ಭಾರತ ಸರ್ಕಾರ ಮತ್ತು ಜಪಾನ್‌ (ಇನ್ನು ಮುಂದೆ 'ಎರಡು ಬದಿಗಳು' ಎಂದು ಉಲ್ಲೇಖಿಸಲಾಗುತ್ತದೆ),

ಸಾಮಾನ್ಯ ಹಿತಾಸಕ್ತಿ ಮತ್ತು ಮೌಲ್ಯಗಳ ಆಧಾರದ ಮೇಲೆ ಭಾರತ ಮತ್ತು ಜಪಾನ್‌ನ ವಿಶೇಷ ಕಾರ್ಯತಂತ್ರಗಳು ಮತ್ತು ಜಾಗತಿಕ ಸಹಭಾಗಿತ್ವದ ರಾಜಕೀಯ ಮುನ್ನೋಟ ಮತ್ತು ಉದ್ದೇಶಗಳು ಮತ್ತೊಮ್ಮೆ ಮುನ್ನೆಲೆಗೆ ಬಂದಿವೆ.

ಮುಕ್ತವಾದ, ಶಾಂತಿಯುತ, ಪ್ರಗತಿಪರ ಮತ್ತು ಯಾವುದೇ ರೀತಿಯ ಬಲವಂತ ಅಥವಾ ಒತ್ತಡ ಇಲ್ಲದ ಇಂಡೋ ಪೆಸಿಫಿಕ್‌ ಪ್ರದೇಶಕ್ಕೆ ಉಭಯ ದೇಶಗಳ ಪಾತ್ರ ಬಹುಮುಖ್ಯವಾಗಿದೆ.

ದ್ವಿಪಕ್ಷೀಯ ಭದ್ರತಾ ಸಹಕಾರದಲ್ಲಿ ಪ್ರಗತಿ ಸಾಧಿಸುವ ಮೂಲಕ ಮತ್ತು ಇತ್ತೀಚಿನ ವರ್ಷಗಳಲ್ಲಿ ಉಭಯ ದೇಶಗಳ ಕಾರ್ಯತಂತ್ರಗಳು ಮತ್ತು ನೀತಿಗಳನ್ನು ರೂಪಿಸಲು ನೀಡಿದ ಆದ್ಯತೆ ಗಮನಾರ್ಹವಾಗಿದೆ.

ಸಂಪನ್ಮೂಲಗಳು ಮತ್ತು ತಂತ್ರಜ್ಞಾನ ಸಾಮರ್ಥ್ಯವನ್ನು ಗುರುತಿಸುವುದು.

ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಕ್ರಿಯಾಶೀಲತೆಯ ವಲಯದಲ್ಲಿ ಸಹಕಾರ ವೃದ್ಧಿಸಲು ಬದ್ಧ.

ಇಂಡೋ ಪೆಸಿಫಿಕ್‌ ಪ್ರದೇಶದಲ್ಲಿ ಮತ್ತು ಅದರ ಆಚೆಗೂ ಉಭಯ ದಶಗಳಿಗೂ ಅನ್ವಯವಾಗುವ ಭದ್ರತಾ ವಿಷಯಗಳಲ್ಲಿ ಬಲಿಷ್ಠವಾದ ಸಮನ್ವಯ ಸಾಧಿಸುವುದು.

ಕಾನೂನುಗಳ ಆಧಾರದ ಮೇಲೆ ಅಂತರರಾಷ್ಟ್ರೀಯ ಸಮನ್ವಯತೆ ಸಾಧಿಸಲು ಬದ್ಧ.

ಭದ್ರತಾ ಸಹಕಾರವನ್ನು ಜಂಟಿ ಘೋಷಣೆಯನ್ನು ಅಳವಡಿಸಿಕೊಳ್ಳಲಾಗಿದೆ. ಈ ಮೂಲಕ ಸಹಭಾಗಿತ್ವದ ಹೊಸ ವೇದಿಕೆ ಸೃಷ್ಟಿಯಾಗಿದೆ. 


1.  ಉಭಯ ದೇಶಗಳ ರಕ್ಷಣಾ ಪಡೆಗಳ ನಡುವೆ ಸಮ್ಮಿಲನಕ್ಕೆ ಉತ್ತೇಜನ ನೀಡುವ ಮೂಲಕ ರಕ್ಷಣಾ ಸಾಮರ್ಥ್ಯ ಹೆಚ್ಚಿಸಲು ಮತ್ತು ಸನ್ನದ್ಧತೆಯಿಂದ ಇರಲು ಪರಸ್ಪರ ಕೊಡುಕೊಳ್ಳುವಿಕೆಯಲ್ಲಿ ತೊಡಗುವುದು. ಆದರೆ, ಇದು ಕೆಲವು ವಲಯಗಳಿಗೆ ಸೀಮಿತವಾಗಿರುವುದಿಲ್ಲ. ಈ ಕೆಳಗಿನ ವಲಯಗಳಿಗೆ ಇರುತ್ತದೆ:

- (1) ನಮ್ಮ ರಕ್ಷಣಾ ಪಡೆಗಳ ನಡುವೆ ದ್ವಿಪಕ್ಷೀಯ ಅಭ್ಯಾಸವನ್ನು ಪರಸ್ಪರ ಆಯೋಜಿಸುವುದು. ಈ ಅಭ್ಯಾಸವು ವಿಸ್ತೃತವಾಗಿರುವ ಕ್ಷೇತ್ರಗಳಲ್ಲಿ ನಡೆಯಬೇಕು. ಉಭಯ ದೇಶಗಳು ಆಯೋಜಿಸುವ ಅಭ್ಯಾಸದ ಸಂದರ್ಭದಲ್ಲಿ ಸಂಕೀರ್ಣವಾಗಿರುವ ಮತ್ತು ಅತ್ಯಾಧುನಿಕ ವಿಷಯಗಳಿಗೆ ಆದ್ಯತೆ ನೀಡುವುದು.

- (2) ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥರ ನಡುವೆ ಸಮಗ್ರ ಸಂವಾದದ ಕುರಿತು ಹೊಸ ನೀತಿಗಳನ್ನು ರೂಪಿಸುವುದು.

- (3) ಇಂಡೋ-ಪೆಸಿಫಿಕ್‌ನಲ್ಲಿ ಮಾನವೀಯ ಮತ್ತು ವಿಪತ್ತು ಪರಿಹಾರ ಕಾರ್ಯಾಚರಣೆಗಳಿಗೆ ಸಿದ್ಧತೆಗಾಗಿ ಮೂರು ವಲಯದ ಅಭ್ಯಾಸಗಳನ್ನು ಕೈಗೊಳ್ಳುವುದು

- (4) ವಿಶೇಷ ಕಾರ್ಯಾಚರಣೆ ಘಟಕಗಳ ನಡುವೆ ಸಹಯೋಗ ಸಾಧಿಸುವುದು.

- (5) ಜಪಾನ್ ಸ್ವಯಂ ರಕ್ಷಣಾ ಪಡೆಗಳು ಮತ್ತು ಭಾರತೀಯ ಸಶಸ್ತ್ರ ಪಡೆಗಳ ನಡುವೆ ಸರಬರಾಜು ಮತ್ತು ಸೇವೆಗಳ ಪರಸ್ಪರ ನಿಬಂಧನೆಗೆ ಸಂಬಂಧಿಸಿದ ಭಾರತ-ಜಪಾನ್ ಒಪ್ಪಂದವನ್ನು ವೃದ್ಧಿಸುವುದು

- (6) ಭಯೋತ್ಪಾದನೆ ನಿಗ್ರಹ, ಶಾಂತಿಪಾಲನಾ ಕಾರ್ಯಾಚರಣೆಗಳು ಮತ್ತು ಸೈಬರ್ ರಕ್ಷಣೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಪರಸ್ಪರ ಸಹಕರಿಸಲು ಅವಕಾಶಗಳನ್ನು ಅನ್ವೇಷಿಸಿವುದು.

- (7) ಪ್ರಸ್ತುತ ಸಂದರ್ಭದಲ್ಲಿ ಹೊಸದಾಗಿ ಸೃಷ್ಟಿಯಾಗುತ್ತಿರುವ ಭದ್ರತಾ ಅಪಾಯಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ಕೈಗೊಳ್ಳುವುದು ಸೇರಿದಂತೆ ಮಾಹಿತಿಯನ್ನು ಹಂಚಿಕೊಳ್ಳುವುದು

- (8) ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದುರಸ್ತಿ ಮತ್ತು ನಿರ್ವಹಣೆಗಾಗಿ ಪರಸ್ಪರರ ಸೌಲಭ್ಯಗಳ ಬಳಕೆಯನ್ನು ಉತ್ತೇಜಿಸುವುದು

- (9) ಯಾವುದೇ ರೀತಿಯ ಅಪಾಯಗಳಿಂದ ರಕ್ಷಣಾ ಪಡೆಗಳು ಮತ್ತು ಜನರನ್ನು ರಕ್ಷಿಸಲು ಕಾರ್ಯತಂತ್ರಗಳನ್ನು ರೂಪಿಸುವುದು. ಇದಕ್ಕಾಗಿ ಪತ್ತೆ ಕಾರ್ಯ, ವೈದ್ಯಕೀಯ ಪ್ರತಿಕ್ರಮಗಳು, ರಕ್ಷಣಾ ಉಪಕರಣಗಳು ಮತ್ತು ಪ್ರತಿಕ್ರಿಯೆ ತಂತ್ರಗಳನ್ನು ಆಧರಿಸಿದ ರಾಸಾಯನಿಕ, ಜೈವಿಕ ಮತ್ತು ವಿಕಿರಣದಿಂದ ರಕ್ಷಣೆಗಾಗಿ ಸಹಕರಿಸಲು ಅವಕಾಶಗಳನ್ನು ಅನ್ವೇಷಿಸುವುದು

2. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿಯುತ ಪರಿಸರಕ್ಕಾಗಿ ಕಡಲ ಭದ್ರತೆಯನ್ನು ಹೆಚ್ಚಿಸುವುದು ಮತ್ತು ನೌಕಾಪಡೆ ಮತ್ತು ಕರಾವಳಿ ಪಡೆಯ ಗಸ್ತು ಹೆಚ್ಚಿಸುವುದು. ಆದರೆ, ಇವುಗಳಿಗೆ ಸೀಮಿತವಾಗಿಲ್ಲ. ಇದರಲ್ಲಿ ಈ ಕೆಳಗಿನವುಗಳು ಸೇರಿವೆ,

- (1) ಜಪಾನ್‌ನ ಸ್ವಯಂ ರಕ್ಷಣಾ ಪಡೆಗಳು, ಭಾರತೀಯ ಸಶಸ್ತ್ರ ಪಡೆಗಳು ಮತ್ತು ಅವರ ಕರಾವಳಿ ಪಡೆಗೆ ಸೇರಿದ ಹಡಗುಗಳ ಮೂಲಕ ಹೆಚ್ಚು ನಿಗಾವಹಿಸುವ ಕ್ರಮಗಳನ್ನು ಕೈಗೊಳ್ಳುವುದು.  

- (2) ಮಾಹಿತಿ ಸಮ್ಮಿಲನ ಕೇಂದ್ರ - ಹಿಂದೂ ಮಹಾಸಾಗರ ಪ್ರದೇಶ (ಐಎಫ್‌ಸಿ–ಐಒಆರ್‌) ಮತ್ತು ಸಮುದ್ರ ಪ್ರದೇಶದ ಜಾಗೃತಿಗಾಗಿ ಇಂಡೋ-ಪೆಸಿಫಿಕ್ ಪಾಲುದಾರಿಕೆ (ಐಪಿಎಂಡಿಎ) ಮೂಲಕ ಸಾಮಾನ್ಯ ಕಡಲ ಚಿತ್ರಣಕ್ಕಾಗಿ ಸಾಂದರ್ಭಿಕ ಅರಿವು ಮೂಡಿಸುವುದು ಮತ್ತು ದ್ವಿಪಕ್ಷೀಯ ಮತ್ತು ಪ್ರಾದೇಶಿಕವಾಗಿ ಸಹಕಾರ ವೃದ್ಧಿಸುವುದು.

- (3) ಕಡಲ್ಗಳ್ಳತನ, ಸಶಸ್ತ್ರ ದರೋಡೆ ಮತ್ತು ಇತರ ಅಂತರರಾಷ್ಟ್ರೀಯ ಅಪರಾಧಗಳ ವಿರುದ್ಧ ದ್ವಿಪಕ್ಷೀಯವಾಗಿ ಮತ್ತು ಪ್ರಾದೇಶಿಕ ಕ್ರಮಗಳ ಮೂಲಕ ಮತ್ತು ವಿವಿಧ ವೇದಿಕೆಗಳ ಮೂಲಕ ಕಾನೂನುಗಳನ್ನು ಜಾರಿಗೊಳಿಸುವ ಕ್ರಮಗಳನ್ನು ಕೈಗೊಳ್ಳುವುದಾಗಿದೆ. ಈ ವಿಷಯದಲ್ಲಿ ಏಷ್ಯಾದಲ್ಲಿ ಹಡಗುಗಳ ಸಶಸ್ತ್ರ ದರೋಡೆ ತಡೆಯಲು ಪ್ರಾದೇಶಿಕ ಸಹಕಾರ ಒಪ್ಪಂದ (ಆರ್‌ಇಸಿಎಎಪಿ) ಸೇರಿವೆ.

(4) ಜ್ಞಾನ ಹಂಚಿಕೊಳ್ಳುವುದು ಮತ್ತು ಸಾಮರ್ಥ್ಯ ವೃದ್ಧಿಸುವ ಕ್ರಮಗಳ ಮೂಲಕ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ವಿಪತ್ತು ಒದಗುವ ಅಪಾಯಗಳನ್ನು ಕಡಿಮೆ ಮಾಡುವುದು ಮತ್ತು ಅದರ ವಿರುದ್ಧ ಸಿದ್ಧತೆ ನಡೆಸಲು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಯೋಗ (ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ ಮತ್ತು ಏಷ್ಯನ್ ವಿಪತ್ತು ಕಡಿಮೆಗೊಳಿಸುವ ಕೇಂದ್ರ ಸೇರಿದಂತೆ) ಸಾಧಿಸುವುದು.

- (5) ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಅದರಾಚೆಗಿನ ತೃತೀಯ ದೇಶಗಳಿಗೆ ಕಡಲ ಭದ್ರತೆ ಮತ್ತು ಕಡಲ ಕಾನೂನು ಜಾರಿ ಸಹಾಯದ ಕುರಿತು ಸಮನ್ವಯ.

3. ರಾಷ್ಟ್ರೀಯ ಭದ್ರತೆಗೆ ನಿರ್ಣಾಯಕವಾದ ವಲಯಗಳಲ್ಲಿ ಸ್ಥಿತಿಸ್ಥಾಪಕತ್ವಕ್ಕಾಗಿ ಸರ್ಕಾರಿ ಸಂಸ್ಥೆಗಳು ಮತ್ತು ಖಾಸಗಿ ವಲಯದ ಪಾಲುದಾರರ ನಡುವೆ ತಾಂತ್ರಿಕ ಮತ್ತು ಕೈಗಾರಿಕಾ ಸಹಯೋಗವನ್ನು ಉತ್ತೇಜಿಸುವುದು ಮತ್ತು ಸುಗಮಗೊಳಿಸುವುದು, ಈ ಕೆಳಗಿನ ವಿಧಾನಗಳ ಮೂಲಕ:

- (1) ರಕ್ಷಣಾ ಉಪಕರಣಗಳು ಮತ್ತು ತಂತ್ರಜ್ಞಾನ ಸಹಕಾರ ಕಾರ್ಯವಿಧಾನದ ಅಡಿಯಲ್ಲಿ ಪರಸ್ಪರ ಅನುಕೂಲಕ್ಕಾಗಿ ಮತ್ತು ಬಳಕೆಗಾಗಿ ಸಹಕಾರ ಅವಕಾಶಗಳನ್ನು ಅನ್ವೇಷಿಸುವುದು. ಜತೆಗೆ ಅವುಗಳ ಪ್ರಸ್ತುತ ಮತ್ತು ಭವಿಷ್ಯದ ಭದ್ರತಾ ಅಗತ್ಯಗಳಿಗೆ ಅನುಗುಣವಾಗಿ ಉಪಕರಣಗಳು ಮತ್ತು ತಂತ್ರಜ್ಞಾನದ ಸಹ-ಅಭಿವೃದ್ಧಿ ಮತ್ತು ಸಹ-ಉತ್ಪಾದನೆಗಾಗಿ ಸಹಕಾರ ನೀಡುವುದು.

- (2) ರಕ್ಷಣಾ ಮತ್ತು ಭದ್ರತಾ ಕ್ಷೇತ್ರದಲ್ಲಿ ನಿಯಮಿತವಾಗಿ ಉದ್ಯಮಗಳಿಗೆ ಭೇಟಿ ನೀಡುವುದು. ಈ ಮೂಲಕ ಪ್ರಸ್ತುತ ಸಂದರ್ಭದ ಮತ್ತು ಭವಿಷ್ಯದ ದೃಷ್ಟಿಯಿಂದ ನಿರ್ದಿಷ್ಟ ಸಾಮರ್ಥ್ಯಗಳ ಮೇಲೆ ಕೇಂದ್ರೀಕರಿಸುವ ಜತೆಗೆ, ನವೋದ್ಯಮ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಬಗ್ಗೆ ಹೆಚ್ಚು ಗಮನಹರಿಸುವುದು.

- (3) ಉಭಯ ದೇಶಗಳ ಕಾರ್ಯಾಚರಣೆಯ ವಿಧಾನಗಳನ್ನು ಪರಿಣಾಮಕಾರಿಯಾಗಿ ಬೆಂಬಲಿಸುವ ಹೊಸ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಹಂಚಿಕೆ ಮಾಡಿಕೊಳ್ಳುವುದು.

- (4) ಉನ್ನತ ಮಟ್ಟದ ತಂತ್ರಜ್ಞಾನ ಮತ್ತು ಉಪಕರಣಗಳು ಮತ್ತು ಪೂರೈಕೆ ಸರಪಳಿ ಸಂಪರ್ಕಗಳಲ್ಲಿ ಸಹಕಾರವನ್ನು ಪ್ರೋತ್ಸಾಹಿಸಲು ಮತ್ತು ಉತ್ತೇಜಿಸಲು ಸಂಬಂಧಿತ ರಫ್ತು ನಿಯಂತ್ರಣ ನೀತಿಗಳ ಬಗ್ಗೆ ಪರಸ್ಪರ ತಿಳುವಳಿಕೆ ಹೊಂದುವುದು ಅಗತ್ಯವಿದೆ.

- (5) ಆರ್ಥಿಕ ಭದ್ರತೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಹಕಾರ ನೀಡುವುದು. ಇದರಲ್ಲಿ ಕಾರ್ಯತಂತ್ರದ ಕ್ಷೇತ್ರಗಳಲ್ಲಿನ ದೌರ್ಬಲ್ಯಗಳನ್ನು ತಗ್ಗಿಸುವುದು ಹಾಗೂ ಆರ್ಥಿಕ ದಬ್ಬಾಳಿಕೆ, ಮಾರುಕಟ್ಟೆಯೇತರ ನೀತಿಗಳು ಮತ್ತು ಅಭ್ಯಾಸಗಳು ಮತ್ತು ಅವುಗಳಿಂದ ಉಂಟಾಗುವ ಹೆಚ್ಚುವರಿ ಸಾಮರ್ಥ್ಯವನ್ನು ಪರಿಹರಿಸುವುದು, ಹಾಗೆಯೇ ಪೂರೈಕೆ ಸರಪಳಿ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು ಸೇರಿವೆ

- (6) ವಿವಿಧ ರೀತಿಯಲ್ಲಿ ಎದುರಾಗುವ ಅಪಾಯಗಳ ವಿರುದ್ಧ ಸನ್ನದ್ಧರಾಗುವ ನಿಟ್ಟಿನಲ್ಲಿ ಮಿಲಿಟರಿ ಔಷಧ ಮತ್ತು ಆರೋಗ್ಯ ಭದ್ರತೆಯಲ್ಲಿ ಪರಸ್ಪ ಸಹಕಾರ ನೀಡುವ ಅವಕಾಶಗಳನ್ನು ಅನ್ವೇಷಿಸುವುದು

- (7) ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಮತ್ತು ಜಪಾನ್‌ನ ಸ್ವಾಧೀನ, ತಂತ್ರಜ್ಞಾನ ಮತ್ತು ಲಾಜಿಸ್ಟಿಕ್ಸ್ ಏಜೆನ್ಸಿ (ಎಟಿಎಲ್‌ಎ) ನಡುವಿನ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಹಕಾರವನ್ನು ವೃದ್ಧಿಸುವುದು.

- (8) ಪರಿಶೋಧನೆ, ಸಂಸ್ಕರಣೆ ಮತ್ತು ಸಂಸ್ಕರಣೆಗಾಗಿ ಮಾಹಿತಿ ವಿನಿಮಯ ಮತ್ತು ತಂತ್ರಜ್ಞಾನ ಸೇರಿದಂತೆ ಅಪರೂಪದ ಖನಿಜಗಳ ಕ್ಷೇತ್ರದಲ್ಲಿ ಸಹಕಾರ

4. ಪ್ರಮುಖವಾಗಿ ಸಾಂಪ್ರದಾಯಿಕ ಮತ್ತು ಅಸಾಂಪ್ರದಾಯಿಕವಾಗಿ ಎದುರಾಗುವ ಅಪಾಯಗಳ ವಿರುದ್ಧ ಭದ್ರತಾ ಸಹಕಾರ ವೃದ್ಧಿಸುವ ಜತೆಗೆ, ಪ್ರಸ್ತುತ ಸಂದರ್ಭ ಮತ್ತು ಸನ್ನಿವೇಶವನ್ನು ಗಮನದಲ್ಲಿರಿಸಿಕೊಂಡು ಹೊಸದಾಗಿ ಮತ್ತು ನಿರ್ಣಾಯಕ ಹಾಗೂ ಹೊಸ, ಹೊಸ ತಂತ್ರಜ್ಞಾನಗಳಿಂದ ಎದುರಾಗುವ ಸವಾಲುಗಳಿಗೆ ಪ್ರತಿಕ್ರಿಯಿಸಲು ಅವಕಾಶಗಳನ್ನು ಸೃಷ್ಟಿಸಲು ಮಾರ್ಗೋಪಾಯಗಳನ್ನು ಈ ಮೂಲಕ ಕಂಡುಕೊಳ್ಳುವುದು:

- (1) ಡಿಜಿಟಲ್ ವಲಯದಲ್ಲಿ ಮತ್ತು ಮಾನವರಹಿತ ವ್ಯವಸ್ಥೆಗಳಲ್ಲಿ ಮತ್ತು ಆಧುನಿಕ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಮೂಲಕ ಭಯೋತ್ಪಾದನೆ ಮತ್ತು ಮೂಲಭೂತ ಉಗ್ರವಾದ ನಿಗ್ರಹಿಸುವುದು ಹಾಗೂ ಸಂಘಟಿತ ಅಂತರರಾಷ್ಟ್ರೀಯ ಅಪರಾಧಗಳನ್ನು ಗುಪ್ತಚರ ಮತ್ತು ಅನುಭವಗಳನ್ನು ಕುರಿತಾದ ವಿಷಯಗಳನ್ನು ಹಂಚಿಕೊಳ್ಳುವುದು.

- (2) ಭದ್ರತೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳುವಾಗ ಎಐ, ರೊಬೊಟಿಕ್ಸ್, ಕ್ವಾಂಟಮ್, ಸೆಮಿಕಂಡಕ್ಟರ್, ಸ್ವಾಯತ್ತ ತಂತ್ರಜ್ಞಾನ, ಭವಿಷ್ಯದ ನೆಟ್‌ವರ್ಕ್‌ಗಳು, ಜೈವಿಕ ತಂತ್ರಜ್ಞಾನ ಮತ್ತು ಸೈಬರ್ ಭದ್ರತೆಯಂತಹ ತಂತ್ರಜ್ಞಾನಗಳಲ್ಲಿನ ಪ್ರಗತಿಯೊಂದಿಗೆ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ, ಶೈಕ್ಷಣಿಕ ಮತ್ತು ಕೈಗಾರಿಕಾ ಸಹಯೋಗವನ್ನು ಉತ್ತೇಜಿಸುವುದು.

- (3) ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ನಿರ್ಣಾಯಕ ಮಾಹಿತಿ ಮೂಲಸೌಕರ್ಯ ದೃಢತೆಯನ್ನು ಒಳಗೊಂಡಂತೆ ಅವರ ಸೈಬರ್ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು.

(–4) ರಾಷ್ಟ್ರೀಯ ಭದ್ರತೆ, ಉಪಗ್ರಹ ಆಧಾರಿತ ದಿಕ್ಕುಗಳನ್ನು ಗುರುತಿಸುವುದು, ಭೂ ವೀಕ್ಷಣೆ ಮತ್ತು ಬಾಹ್ಯಾಕಾಶ ವಲಯದಲ್ಲಿ ಪರಸ್ಪರ ನಿರ್ಧರಿಸಿದ ಇತರ ಕ್ಷೇತ್ರಗಳಿಗೆ ಆಯಾ ಬಾಹ್ಯಾಕಾಶ ವ್ಯವಸ್ಥೆಗಳ ಬಳಕೆಯನ್ನು ವಿಸ್ತರಿಸುವುದು

- (5) ಬಾಹ್ಯಾಕಾಶದಲ್ಲಿನ ಪರಿಸ್ಥಿತಿಗೆ ಸಂಬಂಧಿಸಿದಂತೆ ಬಾಹ್ಯಾಕಾಶ ಅವಶೇಷಗಳ ನಿರ್ವಹಣೆ ಮತ್ತು ನಿಗಾವಹಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ನಿರ್ವಹಣೆ ಸೇರಿದಂತೆ ಸಮಾಲೋಚನೆಗಳನ್ನು ನಡೆಸುವುದು

5. ಪ್ರಾದೇಶಿಕ ಮತ್ತು ಜಾಗತಿಕ ಭದ್ರತಾ ಉದ್ದೇಶಗಳನ್ನು ಉತ್ತೇಜಿಸುವುದು ಮತ್ತು ಸಂಬಂಧಿತ ಬಹುಪಕ್ಷೀಯ ಮತ್ತು ಬಹುಪಕ್ಷೀಯ ಗುಂಪುಗಳಲ್ಲಿ ನೀತಿಗಳು ಮತ್ತು ಸ್ಥಾನಗಳನ್ನು ಸಂಘಟಿಸುವುದು, ಇವುಗಳನ್ನು ಈ ಕೆಳಗಿನ ವಿಧಾನಗಳಲ್ಲಿ ಅನುಸರಿಸುವುದು.

- (1) ಆಸಿಯಾನ್ ಕೇಂದ್ರೀಕೃತವಾಗುವುದು ಮತ್ತು ಒಗ್ಗಟ್ಟಾಗುವುದನ್ನು ಬೆಂಬಲಿಸುವುದು, ಆಸಿಯಾನ್ ನೇತೃತ್ವದ ಚೌಕಟ್ಟುಗಳು ಮತ್ತು ಇಂಡೋ-ಪೆಸಿಫಿಕ್‌ನಲ್ಲಿ ಆಸಿಯಾನ್ ದೃಷ್ಟಿಕೋನವನ್ನು ಬೆಂಬಲಿಸುವುದು ಮತ್ತು ಪ್ರದೇಶಕ್ಕಾಗಿ ಪರಸ್ಪರರ ಕಾರ್ಯತಂತ್ರದ ಆದ್ಯತೆಗಳಿಗೆ ಕೊಡುಗೆ ನೀಡುವುದು, ಅವುಗಳೆಂದರೆ ಇಂಡೋ-ಪೆಸಿಫಿಕ್ ಸಾಗರಗಳ ಉಪಕ್ರಮ ಮತ್ತು ಮುಕ್ತ ಮತ್ತು ಮುಕ್ತ ಇಂಡೋ-ಪೆಸಿಫಿಕ್ (ಎಫ್‌ಒಐಪಿ)

- (2) ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ವಿಶ್ವಾಸಾರ್ಹ, ಸುಸ್ಥಿರ, ಸ್ಥಿತಿಸ್ಥಾಪಕ ಮತ್ತು ಗುಣಮಟ್ಟದ ಮೂಲಸೌಕರ್ಯ ಹೂಡಿಕೆಯನ್ನು ಉತ್ತೇಜಿಸುವುದು

- (3) ಒತ್ತಡದಿಂದ ಅಥವಾ ಬಲವಂತದ ಮೂಲಕ ಯಥಾಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸುವ ಯಾವುದೇ  ಅಸ್ಥಿರಗೊಳಿಸುವ ಅಥವಾ ಏಕಪಕ್ಷೀಯ ಕ್ರಮಗಳನ್ನು ವಿರೋಧಿಸುವುದು. ಸಮುದ್ರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ರೂಪಿಸಿದ ಕಾನೂನುಗಳ ಅನ್ವಯ ವಿವಾದಗಳ ಶಾಂತಿಯುತ ಇತ್ಯರ್ಥ ಹಾಗೂ ಅಂತರರಾಷ್ಟ್ರೀಯ ಕಾನೂನುಗಳನ್ನು ಬೆಂಬಲಿಸುವುದು.

- (4) ಕ್ವಾಡ್‌ನೊಳಗೆ ಸಹಕಾರವನ್ನು ಭದ್ರಗೊಳಿಸುವುದು ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಪ್ರಗತಿಗಾಗಿ ಕ್ವಾಡ್‌ನ ಸಕಾರಾತ್ಮಕ ಮತ್ತು ಪ್ರಾಯೋಗಿಕ ಕಾರ್ಯಸೂಚಿಯನ್ನು ಮುನ್ನಡೆಸುವುದು

- (5) ಕಾಯಂ ಮತ್ತು ಕಾರ್ಯ ಅಲ್ಲದ ವರ್ಗಗಳ ವಿಸ್ತರಣೆ ಸೇರಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಸುಧಾರಣೆಯನ್ನು ಉತ್ತೇಜಿಸುವುದು ಮತ್ತು ವಿಸ್ತೃತ ಭದ್ರತಾ ಮಂಡಳಿಯಲ್ಲಿ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವಕ್ಕಾಗಿ ಪರಸ್ಪರರ ಉಮೇದುವಾರಿಕೆಯನ್ನು ಬೆಂಬಲಿಸುವುದು

- (6) ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಅದರ ಎಲ್ಲಾ ಸ್ಪರೂಪಗಳನ್ನು ಖಂಡಿಸುವುದು. ಜತೆಗೆ, ಭಯೋತ್ಪಾದಕ ಚಟುವಟಿಕೆಗಳಿಗೆ ಭೌತಿಕ ಮತ್ತು ಆರ್ಥಿಕ ಬೆಂಬಲವನ್ನು ತಕ್ಷಣವೇ ಸ್ಥಗಿತಗೊಳಿಸಲು ಒಟ್ಟಾಗಿ ಕಾರ್ಯನಿರ್ವವಹಿಸುವುದು. ಭಯೋತ್ಪಾದನೆಯನ್ನು ಎದುರಿಸಲು ಬಹುಪಕ್ಷೀಯ ವೇದಿಕೆಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದು ಮತ್ತು ವಿಶ್ವಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಭಯೋತ್ಪಾದನೆಯ ವಿರುದ್ಧ ಸಮಗ್ರವಾದ ನಿರ್ಣಯವನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುವುದು

- (7) ಪರಮಾಣು ಶಸ್ತ್ರಾಸ್ತ್ರಗಳ ಸಂಪೂರ್ಣ ನಿರ್ಮೂಲನೆಗೆ ಹಾಗೂ  ಪರಮಾಣು ಪ್ರಸರಣ ಮತ್ತು ಪರಮಾಣು ಭಯೋತ್ಪಾದನೆಯನ್ನು ಕೊನೆಗೊಳಿಸಲು ಬದ್ಧತೆಯನ್ನು ವ್ಯಕ್ತಪಡಿಸುವುದಾಗಿದೆ. ಶಾನನ್ ಆದೇಶದ ಆಧಾರದ ಮೇಲೆ ನಿಶ್ಯಸ್ತ್ರೀಕರಣದ ಸಮ್ಮೇಳನದಲ್ಲಿ ತಾರತಮ್ಯವಿಲ್ಲದ, ಬಹುಪಕ್ಷೀಯ ಮತ್ತು ಅಂತರರಾಷ್ಟ್ರೀಯವಾಗಿ ಮತ್ತು ಪರಿಣಾಮಕಾರಿಯಾಗಿ ಪರಿಶೀಲಿಸಬಹುದಾದ ವಿದಳನ ವಸ್ತುಗಳ  ಒಪ್ಪಂದದ ಕುರಿತು ಮಾತುಕತೆಗಳನ್ನು ತಕ್ಷಣ ಪ್ರಾರಂಭಿಸುವುದು

- (8) ಜಾಗತಿಕ ಪ್ರಸರಣ ನಿಷೇಧ ಪ್ರಯತ್ನಗಳನ್ನು ಬಲಪಡಿಸುವ ಗುರಿಯೊಂದಿಗೆ ಪರಮಾಣು ಪೂರೈಕೆದಾರರ ಗುಂಪಿನಲ್ಲಿ ಭಾರತದ ಸದಸ್ಯತ್ವಕ್ಕಾಗಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದು

6. ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಉಭಯ ದೇಶಗಳ ವಿದೇಶಾಂಗ ಮತ್ತು ರಕ್ಷಣಾ ಸಚಿವರ 2+2 ಸಭೆಗಳ ಮೂಲಕ ಈಗಿರುವ ದ್ವಿಪಕ್ಷೀಯ ಸಮಾಲೋಚನೆಗಳನ್ನು ಮತ್ತಷ್ಟು ಬಲಪಡಿಸುವುದು ಮತ್ತು ವಿನಿಮಯ ಮಾಡಿಕೊಳ್ಳುವುದು. ಈ ವಿಷಯಗಳು ಕೆಳಗಿನಂತಿವೆ:

- (1) ಭಾರತ ಮತ್ತು ಜಪಾನ್ ಎದುರಿಸುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಸಮಗ್ರವಾಗಿ ಪರಿಶೀಲಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರರ ನಡುವೆ ಪ್ರತಿ ವರ್ಷ ಮಾತುಕತೆ ಆಯೋಜಿಸುವುದು.

- (2) ವ್ಯಾಪಾರ ಮತ್ತು ತಂತ್ರಜ್ಞಾನ ಸೇರಿದಂತೆ ಆರ್ಥಿಕ ಭದ್ರತೆಯ ಕುರಿತು ಭಾರತದ ವಿದೇಶಾಂಗ ಕಾರ್ಯದರ್ಶಿ ಮತ್ತು ಜಪಾನ್‌ನ ವಿದೇಶಾಂಗ ವ್ಯವಹಾರಗಳ ಕುರಿತಾದ ಉಪ ಸಚಿವರ ನಡುವೆ ಮಾತುಕತೆ ಆಯೋಜಿಸುವುದು ಹಾಗೂ ಪರಸ್ಪರ ಆರ್ಥಿಕ ಭದ್ರತೆಯನ್ನು ಹೆಚ್ಚಿಸಲು ಮತ್ತು ಕೈಗಾರಿಕೆಗಳು ಮತ್ತು ತಂತ್ರಜ್ಞಾನದ ವಿನಿಯಮಯಕ್ಕಾಗಿ ಪರಸ್ಪರ ಸಹಕಾರವನ್ನು ಉತ್ತೇಜಿಸುವ ಕ್ರಮಗಳನ್ನು ಕೈಗೊಳ್ಳುವುದು.

- (3) ಜಪಾನ್ ಸ್ವಯಂ-ರಕ್ಷಣಾ ಪಡೆಗಳು ಮತ್ತು ಭಾರತೀಯ ಸಶಸ್ತ್ರ ಪಡೆಗಳ ನಡುವೆ ಸಹಕಾರ ವೃದ್ಧಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಮಾತುಕತೆ

- (4) ಭಾರತೀಯ ಕರಾವಳಿ ಪಡೆ ಮತ್ತು ಜಪಾನ್ ಕರಾವಳಿ ಪಡೆ ನಡುವಿನ ಸಹಕಾರದ ಕುರಿತಾದ ಜ್ಞಾಪಕ ಪತ್ರದ ಆಧಾರದ ಮೇಲೆ ಕರಾವಳಿ ಪಡೆಯ ಕಮಾಂಡೆಂಟ್‌ಗಳ ಮಟ್ಟದಲ್ಲಿ ಸಭೆ

- (5) ವ್ಯಾಪಾರ ಸಹಯೋಗದ ಸಾಧ್ಯತೆಗಳನ್ನು ಗುರುತಿಸುವ ಮೂಲಕ ಭಾರತ-ಜಪಾನ್ ರಕ್ಷಣಾ ಉದ್ಯಮ ವೇದಿಕೆಯನ್ನು ಪುನರುಜ್ಜೀವನಗೊಳಿಸುವುದು.

- (6) ಭದ್ರತಾ ಸವಾಲುಗಳು ಮತ್ತು ಹೊಸ ಸಹಕಾರಕ್ಕಾಗಿ ಆಲೋಚನೆಗಳಿಗಾಗಿ ಭಾರತ ಮತ್ತು ಜಪಾನ್‌ನ ಚಿಂತಕರ ನಡುವೆ ಸಂವಾದ ಆಯೋಜಿಸುವುದು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Sanand 2.0's swift semicon wave accelerates India's chip ambitions

Media Coverage

Sanand 2.0's swift semicon wave accelerates India's chip ambitions
NM on the go

Nm on the go

Always be the first to hear from the PM. Get the App Now!
...
The government places great emphasis on bringing a 'technology culture' to agriculture: PM Modi
March 06, 2026
This year’s Union Budget gives a strong push to agriculture and rural transformation : PM
Government has continuously strengthened the agriculture sector ,major efforts have reduced the risks for farmers and provided them with basic economic security: PM
If we scale high-value agriculture together, it will transform agriculture into a globally competitive sector: PM
As export-oriented production increases, employment will be created in rural areas through processing and value addition: PM
Fisheries can become a major platform for export growth, a high-value, high-impact sector of rural prosperity: PM
The government is developing digital public infrastructure for agriculture through AgriStack: PM
Technology delivers results when systems adopt it, institutions integrate it, and entrepreneurs build innovations on it: PM

नमस्कार !

बजट वेबिनार सीरीज के तीसरे वेबिनार में, मैं आप सभी का अभिनंदन करता हूं। इससे पहले, टेक्नोलॉजी, रिफॉर्म्स और इकोनॉमिक ग्रोथ जैसे अहम विषयों पर दो वेबिनार हो चुके हैं। आज, Rural Economy और Agriculture जैसे अहम सेक्टर पर चर्चा हो रही है। आप सभी ने बजट निर्माण में अपने मूल्यवान सुझावों से बहुत सहयोग दिया, और आपने देखा होगा बजट में आप सबके सुझाव रिफ्लेक्ट हो रहे हैं, बहुत काम आए हैं। लेकिन अब बजट आ चुका है, अब बजट के बाद उसके full potential का लाभ देश को मिले, इस दिशा में भी आपका अनुभव, आपके सुझाव और सरल तरीके से बजट का सर्वाधिक लोगों को लाभ हो। बजट का पाई-पाई पैसा जिस हेतु से दिया गया है, उसको परिपूर्ण कैसे करें? जल्द से जल्द कैसे करें? आपके सुझाव ये वेबिनार के लिए बहुत अहम है।

साथियों,

आप सभी जानते हैं, कृषि, एग्रीकल्चर, विश्वकर्मा, ये सब हमारी अर्थव्यवस्था का मुख्य आधार है। एग्रीकल्चर, भारत की लॉन्ग टर्म डेवलपमेंट जर्नी का Strategic Pillar भी है, और इसी सोच के साथ हमारी सरकार ने कृषि सेक्टर को लगातार मजबूत किया है। करीब 10 करोड़ किसानों को 4 लाख करोड़ रुपए से अधिक की पीएम किसान सम्मान निधि मिली है। MSP में हुए Reforms से अब किसानों को डेढ़ गुना तक रिटर्न मिल रहा है। इंस्टिट्यूशनल क्रेडिट कवरेज 75 प्रतिशत से अधिक हो चुका है। पीएम फसल बीमा योजना के तहत लगभग 2 लाख करोड़ रुपए के क्लेम सेटल किए गए हैं। ऐसे अनेक प्रयासों से किसानों का रिस्क बहुत कम हुआ है, और उन्हें एक बेसिक इकोनॉमिक सिक्योरिटी मिली है। इससे कृषि क्षेत्र का आत्मविश्वास भी बढ़ा है। आज खाद्यान्न और दालों से लेकर तिलहन तक देश रिकॉर्ड उत्पादन कर रहा है। लेकिन अब, जब 21वीं सदी का दूसरा क्वार्टर शुरू हो चुका है, 25 साल बीत चुके हैं, तब कृषि क्षेत्र को नई ऊर्जा से भरना भी उतना ही आवश्यक है। इस साल के बजट में इस दिशा में नए प्रयास हुए हैं। मुझे विश्वास है, इस वेबिनार में आप सभी के बीच हुई चर्चा, इससे निकले सुझाव, बजट प्रावधानों को जल्द से जल्द जमीन पर उतारने में मदद करेंगे।

साथियों,

आज दुनिया के बाजार खुल रहे हैं, ग्लोबल डिमांड बदल रही है। इस वेबिनार में अपनी खेती को एक्सपोर्ट ओरिएंटेड बनाने पर भी ज्यादा से ज्यादा चर्चा आवश्य़क है। हमारे पास Diverse Climate है, हमें इसका पूरा फायदा उठाना है। एग्रो क्लाइमेटिक जोन, उस विषय में हम बहुत समृद्ध है। इस साल का बजट इन सब बातों के लिए अनगिनत नए अवसर देने वाला बजट है। प्रोडक्टिविटी बढ़ाने की दिशा तय करता है, और एक्सपोर्ट स्ट्रेंथ को बढ़ावा देता है। बजट में हमने high value agriculture पर फोकस किया है। नारियल, काजू, कोको, चंदन, ऐसे उत्पादों के regional-specific promotion की बात कही है, और आपको मालूम है, दक्षिण के हमारे जो राज्य हैं खासकर केरल है, तमिलनाडु है, नारियल की पैदावार बहुत करते हैं। लेकिन अब वो क्रॉप, वो सारे पेड़ इतने पुराने हो चुके हैं कि उसकी वो क्षमता नहीं रही है। केरल के किसानों को अतिरिक्त लाभ हो, तमिलनाडु के किसानों को अतिरिक्त लाभ हो। इसलिए इस बार कोकोनट पर एक विशेष बल दिया गया है, जिसका फायदा आने वाले दिनों में हमारे इन किसानों को मिलेगा।

साथियों,

नॉर्थ ईस्ट की तरफ देखें, अगरवुड बहुत कम लोगों को मालूम है, जो ये अगरबत्ती शब्द है ना, वो अगरवुड से आया हुआ है। अब हिमालयन राज्यों में टेम्परेट नट क्रॉप्स, और इन्हें बढ़ावा देने का प्रस्ताव बजट में रखा गया है। जब एक्सपोर्ट ओरिएंटेड प्रोडक्शन बढ़ेगा, तो ग्रामीण क्षेत्रों में प्रोसेसिंग और वैल्यू एडिशन के जरिए रोजगार सृजन होगा। इस दिशा में एक coordinated action कैसे हो, आप सभी स्टेकहोल्डर्स मिलकर जरूर मंथन करें। अगर हम मिलकर High Value Agriculture को स्केल करते हैं, तो ये एग्रीकल्चर को ग्लोबली कंपेटिटिव सेक्टर में बदल सकता है। एग्री experts, इंडस्ट्री और किसान एक साथ कैसे आएं, किसानों को ग्लोबल मार्केट से जोड़ने के लिए किस तरह से गोल्स सेट किए जाएं, क्वालिटी, ब्रांडिंग और स्टैंडर्ड्स, ऐसे हर पहलू, इन सबको कैसे प्रमोट किया जाए, इन सारे विषयों पर चर्चा, इस वेबिनार को, इसके महत्व को बढ़ाएंगे। मैं एक और बात आपसे कहना चाहूंगा। आज दुनिया हेल्थ के संबंध में ज्यादा कॉनशियस है। होलिस्टिक हेल्थ केयर और उसमें ऑर्गेनिक डाइट, ऑर्गेनिक फूड, इस पर बहुत रुचि है। भारत में हमें केमिकल फ्री खेती पर बल देना ही होगा, हमें नेचुरल फार्मिंग पर बल देना होगा। नेचुरल फार्मिंग से, केमिकल फ्री प्रोडक्ट से दुनिया के बाजार तक पहुंचने में हमारे लिए एक राजमार्ग बन जाता है। उसके लिए सर्टिफिकेशन, लेबोरेटरी ये सारी व्यवस्थाएं सरकार सोच रही है। लेकिन आप लोग इसमें भी जरूर अपने विचार रखिए।

साथियों,

एक्सपोर्ट बढ़ाने में एक बहुत बड़ा फैक्टर फिशरीज सेक्टर का पोटेंशियल भी है। भारत दुनिया का दूसरा सबसे बड़ा मछली उत्पादक देश भी है। आज हमारे अलग-अलग तरह के जलाशय, तालाब, ये सब मिलाकर लगभग 4 लाख टन मछली उत्पादन होता है। जबकि इसमें 20 लाख टन अतिरिक्त उत्पादन की संभावना मौजूद है। अब विचार कीजिए आप, 4 लाख टन से हम अतिरिक्त 20 लाख टन जोड़ दें, तो हमारे गरीब मछुआरे भाई-बहन हैं, उनकी जिंदगी कैसी बदल जाएगी। हमारे पास Rural Income को डायवर्सिफाई करने का अवसर है। फिशरीज एक्सपोर्ट ग्रोथ का बड़ा प्लेटफॉर्म बन सकता है, दुनिया में इसकी मांग है। इस वेबिनार से अगर बहुत ही प्रैक्टिकल सुझाव निकलते हैं, तो कैसे रिज़रवॉयर, उसकी पोटेंशियल की सटीक मैपिंग की जाए, कैसे क्लस्टर प्लानिंग की जाए, कैसे फिशरीज डिपार्टमेंट और लोकल कम्युनिटी के बीच मजबूत कोऑर्डिनेशन हो, तो बहुत ही उत्तम होगा। हैचरी, फीड, प्रोसेसिंग, ब्रांडिंग, एक्सपोर्ट, उसके लिए आवश्यक लॉजिस्टिक्स, हर स्तर पर हमें नए बिजनेस मॉडल विकसित करने ही होंगे। ये Rural Prosperity, ग्रामीण समृद्धि के लिए, वहां की हाई वैल्यू, हाई इम्पैक्ट सेक्टर के रूप में परिवर्तित करने का एक अवसर है हमारे लिए, और इस दिशा में भी हम सबको मिलकर काम करना है, और आप आज जो मंथन करेंगे, उसके लिए, उस कार्य के लिए रास्ता बनेगा।

साथियों,

पशुपालन सेक्टर, ग्रामीण इकोनॉमी का हाई ग्रोथ पिलर है। भारत आज दुनिया का सबसे बड़ा मिल्क प्रोड्यूसर है, Egg प्रोडक्शन में हम दूसरे स्थान पर है। हमें इसे और आगे ले जाने के लिए ब्रीडिंग क्वालिटी, डिजीज प्रिवेंशन और साइंटिफिक मैनेजमेंट पर फोकस करना होगा। एक और अहम विषय पशुधन के स्वास्थ्य का भी है। मैं जब One Earth One Health की बात करता हूं, तो उसमें पौधा हो या पशु, सबके स्वास्थ्य की बात शामिल है। भारत अब वैक्सीन उत्पादन में आत्मनिर्भर है। फुट एंड माउथ डिजीज, उससे पशुओं को बचाने के लिए सवा सौ करोड़ से अधिक डोज पशुओं को लगाई जा चुकी है। राष्ट्रीय गोकुल मिशन के तहत टेक्नोलॉजी का विस्तार किया जा रहा है। हमारी सरकार में अब पशुपालन क्षेत्र के किसानों को किसान क्रेडिट कार्ड का भी लाभ मिल रहा है। निजी निवेश को प्रोत्साहित करने के लिए एनिमल हसबेंड्री इंफ्रास्ट्रक्चर डेवलपमेंट फंड की शुरुआत भी की गई है, और आपको ये पता है हम लोगों ने गोबरधन योजना लागू की है। गांव के पशुओं के निकलने वाला मलमूत्र है, गांव का जो वेस्ट है, कूड़ा-कचरा है। हम गोबरधन योजना में इसका उपयोग करके गांव भी स्वच्छ रख सकते हैं, दूध से आय होती है, तो गोबर से भी आय हो सकती है, और एनर्जी सिक्योरिटी की दिशा में गैस सप्लाई में भी ये गोबरधन बहुत बड़ा योगदान दे सकता है। ये मल्टीपर्पज बेनिफिट वाला काम है, और गांव के लिए बहुत उपयोगी है। मैं चाहूंगा कि सभी राज्य सरकारें इसको प्राथमिकता दें, इसको आगे बढ़ाएं।

साथियों,

हमने पिछले अनुभवों से समझा है कि केवल एक ही फसल पर टिके रहना किसान के लिए जोखिम भरा है। इससे आय के विकल्प भी सीमित हो जाते हैं। इसलिए, हम crop diversification पर फोकस कर रहे हैं। इसके अलावा, National Mission on Edible Oils And Pulses, National Mission on Natural Farming, ये सभी एग्रीकल्चर सेक्टर की ताकत बढ़ा रहे हैं।

साथियों,

आप भी जानते हैं एग्रीकल्चर स्टेट सब्जेक्ट है, राज्यों का भी एक बड़ा एग्रीकल्चर बजट होता है, हमें राज्यों को भी निरंतर प्रेरित करना है कि वो अपना दायित्व निभाने में, हम उनको कैसे मदद दें, हमारे सुझाव उनको कैसे काम आएं। राज्य का भी एक-एक पैसा जो गांव के लिए, किसान के लिए तय हुआ है, वो सही उपयोग हो। हमें बजट प्रावधानों को जिला स्तर तक मजबूत करना होगा। तभी नई पॉलिसीज का ज्यादा से ज्यादा फायदा उठाया जा सकता है।

साथियों,

ये टेक्नोलॉजी की सदी है और सरकार का बहुत जोर एग्रीकल्चर में टेक्नोलॉजी कल्चर लाने पर भी है। आज e-NAM के माध्यम से मार्केट एक्सेस का डेमोक्रेटाइजेशन हुआ है। सरकार एग्रीस्टैक के जरिए, एग्रीकल्चर के लिए डिजिटल पब्लिक इंफ्रास्ट्रक्चर विकसित कर रही है। इसके तहत डिजिटल पहचान, यानी किसान आईडी बनाई जा रही है। अब तक लगभग 9 करोड़ किसानों की किसान आईडी बन चुकी है, और लगभग 30 करोड़ भूमि पार्सलों का डिजिटल सर्वे किया गया है। भारत-विस्तार जैसे AI आधारित प्लेटफॉर्म, रिसर्च इंस्टीट्यूशंस और किसानों के बीच की दूरी कम कर रहे हैं।

लेकिन साथियों,

टेक्नोलॉजी तभी परिणाम देती है, जब सिस्टम उसे अपनाएं, संस्थाएं उसे इंटीग्रेट करें और एंटरप्रेन्योर्स उस पर इनोवेशन खड़ा करें। इस वेबिनार में आपको इससे जुड़े सुझावों को मजबूती से सामने लाना होगा। हम टेक्नोलॉजी को कैसे सही तरीके से इंटीग्रेट करें, इस दिशा में इस वेबिनार से निकले सुझावों की बहुत बड़ी भूमिका होगी।

साथियों,

हमारी सरकार ग्रामीण समृद्धि के निर्माण के लिए प्रतिबद्ध है। प्रधानमंत्री आवास योजना, स्वामित्व योजना, पीएम ग्रामीण सड़क योजना, स्वयं सहायता समूहों को आर्थिक मदद, इसने रूरल इकोनॉमी को निरंतर मजबूत किया है। लखपति दीदी अभियान की सफलता को भी हमें नई ऊंचाई देनी है। अभी तक गांव की 3 करोड़ महिलाओं को लखपति दीदी बनाने में हम सफल हो चुके हैं। अब 2029 तक, 2029 तक 3 करोड़ में और 3 करोड़ जोड़ना है, और 3 करोड़ और लखपति दीदियां बनाने का लक्ष्य तय किया गया है। ये लक्ष्य और तेजी से कैसे प्राप्त किया जाए, इसे लेकर भी आपके सुझाव महत्वपूर्ण होंगे।

साथियों,

देश में स्टोरेज का बहुत बड़ा अभियान चल रहा है। लाखों गोदाम बनाए जा रहे हैं। स्टोरेज के अलावा एग्री एंटरप्रेन्योर्स प्रोसेसिंग, सप्लाई चैन, एग्री-टेक, एग्री-फिनटेक, एक्सपोर्ट, इन सब में इनोवेशन और निवेश बढ़ाना आज समय की मांग है। मुझे विश्वास है आज जो आप मंथन करेंगे, उससे निकले अमृत से ग्रामीण अर्थव्यवस्था को नई ऊर्जा मिलेगी। आप सबको इस वेबिनार के लिए मेरी बहुत-बहुत शुभकामनाएं हैं, और मुझे पूरा विश्वास है कि जमीन से जुड़े हुए विचार, जड़ों से जुड़े हुए विचार, इस बजट को सफल बनाने के लिए, गांव-गांव तक पहुंचाने के लिए बहुत काम आएंगे। आपको बहुत-बहुत शुभकामनाएं।

बहुत-बहुत धन्यवाद। नमस्कार।