ಕಾಶಿ ತಮಿಳು ಸಂಗಮಂ ವೇದಿಕೆಯು ಭಾರತದ ಏಕತೆ ಮತ್ತು ವೈವಿಧ್ಯತೆಗೆ ಸಾಕ್ಷಿಯಾಗಿದೆ. ಇದು 'ಏಕ್ ಭಾರತ್ ಶ್ರೇಷ್ಠ ಭಾರತ'ದ ಮನೋಭಾವವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದರು

ಶ್ರೀಮಂತ ಸಂಸ್ಕೃತಿಗಳ ಆಚರಣೆಯಲ್ಲಿ ಕಾಶಿ ತಮಿಳು ಸಂಗಮಕ್ಕೆ ಜನರನ್ನು ಸ್ವಾಗತಿಸಲು ಕಾಶಿ ಮತ್ತೊಮ್ಮೆ ತಯಾರಿ ನಡೆಸುತ್ತಿದೆ ಎಂದು ಶ್ರೀ ಮೋದಿ ಹೇಳಿದರು.

ಕಾಶಿ ತಮಿಳು ಸಂಗಮಂ 2023 ರ ಡಿಸೆಂಬರ್ 17 ರಿಂದ 30 ರವರೆಗೆ ವಾರಣಾಸಿಯಲ್ಲಿ ನಡೆಯಲಿದೆ.

ಕಾಶಿ ತಮಿಳು ಸಂಗಮಂನ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಿ, ಸಂದೇಶ ನೀಡಿದ್ದಾರೆ.

ಶ್ರೀಮಂತ ಸಂಸ್ಕೃತಿಗಳ ಆಚರಣೆಯಾದ @KTSangamam ಗೆ ಜನರನ್ನು ಸ್ವಾಗತಿಸಲು ಕಾಶಿ ಮತ್ತೊಮ್ಮೆ ಸಿದ್ಧವಾಗುತ್ತಿದ್ದಂತೆ. ಇದು ಅಪಾರ ಉತ್ಸಾಹದಿಂದ ಕೂಡಿರುತ್ತದೆ. ಈ ವೇದಿಕೆಯು ಭಾರತದ ಏಕತೆ ಮತ್ತು ವೈವಿಧ್ಯತೆಗೆ ಸಾಕ್ಷಿಯಾಗಿದೆ, ಇದು 'ಏಕ್ ಭಾರತ್ ಶ್ರೇಷ್ಠ ಭಾರತ'ದ ಮನೋಭಾವವನ್ನು ಬಲಪಡಿಸುತ್ತದೆ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

“காசி மீண்டும் ஒருமுறை பழமையான கலாச்சாரங்களின் கொண்டாட்டமான @KTSangamam திற்கு மக்களை உற்சாகமாக வரவேற்க தயாராகிறது. இந்நிகழ்வு இந்தியாவின் ஒற்றுமை மற்றும் பன்முகத்தன்மைக்கு ஒரு சான்றாகவும் 'ஒரே பாரதம் உன்னத பாரதம்' உணர்வையும் வலுப்படுத்துகிறது.”

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
A Milestone in Financial Inclusion: The Success Story of PMSBY

Media Coverage

A Milestone in Financial Inclusion: The Success Story of PMSBY
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಮೇ 2026
May 09, 2026

Citizens Celebrate India’s Civilisational & Economic Awakening Under PM Narendra Modi