ಸ್ನೇಹಿತರೇ,

ಆಯುಷ್ಮಾನ್ ಕಾರ್ಡ್‌ಗಳು ಮತ್ತು ಜನೌಷಧಿ ಕೇಂದ್ರಗಳಿಂದಾಗಿ, ಬಡವರು ಮತ್ತು ಮಧ್ಯಮ ವರ್ಗದವರು ಸುಮಾರು 2.25 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡದಂತೆ ಉಳಿಸಿದ್ದಾರೆ.

 

ಸಹೋದರರೇ ಮತ್ತು  ಸಹೋದರಿಯರೇ,

ಕೇಂದ್ರ ಸರ್ಕಾರದ ನೀತಿಗಳು ಈ ಪ್ರದೇಶದ ಜನರಿಗೆ ಸಹ ಹೆಚ್ಚಿನ ಪ್ರಯೋಜನವನ್ನು ನೀಡಿವೆ. ಒಂದು ಕಾಲದಲ್ಲಿ, ಇಲ್ಲಿ ಉತ್ತಮ ಚಿಕಿತ್ಸಾ ಸೌಲಭ್ಯಗಳ ಕೊರತೆ ಇತ್ತು. ಇಲ್ಲಿ ವೈದ್ಯಕೀಯ ಕಾಲೇಜು ಕೂಡ ಇರಲಿಲ್ಲ. ಆದರೆ ಈಗ ವೈದ್ಯಕೀಯ ಕಾಲೇಜು ಇದೆ, ಮತ್ತು ಸ್ನಾತಕೋತ್ತರ ಅಧ್ಯಯನಗಳು ಸಹ ಪ್ರಾರಂಭವಾಗಿವೆ. ಸಿಲ್ವಾಸಾದ ನಮೋ ಆಸ್ಪತ್ರೆ ಕಳೆದ ವರ್ಷದಿಂದ ಸಾವಿರಾರು ಜನರಿಗೆ ಸೇವೆ ಸಲ್ಲಿಸುತ್ತಿದೆ. ಇಂದು, ದಮನ್‌ನಲ್ಲಿ ನಮೋ ಆಸ್ಪತ್ರೆಯನ್ನು ಸಹ ಉದ್ಘಾಟಿಸಲಾಗಿದೆ. ಈ ಪ್ರದೇಶದ ಜನರು ಈಗ ಇನ್ನೂ ಉತ್ತಮ ಆರೋಗ್ಯ ಸೇವೆಯ ಪ್ರಯೋಜನವನ್ನು ಪಡೆಯಲಿದ್ದಾರೆ.

ಸ್ನೇಹಿತರೇ,

ನಮ್ಮ ಸರ್ಕಾರ ಆರೋಗ್ಯಕ್ಕೆ ಹೇಗೆ ಆದ್ಯತೆ ನೀಡುತ್ತಿದೆ ಎಂಬುದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಫಲಿತಾಂಶಗಳಲ್ಲಿಯೂ ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ, ಭಾರತದಲ್ಲಿ ಹೆಚ್ಚಿನ ಹೆರಿಗೆಗಳು ಆಸ್ಪತ್ರೆಗಳಲ್ಲಿ ನಡೆಯುತ್ತಿರಲಿಲ್ಲ. ಇಂದು, ದೇಶದಲ್ಲಿ ಶೇ. 90 ಕ್ಕಿಂತ ಹೆಚ್ಚು ಹೆರಿಗೆಗಳು ಆಸ್ಪತ್ರೆಗಳಲ್ಲಿ ನಡೆಯುತ್ತಿವೆ, ಇದು ತಾಯಂದಿರ ಮರಣ ಮತ್ತು ಶಿಶು ಮರಣವನ್ನು ಬಹಳ ಕಡಿಮೆ ಮಾಡಿದೆ. ಮಿಷನ್ ಇಂದ್ರಧನುಷ್ ಕಾರಣದಿಂದಾಗಿ, ಭಾರತವು ಮಕ್ಕಳ ಲಸಿಕೆ ಕ್ಷೇತ್ರದಲ್ಲಿಯೂ ಉತ್ತಮ ಪ್ರಗತಿಯನ್ನು ಸಾಧಿಸಿದೆ. 2014 ಕ್ಕಿಂತ ಮೊದಲು, ಕೇವಲ ಶೇ. 60 ರಷ್ಟು ಮಕ್ಕಳಿಗೆ ಮಾತ್ರ ಸಂಪೂರ್ಣವಾಗಿ ಲಸಿಕೆ ನೀಡಲಾಗುತ್ತಿತ್ತು. ಇಂದು ಈ ಅಂಕಿ ಅಂಶವು ಸುಮಾರು ಶೇ. 90 ಕ್ಕೆ ಏರಿದೆ. ಆರೋಗ್ಯ ಭದ್ರತಾ ಕ್ಷೇತ್ರದಲ್ಲಿಯೂ ದೊಡ್ಡ ಬದಲಾವಣೆಯಾಗಿದೆ. 2014 ಕ್ಕಿಂತ ಮೊದಲು, ಶೇ. 30 ಕ್ಕಿಂತ ಕಡಿಮೆ ಕುಟುಂಬಗಳು ಆರೋಗ್ಯ ವಿಮಾ ಯೋಜನೆಗಳೊಂದಿಗೆ ಸಂಪರ್ಕ ಹೊಂದಿದ್ದವು. ಇಂದು ಆಯುಷ್ಮಾನ್ ಭಾರತ್ ಆ ಅಂಕಿಅಂಶಗಳನ್ನು ಸಹ ಬದಲಾಯಿಸಿದೆ. ಈಗ ಶೇ. 60 ಕ್ಕೂ ಹೆಚ್ಚು ಕುಟುಂಬಗಳು ಈ ರಕ್ಷಣೆಯನ್ನು ಪಡೆಯುತ್ತಿವೆ.

ಸ್ನೇಹಿತರೇ,

ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರದ ಈ ಪ್ರಯತ್ನಗಳಿಂದ ಯಾರಾದರೂ ಹೆಚ್ಚು ಪ್ರಯೋಜನ ಪಡೆದಿದ್ದರೆ, ಅದು ನನ್ನ ದೇಶದ ಮಹಿಳಾ ಶಕ್ತಿ.

ಸ್ನೇಹಿತರೇ,

ಹಿಂದೆ ಈ ಪ್ರದೇಶದ ಯುವಜನರು ಉನ್ನತ ಶಿಕ್ಷಣಕ್ಕಾಗಿ ಹೊರಗೆ ಹೋಗಬೇಕಾಗಿತ್ತು. ಆದರೆ ಇಂದು, ಒಂದಲ್ಲ, ಹಲವು ರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಇಲ್ಲಿ ಸ್ಥಾಪನೆಯಾಗಿವೆ. ಇತ್ತೀಚಿನ ವರ್ಷಗಳಲ್ಲಿ, ಇಲ್ಲಿ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗಿದೆ, ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಕೊಠಡಿಗಳನ್ನು ಸಹ ನಿರ್ಮಿಸಲಾಗಿದೆ. 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶವು ಶಿಕ್ಷಣ ಕ್ಷೇತ್ರದಲ್ಲಿ ಕ್ರಮೇಣ ಮುಂದುವರಿಯುತ್ತಿದೆ ಎಂದು ನನಗೆ ಸಂತೋಷವಾಗಿದೆ. ಸ್ವಾಮಿ ವಿವೇಕಾನಂದ ಶಿಕ್ಷಣ ಕೇಂದ್ರದಂತಹ ಅನೇಕ ನಿರ್ಮಾಣಗಳು ಇಲ್ಲಿ ನಡೆಯುತ್ತಿವೆ.

 

 

ಸಹೋದರರೇ ಮತ್ತು  ಸಹೋದರಿಯರೇ,

ಈ ಶಿಕ್ಷಣ ಕ್ರಾಂತಿಯಲ್ಲಿ ನಮ್ಮ ಹೆಣ್ಣುಮಕ್ಕಳು ಹಿಂದುಳಿಯಬಾರದು ಎಂಬುದು ನಮ್ಮ ಸಂಕಲ್ಪ. ಇದಕ್ಕಾಗಿ ಅನೇಕ ದೊಡ್ಡ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಸರಸ್ವತಿ ಸೈಕಲ್ ಯೋಜನೆ ಮತ್ತು ಸರಸ್ವತಿ ವಿದ್ಯಾ ಯೋಜನೆಯಂತಹ ಯೋಜನೆಗಳು ಇಲ್ಲಿನ ಹೆಣ್ಣುಮಕ್ಕಳಿಗೆ ಸಾಕಷ್ಟು ಸಹಾಯ ಮಾಡುತ್ತಿವೆ.

ಸ್ನೇಹಿತರೇ,

ಇಂದು ಭಾರತವು ದೇಶದ ಯುವಜನರು ಪದವಿಯ ಜೊತೆಗೆ ಸರಿಯಾದ ಸ್ಥಾನಮಾನಗಳನ್ನು ಪಡೆಯಬೇಕೆಂದು ಪ್ರಯತ್ನಿಸುತ್ತಿದೆ. ಸ್ಥಳೀಯ ಪ್ರತಿಭೆಗಳನ್ನು ಜಾಗತಿಕ ಅವಕಾಶಗಳೊಂದಿಗೆ ಸಂಪರ್ಕಿಸುವಂತಹ ಮಾನ್ಯತೆಯನ್ನು ಅವರು ಪಡೆಯಬೇಕು. ವಿನ್ಯಾಸ, ಕಾನೂನು, ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ, ಐಟಿ, ಡ್ರೋನ್ ಮತ್ತು ನವೀಕರಿಸಬಹುದಾದ ಇಂಧನದಂತಹ ಕ್ಷೇತ್ರಗಳಲ್ಲಿ, ನಮ್ಮ ಪ್ರಸ್ತುತ ಸಿದ್ಧತೆಯು ಭಾರತದ ಕಾರ್ಯಪಡೆಯನ್ನು ಬಲಪಡಿಸುತ್ತದೆ. ಆದ್ದರಿಂದ, ವೃತ್ತಿಪರ ಸಂಸ್ಥೆಗಳ ವಿಸ್ತರಣೆ ಬಹಳ ಮುಖ್ಯವಾಗಿದೆ.

ಸ್ನೇಹಿತರೇ,

ಇಂದು ಎನ್.ಐ.ಎಫ್.ಟಿ. (NIFT)  ಯ ಹದಿನೆಂಟನೇ ಕ್ಯಾಂಪಸ್‌ಗೆ ಅಡಿಪಾಯ ಹಾಕಲಾಗಿದೆ. ಈ ಸಂಸ್ಥೆಯು ಇಲ್ಲಿನ ಯುವಜನರನ್ನು ಜಾಗತಿಕ ಮಾನ್ಯತೆಯೊಂದಿಗೆ ಜೋಡಿಸುತ್ತದೆ. ಐಟಿಐ ದಮನ್‌ನಲ್ಲಿ ಡ್ರೋನ್ ತಂತ್ರಜ್ಞರಂತಹ ಹೊಸ ಕೋರ್ಸ್‌ಗಳು ಸಹ ಪ್ರಾರಂಭವಾಗಿವೆ. ಪಿಎಂ ವಿಶ್ವಕರ್ಮ ಮತ್ತು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದ ತರಬೇತಿ ಕಾರ್ಯಕ್ರಮಗಳು ಸಹ ಯುವಜನರಿಗೆ ಪ್ರಯೋಜನವನ್ನು ನೀಡುತ್ತಿವೆ.

ಸ್ನೇಹಿತರೇ,

ದೇಶದಲ್ಲಿ ಕ್ರೀಡೆಗಳು ಹೊಸ ಚಿಂತನೆಯೊಂದಿಗೆ ಮುಂದುವರೆದಿವೆ. ನಮ್ಮ ಕ್ರೀಡೆಗಳು ಇನ್ನು ಮುಂದೆ ದೊಡ್ಡ ನಗರಗಳು ಅಥವಾ ದೊಡ್ಡ ಕ್ರೀಡಾಂಗಣಗಳಿಗೆ ಸೀಮಿತವಾಗಿರಲಾರವು. ಖೇಲೋ ಇಂಡಿಯಾದಂತಹ ಪ್ರಯತ್ನಗಳು ಯುವಜನರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಹೊಸ ವೇದಿಕೆಯನ್ನು ನೀಡಿವೆ. ಈ ಕಾರಣದಿಂದಾಗಿ ಕ್ರೀಡಾ ಕ್ಷೇತ್ರದಲ್ಲಿ, ಸಣ್ಣ ಪ್ರದೇಶಗಳ ಮಕ್ಕಳು ರಾಷ್ಟ್ರೀಯ ಮಟ್ಟದಲ್ಲಿ ಮುಂದೆ ಬರುತ್ತಿದ್ದಾರೆ ಮತ್ತು ಈ ಪ್ರದೇಶವು ಸಹ ಅದರಿಂದ ಪ್ರಯೋಜನ ಪಡೆದಿದೆ. ಡಿಯು ಇಂದು ಬೀಚ್ ಕ್ರೀಡೆಗಳ ದೊಡ್ಡ ಕೇಂದ್ರವಾಗಿ ಹೊರಹೊಮ್ಮಿದೆ. ಘೋಘ್ಲಾ ಬೀಚ್‌ನಲ್ಲಿ ನಡೆದ ಬೀಚ್ ಕ್ರೀಡಾಕೂಟವು ಈ ಪ್ರದೇಶದತ್ತ ದೇಶದ ಗಮನವನ್ನು ಸೆಳೆದಿದೆ. ಇಂದು ಇಲ್ಲಿ ಆಧುನಿಕ ಕ್ರೀಡಾ ಮೂಲಸೌಕರ್ಯವನ್ನು ನಿರಂತರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಖಾನ್ವೆಲ್‌ನಲ್ಲಿರುವ ಫುಟ್‌ಬಾಲ್ ಕೇಂದ್ರ ಮತ್ತು ದಮನ್‌ನಲ್ಲಿರುವ ವಾಲಿಬಾಲ್ ತರಬೇತಿ ಕೇಂದ್ರವು ಇಲ್ಲಿನ ಕ್ರೀಡಾ ಸಂಸ್ಕೃತಿಯನ್ನು ಬಲಪಡಿಸುತ್ತಿವೆ.

 

ಸ್ನೇಹಿತರೇ,

ಇಂದು ದೇಶದ ಆದ್ಯ ಗಮನ ಪ್ರವಾಸೋದ್ಯಮದ ಮೇಲೂ ಇದೆ. ಪ್ರವಾಸೋದ್ಯಮವು ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಬೇಕು ಎಂಬುದು ನಮ್ಮ ಪ್ರಯತ್ನ. ಸಣ್ಣ ಸ್ಥಳಗಳನ್ನು ಸಹ ದೊಡ್ಡ ಅವಕಾಶಗಳೊಂದಿಗೆ ಸಂಪರ್ಕಿಸಬೇಕು. 'ದೇಖೋ ಅಪ್ನಾ ದೇಶ್' ನಂತಹ ಪ್ರಯತ್ನಗಳು ದೇಶದ ವೈವಿಧ್ಯತೆಯ ಬಗ್ಗೆ ತಿಳಿದುಕೊಳ್ಳಲು ಜನರನ್ನು ಪ್ರೇರೇಪಿಸಿವೆ. ಇಂದು ಭಾರತದಲ್ಲಿ ಪರಂಪರೆ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಸಾಹಸ ಪ್ರವಾಸೋದ್ಯಮಗಳು ಹೊಸ ಶಕ್ತಿಯನ್ನು ಪಡೆಯುತ್ತಿವೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ, ಪ್ರವಾಸೋದ್ಯಮವು ಅಪಾರ ಸಾಧ್ಯತೆಗಳನ್ನು ಹೊಂದಿರುವ ವಲಯವಾಗಿದೆ. ಈ ಪ್ರದೇಶವು ನೈಸರ್ಗಿಕ ಸೌಂದರ್ಯದಿಂದ ಆಶೀರ್ವದಿಸಲ್ಪಟ್ಟಿದೆ. ಅದಕ್ಕಾಗಿಯೇ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ದೇಶವು ಕೆಲಸ ಮಾಡಿದ ನೀತಿಗಳು ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗೆ ಹೆಚ್ಚಿನ ಪ್ರಯೋಜನವನ್ನು ನೀಡಿವೆ. 2021 ರಲ್ಲಿ, ಸುಮಾರು 6 ಲಕ್ಷ ಪ್ರವಾಸಿಗರು ಇಲ್ಲಿಗೆ ಬಂದರು. 2025 ರಲ್ಲಿ, ಈ ಸಂಖ್ಯೆ ಸುಮಾರು 50 ಲಕ್ಷಕ್ಕೆ ಏರಿತು. ಅಂದರೆ ಕೆಲವೇ ವರ್ಷಗಳಲ್ಲಿ, ಪ್ರವಾಸಿಗಳ  ಸಂಖ್ಯೆ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಉತ್ತಮ ಮೂಲಸೌಕರ್ಯ, ಉತ್ತಮ ಸೌಲಭ್ಯಗಳು ಮತ್ತು ಸ್ವಚ್ಛ ಕಡಲತೀರಗಳಿಂದಾಗಿ ಇದು ಸಾಧ್ಯವಾಗಿದೆ. ದಮನ್ ರಾತ್ರಿ ಮಾರುಕಟ್ಟೆ, ರಾಮಸೇತು ಸಮುದ್ರ ಮುಂಭಾಗ, ನಮೋಪಥ ಸಮುದ್ರ ಮುಂಭಾಗ, ನಾನಿ ದಮನ್ ಕೋಟೆ, ಗಂಗೇಶ್ವರ ದೇವಾಲಯ ಸಂಕೀರ್ಣ, ಇಂತಹ ಹಲವಾರು ಸ್ಥಳಗಳು ಇಂದು ಈ ಇಡೀ ಪ್ರದೇಶದ ಹೊಸ ಗುರುತಾಗುತ್ತಿವೆ.

ಸ್ನೇಹಿತರೇ,

ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳ ಕನಸುಗಳನ್ನು ನನಸಾಗಿಸಲು, ನಾವು ಇಲ್ಲಿ ಕೈಗಾರಿಕಾ ಬಲವನ್ನು ಹೆಚ್ಚಿಸಬೇಕಾಗಿದೆ. ಈ ಕೇಂದ್ರಾಡಳಿತ ಪ್ರದೇಶವು ಮಾನವ ನಿರ್ಮಿತ ಫೈಬರ್ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಗುರುತನ್ನು ಸಾಧಿಸಿದೆ ಎಂಬುದು ಹೆಮ್ಮೆಯ ವಿಷಯ. ದಾದ್ರಾ ಮತ್ತು ನಗರ ಹವೇಲಿಯನ್ನು ರಾಷ್ಟ್ರೀಯ ಮಾನವ ನಿರ್ಮಿತ ಫೈಬರ್ ರಾಜಧಾನಿ ಎಂದು ಗುರುತಿಸಲಾಗಿದೆ. ಈ ಪ್ರದೇಶವು ಪ್ಲಾಸ್ಟಿಕ್ ರಫ್ತಿನಲ್ಲಿ ನಿರಂತರವಾಗಿ ಪ್ರಗತಿ ಸಾಧಿಸುತ್ತಿದೆ. ಇಲ್ಲಿನ ಕೈಗಾರಿಕೆಗಳು ಮತ್ತು ಎಂ.ಎಸ್.ಎಂ.ಇ. ( MSME)  ಗಳನ್ನು ಬೆಂಬಲಿಸಲು ಸರ್ಕಾರ ನಿರಂತರ ಪ್ರಯತ್ನಗಳನ್ನು ಮಾಡಿದೆ. ಇಲ್ಲಿನ ಎಂ.ಎಸ್.ಎಂ.ಇ. ಗಳು ಮತ್ತು ಇತರ ಕೈಗಾರಿಕೆಗಳಿಗೆ ಕೋಟ್ಯಂತರ ರೂಪಾಯಿಗಳಿಗಿಂತ ಹೆಚ್ಚಿನ ಆರ್ಥಿಕ ನೆರವು ನೀಡಲಾಗಿದೆ. ಕೇಂದ್ರಾಡಳಿತ ಪ್ರದೇಶದ ಸಣ್ಣ ಮತ್ತು ಗುಡಿ ಕೈಗಾರಿಕೆಗಳಿಗೆ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಮುಂಬರುವ ದಿನಗಳಲ್ಲಿ ಈ ಪ್ರದೇಶವು ಉತ್ಪಾದನಾ ಕೇಂದ್ರವಾಗಲಿದೆ ಎಂದು ನನಗೆ ವಿಶ್ವಾಸವಿದೆ.

ಸ್ನೇಹಿತರೇ,

ಸೂಕ್ಷ್ಮ ಆಡಳಿತವು ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ಸಂಯೋಜಿಸಲ್ಪಟ್ಟಾಗ, ರೂಪಾಂತರವು ವೇಗವಾಗಿ ವಾಸ್ತವವಾಗಿ ರೂಪುಗೊಳ್ಳುತ್ತದೆ. ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ಡಿಯುಗಳಲ್ಲಿ ನಮ್ಮ ಪ್ರಯತ್ನಗಳ ಪರಿಣಾಮವನ್ನು ನೋಡಿದಾಗ ತೃಪ್ತಿ ಸಿಗುತ್ತದೆ. ಈ ನೆಲದ ಜನರ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ಇಲ್ಲಿನ ಯುವಜನರು, ಇಲ್ಲಿನ ತಾಯಂದಿರು ಮತ್ತು ಸಹೋದರಿಯರು, ರೈತರು, ಕುಶಲಕರ್ಮಿಗಳು, ಕಾರ್ಮಿಕರು ಮತ್ತು ಉದ್ಯಮಿಗಳು ಮುಂಬರುವ ವರ್ಷಗಳಲ್ಲಿ ಈ ಅಭಿವೃದ್ಧಿ ಪ್ರಯಾಣವನ್ನು ಮತ್ತಷ್ಟು ಮುಂದೆ ಕೊಂಡೊಯ್ಯುತ್ತಾರೆ. ನಿಮ್ಮ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರವು ನಿಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಈ ನಂಬಿಕೆಯೊಂದಿಗೆ, ಅಭಿವೃದ್ಧಿ ಯೋಜನೆಗಳಿಗಾಗಿ ನಾನು ಮತ್ತೊಮ್ಮೆ ನಿಮಗೆ ಅನೇಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ನನ್ನೊಂದಿಗೆ ಹೇಳಿ, ಭಾರತ್ ಮಾತಾ ಕಿ ಜೈ! ಭಾರತ್ ಮಾತಾ ಕಿ ಜೈ! ಭಾರತ್ ಮಾತಾ ಕಿ ಜೈ!

ತುಂಬಾ ಧನ್ಯವಾದಗಳು.