His Holiness Syedna Mufaddal Saifuddin meets PM Modi
Religious Head of Dawoodi Bohra Community praises PM Modi's efforts to take India forward
Dawoodi Bohra Community pledges to support the 'Make in India' initiative of PM Modi

His Holiness Syedna Mufaddal Saifuddin, the Religious Head of the Dawoodi Bohra Community, called on the Prime Minister, Shri Narendra Modi, in Mumbai today.

The Prime Minister recalled his long and warm association with Syedna Mohammed Burhanuddin, the former Religious Head of the Dawoodi Bohra Community, who had passed away last year.

His Holiness Syedna Mufaddal Saifuddin appreciated the Prime Minister`s efforts to take India forward, and pledged the community`s support to his initiatives.

The Prime Minister suggested that the Dawoodi Bohra community, which is present in about 400 districts of the country, should initiate Swachhta Abhiyaan competitions among schools in these districts, and award the best performing schools through the creation of laboratories or computer resources.

The Dawoodi Bohra community, which was traditionally a trading community, but has now made great progress in the manufacturing sector, also pledged its support to the `Make in India` initiative of the Prime Minister.

The Dawoodi Bohra community has expressed keenness to establish a smart city in Mumbai. The Prime Minister offered all support in this initiative. The Chief Minister of Maharashtra, Shri Devendra Fadnavis, who was present on the occasion, also assured all support to the venture.

The Prime Minister also asked for suggestions from the Dawoodi Bohra community for the forthcoming Union Budget, given their vast experience, particularly in bringing about positive results in the health and education sector.

The Governor of Maharashtra, Shri Vidyasagar Rao, was also present on the occasion.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.