ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ)  ಜಾರಿಗೆ ಬಂದು ಎಂಟು ವರ್ಷಗಳಾಗಿದ್ದು, ಇದು ಭಾರತದ ಆರ್ಥಿಕ ಭೂದೃಶ್ಯಕ್ಕೆ ಮರು ರೂಪ ನೀಡಿದ ಹೆಗ್ಗುರುತಿನ ಸುಧಾರಣೆಯಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. "ನಿಯಮಪಾಲನೆಯ ಹೊರೆಯನ್ನು ಕಡಿಮೆ ಮಾಡುವ ಮೂಲಕ, ಇದು ಸುಲಲಿತ ವ್ಯವಹಾರವನ್ನು, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ವ್ಯವಹಾರವನ್ನು ಬಹುವಾಗಿ ಸುಧಾರಿಸಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

"ಜಿ ಎಸ್ ಟಿ ಜಾರಿಗೆ ತಂದು ಎಂಟು ವರ್ಷಗಳಾಗಿದ್ದು, ಭಾರತದ ಆರ್ಥಿಕ ಭೂದೃಶ್ಯವನ್ನು ಪುನರ್ ರೂಪಿಸಿದ ಹೆಗ್ಗುರುತಿನ ಸುಧಾರಣೆ ಇದಾಗಿದೆ.

ನಿಯಮ ಪಾಲನೆಯ ಹೊರೆಯನ್ನು ಕಡಿಮೆ ಮಾಡುವ ಮೂಲಕ, ಇದು ಸುಲಲಿತ ವ್ಯವಹಾರವನ್ನು, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಉದ್ಯಮಗಳ ವ್ಯಾಪಾರ ವಹಿವಾಟನ್ನು ಬಹುವಾಗಿ ಸುಧಾರಿಸಿದೆ.

ಭಾರತದ ಮಾರುಕಟ್ಟೆಯನ್ನು ಸಂಯೋಜಿಸುವ ಈ ಪಯಣದಲ್ಲಿ ಎಲ್ಲಾ ರಾಜ್ಯಗಳನ್ನು ಸಮಾನ ಪಾಲುದಾರರನ್ನಾಗಿಸುತ್ತಾ ನಿಜವಾದ ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಪೋಷಿಸಿತ್ತಾ ಆರ್ಥಿಕ ಬೆಳವಣಿಗೆಗೆ ಜಿ ಎಸ್ ಟಿ ಪ್ರಬಲ ಸಾಧನವಾಗಿದೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year

Media Coverage

One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2026
July 17, 2026

Green Trains, Private Rockets & Global Partnerships — PM Modi’s New India is Playing to Win